ಕ್ರೀಡೆ

ಒಲಂಪಿಕ್ ನಲ್ಲಿ ಸ್ಪರ್ಧಿಸುತ್ತಿರುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹ ಧನ

ಸಮಗ್ರ ನ್ಯೂಸ್: ಜುಲೈ 26 ರಿಂದ ಆಗಸ್ಟ್ 11ರ ವರೆಗೆ ಪ್ಯಾರೀಸ್ ನಲ್ಲಿ ಒಲಂಪಿಕ್ ಕ್ರೀಡಾಕೂಟ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ರಾಜ್ಯದ ಪರವಾಗಿ ಭಾರತವನ್ನು ಪ್ರತಿನಿಧಿಸುತ್ತಿರುವ ಒಂಬತ್ತು ಮಂದಿ ಕರ್ನಾಟಕದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಜೂರು ಮಾಡಿದ್ದಾರೆ. ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿರುವ ಡಾ.ಕೆ.ಗೋವಿಂದರಾಜು ಪ್ರೋತ್ಸಾಹದನ ನೀಡುವಂತೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಹಣ ಮಂಜೂರು ಮಾಡಿದ್ದಾರೆ. ಮಹಿಳಾ ಡಬಲ್ಸ್ […]

ಒಲಂಪಿಕ್ ನಲ್ಲಿ ಸ್ಪರ್ಧಿಸುತ್ತಿರುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹ ಧನ Read More »

ಮಹಿಳೆಯರ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿ ಆರಂಭ/ ಇಂದು ಭಾರತ – ಪಾಕ್‌ ನಡುವೆ ಪಂದ್ಯ

ಸಮಗ್ರ ನ್ಯೂಸ್‌: ಮಹಿಳೆಯರ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿ ಇಂದು ಆರಂಭಗೊಳ್ಳಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಯುಎಇ ಮತ್ತು ನೇಪಾಳ ಮುಖಾಮುಖಿಯಾಗಲಿದೆ. ಇಂದು ರಾತ್ರಿ ಶ್ರೀಲಂಕಾದ ಡಂಬುಲದಲ್ಲಿ ನಡೆಯುವ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಭಾರತ ತಂಡ ಬದ್ಧ ಎದುರಾಳಿ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. 7 ಬಾರಿ ಟೂರ್ನಿಯಲ್ಲಿ ಚಾಂಪಿಯನ್ ಆಗುವ ಮೂಲಕ ಪ್ರಭುತ್ವ ಸ್ಥಾಪಿಸಿರುವ ಭಾರತ ಈ ಬಾರಿಯೂ ಕಪ್ ಗೆಲ್ಲುವ ಫೇವರಿಟ್ ಆಗಿದೆ. 2018ರಲ್ಲಿ ಮಲೇಷ್ಯಾದಲ್ಲಿ ನಡೆದಿದ್ದ 7ನೇ ಆವೃತ್ತಿಯ ಫೈನಲ್‌ನಲ್ಲಿ ಭಾರತಕ್ಕೆ ಬಾಂಗ್ಲಾದೇಶದ 3 ವಿಕೆಟ್

ಮಹಿಳೆಯರ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿ ಆರಂಭ/ ಇಂದು ಭಾರತ – ಪಾಕ್‌ ನಡುವೆ ಪಂದ್ಯ Read More »

ಶ್ರೀಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾ ರೆಡಿ| ಯಾರಿಗೆಲ್ಲಾ ಸ್ಥಾನ? ಇಲ್ಲಿದೆ ಪುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಟಿ20 ವಿಶ್ವಕಪ್ ಗೆಲುವಿನ ಬಳಿಕ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಮಾದರಿಗೆ ನಿವೃತ್ತಿ ಘೋಷಿಸಿದರೆ, ಯುವಕರನ್ನೊಳಗೊಂಡ ಜಿಂಬಾಬ್ವೆ ಪ್ರವಾಸ ಕೈಗೊಂಡಿತ್ತು. ಇದೀಗ ಶ್ರೀಲಂಕಾ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಪ್ರಕಟಗೊಂಡಿದೆ. ಗೌತಮ್ ಗಂಭೀರ್ ಮುಖ್ಯ ಕೋಚ್ ಆಗಿ ನೇಮಕಗೊಂಡ ಬಳಿಕ ನಡೆದ ಆಯ್ಕೆ ಪ್ರಕ್ರಿಯಲ್ಲಿ ಮಹತ್ತರ ಬದಲಾವಣೆಯಾಗಿದೆ. ಟಿ20 ತಂಡಕ್ಕೆ ಸೂರ್ಯಕುಮಾರ್​ ಯಾದವ್​​ ನಾಯಕರಾಗಿ ಆಯ್ಕೆಯಾಗಿದ್ದಾರೆ. ಆಯ್ಕೆ ಸಮಿತಿ ಹಾರ್ದಿಕ್ ಪಾಂಡ್ಯ ಬದಲಿಗೆ ಸೂರ್ಯಕುಮಾರ್ ಯಾದವ್​ಗೆ ಪಟ್ಟಕಟ್ಟಿದ್ದಾರೆ. ಇದೇ ವೇಳೆ

ಶ್ರೀಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾ ರೆಡಿ| ಯಾರಿಗೆಲ್ಲಾ ಸ್ಥಾನ? ಇಲ್ಲಿದೆ ಪುಲ್ ಡೀಟೈಲ್ಸ್ Read More »

ಸಹಾಯಕ ಕೋಚ್‌ ಆಯ್ಕೆ/ ಗಂಭೀರ್‌ ಬೇಡಿಕೆ ತಿರಸ್ಕರಿಸಿದ ಬಿಸಿಸಿಐ

ಸಮಗ್ರ ನ್ಯೂಸ್‌: ಭಾರತ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅವರನ್ನು ನೇಮಿಸಿದ ಬಳಿಕ ಅವರು ತಮ್ಮ ಜತೆ ಕೆಲಸ ಮಾಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮುಂದೆ ಮಾರ್ನೆ ಮಾರ್ಕೆಲ್ ಮತ್ತು ಅಭಿಷೇಕ್ ನಾಯರ್ ಅವರನ್ನು ಕ್ರಮವಾಗಿ ಬೌಲಿಂಗ್ ಮತ್ತು ಬ್ಯಾಟಿಂಗ್ ತರಬೇತುದಾರರಾಗಿ ನೇಮಕ ಮಾಡುವಂತೆ ಮ್ಯಾನೇಜೇಂಟ್ ವಿನಂತಿಸಿದರು ಎಂದು ವರದಿಯಾಗಿತ್ತು. ವರದಿಗಳ ಪ್ರಕಾರ, ಬಿಸಿಸಿಐ ಅವರ ಬೇಡಿಕೆಗಳನ್ನು ರದ್ದು ಮಾಡಿದೆ. ಇದಲ್ಲದೆ ಮಾಜಿ ಆರಂಭಿಕ ಆಟಗಾರ ರಿಯಾನ್ ಟೆನ್ ಡೊಸ್ಟಾಟ್ ಮತ್ತು ಜಾಂಟಿ

ಸಹಾಯಕ ಕೋಚ್‌ ಆಯ್ಕೆ/ ಗಂಭೀರ್‌ ಬೇಡಿಕೆ ತಿರಸ್ಕರಿಸಿದ ಬಿಸಿಸಿಐ Read More »

ಐಸಿಸಿ ತಿಂಗಳ ಪ್ರಶಸ್ತಿಗೆ ಪಾತ್ರರಾದ ಬುಮ್ರಾ ಮತ್ತು ಸ್ಮೃತಿ ಮಂಧಾನ

ಸಮಗ್ರ ನ್ಯೂಸ್‌: ಟೀಮ್ ಇಂಡಿಯಾದ ಸ್ಟಾರ್ ವೇಗಿ ಜಸ್‌ಪ್ರೀತ್ ಬುಮ್ರಾ ಅವರು ಜೂನ್ ತಿಂಗಳ ಐಸಿಸಿ ಆಟಗಾರ ಮತ್ತು ಭಾರತ ಮಹಿಳಾ ತಂಡದ ಆಟಗಾರ್ತಿ ಸ್ಮೃತಿ ಮಂಧಾನ ಐಸಿಸಿ ಮಹಿಳಾ ಆಟಗಾರ್ತಿ ಗೌರವಕ್ಕೆ ಭಾಜನರಾಗಿದ್ದಾರೆ. ಜೂನ್ ತಿಂಗಳ ಐಸಿಸಿ ಆಟಗಾರ ಪಟ್ಟಿಯಲ್ಲಿ ಜಸ್‌ಪ್ರೀತ್ ಬುಮ್ರಾ ಜತೆ ರೋಹಿತ್ ಶರ್ಮಾ ಹಾಗೂ ಅಘಾನಿಸ್ತಾನದ ಆರಂಭಿಕ ಬ್ಯಾಟರ್ ರೆಹಮಾನುಲ್ಲಾ ಗುರ್ಬಾಜ್ ಕೂಡ ರೇಸ್‌ನಲ್ಲಿದ್ದರು. ಆದರೆ ಇವರನ್ನು ಬುಮ್ರಾ ಹಿಂದಿಕ್ಕಿ ಪ್ರಶಸ್ತಿ ಗೆದ್ದಿದ್ದಾರೆ. 30 ವರ್ಷದ ಬುಮ್ರಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ

ಐಸಿಸಿ ತಿಂಗಳ ಪ್ರಶಸ್ತಿಗೆ ಪಾತ್ರರಾದ ಬುಮ್ರಾ ಮತ್ತು ಸ್ಮೃತಿ ಮಂಧಾನ Read More »

ಗೌತಮ್ ಗಂಭೀರ್ ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ನೇಮಕ

ಸಮಗ್ರ ನ್ಯೂಸ್: ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಗೌತಮ್ ಗಂಭೀರ್ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಸಿಸಿಐ ಕಾರ್ಯದರ್ಶಿ ಜೈ ಶಾ, “ಭಾರತೀಯ ಕ್ರಿಕೆಟ್ ತಂಡದ ನೂತನ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅವರನ್ನು ಸ್ವಾಗತಿಸಲು ಅಪಾರ ಸಂತೋಷವಾಗಿದೆ” ಎಂದು ಪೋಸ್ಟ್ ಮಾಡಿದ್ದಾರೆ. “ಆಧುನಿಕ-ದಿನದ ಕ್ರಿಕೆಟ್ ವೇಗವಾಗಿ ವಿಕಸನಗೊಂಡಿದೆ. ಗೌತಮ್ ಈ ಬದಲಾಗುತ್ತಿರುವ ಕ್ರಿಕೆಟನ್ನು ಹತ್ತಿರದಿಂದ ನೋಡಿದ್ದಾರೆ. ತಮ್ಮ ವೃತ್ತಿಜೀವನದುದ್ದಕ್ಕೂ ವಿವಿಧ ಮಾದರಿಯ ಕ್ರಿಕೆಟ್ ನಲ್ಲಿ

ಗೌತಮ್ ಗಂಭೀರ್ ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ನೇಮಕ Read More »

ಕುಸ್ತಿ‌ ಅಖಾಡಕ್ಕೆ ವಿದಾಯ ಘೋಷಿಸಿದ WWE ರೆಸ್ಲರ್ ಜಾನ್ ಸೀನ

ಸಮಗ್ರ ನ್ಯೂಸ್: 16 ಬಾರಿಯ ವಿಶ್ವ ಚಾಂಪಿಯನ್, WWE ದಂತಕತೆಯಾದ ಜಾನ್ ಸೀನ ತಮ್ಮ‌ ರಸ್ಲಿಂಗ್ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ. WWE ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಪೋಸ್ಟ್ ಮಾಡಲಾಗಿರುವ ವಿಡಿಯೊದಲ್ಲಿ ಜಾನ್ ಕುಸ್ತಿಯ ಅಖಾಡಕ್ಕೆ ನಿವೃತ್ತಿ ಘೋಷಿಸಿದ್ದಾರೆ. 2025ರಲ್ಲಿ ಅವರು WWE ಕ್ರೀಡಾ ಪ್ರಕಾರಕ್ಕೆ ವಿದಾಯ ಹೇಳಲಿದ್ದಾರೆ. WWEಗೆ ಅಚ್ಚರಿಯ ವಿದಾಯ ಘೋಷಿಸಿರುವ ಜಾನ್ ಸೀನ, “ಇಂದು ರಾತ್ರಿ ನಾನು WWEಗೆ ನಿವೃತ್ತಿ ಘೋಷಿಸುತ್ತಿದ್ದೇನೆ” ಎಂದು ವಿಡಿಯೊ ಸಂದೇಶದಲ್ಲಿ ಹೇಳಿಕೊಂಡಿದ್ದಾರೆ. ಜಾನ್ ಅವರ ವಿದಾಯವು ಅವರ

ಕುಸ್ತಿ‌ ಅಖಾಡಕ್ಕೆ ವಿದಾಯ ಘೋಷಿಸಿದ WWE ರೆಸ್ಲರ್ ಜಾನ್ ಸೀನ Read More »

ಭಾರತ-ಜಿಂಬಾಬ್ವೆ ನಡುವೆ ಇಂದು ಮೊದಲ ಪಂದ್ಯ/ ಗಿಲ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ

ಸಮಗ್ರ ನ್ಯೂಸ್‌: ಭಾರತ ಮತ್ತು ಜಿಂಬಾಬ್ವೆ ನಡುವಣ ಟಿ20 ಸರಣಿಯು ಇಂದಿನಿಂದ ಶುರುವಾಗಲಿದ್ದು, ಶುಭಮನ್ ಗಿಲ್ ನಾಯಕತ್ವಕ್ಕೆ ಅಗ್ನಿ ಪರೀಕ್ಷೆ ಸಮಯವಾಗಿದೆ. ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ಸಂಜೆ 4.30 ರಿಂದ ಶುರುವಾಗಲಿದೆ. ಟಿ20 ವಿಶ್ವಕಪ್ ತಂಡದಲ್ಲಿದ್ದ ಬಹುತೇಕ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಹೀಗಾಗಿ ಈ ಸರಣಿಗೆ ಯಂಗ್ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ. ಐದು ಪಂದ್ಯಗಳ ಈ ಸರಣಿಯಲ್ಲಿ ಭಾರತ ತಂಡವನ್ನು ಯುವ ಆಟಗಾರ ಶುಭ್‌ಮನ್ ಗಿಲ್ ಮುನ್ನಡೆಸಲಿದ್ದಾರೆ. ಅದರಂತೆ

ಭಾರತ-ಜಿಂಬಾಬ್ವೆ ನಡುವೆ ಇಂದು ಮೊದಲ ಪಂದ್ಯ/ ಗಿಲ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ Read More »

‘ವಿಶ್ವ’ ಗೆದ್ದ ಟೀಂ ಇಂಡಿಯಾಗೆ ಅದ್ದೂರಿ ಸ್ವಾಗತ| ಇಂದು ಮೋದಿ ಭೇಟಿಯಾಗಲಿರುವ ಆಟಗಾರರು

ಸಮಗ್ರ ನ್ಯೂಸ್: ಟಿ20 ವಿಶ್ವಕಪ್ ಗೆದ್ದು ಭಾರತಕ್ಕೆ ಮರಳಿದ ಆಟಗಾರರಿಗೆ ದೆಹಲಿಯಲ್ಲಿ ಅದ್ದೂರಿ ಸ್ವಾಗತ ನೀಡಲಾಗಿದೆ. ಟೀಮ್ ಇಂಡಿಯಾ ಆಟಗಾರರು ವಿಶ್ವಕಪ್ ನೊಂದಿಗೆ ತವರಿಗೆ ಮರಳಿದ್ದು, ನವದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಆಟಗಾರರಿಗೆ ಅದ್ದೂರಿ ಸ್ವಾಗತ ನೀಡಿ ವಿಜಯೋತ್ಸವ ಆಚರಿಸಲಾಗಿದೆ. ಈಗಾಗಲೇ ಬಿಸಿಸಿಐನಿಂದ 125 ಕೋಟಿ ರೂ. ಬಹುಮಾನ ಘೋಷಿಸಲಾಗಿದೆ. ಚಂಡಮಾರುತ ದಿಂದಾಗಿ ಬಾರ್ಬಡೋಸ್ ನಲ್ಲಿ ಟೀಮ್ ಇಂಡಿಯಾ ಆಟಗಾರರು ಉಳಿದುಕೊಂಡಿದ್ದರು. ದೆಹಲಿಯಲ್ಲಿ ಇಂದು ಬೆಳಗ್ಗೆ ಟೀಂ ಇಂಡಿಯಾ ಆಟಗಾರರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದು, ಭೋಜನಕೂಟದಲ್ಲಿ

‘ವಿಶ್ವ’ ಗೆದ್ದ ಟೀಂ ಇಂಡಿಯಾಗೆ ಅದ್ದೂರಿ ಸ್ವಾಗತ| ಇಂದು ಮೋದಿ ಭೇಟಿಯಾಗಲಿರುವ ಆಟಗಾರರು Read More »

ಭಾರತದ ವಿರುದ್ಧ ಟಿ-20 ಸರಣಿ/ ಜಿಂಬಾಬ್ವೆ ತಂಡ ಪ್ರಕಟ

ಸಮಗ್ರ ನ್ಯೂಸ್‌: ಭಾರತ ಮತ್ತು ಜಿಂಬಾಬೈ ನಡುವೆ ಜುಲೈ 6 ರಿಂದ ನಡೆಯಲಿರುವ ಟಿ 20 ಸರಣಿಗಾಗಿ ಜಿಂಬಾಬೈ ಕ್ರಿಕೆಟ್ ಸಂಸ್ಥೆ ತನ್ನ ತಂಡವನ್ನು ಪ್ರಕಟಿಸಿದೆ. ಅನುಭವಿ ಅಲ್‌ರೌಂಡರ್ ಸಿಕಂದರ್ ರಾಜಾ ಅವರನ್ನು ಜಿಂಬಾಬೈ ತಂಡದ ನಾಯಕರನ್ನಾಗಿ ಘೋಷಿಸಲಾಗಿದ್ದು, ತಂಡದಲ್ಲಿ ಬೆಲ್ಲಿಯಂ ಮೂಲದ ಆಟಗಾರ ಅಂಟಮ್ ನಖಿ ಕೂಡ ಸೇರಿಕೊಂಡಿದ್ದಾರೆ. ಭಾರತ ವಿರುದ್ಧದ ಸರಣಿಯಲ್ಲಿ ನಖಿಯ ಭಾಗವಹಿಸುವಿಕೆ ಅವರ ಪೌರತ್ವದ ಸ್ಥಾನಮಾನದ ದೃಢೀಕರಣಕ್ಕೆ ಒಳಪಟ್ಟಿರುತ್ತದೆ ಎಂದು ಜಿಂಬಾಬೈ ಕ್ರಿಕೆಟ್ ಪ್ರಕಟಣೆಯಲ್ಲಿ ತಿಳಿಸಿದೆ. ಆಸ್ಟ್ರೇಲಿಯಾಕ್ಕೆ ತೆರಳುವ ಮೊದಲು ಬೆಲ್ಲಿಯಂನ

ಭಾರತದ ವಿರುದ್ಧ ಟಿ-20 ಸರಣಿ/ ಜಿಂಬಾಬ್ವೆ ತಂಡ ಪ್ರಕಟ Read More »

ನಮ್ಮ ವಾಟ್ಸಪ್‌ ಗ್ರೂಪ್‌ಗೆ ಸೇರಿ