ಪ್ರವಾಸಿ ತಾಣ

ಬೆಳ್ತಂಗಡಿ: ಜೂ.1ರಿಂದ ಚಾರಣಿಗರ ನಿರ್ಬಂಧ ತೆರವು

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಚಾರಣ ಸ್ಥಳ, ಪ್ರಮುಖ ಜಲಪಾತ ಜೂನ್‌ 1 ರಿಂದ ಪ್ರವಾಸಿಗರ ವೀಕ್ಷಣೆಗೆ ತೆರೆದುಕೊಳ್ಳಲಿದೆ. ಕಳೆದ ಜನವರಿಯಲ್ಲಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದಿಂದ ನೇತ್ರಾವತಿ ಪೀಕ್‌, ಬಂಡಾಜೆ ಜಲಪಾತ, ಗಡಾಯಿಕಲ್ಲು ಮೊದಲಾದ ಸ್ಥಳಗಳಿಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿತ್ತು. ಬೇಸಿಗೆಯಲ್ಲಿ ಬೆಂಕಿ ಪ್ರಕರಣ, ಕಾಡ್ಗಿಚ್ಚು ಇತ್ಯಾದಿ ಅನಾಹುತಗಳು ನಡೆಯದಂತೆ ಹಾಗೂ ಹುಲಿಗಣತಿ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು. ತಾಲೂಕಿನ ಮಲವಂತಿಗೆ ಗ್ರಾಮ ಅತೀ ಹೆಚ್ಚು ಪ್ರೇಕ್ಷಣೀಯ ಸ್ಥಳಗಳನ್ನು ಹೊಂದಿದೆ. ಇದು ಕುದುರೆಮುಖ ರಾಷ್ಟ್ರೀಯ ಉದ್ಯಾನವನದ […]

ಬೆಳ್ತಂಗಡಿ: ಜೂ.1ರಿಂದ ಚಾರಣಿಗರ ನಿರ್ಬಂಧ ತೆರವು Read More »

RCB vs GT:ಧರ್ಮಶಾಲಾದಲ್ಲಿ ಯಾರ ದರ್ಬಾರ್‌ ನಡೆಯುತ್ತೆ?

ಧರ್ಮಶಾಲಾ: 19ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ 70 ಪಂದ್ಯಗಳು ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಇದೀಗ ಪ್ಲೇ ಆಫ್ ಪರ್ವ ಸುರುವಾಗಿದೆ. ಇಂದು (ಮಂಗಳವಾರ)ಸಂಜೆ 7:30ಕ್ಕೆ HPCA ಕ್ರೀಡಾಂಗಣ, ಧರ್ಮಶಾಲಾ,ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸಮಬಲಶಾಲಿಗಳಾದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮಾಜಿ ಚಾಂಪಿಯನ್ಸ್‌ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿ ಆಗಲಿವೆ. ಕ್ವಾಲಿಫೈಯರ್-1 ಫೈಟ್‌ ನಡೆಯಲಿದ್ದು, ಸಂಜೆ 7:30ಕ್ಕೆ ಪಂದ್ಯ ಶುರುವಾಗಲಿದೆ. ಬ್ಯಾಟಿಂಗ್ ಗೆ ಅನುಕೂಲಕರವಾದ ಧರ್ಮಶಾಲಾ ಪಿಚ್‌ನಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ತಂಡಗಳೇ ಹೆಚ್ಚುಬಾರಿ ಗೆದ್ದಿರುವುದು

RCB vs GT:ಧರ್ಮಶಾಲಾದಲ್ಲಿ ಯಾರ ದರ್ಬಾರ್‌ ನಡೆಯುತ್ತೆ? Read More »

ಅಬುದಾಭಿ ಲೈವ್ ಡ್ರಾದಲ್ಲಿ ₹49ಕೋಟಿ ಗೆದ್ದ ಉಡುಪಿಯ ಶಂತನು

ಸಮಗ್ರ ನ್ಯೂಸ್: ಮಸ್ಕತ್‌ನಲ್ಲಿ ಉದ್ಯೋಗದಲ್ಲಿರುವ ಕರ್ನಾಟಕದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌ ಅಬುದಾಭಿಯಲ್ಲಿ ನಡೆದ ಬಿಗ್‌ ಟಿಕೆಟ್ ಡ್ರಾನಲ್ಲಿ 49 ಕೋಟಿ ( (20 ಮಿಲಿಯನ್‌ ದಿರಮ್‌ ) ರು. ಮೊತ್ತದ ಲಾಟರಿ ಗೆದ್ದಿದ್ದಾರೆ. ಉಡುಪಿಯ ಉದ್ಯಾವರ ಮೂಲದ 33 ವರ್ಷದ ಶಂತನು ಮಸ್ಕತ್‌ನಲ್ಲಿ ರಿಟೇಲ್‌ ವಲಯದ ಉದ್ಯೋಗದಲ್ಲಿದ್ದಾರೆ. ಜ.20 ರಂದು ಬಿಗ್‌ ಟಿಕೆಟ್‌ನಲ್ಲಿ 305810 ಸಂಖ್ಯೆ ಲಾಟರಿ ಖರೀದಿಸಿದ್ದರು. ಫೆ.3ರಂದು ಡ್ರಾ ಫಲಿತಾಂಶ ಹೊರ ಬಿದ್ದಿದ್ದು ಇದರಲ್ಲಿ ಅವರಿಗೆ ಅದೃಷ್ಟ ಖುಲಾಯಿಸಿದೆ. ಆದರೆ ಶಂತನು ತನ್ನ

ಅಬುದಾಭಿ ಲೈವ್ ಡ್ರಾದಲ್ಲಿ ₹49ಕೋಟಿ ಗೆದ್ದ ಉಡುಪಿಯ ಶಂತನು Read More »

ಟೀ ಕಪ್ ಹಿಡಿದುಕೊಂಡು ನಗುವ ಈ ವೈರಲ್ ಹುಡುಗ ಯಾರು? ಇಲ್ಲಿದೆ ಜಾಲತಾಣಗಳಲ್ಲಿ ಹವಾ ಸೃಷ್ಟಿಸಿದ ಈತನ ಫುಲ್ ಡೀಟೈಲ್ಸ್ ಇಲ್ಲಿದೆ…

ಸಮಗ್ರ ನ್ಯೂಸ್: ಇತ್ತೀಚಿನ ದಿನಗಳಲ್ಲಿ ನೀವು ಇನ್ಸ್ಟಾಗ್ರಾಮ್ ಅಥವಾ ಯೂಟ್ಯೂಬ್ ರೀಲ್ಸ್ ನೋಡುವಾಗ ಕೈಯಲ್ಲಿ ಟೀ ಕಪ್ ಹಿಡಿದು ನಗುವ ಒಬ್ಬ ಹುಡುಗನ ವಿಡಿಯೋ ಖಂಡಿತ ನಿಮ್ಮ ಕಣ್ಣಿಗೆ ಬಿದ್ದಿರುತ್ತದೆ. ಈ ಹುಡುಗ ಯಾರು? ಆತ ಎಲ್ಲಿಯವನು? ಎಂಬ ಕುತೂಹಲಕ್ಕೆ ಇಲ್ಲಿದೆ ಉತ್ತರ. ಈ ವೈರಲ್ ಹುಡುಗನ ಹೆಸರು ಅರುಣ್. ಈತ ದಕ್ಷಿಣ ಭಾರತದ ತೆಲಂಗಾಣ ರಾಜ್ಯದ ಜಯಶಂಕರ್ ಬೊಪ್ಪಲಪಲ್ಲಿ ಜಿಲ್ಲೆಯ ನಾಲಪು ಚಟುಪಲ್ಲಿ ಎಂಬ ಹಳ್ಳಿಯವನು. ವಿಡಿಯೋ ವೈರಲ್ ಆಗಿದ್ದು ಹೇಗೆ?: ಅರುಣ್ ಲಾರಿಯಲ್ಲಿ ಸಹಾಯಕನಾಗಿ

ಟೀ ಕಪ್ ಹಿಡಿದುಕೊಂಡು ನಗುವ ಈ ವೈರಲ್ ಹುಡುಗ ಯಾರು? ಇಲ್ಲಿದೆ ಜಾಲತಾಣಗಳಲ್ಲಿ ಹವಾ ಸೃಷ್ಟಿಸಿದ ಈತನ ಫುಲ್ ಡೀಟೈಲ್ಸ್ ಇಲ್ಲಿದೆ… Read More »

ಕುಸಿತ ಕಂಡ ಚಿನ್ನದ ದರ| ಇಂದಿನ ಮಾರುಕಟ್ಟೆ ಹೀಗಿದೆ…

ಸಮಗ್ರ ನ್ಯೂಸ್: ಭಾರತದಲ್ಲಿ ಇಂದು ಹಲವು ದಿನಗಳ ಬಳಿಕ ಚಿನ್ನದ ಬೆಲೆ (Gold Rate India) ಭಾರೀ ಇಳಿಕೆ ಕಂಡಿದೆ. 24K ಚಿನ್ನದ 1 ಗ್ರಾಂ ಬೆಲೆಯಲ್ಲಿ ಇಂದು ಬರೋಬ್ಬರಿ ₹862 ರೂ. ಇಳಿಕೆಯಾಗಿದೆ. ಅಂದರೆ 1 ಗ್ರಾಂ ಬೆಲೆ ₹16,058 ರೂ. ಆಗಿದ್ದು, ನಿನ್ನೆ ₹16,920 ರೂ. ಇತ್ತು. ಇನ್ನು 8 ಗ್ರಾಂ ಚಿನ್ನದ ಬೆಲೆ ಇಂದು ₹1,28,464 ರೂ. ಆಗಿದ್ದು, ನಿನ್ನೆ ₹1,35,360 ರೂ. ಇತ್ತು. ನಿನ್ನೆಗಿಂತ ಇಂದು ಬರೋಬ್ಬರಿ 6,896 ರೂ. ಕುಸಿತ

ಕುಸಿತ ಕಂಡ ಚಿನ್ನದ ದರ| ಇಂದಿನ ಮಾರುಕಟ್ಟೆ ಹೀಗಿದೆ… Read More »

ಕೇರಳದಲ್ಲಿ ಹಕ್ಕಿಜ್ವರ ಭೀತಿ| ಎಚ್ಚರಿಕೆಯಿಂದ ಇರಲು ಸೂಚನೆ

ಸಮಗ್ರ ನ್ಯೂಸ್: ಭಾರತದಲ್ಲಿ ಮತ್ತೊಮ್ಮೆ ಹಕ್ಕಿ ಜ್ವರ ಭೀತಿ ಜನರಲ್ಲಿ ಆತಂಕ ಮೂಡಿಸಿದೆ. ಕೇರಳದಲ್ಲಿ ಕೆಲವು ಶಂಕಿತ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡಿದೆ. ಸಾರ್ವಜನಿಕರು ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ಹಕ್ಕಿ ಜ್ವರ ಹರಡುವ ಸಾಧ್ಯತೆ ಇರುವುದರಿಂದ, ವಿಶೇಷವಾಗಿ ಕೋಳಿ ಸಾಕಣೆ ಕೇಂದ್ರಗಳು, ಕೋಳಿ ಮಾರುಕಟ್ಟೆಗಳು ಹಾಗೂ ಕೋಳಿ ಸಂಸ್ಕರಣೆ ಘಟಕಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಆರೋಗ್ಯ ಪ್ರೋಟೋಕಾಲ್‌ಗಳನ್ನು ಪಾಲಿಸಬೇಕು

ಕೇರಳದಲ್ಲಿ ಹಕ್ಕಿಜ್ವರ ಭೀತಿ| ಎಚ್ಚರಿಕೆಯಿಂದ ಇರಲು ಸೂಚನೆ Read More »

ದಕ್ಷಿಣ ಭಾರತಕ್ಕೆ ನಾಳೆ ಸೆನ್ಯಾರ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ| ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಸಮಗ್ರ ನ್ಯೂಸ್: ಮುಂದಿನ 48 ಗಂಟೆಗಳಲ್ಲಿ ‘ಸೆನ್ಯಾರ್’ ಎಂಬ ಚಂಡಮಾರುತ ದಕ್ಷಿಣ ಭಾರತದ ಹಲವು ಭಾಗಗಳಲ್ಲಿ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಚಂಡಮಾರುತವಾಗಿ ಬದಲಾಗಲಿದ್ದು, ಪರಿಣಾಮ ತಮಿಳುನಾಡು ಭಾಗದಲ್ಲಿ ಸಿಕ್ಕಾಪಟ್ಟೆ ಮಳೆಯಾಗಲಿದ್ದು, ನಮ್ಮ ರಾಜ್ಯದಲ್ಲೂ ಮಳೆ ಬೀಳಲಿದೆ. ಈ ಚಂಡಮಾರುತಕ್ಕೆ ಸೆನ್ಯಾರ್ ಚಂಡಮಾರುತ ಎಂದು ಹೆಸರಿಸಲಾಗಿದೆ. ಯುಎಇ ಈ ಹೆಸರನ್ನು ಇಟ್ಟಿದ್ದು, ಅದರ ಅರ್ಥ ‘ಸಿಂಹ’ ಎಂದಾಗಿದೆ. ನವೆಂಬರ್ 29 ಮತ್ತು 30ರ ನಡುವೆ ಈ ಚಂಡಮಾರುತವು ತಮಿಳುನಾಡಿನ ರಾಜಧಾನಿ ಚೆನ್ನೈನ

ದಕ್ಷಿಣ ಭಾರತಕ್ಕೆ ನಾಳೆ ಸೆನ್ಯಾರ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ| ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ Read More »

ದೆಹಲಿ, ರಾಜಾಸ್ತಾ‌ನ ತಲುಪಿದ ಇಥಿಯೋಪಿಯದ ಜ್ವಾಲಾಮುಖಿ ಬೂದಿ

ಸಮಗ್ರ ನ್ಯೂಸ್: ಇಥಿಯೋಪಿಯಾದ ಹೈಲಿ ಗುಬ್ಬಿ ಜ್ವಾಲಾಮುಖಿಯ ಬೂದಿ ಸೋಮವಾರ ರಾತ್ರಿ ದೆಹಲಿ-ಎನ್‌ಸಿಆರ್ ತಲುಪಿದೆ. ಹವಾಮಾನ ಇಲಾಖೆ ಈ ಘಟನೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಮೋಡದಂತಿರುವ ಬೂದಿ ವಾಯುವ್ಯ ಭಾರತದ ಕಡೆಗೆ ಗಂಟೆಗೆ ಸುಮಾರು 130 ಕಿ.ಮೀ ವೇಗದಲ್ಲಿ ಚಲಿಸುತ್ತಿದೆ. ಭಾನುವಾರ ಜ್ವಾಲಾಮುಖಿ ಸ್ಫೋಟಗೊಂಡ ನಂತರ ಈ ಸಂಪೂರ್ಣ ಘಟನೆ ಸಂಭವಿಸಿದೆ. 10,000 ವರ್ಷಗಳಲ್ಲಿ ಇದು ಮೊದಲ ಸ್ಫೋಟವಾಗಿದೆ. ಹೊಗೆ ರಾಜಸ್ಥಾನ, ಹರಿಯಾಣ ಮತ್ತು ದೆಹಲಿಯ ಕೆಲವು ಭಾಗಗಳಿಗೆ ಹರಡಿದೆ. ಅದರ ಒಂದು ಭಾಗ ಗುಜರಾತ್ ತಲುಪುವ ನಿರೀಕ್ಷೆಯಿದೆ.

ದೆಹಲಿ, ರಾಜಾಸ್ತಾ‌ನ ತಲುಪಿದ ಇಥಿಯೋಪಿಯದ ಜ್ವಾಲಾಮುಖಿ ಬೂದಿ Read More »

ಸುರತ್ಕಲ್ – ನಂತೂರು – ಬಿಸಿರೋಡ್ ಹೆದ್ದಾರಿ NHAI ಗೆ ಹಸ್ತಾಂತರ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದ ಸುರತ್ಕಲ್-ನಂತೂರು-ಬಿ.ಸಿ. ರಸ್ತೆ ರಾಷ್ಟ್ರೀಯ ಹೆದ್ದಾರಿ ಕಾರಿಡಾರ್ ಅನ್ನು ಸುಧಾರಿಸಬೇಕೆಂಬ ಬಹುದಿನಗಳ ಬೇಡಿಕೆಗೆ ಕೊನೆಗೂ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿರುವ ಸುರತ್ಕಲ್-ನಂತೂರು-ಬಿಸಿ ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ಕ್ಕೆ ಹಸ್ತಾಂತರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಅನುಮೋದನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸಂಪರ್ಕ ಜಾಲವನ್ನು ಸುಧಾರಣೆ ಮಾಡುವ ಬೇಡಿಕೆ ತುಂಬಾ ವರ್ಷಗಳಿಂದ ಕೇಳಿಬಂದಿತ್ತು. ಕೊನೆಗೂ ಎನ್‌ಎಂಪಿಟಿ ವ್ಯಾಪ್ತಿಯ

ಸುರತ್ಕಲ್ – ನಂತೂರು – ಬಿಸಿರೋಡ್ ಹೆದ್ದಾರಿ NHAI ಗೆ ಹಸ್ತಾಂತರ Read More »

ಶಬರಿಮಲೆ ಭಕ್ತಸಂದಣಿಗೆ ಸುಗಮ ದರ್ಶನ ಕಲ್ಪಿಸಲು ಕೇರಳಕ್ಕೆ ಕರ್ನಾಟಕ ಮನವಿ

ಸಮಗ್ರ ನ್ಯೂಸ್: ನವೆಂಬರ್ ನಿಂದ ಜನವರಿವರೆಗೆ ವಾರ್ಷಿಕ ಕರ್ನಾಟಕದಿಂದ ಶಬರಿಮಲೆ ಯಾತ್ರೆ ಕೈಗೊಳ್ಳುವ ಭಕ್ತರ ಸುರಕ್ಷತೆ ಮತ್ತು ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರ ಕೇರಳದ ಸಹಕಾರವನ್ನು ಕೋರಿದೆ. ಕರ್ನಾಟಕದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಕೇರಳದ ಮುಖ್ಯ ಕಾರ್ಯದರ್ಶಿ ಎ. ಜಯತಿಲಕ್ ಅವರಿಗೆ ಪತ್ರ ಬರೆದು ಯಾತ್ರಿಕರ ಕಲ್ಯಾಣಕ್ಕಾಗಿ ಸಂಘಟಿತ ಪ್ರಯತ್ನಗಳನ್ನು ಕೋರಿದ್ದಾರೆ. ಕರ್ನಾಟಕದಿಂದ ಪ್ರತಿ ವರ್ಷ ಶಬರಿಮಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ತೆರಳುತ್ತಾರೆ. ಹೀಗಾಗಿ ನಮ್ಮ ರಾಜ್ಯದಿಂದ, ವಿಶೇಷವಾಗಿ ನವೆಂಬರ್ ನಿಂದ ಜನವರಿ

ಶಬರಿಮಲೆ ಭಕ್ತಸಂದಣಿಗೆ ಸುಗಮ ದರ್ಶನ ಕಲ್ಪಿಸಲು ಕೇರಳಕ್ಕೆ ಕರ್ನಾಟಕ ಮನವಿ Read More »