-ದೇಶ ಕೋಶ

ಕೇರಳದಲ್ಲಿ ಆತಂಕ ಮೂಡಿಸಿದ ಟೊಮೇಟೋ ಜ್ವರ ಎಚ್ಚರ ಎಚ್ಚರ…!

ಸಮಗ್ರ ನ್ಯೂಸ್: ದೇಶದೆಲ್ಲೆಡೆ ಕೊರೊನಾ ವೈರಸ್ ತಾಂಡವವಾಡುತ್ತಿದ್ದಂತೆ, ಇದೀಗ ಹೊಸತೊಂದು ವೈರಸ್ ಕೇರಳದಲ್ಲಿ ಕಾಣಿಸಿಕೊಂಡಿದೆ. ಟೊಮೇಟೋ ವೈರಸ್ ಅಥವಾ ಟೊಮೇಟೋ ಜ್ವರ ಎಂದು ಕರೆಯಲ್ಪಡುತ್ತಿರುವ‌ ಈ ಜ್ವರ ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಇದೇನಪ್ಪಾ, ಟೊಮೇಟೋ ಜ್ವರ ಎನ್ನುವ ಪ್ರಶ್ನೆ ಎಲ್ಲರಲ್ಲೂ ಮೂಡಿದೆ.ಇದೀಗ ಕೇರಳದಲ್ಲಿ ಟೊಮೇಟೋ ಜ್ವರದ ಆತಂಕ ಹೆಚ್ಚಾಗಿದ್ದು, ಕೊಲ್ಲಂ ಜಿಲ್ಲೆಯೊಂದರಲ್ಲೇ ಬರೋಬ್ಬರಿ 82 ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಸೋಂಕು ತಗುಲಿದವರೆಲ್ಲ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಾಗಿದ್ದು, ವಾಸ್ತವ ಸ್ಥಿತಿಯ ಬಗ್ಗೆ ರಾಜ್ಯ ಆರೋಗ್ಯ […]

ಕೇರಳದಲ್ಲಿ ಆತಂಕ ಮೂಡಿಸಿದ ಟೊಮೇಟೋ ಜ್ವರ ಎಚ್ಚರ ಎಚ್ಚರ…! Read More »

ಇಂಜಿನಿಯರ್ ಪದವೀದರರಿಗೆ ಉದ್ಯೋಗಾವಕಾಶ| ಅರ್ಜಿ ಸಲ್ಲಿಸುವವರಿಗೆ ಇಲ್ಲಿದೆ ಮಾಹಿತಿ

ಸಮಗ್ರ ನ್ಯೂಸ್: ಮಹಾರಾಷ್ಟ್ರ ಸ್ಟೇಟ್ ಎಲೆಕ್ಟ್ರಿಸಿಟಿ ಟ್ರಾನ್ಸ್‌ಮಿಷನ್ ಕಂಪನಿ ಲಿಮಿಟೆಡ್ ನಲ್ಲಿ ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಮೇ 24 ರವರೆಗೆ ಅಧಿಕೃತ ವೆಬ್‌ಸೈಟ್ (mahatransco.in)ಗೆ ಭೇಟಿ ನೀಡುವ ಮೂಲಕ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಅಡಿಯಲ್ಲಿ ಸುಮಾರು 223 ಸಹಾಯಕ ಇಂಜಿನಿಯರ್ ಹುದ್ದೆಗಳನ್ನು ನೇಮಿಸಿಕೊಳ್ಳಲಾಗುವುದು. ಇದರಲ್ಲಿ ಪ್ರಸರಣ ವಿಭಾಗ, ದೂರಸಂಪರ್ಕ ಮತ್ತು ಇತರೆ ಹುದ್ದೆಗಳುನ್ನು ಒಳಗೊಂಡಿದೆ. ಹುದ್ದೆಗಳ ಮಾಹಿತಿಸಹಾಯಕ ಇಂಜಿನಿಯರ್ (ಪ್ರಸರಣ) – 170ಸಹಾಯಕ ಇಂಜಿನಿಯರ್ (ದೂರಸಂಪರ್ಕ) – 25ಸಹಾಯಕ

ಇಂಜಿನಿಯರ್ ಪದವೀದರರಿಗೆ ಉದ್ಯೋಗಾವಕಾಶ| ಅರ್ಜಿ ಸಲ್ಲಿಸುವವರಿಗೆ ಇಲ್ಲಿದೆ ಮಾಹಿತಿ Read More »

ರಷ್ಯಾ ಕಬಳಿಸುತ್ತಿದ್ದರೂ ಅಮೇರಿಕಾ ಸುಮ್ಮನಿದೆ| ಪೇಸ್ ಬುಕ್ ಲೈವ್ ನಲ್ಲಿ ಉಕ್ರೇನ್ ಅಧ್ಯಕ್ಷನ ಅಳಲು

ಸಮಗ್ರ ನ್ಯೂಸ್: ಉಕ್ರೇನ್‌ನ ರಾಜಧಾನಿ ಕೀವ್‌ ಅನ್ನು ರಷ್ಯಾ ವಶಪಡಿಸಿಕೊಂಡಿದೆ ಎಂಬ ವರದಿಗಳ ಬೆನ್ನಲ್ಲೇ ಉಕ್ರೇನ್‌ ಅಧ್ಯಕ್ಷ ವೋಲೋದಿಮಿರ್‌ ಜೆಲೆನ್‌ಸ್ಕಿ ತನ್ನ ದೇಶವನ್ನುದ್ದೇಶಿಸಿ ಭಾವನಾತ್ಮಕ ಭಾಷಣ ಮಾಡಿದ್ದು, ಜಗತ್ತಿನ ನಂ.1 ಶಕ್ತಿಶಾಲಿ ದೇಶ ಅಮೆರಿಕ ದೂರದಿಂದ ಸುಮ್ಮನೆ ನೋಡುತ್ತಿದೆ ಎಂದು ಅಲವತ್ತುಕೊಂಡಿದ್ದಾರೆ. ನಾನು ರಷ್ಯಾದ ನಂ.1 ಗುರಿ, ನನ್ನ ಕುಟುಂಬ ನಂ.2 ಗುರಿ. ನಿನ್ನೆಯಂತೆ ಇಂದೂ ಕೂಡ ನಾವು ಏಕಾಂಗಿಯಾಗಿ ನಮ್ಮ ದೇಶವನ್ನು ರಕ್ಷಣೆ ಮಾಡಿಕೊಳ್ಳಲು ಯತ್ನಿಸುತ್ತಿದ್ದೇವೆ. ಜಗತ್ತಿನ ಅತ್ಯಂತ ಶಕ್ತಿಶಾಲಿ ದೇಶ ದೂರದಿಂದ ನೋಡುತ್ತಿದೆ ಎಂದು

ರಷ್ಯಾ ಕಬಳಿಸುತ್ತಿದ್ದರೂ ಅಮೇರಿಕಾ ಸುಮ್ಮನಿದೆ| ಪೇಸ್ ಬುಕ್ ಲೈವ್ ನಲ್ಲಿ ಉಕ್ರೇನ್ ಅಧ್ಯಕ್ಷನ ಅಳಲು Read More »

ಕನ್ನಡಿಗ ನ್ಯಾ.ಅರವಿಂದ್ ಕುಮಾರ್ ಹೆಸರು ಗುಜರಾತ್ ಹೈಕೋರ್ಟ್ ಮು.ನ್ಯಾ. ಸ್ಥಾನಕ್ಕೆ ಶಿಫಾರಸು

ನವದೆಹಲಿ: ಸುಪ್ರೀಂಕೋರ್ಟ್ ಕೊಲಿಜಿಯಂ 8 ಹೈಕೋಟ್‍ಗಳಿಗೆ ಹೊಸ ಮುಖ್ಯ ನ್ಯಾಯಮೂರ್ತಿಗಳ ನೇಮಕಕ್ಕೆ ಹೆಸರುಗಳನ್ನು ಶಿಫಾರಸು ಮಾಲಾಗಿದ್ದು, ಈ ಪಟ್ಟಿಯಲ್ಲಿ ರಾಜ್ಯ ಹೈಕೋಟ್‍ನಲ್ಲಿ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿರುವ ಕನ್ನಡಿಗರಾದ ನ್ಯಾ. ಅರವಿಂದ್ ಕುಮಾರ್ ಹೆಸರು ಕೂಡ ಇದ್ದು ಅವರನ್ನು ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಶಿಫಾರಸು ಮಾಡಲಾಗಿದೆ. ಸೆಪ್ಟೆಂಬರ್ 16 ರಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದಲ್ಲಿ ನಡೆದ ಕೊಲಿಜಿಯಂ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದೀಗ ಗುಜರಾತ್ ಹೈಕೋರ್ಟ್ ಮುಖ್ಯ ನಾಯಮೂರ್ತಿ ಸ್ಥಾನಕ್ಕೆ

ಕನ್ನಡಿಗ ನ್ಯಾ.ಅರವಿಂದ್ ಕುಮಾರ್ ಹೆಸರು ಗುಜರಾತ್ ಹೈಕೋರ್ಟ್ ಮು.ನ್ಯಾ. ಸ್ಥಾನಕ್ಕೆ ಶಿಫಾರಸು Read More »

ಕಾರ್ಗಿಲ್ ವಿಜಯ್ ದಿವಸ್|ಕೊರೆಯುವ ಚಳಿ ಲೆಕ್ಕಿಸದೆ ವೈರಿಯ ಹೆಡೆಮುರಿ ಕಟ್ಟಿದ ಕಲಿಗಳಿಗೊಂದು ಸಲಾಂ|

ಸಮಾಚಾರ ವಿಶೇಷ: ನಮ್ಮ ಹೆಮ್ಮೆಯ ಯೋಧರಿಗೆ ಗೌರವ ಸೂಚಿಸುವ ‘ಕಾರ್ಗಿಲ್‌ ವಿಜಯ ದಿವಸ’ಕ್ಕೆ ಇಂದು 22ರ ಸಂಭ್ರಮ ಇಪ್ಪತ್ತೆರಡು ವರ್ಷಗಳ ಹಿಂದೆ, ಪಾಕಿಸ್ತಾನದ ಸಂಚನ್ನು ಪ್ರತಿಬಂಧಿಸಿ ಪುಡಿಗಟ್ಟಿದ ನಮ್ಮ ಭಾರತದ ಹೆಮ್ಮೆಯ ವೀರಪುತ್ರರು, ತ್ಯಾಗ ಬಲಿದಾನ ಮಾಡಿ, ವೀರಾವೇಶದಿಂದ ಹೋರಾಡಿ, ನಮ್ಮನ್ನೆಲ್ಲಾ ರಕ್ಷಿಸಿದ್ದರು. ಅಂಥಾ ವೀರಯೋಧರಿಗೆ ನಮನ ಸಲ್ಲಿಸಲು ಜೂನ್‌ 26ನ್ನು ಪ್ರತಿ ವರ್ಷ ಕಾರ್ಗಿಲ್‌ ದಿವಸವನ್ನಾಗಿ ಆಚರಿಸುತ್ತೇವೆ. ತ್ಯಾಗ ಬಲಿದಾನದ ಮಾಸದ ನೆನಪು ಇಂದಿಗೂ ಹಸಿಯಾಗಿದೆ. ಸದಾ ಭಾರತದ ಕೆಡುಕನ್ನೇ ಬಯಸುವ ಕಪಟಿ ಪಾಕಿಸ್ತಾನ ಒಂದು

ಕಾರ್ಗಿಲ್ ವಿಜಯ್ ದಿವಸ್|ಕೊರೆಯುವ ಚಳಿ ಲೆಕ್ಕಿಸದೆ ವೈರಿಯ ಹೆಡೆಮುರಿ ಕಟ್ಟಿದ ಕಲಿಗಳಿಗೊಂದು ಸಲಾಂ| Read More »

ಮೊದಲ ರಾತ್ರಿ ಶೋಭನದ ಕೋಣೆಗೆ ಹಾಲನ್ಯಾಕೆ ತಗೊಂಡೋಗ್ತಾರೆ ಗೊತ್ತಾ?

ವಿವಾಹವೆಂಬುದು ಎರಡು ಹೃದಯಗಳ ಬೆಸುಗೆ. ಅದರಲ್ಲು ವಿವಾಹದ ಬಳಿಕದ ಮೊದಲ ರಾತ್ರಿಗೆ ಭಾರತೀಯ ಸಂಸ್ಕೃತಿಯಲ್ಲಿ ವಿಶೇಷವಾದ ಪ್ರಾಶಸ್ತ್ಯವಿದೆ. ಶೋಭನವನ್ನು ವಧು ವರನ ಜೀವನಕ್ಕೆ ಒಯ್ಯುವ ಅದೃಷ್ಟದ ಸಂಕೇತವೆಂದು ನಂಬಲಾಗಿದೆ. ಅದರಲ್ಲೂ ಮೊದಲ ರಾತ್ರಿಯಲ್ಲಿ ವಧುವಿನ ಕೈಯಲ್ಲಿರುವ ಹಾಲಿನ ಲೋಟಕ್ಕೆ ಅದರದ್ದೇ ಆದ ಮಹತ್ವವಿದೆ.ಪ್ರಾಚೀನ ಭಾರತೀಯರು ಕೃಷಿಕರಾಗಿದ್ದರಿಂದ, ಜಾನುವಾರು ಸಾಕಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ, ಮತ್ತು ಗೋವಿನ ಸಗಣಿಯಿಂದ ತುಪ್ಪದವರೆಗೆ ಪ್ರತಿದಿನ ಬಳಸಲಾಗುತ್ತದೆ. ಆರ್ಥಿಕವಾಗಿ ಸ್ಥಿರವಾದ ರೈತರು ಹೆಚ್ಚು ಜಾನುವಾರುಗಳನ್ನು ಹೊಂದಿದ್ದರು. ಅದಕ್ಕಾಗಿ ಹೈನುಗಾರಿಕೆ ಕೂಡಾ ಭಾರತೀಯರ ಸಂಸ್ಕೃತಿಯೊಳಗೆ

ಮೊದಲ ರಾತ್ರಿ ಶೋಭನದ ಕೋಣೆಗೆ ಹಾಲನ್ಯಾಕೆ ತಗೊಂಡೋಗ್ತಾರೆ ಗೊತ್ತಾ? Read More »

ಸಿಬಿಎಸ್ಇ ಪರೀಕ್ಷೆ ರದ್ದು: ಮಕ್ಕಳ ಆರೋಗ್ಯವೇ ಮುಖ್ಯ ಎಂದ ಕೇಂದ್ರ ಸರ್ಕಾರ

ನವದೆಹಲಿ: ಪರ-ವಿರೋಧಗಳಿಗೆ ಗುರಿಯಾಗಿದ್ದ CBSE 12ನೇ ತರಗತಿ ಪರೀಕ್ಷೆ ವಿಚಾರಕ್ಕೆ ಕೊನೆಗೂ ಮುಕ್ತಿ ಸಿಕ್ಕಿದ್ದು ಪರೀಕ್ಷೆಗಳನ್ನು ರದ್ದು ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. CBSE 12ನೇ ತರಗತಿ ಪರೀಕ್ಷೆಗಳನ್ನು ನಡೆಸುವ ವಿಚಾರವಾಗಿ ದೇಶದಾದ್ಯಂತ ದೊಡ್ಡ ಮಟ್ಟದ ಪರ-ವಿರೋಧ ವ್ಯಕ್ತವಾಗಿತ್ತು. ಕೊರೊನಾ ಎರಡನೇ ಅಲೆಯ ಈ ಸಂದರ್ಭದಲ್ಲಿ ಪರೀಕ್ಷೆಗಳನ್ನು ನಡೆಸುವುದು ಉಚಿತವಲ್ಲ ಎಂದು ಹಲವು ರಾಜ್ಯ ಸರ್ಕಾರಗಳು ಹಾಗೂ ವಿರೋಧ ಪಕ್ಷಗಳೂ ಕೇಂದ್ರ ಸರ್ಕಾರದ

ಸಿಬಿಎಸ್ಇ ಪರೀಕ್ಷೆ ರದ್ದು: ಮಕ್ಕಳ ಆರೋಗ್ಯವೇ ಮುಖ್ಯ ಎಂದ ಕೇಂದ್ರ ಸರ್ಕಾರ Read More »

ಉತ್ತರ ಪ್ರದೇಶ ಕಳ್ಳಭಟ್ಟಿ ದುರಂತ | ಏರುತ್ತಲೇ ಇದೆ ಮೃತರ ಸಂಖ್ಯೆ

ಲಖನೌ: ರಾಜ್ಯದ ಅಲಿಗಡದಲ್ಲಿ ಕಳೆದ ವಾರ ವಿಷಕಾರಿ ಮದ್ಯಸೇವಿಸಿ ಆಸ್ಪತ್ರೆ ಸೇರಿದ್ದವರಲ್ಲಿ ನಿನ್ನೆ ಒಂದೇ ದಿನ 11 ಮಂದಿ ಅಸುನೀಗಿದ್ದಾರೆ. ಇದರೊಂದಿಗೆ ಮೃತಪಟ್ಟವರ ಒಟ್ಟು ಸಂಖ್ಯೆ 36 ಕ್ಕೆ ಏರಿಕೆಯಾಗಿದೆ. ಘಟನೆ ನಡೆದ ಶುಕ್ರವಾರದಿಂದ ಸೋಮವಾರ ಮುಂಜಾನೆಯವರೆಗೆ ಒಟ್ಟು 71 ಶವಗಳು ಮರಣೋತ್ತರ ಪರೀಕ್ಷೆಗೆ ಬಂದಿವೆ. ಇವುಗಳ ಪೈಕಿ 36 ಜನರ ಸಾವಿಗೆ ವಿಷಕಾರಿ ಮದ್ಯವೇ ಕಾರಣ ಎಂಬುದು ದೃಢಪಟ್ಟಿದೆ. ಉಳಿದ 35 ಶವಗಳ ಮರಣೋತ್ತರ ಪರೀಕ್ಷೆಯನ್ನೂ ನಡೆಸಲಾಗಿದ್ದು, ಅವರ ಸಾವಿಗೂ ವಿಷಯುಕ್ತ ಮದ್ಯವೇ ಕಾರಣ ಎಂದು

ಉತ್ತರ ಪ್ರದೇಶ ಕಳ್ಳಭಟ್ಟಿ ದುರಂತ | ಏರುತ್ತಲೇ ಇದೆ ಮೃತರ ಸಂಖ್ಯೆ Read More »

ಸರ್ಕಾರದ ಮೇಲಿನ ಮಾಧ್ಯಮಗಳ ಟೀಕೆಯನ್ನು ದೇಶದ್ರೋಹ ಎಂದು ಪರಿಗಣಿಸಲಾಗದು: ಸುಪ್ರೀಂ

ನವದೆಹಲಿ: ಸರ್ಕಾರದ ಕೆಲಸಗಳು ಅಥವಾ ನೀತಿ-ನಿಯಮಗಳನ್ನು ಟೀಕಿಸಿ ಮಾಧ್ಯಮಗಳು ವರದಿ ಮಾಡಿದರೆ ಅದನ್ನು ದೇಶದ್ರೋಹ ಎಂದು ಪರಿಗಣಿಸಲಾಗದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಆಂಧ್ರ ಪ್ರದೇಶ ಸರ್ಕಾರದ ವಿರುದ್ಧ ಅಲ್ಲಿನ ಟಿವಿ5 ಹಾಗೂ ಎಬಿಎನ್ ಆಂಧ್ರಜ್ಯೋತಿ ಸುದ್ದಿವಾಹಿನಿಗಳು ಅಲ್ಲಿನ ಸಂಸದರೊಬ್ಬರ ನಿಲುವನ್ನು ಪ್ರಕಟಿಸಿ, ದೇಶದ್ರೋಹ ಆರೋಪ ಎದುರಿಸುತ್ತಿದ್ದವು. ಈ ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ವೇಳೆ, ಸುಪ್ರೀಂಕೋರ್ಟ್ ಟಿವಿ ಚಾನೆಲ್ ಗಳ ಮೇಲೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ ನೀಡಿದೆ. ದೇಶದ್ರೋಹ ಸೇರಿದಂತೆ

ಸರ್ಕಾರದ ಮೇಲಿನ ಮಾಧ್ಯಮಗಳ ಟೀಕೆಯನ್ನು ದೇಶದ್ರೋಹ ಎಂದು ಪರಿಗಣಿಸಲಾಗದು: ಸುಪ್ರೀಂ Read More »

ಜೂ.15ಕ್ಕೆ ಬರಲಿದೆ ಇಪ್ಕೋ ನ್ಯಾನೋ ಯೂರಿಯಾ: ಡಿ.ವಿ

ನವದೆಹಲಿ(ಮೇ 30): ಸಹಕಾರಿ ವಲಯದ ರಸಗೊಬ್ಬರ ಕಂಪನಿ ಇಫ್ಕೋ ಅಭಿವೃದ್ಧಿಸಿರುವ ನ್ಯಾನೋ-ಯೂರಿಯಾ ರಸಗೊಬ್ಬರವು ಕೃಷಿಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನು ಉಂಟುಮಾಡಲಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.ನ್ಯಾನೋ-ಯುರಿಯಾ ಉಪಯೋಗದ ಬಗ್ಗೆ ಇಫ್ಕೋ ಸಂಸ್ಥೆಯವರು ಶನಿವಾರ ಏರ್ಪಡಿಸಿದ್ದ ವೆಬ್ಬಿನಾರ್ ಚರ್ಚೆಯನ್ನು ಉದ್ಘಾಟಿಸಿ ಮಾತನಾಡಿದ ಸದಾನಂದ ಗೌಡ, ಅವರು ಇದು ಪರಿಸರ ಸ್ನೇಹಿಯಾಗಿದ್ದು ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ ಎಂದರು. ನ್ಯಾನೋ ರಸಗೊಬ್ಬರದಿಂದ ಸಾಗುವಳಿ ವೆಚ್ಚದಲ್ಲಿ ಸುಮಾರು 15 ಪ್ರತಿಶತ ಕಡಿಮೆಯಾಗಲಿದೆ. ಇನ್ನು ಇಳುವರಿಯಲ್ಲಿ 15ರಿಂದ

ಜೂ.15ಕ್ಕೆ ಬರಲಿದೆ ಇಪ್ಕೋ ನ್ಯಾನೋ ಯೂರಿಯಾ: ಡಿ.ವಿ Read More »