ಒಲಂಪಿಕ್ ನಲ್ಲಿ ಸ್ಪರ್ಧಿಸುತ್ತಿರುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹ ಧನ
ಸಮಗ್ರ ನ್ಯೂಸ್: ಜುಲೈ 26 ರಿಂದ ಆಗಸ್ಟ್ 11ರ ವರೆಗೆ ಪ್ಯಾರೀಸ್ ನಲ್ಲಿ ಒಲಂಪಿಕ್ ಕ್ರೀಡಾಕೂಟ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ರಾಜ್ಯದ ಪರವಾಗಿ ಭಾರತವನ್ನು ಪ್ರತಿನಿಧಿಸುತ್ತಿರುವ ಒಂಬತ್ತು ಮಂದಿ ಕರ್ನಾಟಕದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಜೂರು ಮಾಡಿದ್ದಾರೆ. ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿರುವ ಡಾ.ಕೆ.ಗೋವಿಂದರಾಜು ಪ್ರೋತ್ಸಾಹದನ ನೀಡುವಂತೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಹಣ ಮಂಜೂರು ಮಾಡಿದ್ದಾರೆ. ಮಹಿಳಾ ಡಬಲ್ಸ್ […]
ಒಲಂಪಿಕ್ ನಲ್ಲಿ ಸ್ಪರ್ಧಿಸುತ್ತಿರುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹ ಧನ Read More »