ಕ್ರೀಡೆ

ಪ್ಯಾರಿಸ್‌ ಒಲಿಂಪಿಕ್ಸ್ ನಿಂದ ಅನರ್ಹಗೊಂಡ ಬಳಿಕ ಪ್ರಧಾನಿ ಕರೆ ಸ್ವೀಕರಿಸದ ವಿನೇಶ್‌ ಫೋಗಟ್

ಸಮಗ್ರ ನ್ಯೂಸ್: ಪ್ಯಾರಿಸ್‌ ಒಲಿಂಪಿಕ್ಸ್‌ನಿಂದ ಅನರ್ಹಗೊಂಡ ನಂತರ ಪ್ರಧಾನಿ ನರೇಂದ್ರ ಮೋದಿ ನನಗೆ ಫೋನ್ ಕರೆ ಮಾಡಿದ್ದರು. ಆದರೆ ನಾನು ಅವರ ಕರೆ ಸ್ವೀಕರಿಸಲಿಲ್ಲ.ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ ಫೈನಲ್ ಪ್ರವೇಶಿಸಿದ್ದ ಕುಸ್ತಿಪಟು ವಿನೇಶ್‌ ಫೋಗಟ್ ಅಧಿಕ ತೂಕದ ಕಾರಣಕ್ಕಾಗಿ ಮಹಿಳೆಯರ 50 ಕೆಜಿ ಕುಸ್ತಿಯಿಂದ ಅನರ್ಹಗೊಂಡಿದ್ದರು. ಈಗ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಜೂಲಾನಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಫೋಗಟ್, ಪ್ರಧಾನಿಯಿಂದ ಕರೆ ಬಂದಿತ್ತು ಆದರೆ ನಾನು ಮಾತನಾಡಲು ನಿರಾಕರಿಸಿದೆ ಎಂದು ಲಾಲನ್‌ಟಾಪ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.ಕರೆ ನೇರವಾಗಿ […]

ಪ್ಯಾರಿಸ್‌ ಒಲಿಂಪಿಕ್ಸ್ ನಿಂದ ಅನರ್ಹಗೊಂಡ ಬಳಿಕ ಪ್ರಧಾನಿ ಕರೆ ಸ್ವೀಕರಿಸದ ವಿನೇಶ್‌ ಫೋಗಟ್ Read More »

ಟೆಸ್ಟ್ ಕ್ರಿಕೆಟ್ ನ ಸ್ವರೂಪವನ್ನೇ ಬದಲಿಸಿದ ಟೀಂ ಇಂಡಿಯಾ| ಅತೀ ವೇಗದಲ್ಲಿ ಶತಕ ಬಾರಿಸಿ ದಾಖಲೆ

ಸಮಗ್ರ ನ್ಯೂಸ್: ಬಾಂಗ್ಲಾದೇಶ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಅತೀ ಕಡಿಮೆ ಓವರ್​ಗಳಲ್ಲಿ ಅರ್ಧಶತಕ ಹಾಗೂ ಶತಕಗಳನ್ನು ಪೂರೈಸುವ ಮೂಲಕ ಎಂಬುದು ವಿಶೇಷ. ಅಂದರೆ 147 ವರ್ಷಗಳ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 100 ರನ್ ಕಲೆಹಾಕಿದ ವಿಶ್ವ ದಾಖಲೆ ಇದೀಗ ಟೀಮ್ ಇಂಡಿಯಾ ಪಾಲಾಗಿದೆ. ಕಾನ್ಪುರದ ಗ್ರೀನ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಮೊದಲ ಇನಿಂಗ್ಸ್​​ನಲ್ಲಿ ಟೀಮ್ ಇಂಡಿಯಾ ಆರಂಭಿಕರಾದ ರೋಹಿತ್ ಶರ್ಮಾ

ಟೆಸ್ಟ್ ಕ್ರಿಕೆಟ್ ನ ಸ್ವರೂಪವನ್ನೇ ಬದಲಿಸಿದ ಟೀಂ ಇಂಡಿಯಾ| ಅತೀ ವೇಗದಲ್ಲಿ ಶತಕ ಬಾರಿಸಿ ದಾಖಲೆ Read More »

ಕೆಕೆಆರ್‌ ತಂಡ ಸೇರಿದ ಡ್ವೇನ್‌ ಬ್ರಾವೋ/ ಗಂಭೀರ್‌ ಸ್ಥಾನ ತುಂಬಲಿರುವ ಕೆರೆಬಿಯನ್‌ ಆಟಗಾರ

ಸಮಗ್ರ ನ್ಯೂಸ್‌: ಐಪಿಎಲ್‌ನ ಕಳೆದ ಆವೃತ್ತಿಯ ಚಾಂಪಿಯನ್ ಕೆಕೆಆರ್ ತಂಡಕ್ಕೆ ಹೊಸಬರ ಎಂಟ್ರಿಯಾಗಿದ್ದು, ತಂಡದ ಮೆಂಟರ್ ಆಗಿದ್ದ ಗೌತಮ್ ಗಂಭೀರ್ ಅವರ ಸ್ಥಾನಕ್ಕೆ ಅನುಭವಿ ಕ್ರಿಕೆಟಿಗ ಡ್ರೈನ್ ಬ್ರಾವೋ ಅವರನ್ನು ನೇಮಕ ಮಾಡಲಾಗಿದೆ ಎಂದು ಕೆಕೆಆರ್ ಫ್ರಾಂಚೈಸಿ ತಿಳಿಸಿದೆ. ಪ್ರಸ್ತುತ ವೆಸ್ಟ್ ಇಂಡೀಸ್‌ನಲ್ಲಿ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆಡುತ್ತಿದ್ದ ಬ್ರಾವೋ, ಗಾಯದ ಕಾರಣದಿಂದಾಗಿ ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿದ್ದರು. ಇದೀಗ ಐಪಿಎಲ್‌ ನಲ್ಲಿ ಹೊಸ ತಂಡದೊಂದಿಗೆ ಕಾಣಿಸಿಕೊಳ್ಳಲಿದ್ದು, ಸಿಎಸ್‌ಕೆ ತಂಡದೊಂದಿಗಿನ ಬಹಳ ವರ್ಷಗಳ

ಕೆಕೆಆರ್‌ ತಂಡ ಸೇರಿದ ಡ್ವೇನ್‌ ಬ್ರಾವೋ/ ಗಂಭೀರ್‌ ಸ್ಥಾನ ತುಂಬಲಿರುವ ಕೆರೆಬಿಯನ್‌ ಆಟಗಾರ Read More »

ಬೆಳ್ತಂಗಡಿ ತಾಲೂಕಿನ ‌’ಕುತ್ಲೂರು’ ಗ್ರಾಮ ರಾಷ್ಟ್ರಪ್ರಶಸ್ತಿ ಗೆ ಆಯ್ಕೆ| ಅತ್ಯುತ್ತಮ ಪ್ರವಾಸಿ ಹಳ್ಳಿಯಾಗಿ ಆಯ್ಕೆಯಾದ ದ.ಕ ಜಿಲ್ಲೆಯ ಪುಟ್ಟ ಗ್ರಾಮ

ಸಮಗ್ರ ನ್ಯೂಸ್: “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ ಎಂಬ ಹೆಗ್ಗಳಿಕೆಯಲ್ಲಿ ದಕ್ಷಿಣ ಕನ್ನಡ‌ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ‘ಕುತ್ಲೂರು ಗ್ರಾಮ’ ರಾಷ್ಟ್ರಪ್ರಶಸ್ತಿಗೆ ಆಯ್ಕೆಯಾಗಿದೆ. ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ವರ್ಷಂಪ್ರತಿ ನಡೆಯುವ “ಅತ್ಯುತ್ತಮ ಪ್ರವಾಸಿ ಹಳ್ಳಿಗಳು” ಇದರ “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆಯಾಗಿದ್ದು, ಸೆಪ್ಟೆಂಬರ್ 27 ರಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ವಿತರಣಾ ಸಮಾರಂಭ ನಡೆಯಲಿದೆ. ಉಪರಾಷ್ಟ್ರಪತಿಗಳಾದ ಜಗದೀಪ್ ಧನ್ಕರ್, ಪ್ರಧಾನಿ ನರೇಂದ್ರ ಮೋದಿ, ಪ್ರವಾಸೋದ್ಯಮ ಇಲಾಖೆಯ

ಬೆಳ್ತಂಗಡಿ ತಾಲೂಕಿನ ‌’ಕುತ್ಲೂರು’ ಗ್ರಾಮ ರಾಷ್ಟ್ರಪ್ರಶಸ್ತಿ ಗೆ ಆಯ್ಕೆ| ಅತ್ಯುತ್ತಮ ಪ್ರವಾಸಿ ಹಳ್ಳಿಯಾಗಿ ಆಯ್ಕೆಯಾದ ದ.ಕ ಜಿಲ್ಲೆಯ ಪುಟ್ಟ ಗ್ರಾಮ Read More »

ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಫಿಲೋಮಿನಾ ಕಾಲೇಜಿನ ವರ್ಷಾ, ಯಶ್ವಿನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಸಮಗ್ರ ನ್ಯೂಸ್:ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಜ್ಯಅಂತರ್ ಅಥ್ಲೆಟಿಕ್ಸ್‌ ಕ್ರೀಡಾಕೂಟದಲ್ಲಿ ಪ್ರಥಮ ಬಿಕಾಂ ನ ಯಶ್ವಿನ್ ಎತ್ತರ ಜಿಗಿತ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ದ್ವಿತೀಯ ಬಿಸಿಎ ವಿಭಾಗದ ವರ್ಷಾ ಹ್ಯಾಮ‌ರ್ ಎಸೆತದಲ್ಲಿ ಬೆಳ್ಳಿಪದಕಗಳನ್ನು ಪಡೆದು ರಾಂಚಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಥಮ ಬಿಕಾಂನ ಪ್ರಥ್ವಿ ಹ್ಯಾಮರ್ ತ್ರೋದಲ್ಲಿ, ದ್ವಿತೀಯ ಬಿಎಸ್ಸಿಯ ಚೈತ್ರಿಕಾ, ಪ್ರಥಮ ಬಿಬಿಎ ವಿಭಾಗದ ಕೀರ್ತನ್ 400ಮೀ

ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಫಿಲೋಮಿನಾ ಕಾಲೇಜಿನ ವರ್ಷಾ, ಯಶ್ವಿನ್ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಪ್ಯಾರಾಲಿಂಪಿಕ್ಸ್‌ ಪದಕ ವಿಜೇತರಿಗೆ ಅದ್ಧೂರಿ ಸ್ವಾಗತ/ ನಾಳೆ ಪ್ರಧಾನಿ ನಿವಾಸದಲ್ಲಿ ಔತಣಕೂಟ

ಸಮಗ್ರ ನ್ಯೂಸ್‌: ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌ನಲ್ಲಿ ಐತಿಹಾಸಿಕ ಪದಕ ಸಾಧನೆಗೈದ ಭಾರತದ ಕ್ರೀಡಾಪಟುಗಳು ಮಂಗಳವಾರ ತವರಿಗೆ ಹಿಂದಿರುಗಿದ್ದು, ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕ್ರೀಡಾಪಟುಗಳು, ಕೋಚ್‌ಗಳು ಹಾಗೂ ಅಧಿಕಾರಿಗಳನ್ನು ನೂರಾರು ಕ್ರೀಡಾಭಿಮಾನಿಗಳು, ಕುಟುಂಬಸ್ಥರು ಹಾಗೂ ಅಧಿಕಾರಿಗಳು ಸ್ವಾಗತಿಸಿದರು. ಹೂಹಾರ ಹಾಕಿ, ಸಿಹಿ ತಿಂಡಿ ಹಂಚಿ, ಜೈಕಾರ ಕೂಗುತ್ತಾ ಅವರನ್ನು ಸ್ವಾಗತಿಸಲಾಯಿತು. ಭಾರತ ಪ್ಯಾರಾಲಿಂಪಿಕ್‌ ಸಮಿತಿ ಅಧ್ಯಕ್ಷ ದೇವೇಂದ್ರ ಝಝಾರಿಯಾ ಸೇರಿದಂತೆ ಕೆಲ ಕ್ರೀಡಾಪಟುಗಳನ್ನು ಅಭಿಮಾನಿಗಳು ಹೆಗಲ ಮೇಲೆ ಕುಳ್ಳಿರಿಸಿ ಸಂಭ್ರಮಿಸಿದರು. ಭಾರತದ ತ್ರಿವರ್ಣ ಧ್ವಜ ಪ್ರದರ್ಶಿಸಿ,

ಪ್ಯಾರಾಲಿಂಪಿಕ್ಸ್‌ ಪದಕ ವಿಜೇತರಿಗೆ ಅದ್ಧೂರಿ ಸ್ವಾಗತ/ ನಾಳೆ ಪ್ರಧಾನಿ ನಿವಾಸದಲ್ಲಿ ಔತಣಕೂಟ Read More »

ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟ/ ೨೯ ಪದಕಗಳನ್ನು ಜಯಿಸಿದ ಭಾರತ

ಸಮಗ್ರ ನ್ಯೂಸ್‌: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಈ ಬಾರಿ ಸರ್ವಶ್ರೇಷ್ಠ ಪ್ರದರ್ಶನ ತೋರಿವೆ. ಕ್ರೀಡಾಕೂಟದಲ್ಲಿ ಭಾರತ ಅಸ್ಪೀಟ್ ಗಳು 7 ಚಿನ್ನ, 9 ಬೆಳ್ಳಿ ಹಾಗೂ 13 ಕಂಚಿನ ಪದಕಗಳೊಂದಿಗೆ ಒಟ್ಟಾರೆ 29 ಪದಕಗಳನ್ನು ಜಯಿಸುವಲ್ಲಿ ಯಶಸ್ವಿಯಾಗಿದೆ. ಇದು ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲೇ ಆವೃತ್ತಿಯೊಂದರಲ್ಲಿ ಭಾರತ ಗಳಿಸಿದ ಗರಿಷ್ಠ ಪದಕಗಳು ಎನಿಸಿಕೊಂಡಿವೆ. ಇದರೊಂದಿಗೆ ಭಾರತ ಪದಕ ಪಟ್ಟಿಯಲ್ಲಿ 18ನೇ ಸ್ಥಾನದಲ್ಲಿದೆ. ಚೀನಾ 94 ಚಿನ್ನ ಸಹಿತ 217 ಪದಕಗಳನ್ನು ಗಳಿಸಿ ನಂ.1 ಸ್ಥಾನದಲ್ಲಿ ಭದ್ರವಾದರೆ, ಗ್ರೇಟ್ ಬ್ರಿಟನ್

ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟ/ ೨೯ ಪದಕಗಳನ್ನು ಜಯಿಸಿದ ಭಾರತ Read More »

ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ| ಜಾವೆಲಿನ್ ನಲ್ಲಿ ಸುಮಿತ್ ಆಂಟಿಲ್ ಪರಾಕ್ರಮ

ಸಮಗ್ರ ನ್ಯೂಸ್ : ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತೀಯರಿಂದ ಇಂದು ಸಹ ಚಿನ್ನದ ಬೇಟೆ ಮುಂದುವರಿದಿದೆ. ಜಾವೆಲಿನ್ ಥ್ರೋ ನಲ್ಲಿ ಇದ್ದಾಗ ಬರೆಯುವ ಮೂಲಕ ಸುಮಿತ್ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಇದೀಗ ಭಾರತಕ್ಕೆ ಚಿನ್ನದ ಪದಕ ಗೆಲ್ಲುವಲ್ಲಿ ಸುಮಿತ್ ಆಂಟಿಲ್ ಮತ್ತೊಮ್ಮೆ ಯಶಸ್ವಿಯಾಗಿದ್ದಾರೆ. ಕಳೆದ ಬಾರಿ ಟೋಕಿಯೊ ಪ್ಯಾರಾಲಿಂಪಿಕ್ಸ್‌ನ ಜಾವೆಲಿನ್‌ನಲ್ಲಿ ಸುಮಿತ್ ಭಾರತಕ್ಕೆ ಚಿನ್ನದ ಪದಕ ಗೆದ್ದು ಕೊಟ್ಟಿದ್ದೂ, ಈ ಬಾರಿಯೂ ದಾಖಲೆಯೊಂದಿಗೆ ಬಂಗಾರದ ಪದಕದ ಬೇಟೆ ಮುಂದುವರಿಸಿದ್ದಾರೆ. ಸುಮಿತ್ ಜಾವೆಲಿನ್ ಥ್ರೋ F64

ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ| ಜಾವೆಲಿನ್ ನಲ್ಲಿ ಸುಮಿತ್ ಆಂಟಿಲ್ ಪರಾಕ್ರಮ Read More »

ಪ್ಯಾರಾಲಿಂಪಿಕ್ಸ್ ನಲ್ಲಿ ಮತ್ತೊಂದು ಚಿನ್ನ ಗೆದ್ದ ಭಾರತ| ಬ್ಯಾಡ್ಮಿಂಟನ್ ನಲ್ಲಿ ಗೆದ್ದು ಬೀಗಿದ ನಿತೇಶ್ ಕುಮಾರ್

ಸಮಗ್ರ ನ್ಯೂಸ್: ಪ್ಯಾರಿಸ್ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಲಭಿಸಿದ್ದು, ಬ್ಯಾಡ್ಮಿಂಟನ್‌ನಲ್ಲಿ ನಿತೇಶ್ ಕುಮಾರ್ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಕ್ರೀಡಾಕೂಟದ ಆರನೇ ದಿನ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ಎಸ್​ಎಲ್3 ವಿಭಾಗದಲ್ಲಿ ಭಾರತದ ನಿತೇಶ್ ಕುಮಾರ್ 21-14, 18-21, 23-21 ರಿಂದ ಗೆಲುವು ಸಾಧಿಸಿದರು. ಭಾರತ ಈ ಬಾರಿಯ ಪ್ಯಾರಾಲಿಂಪಿಕ್ಸ್‌ನಲ್ಲಿ ಇದುವರೆಗೆ ಒಟ್ಟು 9 ಪದಕಗಳನ್ನು ಗೆದ್ದುಕೊಂಡಿದೆ.

ಪ್ಯಾರಾಲಿಂಪಿಕ್ಸ್ ನಲ್ಲಿ ಮತ್ತೊಂದು ಚಿನ್ನ ಗೆದ್ದ ಭಾರತ| ಬ್ಯಾಡ್ಮಿಂಟನ್ ನಲ್ಲಿ ಗೆದ್ದು ಬೀಗಿದ ನಿತೇಶ್ ಕುಮಾರ್ Read More »

ಕೇವಲ 10 ಎಸೆತದಲ್ಲೇ ಮ್ಯಾಚ್ ಫಿನೀಶ್ ಮಾಡಿದ ಭಾರತೀಯ ಮೂಲದ ಬೌಲರ್| ಕ್ರಿಕೆಟ್ ಇತಿಹಾಸದಲ್ಲೇ ಭರ್ಜರಿ ದಾಖಲೆ ನಿರ್ಮಿಸಿದ ಹಾಂಕಾಂಗ್ ತಂಡ

ಸಮಗ್ರ ನ್ಯೂಸ್: ಹಾಂಕಾಂಗ್‌ ಕ್ರಿಕೆಟ್ ತಂಡವು ಟಿ20 ಕ್ರಿಕೆಟ್ ಇತಿಹಾಸದಲ್ಲಿಯೇ ಹೊಸ ಇತಿಹಾಸ ನಿರ್ಮಿಸಿದೆ. ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಅರ್ಹತೆ ಪಡೆಯಲು ಎದುರು ನೋಡುತ್ತಿರುವ ಹಾಂಕಾಂಗ್‌ ತಂಡವು, ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅಪರೂಪದ ದಾಖಲೆ ನಿರ್ಮಿಸಿದೆ. ಐಸಿಸಿ ಪುರುಷರ ಟಿ20 ವಿಶ್ವಕಪ್ ಏಷ್ಯಾ ಕ್ವಾಲಿಫೈಯರ್ ಪಂದ್ಯದಲ್ಲಿ ಮಂಗೋಲಿಯಾ ಎದುರು ಹಾಂಕಾಂಗ್ ತಂಡವು 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಇನ್ನೂ ಅಚ್ಚರಿಯ ವಿಷಯವೆಂದರೆ ಕೇವಲ 10 ಎಸೆತಗಳನ್ನು ಎದುರಿಸಿ ಹಾಂಕಾಂಗ್ ತಂಡವು ಗೆಲುವಿನ ನಗೆ

ಕೇವಲ 10 ಎಸೆತದಲ್ಲೇ ಮ್ಯಾಚ್ ಫಿನೀಶ್ ಮಾಡಿದ ಭಾರತೀಯ ಮೂಲದ ಬೌಲರ್| ಕ್ರಿಕೆಟ್ ಇತಿಹಾಸದಲ್ಲೇ ಭರ್ಜರಿ ದಾಖಲೆ ನಿರ್ಮಿಸಿದ ಹಾಂಕಾಂಗ್ ತಂಡ Read More »