ಕ್ರೀಡೆ

ಕೊರೊನಾ ಹಿನ್ನಲೆ: ಪ್ರೋ ಕಬಡ್ಡಿಯಲ್ಲಿ ಇಂದಿನಿಂದ ಜ.28ರ ವರೆಗೆ ಪ್ರತಿದಿನ ಒಂದೇ ಪಂದ್ಯ|

ಬೆಂಗಳೂರು: ನಗರದಲ್ಲಿ ನಡೆಯುತ್ತಿರುವ ಪ್ರೊ ಕಬಡ್ಡಿ ಪಂದ್ಯಾಟಕ್ಕೆ ಕೊರೊನಾ ಅಡ್ಡಿಯಾಗಿದ್ದು 2 ತಂಡದ ಆಟಗಾರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಮಶಾಲ್ ಸ್ಪೋರ್ಟ್ಸ್ ಆಯೋಜಕತ್ವದಲ್ಲಿ ವಿವೋ ಪ್ರೊ ಕಬಡ್ಡಿ 8ನೇ ಆವೃತ್ತಿ ಬೆಂಗಳೂರಿನ ವೈಟ್‍ಫೀಲ್ಡ್‌ನಲ್ಲಿರುವ ಶೆರಟಾನ್ ಗ್ರ್ಯಾಂಡ್ ಹೋಟೆಲ್ ಹಾಗೂ ಕನ್ವೆನ್ಷನ್ ಸೆಂಟರ್‌ನಲ್ಲಿ ಕಠಿಣ ಬಯೋ ಬಬಲ್ ಮೂಲಕ ಟೂರ್ನಿ ನಡೆಯುತ್ತಿದೆ. ಆದರೆ ಇದೀಗ ಪಾಟ್ನಾ ಪೈರೇಟ್ಸ್ ಮತ್ತು ಗುಜರಾತ್ ಜೈಂಟ್ಸ್ ತಂಡದ ಕೆಲ ಆಟಗಾರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ 2 ತಂಡಗಳ ಕೆಲ ಪಂದ್ಯಗಳನ್ನು ಮುಂದೂಡಲಾಗಿದೆ. […]

ಕೊರೊನಾ ಹಿನ್ನಲೆ: ಪ್ರೋ ಕಬಡ್ಡಿಯಲ್ಲಿ ಇಂದಿನಿಂದ ಜ.28ರ ವರೆಗೆ ಪ್ರತಿದಿನ ಒಂದೇ ಪಂದ್ಯ| Read More »

ಸ್ಮೃತಿ ಮಂಧಾನಗೆ ಐಸಿಸಿ ವಾರ್ಷಿಕ ಅತ್ಯುತ್ತಮ ಮಹಿಳಾ ಕ್ರಿಕೆಟರ್ ಪ್ರಶಸ್ತಿ

ನವದೆಹಲಿ: ಭಾರತದ ಮಹಿಳಾ ಕ್ರಿಕೆಟ್ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಅವರು 2021ರ ಐಸಿಸಿ ವರ್ಷದ ಮಹಿಳಾ ಕ್ರಿಕೆಟಿಗರಿಗೆ ನೀಡುವ ರಾಚೆಲ್ ಹೇಹೋ ಫ್ಲಿಂಟ್ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಈ ವಿಷಯವನ್ನು ಐಸಿಸಿಯ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಪ್ರಕಟಿಸಿದೆ. ಸ್ಮೃತಿ ಮಂಧಾನ ಕಳೆದ ವರ್ಷ ಒಟ್ಟು 22 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಇಷ್ಟು ಪಂದ್ಯಗಳಲ್ಲಿ ಸ್ಮೃತಿ 38.86 ಸರಾಸರಿಯಲ್ಲಿ 855 ರನ್ ಗಳಿಸಿದ್ದರು. ಈ ಅವಧಿಯಲ್ಲಿ ಅವರು ಒಂದು ಶತಕ ಮತ್ತು ಐದು ಅರ್ಧ ಶತಕಗಳನ್ನು

ಸ್ಮೃತಿ ಮಂಧಾನಗೆ ಐಸಿಸಿ ವಾರ್ಷಿಕ ಅತ್ಯುತ್ತಮ ಮಹಿಳಾ ಕ್ರಿಕೆಟರ್ ಪ್ರಶಸ್ತಿ Read More »

ಸರಣಿ ಕ್ಲೀನ್ ಸ್ವೀಪ್ ಮಾಡಿದ ಆಫ್ರಿಕಾ| ಭಾರತಕ್ಕೆ ಹೀನಾಯ ಸೋಲು

ಕೇಪ್ ಟೌನ್: ಏಕದಿನ ಪಂದ್ಯದಲ್ಲಿ ಸೋಲು ಕಂಡ ಟೀಂ ಇಂಡಿಯಾದ ದಕ್ಷಿಣ ಆಫ್ರಿಕಾ ಪ್ರವಾಸ ಅತ್ಯಂತ ನಿರಾಶಾದಾಯಕ ರೀತಿಯಲ್ಲಿ ಅಂತ್ಯಗೊಂಡಿದೆ. ಟೆಸ್ಟ್ ಸರಣಿ ಸೋತಿದ್ದ ಟೀಂ ಇಂಡಿಯಾ ಏಕದಿನ ಸರಣಿಯನ್ನೂ ಕಳೆದುಕೊಂಡಿದೆ. ಏಕದಿನ ಸರಣಿಯಲ್ಲಿ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ದಕ್ಷಿಣ ಆಫ್ರಿಕಾ ಭಾರತವನ್ನು 3-0 ಯಿಂದ ಕ್ಲೀನ್ ಸ್ವೀಪ್ ಮಾಡಿತು. ಈ ಸೋಲು ಟೀಮ್ ಇಂಡಿಯಾಕ್ಕೆ ದೊಡ್ಡ ಹಿನ್ನಡೆಯಾಗಿದೆ. ಏಕೆಂದರೆ ಟೀಂ ಇಂಡಿಯಾ ಅತ್ಯಂತ ಬಲಿಷ್ಠ ಮತ್ತು ಅನುಭವಿ ಆಟಗಾರರನ್ನು ಹೊಂದಿದೆ. ಇದರ ಹೊರತಾಗಿಯೂ,

ಸರಣಿ ಕ್ಲೀನ್ ಸ್ವೀಪ್ ಮಾಡಿದ ಆಫ್ರಿಕಾ| ಭಾರತಕ್ಕೆ ಹೀನಾಯ ಸೋಲು Read More »

ಕೊಟ್ಟ ಸಾಲ ಕೇಳಿದ್ದಕ್ಕೆ ಅನೈತಿಕ ಸಂಬಂಧದ ಅಪಪ್ರಚಾರ| ಮಕ್ಕಳೊಂದಿಗೆ ಮಹಿಳೆ ಆತ್ಮಹತ್ಯೆ

ಶಿವಮೊಗ್ಗ: ಕೊಟ್ಟ ಸಾಲವನ್ನು ಕೇಳಿದಾಗ ಅನೈತಿಕ ಸಂಬಂಧದ ಅಪಪ್ರಚಾರ ಮಾಡಿದ್ದಕ್ಕೆ ಮನನೊಂದು ಮಹಿಳೆಯೊಬ್ಬರು ತನ್ನ ಮಕ್ಕಳೊಂದಿಗೆ ಭದ್ರಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಭದ್ರಾವತಿ ತಾಲೂಕಿನ ಯಡೇಹಳ್ಳಿಯ ನಿವಾಸಿ ವೀಣಾ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡವರು. ಇವರು ಮತ್ತು ಇವರ ಪತಿ ಭದ್ರಾವತಿ ತಾಲೂಕಿನ ಅರಹತೋಳಲು ಗ್ರಾಮದ ಸಂತೋಷ್ ಹಾಗೂ ಆಶಾ ಎಂಬುವರಿಗೆ 8 ಲಕ್ಷ ರೂ. ಸಾಲ ನೀಡಿದ್ದರು. ಈ ಸಾಲ ವಾಪಸ್ ನೀಡುವಂತೆ ಕೇಳಿದ್ದಕ್ಕೆ ಆಶಾ ಹಾಗೂ ಸಂತೋಷ್ ದಂಪತಿಯು ವೀಣಾ ಅಕ್ರಮ

ಕೊಟ್ಟ ಸಾಲ ಕೇಳಿದ್ದಕ್ಕೆ ಅನೈತಿಕ ಸಂಬಂಧದ ಅಪಪ್ರಚಾರ| ಮಕ್ಕಳೊಂದಿಗೆ ಮಹಿಳೆ ಆತ್ಮಹತ್ಯೆ Read More »

ಟೆಸ್ಟ್ ಕ್ರಿಕೆಟ್ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ಗುಡ್ ಬೈ

ನವದೆಹಲಿ: ಟೆಸ್ಟ್‌ ಕ್ರಿಕೆಟ್‌ ನಾಯಕತ್ವಕ್ಕೆ ವಿರಾಟ್‌ ಕೋಹ್ಲಿ ಗುಡ್‌ ಬೈ ಹೇಳಿದ್ದಾರೆ. ಈ ಬಗ್ಗೆ ಅವರು ತಮ್ಮ ಟ್ವಿಟರ್‌ ಪೇಜ್‌ನಲ್ಲಿ ಅಧಿಕೃತವಾಗಿ ಬರೆದುಕೊಂಡಿದ್ದಾರೆ. ವಿರಾಟ್ ಕೊಹ್ಲಿ ಅವರು ಭಾರತೀಯ ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿಯುವುದಾಗಿ ಶನಿವಾರ ಘೋಷಿಸಿದ್ದಾರೆ. ನಾನು ಕೆಲಸವನ್ನು ಸಂಪೂರ್ಣ ಪ್ರಾಮಾಣಿಕತೆಯಿಂದ ಮಾಡಿದ್ದೇನೆ ತಂಡವನ್ನು ಸರಿಯಾದ ದಿಕ್ಕಿನಲ್ಲಿ ಕೊಂಡೊಯ್ಯಲು ಇದು 7 ವರ್ಷಗಳ ಕಠಿಣ ಪರಿಶ್ರಮ ಪಟ್ಟಿರುವೆ. ನಾನು ಮಾಡುವ ಪ್ರತಿಯೊಂದರಲ್ಲೂ ನನ್ನ 120 ಪ್ರತಿಶತವನ್ನು ನೀಡಲು ನಾನು ಯಾವಾಗಲೂ ನಂಬಿದ್ದೇನೆ ಮತ್ತು ನಾನು ಅದನ್ನು

ಟೆಸ್ಟ್ ಕ್ರಿಕೆಟ್ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ಗುಡ್ ಬೈ Read More »

ಕ್ರೀಡಾಪಟುಗಳಿಗೆ ಭರ್ಜರಿ ಉದ್ಯೋಗವಕಾಶ

ನವದೆಹಲಿ: ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್, ಸಿಐಎಸ್‌ಎಫ್ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು CISF ನ ಅಧಿಕೃತ ಸೈಟ್ cisfrectt.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾರ್ಚ್ 31, 2022 ರವರೆಗೆ ಅರ್ಜಿ ಸಲ್ಲಿಕೆಯನ್ನು ಮಾಡಬಹುದು. ಈ ನೇಮಕಾತಿ ಡ್ರೈವ್ ಸಂಸ್ಥೆಯಲ್ಲಿ 249 ಪೋಸ್ಟ್‌ಗಳನ್ನು ಭರ್ತಿ ಮಾಡಲಾಗುತ್ತದೆ. 2021 ರ ಕ್ರೀಡಾ ಕೋಟಾದ ವಿರುದ್ಧ ಹೆಡ್ ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ನೇಮಕಾತಿಯನ್ನು ಮಾಡಲಾಗುತ್ತದೆ. ಅರ್ಹತೆ,

ಕ್ರೀಡಾಪಟುಗಳಿಗೆ ಭರ್ಜರಿ ಉದ್ಯೋಗವಕಾಶ Read More »

ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಸ್ಪಿನ್ ಮಾಂತ್ರಿಕ ಹರ್ಭಜನ್ ಸಿಂಗ್

ಸ್ಪೋರ್ಟ್ಸ್ ಡೆಸ್ಕ್: ಭಾರತದ ಅನುಭವಿ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು ಶುಕ್ರವಾರ ಎಲ್ಲಾ ರೀತಿಯ ಸ್ಪರ್ಧಾತ್ಮಕ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಇಂದು ನಾನು ಜೀವನದಲ್ಲಿ ಎಲ್ಲವನ್ನೂ ನೀಡಿದ ಆಟಕ್ಕೆ ವಿದಾಯ ಹೇಳುತ್ತಿದ್ದೇನೆ. ಈ 23 ವರ್ಷಗಳ ಸುದೀರ್ಘ ಪ್ರಯಾಣವನ್ನು ಸುಂದರ ಮತ್ತು ಸ್ಮರಣೀಯಗೊಳಿಸಿದ ಪ್ರತಿಯೊಬ್ಬರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ.ನನ್ನ ಹೃತ್ಪೂರ್ವಕ ಧನ್ಯವಾದಗಳು, ಕೃತಜ್ಞತೆ ಎಂಬುದಾಗಿ ತಿಳಿಸಿದ್ದಾರೆ. 2007 (ಟಿ20) ಮತ್ತು 2011 ರಲ್ಲಿ ಭಾರತದ

ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಸ್ಪಿನ್ ಮಾಂತ್ರಿಕ ಹರ್ಭಜನ್ ಸಿಂಗ್ Read More »

ಕೈತಪ್ಪಿದ ವಿಶ್ವ ಚಾಂಪಿಯನ್ ಪಟ್ಟ| ಬೆಳ್ಳಿಗೆ ತೃಪ್ತಿಗೊಂಡ ಶ್ರೀಕಾಂತ್|

ಸ್ಪೇನ್ : ಇಲ್ಲಿನ ಹುಯೆಲ್ವಾದಲ್ಲಿ ನಡೆದ BWF ವಿಶ್ವ ಚಾಂಪಿಯನ್ ‌ ಶಿಪ್ ‌ ನ ಪುರುಷರ ಸಿಂಗಲ್ಸ್ ಫೈನಲ್ ‌ ನಲ್ಲಿ ಶ್ರೀಕಾಂತ್ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದ್ದಾರೆ. ಸ್ಪೇನ್ ‌ನ ಹುಯೆಲ್ವಾದಲ್ಲಿ ನಡೆದ BWF ವಿಶ್ವ ಚಾಂಪಿಯನ್ ‌ ಶಿಪ್ ‌ ನ ಪುರುಷರ ಸಿಂಗಲ್ಸ್ ಫೈನಲ್ ‌ ನಲ್ಲಿ ಶ್ರೀಕಾಂತ್ ಬೆಳ್ಳಿ ಪದಕ ಗೆದ್ದಿದ್ದಾರೆ. ಆದರೆ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ ಕಿಡಂಬಿ ಶ್ರೀಕಾಂತ್ ಅವರ ವಿಶ್ವ ಚಾಂಪಿಯನ್ ಆಗುವ ಕನಸು ಭಗ್ನಗೊಂಡಿದೆ. ಪುರುಷರ

ಕೈತಪ್ಪಿದ ವಿಶ್ವ ಚಾಂಪಿಯನ್ ಪಟ್ಟ| ಬೆಳ್ಳಿಗೆ ತೃಪ್ತಿಗೊಂಡ ಶ್ರೀಕಾಂತ್| Read More »

ಟೆಸ್ಟ್ ಕ್ರಿಕೆಟ್ ನಲ್ಲಿ 10 ವಿಕೆಟ್ ಕಬಳಿಸಿ ದಾಖಲೆ ಬರೆದ ಅಜಾಜ್ ಪಟೇಲ್|

ಮುಂಬೈ ಮೂಲದ ನ್ಯೂಜಿಲೆಂಡ್​ ಸ್ಪಿನರ್​ ಅಜಾಜ್​​ ಪಟೇಲ್​​ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಟೆಸ್ಟ್​ ಪಂದ್ಯದ ಒಂದೇ ಇನ್ನಿಂಗ್ಸ್​​ನಲ್ಲಿ 10 ವಿಕೆಟ್​ ಪಡೆದ ವಿಶ್ವದ ಮೂರನೇ ಕ್ರಿಕೆಟಿಗ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಜಿಮ್​ ಲೇಖರ್​ ಹಾಗೂ ಅನಿಲ್​​ ಕುಂಬ್ಳೆ ಕೂಡ ಟೆಸ್ಟ್​ ಇತಿಹಾಸದಲ್ಲಿ ಈ ಸಾಧನೆ ಮಾಡಿದ್ದಾರೆ. ಇದೀಗ ಈ ಸಾಲಿಗೆ ಅಜಾಜ್​ ಪಟೇಲ್​ ಕೂಡ ಸೇರಿದ್ದಾರೆ. ಟೀಂ ಇಂಡಿಯಾ ಹಾಗೂ ನ್ಯೂಜಿಲೆಂಡ್​ ನಡುವಿನ ಮೊದಲ ಇನ್ನಿಂಗ್ಸ್​ ಟೆಸ್ಟ್​ನ ಎರಡನೆ ದಿನವಾದ ಇಂದು ಮೊಹಮ್ಮದ್​ ಸಿರಾಜ್​ ವಿಕೆಟ್​ನ್ನು ಕಿತ್ತುಕೊಳ್ಳುವ

ಟೆಸ್ಟ್ ಕ್ರಿಕೆಟ್ ನಲ್ಲಿ 10 ವಿಕೆಟ್ ಕಬಳಿಸಿ ದಾಖಲೆ ಬರೆದ ಅಜಾಜ್ ಪಟೇಲ್| Read More »

T 20 ಸರಣಿ: ಕ್ಲೀನ್ ಸ್ವೀಪ್ ಮಾಡಿದ ಭಾರತ

ಕೋಲ್ಕತ್ತಾ: ಇಲ್ಲಿನ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಭಾನುವಾರ ನಡೆದ ಕೊನೆಯ ಪಂದ್ಯವನ್ನು ಗೆಲ್ಲುವ ಮೂಲಕ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯನ್ನು ಭಾರತ ಕ್ಲೀನ್ ಸ್ವೀಪ್ ಮಾಡಿದೆ. ರೋಹಿತ್ ಶರ್ಮ ಭರ್ಜರಿ ಬ್ಯಾಟಿಂಗ್, ಅಕ್ಷರ್ ಪಟೇಲ್ ಬೌಲಿಂಗ್ ನೆರವಿನಿಂದ 73 ರನ್ ಜಯಗಳಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರುಗಳಲ್ಲಿ 7 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿತು. ರೋಹಿತ್ ಶರ್ಮಾ 31 ಎಸೆತಗಳಲ್ಲಿ 5 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 56

T 20 ಸರಣಿ: ಕ್ಲೀನ್ ಸ್ವೀಪ್ ಮಾಡಿದ ಭಾರತ Read More »