-ದೇಶ ಕೋಶ

ನಿಜವಾದ ಕಾರ್ಮಿಕರು ಯಾರು?

ಮೇ 1ನೇ ತಾರೀಕನ್ನು ಕಾರ್ಮಿಕರ ದಿನಾಚರಣೆಯ ಪ್ರಯುಕ್ತ ಸರ್ಕಾರವು ರಜೆ ಘೋಷಿಸುವ ಮೂಲಕ ಶ್ರಮಿಕ ವರ್ಗದ ಜನರಿಗೆ ಕೆಲಸದ ಒತ್ತಡದಿಂದ ಹೊರಬರಲು ಒಂದು ದಿನದ ವಿಶ್ರಾಂತಿಯನ್ನು ನೀಡಿದೆ.ಆದರೆ ಚಿಂತಿಸಬೇಕಾದ ವಿಷಯವೆಂದರೆ ಈ ದಿನದ ರಜೆಯನ್ನು ಅನುಭವಿಸುತ್ತಿರುವ ವರು ಶ್ರಮಿಕರೇ? ಅಥವ ಇನ್ನಿತರ ಉದ್ಯೋಗಕ್ಕೆ ಒಳಪಡುವ ಉದ್ಯೋಗಸ್ಥರೇ?ಕಚೇರಿಗಳಲ್ಲಿ ಕೆಲಸ ಮಾಡುವ ಜನರು, ಶಿಕ್ಷಣ ಸಂಸ್ಥೆಯ ಉದ್ಯೋಗಿಗಳು, ವಿದ್ಯಾರ್ಥಿಗಳು, ಬ್ಯಾಂಕಿನ ಸಿಬ್ಬಂದಿಯವರು, ಹಲವಾರು ಸಂಸ್ಥೆಗಳಲ್ಲಿ ದುಡಿಯುತ್ತಿರುವ ಜನರು ಶ್ರಮಿಕ ವರ್ಗಕ್ಕೆ ಸೇರಿದವರೇ? . ಎಲ್ಲ ಸರ್ಕಾರಿ ರಜೆಯನ್ನು ಪಡೆದುಕೊಳ್ಳುವ ಮೇಲ್ಕಂಡ […]

ನಿಜವಾದ ಕಾರ್ಮಿಕರು ಯಾರು? Read More »

‘ಮ್ಯಾನ್ ಆಫ್ ದಿ ಮಿಲೇನಿಯಾ ಡಾ. ಹೆಡಗೆವಾರ್’ ಪುಸ್ತಕ ಲೋಕಾರ್ಪಣೆ

ಡಾ. ಹೆಡಗೆವಾರ್ ಅವರು ಮಾನವೀಯತೆ, ಶಿಸ್ತಿನ ಮೂಲಕ ಭಾರತೀಯರಲ್ಲಿ ರಾಷ್ಟ್ರೀಯತೆಯನ್ನು ಬೆಳೆಸುವ ಕೆಲಸ ಮಾಡಿದರು ಎಂದು ಸ್ವರಾಜ್ಯ ಪತ್ರಿಕೆಯ ಸಂಪಾದಕೀಯ ನಿರ್ದೇಶಕ ಆರ್. ಜಗನ್ನಾಥನ್ ಬರೆದಿರುವ ‘ಮ್ಯಾನ್ ಆಫ್ ದಿ ಮಿಲೇನಿಯಾ ಡಾ. ಹೆಡಗೆವಾರ್’ ಎಂಬ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಬಸವನಗುಡಿಯ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಮಂಥನ (ಬೆಂಗಳೂರು) ವತಿಯಿಂದ ಕಾರ್ಯಕ್ರಮ ನಡೆಯಿತು. ಬ್ಲಾಕ್ ಅಂಡ್ ವೈಟ್ ಪರಿಕಲ್ಪನೆ ದೃಷ್ಟಿಕೋನದಲ್ಲಿ ಪಾಶ್ಚಾತ್ಯರಂತೆ ಎಲ್ಲವನ್ನೂ ನೋಡುವುದನ್ನು ರೂಢಿಸಿಕೊಂಡಿದ್ದೇವೆ. ಆದರೆ, ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಆ ರೀತಿ

‘ಮ್ಯಾನ್ ಆಫ್ ದಿ ಮಿಲೇನಿಯಾ ಡಾ. ಹೆಡಗೆವಾರ್’ ಪುಸ್ತಕ ಲೋಕಾರ್ಪಣೆ Read More »

ಈ ರೀತಿಯ ಕನಸು ಬಿದ್ದರೆ ನಿಜಕ್ಕೂ ಡೇಂಜರ್, ಇಲ್ಲಿದೆ ನೋಡಿ ಆಸ್ಟ್ರೋ ಟಿಪ್ಸ್

ಸಮಗ್ರ ನ್ಯೂಸ್: ನಿದ್ರೆಯ ಸಮಯದಲ್ಲಿ ಕನಸುಗಳು ಬರುವುದು ಸಹಜ. ಕೆಲವೊಮ್ಮೆ ಅವರು ನಮ್ಮನ್ನು ಆಶ್ಚರ್ಯಗೊಳಿಸುತ್ತಾರೆ, ಕೆಲವೊಮ್ಮೆ ಅವರು ನಮ್ಮನ್ನು ಹೆದರಿಸುತ್ತಾರೆ. ಇತರ ಸಮಯಗಳು ವಿನೋದಮಯವಾಗಿರುತ್ತವೆ. ನಿದ್ರೆಯ ಸಮಯದಲ್ಲಿ ಕನಸುಗಳು ನಮ್ಮ ಆಂತರಿಕ ಭಾವನೆಗಳನ್ನು ತೋರಿಸುತ್ತವೆ ಎಂದು ಹಲವರು ನಂಬುತ್ತಾರೆ. ಆದಾಗ್ಯೂ, ಕನಸುಗಳಿಗೆ ಗುಪ್ತ ಅರ್ಥಗಳಿವೆ ಎಂದು ಕೆಲವರು ನಂಬುತ್ತಾರೆ. ಕನಸಿನಲ್ಲಿ ಹೂವು ಮತ್ತು ಹಣ್ಣುಗಳನ್ನು ನೋಡುವುದು ಒಳ್ಳೆಯದು ಎಂದು ಹೇಳಲಾಗುತ್ತದೆ. ಕೆಲವು ದುರದೃಷ್ಟದ ಚಿಹ್ನೆಗಳು ಎಂದು ನಂಬಲಾಗಿದೆ. ಅದರಲ್ಲೂ ಕನಸಿನಲ್ಲಿ ಐದು ವಸ್ತುಗಳು ಕಂಡರೆ ದುರಾದೃಷ್ಟ ಖಂಡಿತ

ಈ ರೀತಿಯ ಕನಸು ಬಿದ್ದರೆ ನಿಜಕ್ಕೂ ಡೇಂಜರ್, ಇಲ್ಲಿದೆ ನೋಡಿ ಆಸ್ಟ್ರೋ ಟಿಪ್ಸ್ Read More »

ಭಾರತ -ಮಾಲ್ಡೀವ್ಸ್ ನಡುವೆ ವ್ಯಾಪಾರಕ್ಕೆ ಒಪ್ಪಿಗೆ| ಧನ್ಯವಾದ ತಿಳಿಸಿದ ಮಾಲ್ಡೀವ್ಸ್ ವಿದೇಶಾಂಗ ಸಚಿವ

ಸಮಗ್ರ ನ್ಯೂಸ್ : ದ್ವೀಪ ರಾಷ್ಟ್ರ ಮಾಲ್ಡೀವ್ಸ್ಗೆ ಭಾರತ ನೆರವಿನ ಹಸ್ತ ನೀಡುವುದನ್ನು ಮುಂದುವರಿಸಿದ್ದು, ಭಾರತದ ನೆರವಿನ ಹಸ್ತಕ್ಕೆ ಮಾಲ್ಡೀವ್ಸ್ ಧನ್ಯವಾದ ಹೇಳಿದೆ. ಭಾರತದಿಂದ ಅಗತ್ಯ ಸರಕುಗಳನ್ನು ಆಮದು ಮಾಡಿಕೊಳ್ಳಲು ಒಪ್ಪಂದವನ್ನು ನವೀಕರಣಗೊಳಿಸಿದ್ದಕ್ಕೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಭಾರತ ಸರ್ಕಾರಕ್ಕೆ ಧನ್ಯವಾದವನ್ನು ತಿಳಿಸಿದ್ದಾರೆ. ಎರಡು ದೇಶಗಳ ನಡುವಿನ ದ್ವಿಪಕ್ಷೀಯ ವ್ಯಾಪಾರ ಮತ್ತು ವಾಣಿಜ್ಯವನ್ನು ಮತ್ತಷ್ಟು ವಿಸ್ತರಿಸುವ ಬಲವಾದ ಬದ್ಧತೆಯನ್ನು ಇದು ಸೂಚಿಸುತ್ತದೆ ಎಂದು ಮಾಲ್ಡೀವ್ಸ್ ವಿದೇಶಾಂಗ ಸಚಿವ ಮೂಸಾ ಜಮೀರ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.

ಭಾರತ -ಮಾಲ್ಡೀವ್ಸ್ ನಡುವೆ ವ್ಯಾಪಾರಕ್ಕೆ ಒಪ್ಪಿಗೆ| ಧನ್ಯವಾದ ತಿಳಿಸಿದ ಮಾಲ್ಡೀವ್ಸ್ ವಿದೇಶಾಂಗ ಸಚಿವ Read More »

ವಿಶ್ವ ಶ್ರವಣ ದಿನ ಮಾರ್ಚ್-3

ವಿಶ್ವ ಆರೋಗ್ಯ ಸಂಸ್ಥೆ ಪ್ರತಿ ವರ್ಷ ಮಾರ್ಚ್ 3 ರಂದು ಕಿವಿಯ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಶ್ರವಣ ದೋಷಗಳ ಬಗ್ಗೆ ಅರಿವು ಮೂಡಿಸಲು ವಿಶ್ವ ಶ್ರವಣ ದಿನ ಎಂದು ವಿಶ್ವದಾದ್ಯಂತ ಆಚರಿಸುತ್ತಾರೆ. 2023ನೇ ಇಸವಿಯ ಘೋಷ ವಾಕ್ಯ “ಕಿವಿ ಮತ್ತು ಶ್ರವಣದ ಬಗ್ಗೆ ಕಾಳಜಿ ಹಾಗೂ ಆರೈಕೆ ನಿಜವಾಗಿಸೋಣ” ಎಂಬುದಾಗಿದೆ. ಪಂಚೇಂದ್ರಿಯಗಳಾದ ಕಣ್ಣು, ಮೂಗು, ಕಿವಿ, ನಾಲಗೆ ಹಾಗೂ ಚರ್ಮಗಳಲ್ಲಿ ಎಲ್ಲದಕ್ಕೂ ಸಮಾನ ಪ್ರಾಮುಖ್ಯತೆ ಇದೆ. ಆದರೆ ಇವುಗಳಲ್ಲಿ ಕಿವಿ ಹೊರತುಪಡಿಸಿ ಉಳಿದ ಯಾವುದೇ

ವಿಶ್ವ ಶ್ರವಣ ದಿನ ಮಾರ್ಚ್-3 Read More »

ಪ್ಲಾಸ್ಟಿಕ್ ಬಾಟಲಿಯಲ್ಲಿ ನೀರು ಕುಡಿತ ಇದ್ದೀರಾ? ಇದು ಯಾವ ರೀತಿ ಪರಿಣಾಮ ಬೀರುತ್ತೆ ಗೊತ್ತಾ?

ಸಮಗ್ರ ನ್ಯೂಸ್: ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ನಿಜ, ಆದರೆ ಪ್ಲಾಸ್ಟಿಕ್ ಬಾಟಲಿಯಿಂದ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಹೆಚ್ಚಿನ ಜನರು ನೀರು ಕುಡಿಯೋದಕ್ಕೆ ಪ್ಲಾಸ್ಟಿಕ್ ಬಾಟಲಿಗಳನ್ನೇ ಹೆಚ್ಚಾಗಿ ಬಳಸುತ್ತಾರೆ. ಇದು ನಮ್ಮ ಆರೋಗ್ಯದ ಮೇಲೆ ಎಷ್ಟು ಕೆಟ್ಟ ಪರಿಣಾಮ ಬೀರಬಹುದು ಗೊತ್ತಾ? ಪ್ಲಾಸ್ಟಿಕ್ ಗಳು ಪರಿಸರ ಮಾಲಿನ್ಯವನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಕೆಲವೊಮ್ಮೆ ನಾವು ಪ್ಲಾಸ್ಟಿಕ್ ನೀರಿನ ಬಾಟಲಿಗಳನ್ನು (using plastic bottles)ಮರು ಬಳಕೆ ಕೂಡ ಮಾಡುತ್ತೆವೆ. ಆದರೆ ನಿರಂತರವಾಗಿ ಪ್ಲಾಸ್ಟಿಕ್ ಬಾಟಲಿಗಳ ಬಳಕೆ ಮಾಡುವುದು ನಮ್ಮ

ಪ್ಲಾಸ್ಟಿಕ್ ಬಾಟಲಿಯಲ್ಲಿ ನೀರು ಕುಡಿತ ಇದ್ದೀರಾ? ಇದು ಯಾವ ರೀತಿ ಪರಿಣಾಮ ಬೀರುತ್ತೆ ಗೊತ್ತಾ? Read More »

ಮಕ್ಕಳು ಸಿಕ್ಕಾಪಟ್ಟೆ ಸೋಮಾರಿಗಳಾಗ್ತಿದ್ದಾರಾ?| ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ

ಸಮಗ್ರ ನ್ಯೂಸ್: ಮಕ್ಕಳು ತುಂಬಾ ಸೋಮಾರಿಗಳಾಗ್ತಿದ್ದಾರಾ? ಮೊಬೈಲ್, ಲ್ಯಾಪ್‌ಟಾಪ್‌ಗಳಲ್ಲಿ ಮುಳುಗಿ ಹೋಗಿರ್ತಾರಾ? ಸೋಮಾರಿತನ ಈಗಿನ ಮಕ್ಕಳಲ್ಲಿ ಕಾಮನ್. ಇದರಿಂದ ಮಕ್ಕಳನ್ನು ಹೊರತರೋದು ಹೇಗೆ? ಒಂದಿಷ್ಟು ಟಿಪ್ಸ್ ಮಕ್ಕಳನ್ನು ಈ ಸೋಮಾರಿತನದಿಂದ ಹೊರತರಲು ಕೊಂಚ ಸಹಾಯ ಮಾಡುತ್ತವೆ. ನಾವು ಚುರುಕಾಗಿರುವುದು:ಎಷ್ಟೋ ಮನೆಗಳಲ್ಲಿ ಪೋಷಕರೇ ಸೋಮಾರಿಗಳಾಗಿರುತ್ತಾರೆ. ಸಾಮಾನ್ಯವಾಗಿ ಮಕ್ಕಳು ಪೋಷಕರು ಹೇಳಿದ್ದನ್ನು ಕೇಳೋದಿಲ್ಲ. ಪೋಷಕರು ಮಾಡಿದ್ದನ್ನು ತಾವೂ ಮಾಡುತ್ತಾರೆ. ಅಪ್ಪ, ಅಮ್ಮ ಗ್ಯಾಜೆಟ್ಸ್‌ಗೆ ಎಡಿಕ್ಟ್ ಆಗಿ ಅದರಲ್ಲೇ ಮುಳುಗಿದ್ರೆ ಮಕ್ಕಳೂ ಅದನ್ನು ಫಾಲೋ ಮಾಡ್ತಾರೆ. ಅದಕ್ಕೆ ಮೊದಲು ನೀವು ನಿಮ್ಮ

ಮಕ್ಕಳು ಸಿಕ್ಕಾಪಟ್ಟೆ ಸೋಮಾರಿಗಳಾಗ್ತಿದ್ದಾರಾ?| ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ Read More »

ಜನರ ಮನ ಗೆದ್ದಿದ್ದ ರಾಮಾಯಣ/ ಮರುಪ್ರಸಾರದ ದಿನಾಂಕ ಘೋಷಿಸಿದ ಡಿಡಿ

ಸಮಗ್ರ ನ್ಯೂಸ್: ದೇಶದ ಜನರ ಮನ ಗೆದ್ದಿದ್ದ ರಮಾನಂದ್ ಸಾಗರ್ ಅವರ ನಿರ್ದೇಶನದ ರಾಮಾಯಣವನ್ನು ಮತ್ತೆ ಪ್ರಸಾರ ಮಾಡುವುದಾಗಿ ರಾಷ್ಟ್ರೀಯ ವಾಹಿನಿ ಡಿಡಿ ನ್ಯಾಷನಲ್ ಘೋಷಣೆ ಮಾಡಿದ್ದು, ಅದರಂತೆ ಇದೀಗ ಫೆಬ್ರವರಿ 5 ರಿಂದ ನೀವು ಪ್ರತಿದಿನ ಸಂಜೆ 6 ಗಂಟೆಗೆ ಹಾಗೂ ಮರುಪ್ರಸಾರವನ್ನು ಮರುದಿನ ಮಧ್ಯಾಹ್ನ 12 ಗಂಟೆಗೆ ವೀಕ್ಷಣೆ ಮಾಡಬಹುದು’ ಎಂದು ಧಾರಾವಾಹಿಯ ಪ್ರಸಾರದ ದಿನಾಂಕ ಹಾಗೂ ಸಮಯವನ್ನು ಡಿಡಿ ಪ್ರಕಟಿಸಿದೆ. ಈ ಮೆಗಾ ಸೀರಿಯಲ್‍ನಲ್ಲಿ ರಾಮನಾಗಿ ನಟಿಸಿದ್ದ ಅರುಣ್ ಗೋವಿಲ್, ಸೀತೆಯಾಗಿ ನಟಿಸಿದ್ದ

ಜನರ ಮನ ಗೆದ್ದಿದ್ದ ರಾಮಾಯಣ/ ಮರುಪ್ರಸಾರದ ದಿನಾಂಕ ಘೋಷಿಸಿದ ಡಿಡಿ Read More »

ಈ ಜ್ಯೂಸ್ ಬ್ಯುಸಿನೆಸ್ ಆರಂಭ ಮಾಡಿದ್ರೆ ಸಾಕು, ಲಕ್ಷಾಧಿಪತಿ ಆಗೋದಂತು ಪಕ್ಕಾ!

ಸಮಗ್ರ ನ್ಯೂಸ್: ಎಷ್ಟು ಲಾಭವು ನಿಮ್ಮ ಮಾರಾಟ ಹೇಗಿದೆ ಎಂಬುದರ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿರುತ್ತದೆ. ನೀವು ಪ್ರತಿ ಗ್ಲಾಸ್ ಜ್ಯೂಸ್ ಮೇಲೆ 50-70 ಪ್ರತಿಶತ ನಿವ್ವಳ ಲಾಭವನ್ನು ಪಡೆಯಬಹುದು. ಪ್ರತಿ ಋತುವಿನಲ್ಲಿ ಜ್ಯೂಸ್ ವ್ಯಾಪಾರ ನಡೆಯುತ್ತದೆ. ಈ ಬ್ಯುಸಿನೆಸ್ ಶುರು ಮಾಡೋಕೆ ನಿಮಗೆ ಅಂಗಡಿ, ಹಣ್ಣುಗಳು ಮತ್ತು ಕೆಲವು ಯಂತ್ರಗಳು ಬೇಕಾಗುತ್ತವೆ. ಇದರ ನಂತರ, ನಿಮ್ಮ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಜಿಲ್ಲೆಯ ಆಹಾರ ಪ್ರಾಧಿಕಾರದಿಂದ ಅನುಮತಿ ಪಡೆದು ನೀವು ಅಂಗಡಿಯನ್ನು ಪ್ರಾರಂಭಿಸಬಹುದು. ನಿಮ್ಮ ಅಂಗಡಿಯನ್ನು ಪ್ರಾರಂಭಿಸಿದಾಗ, ನೀವು

ಈ ಜ್ಯೂಸ್ ಬ್ಯುಸಿನೆಸ್ ಆರಂಭ ಮಾಡಿದ್ರೆ ಸಾಕು, ಲಕ್ಷಾಧಿಪತಿ ಆಗೋದಂತು ಪಕ್ಕಾ! Read More »

ಹೃದಯಾಫಾತ ಸೂಚಕ ಕಿಣ್ವಗಳು

ಸಮಗ್ರ ನ್ಯೂಸ್: ಹೃದಯ ಎನ್ನುವುದು ನಮ್ಮ ದೇಹದ ಅತೀ ಪ್ರಾಮುಖ್ಯವಾದ ಅಂಗವಾಗಿದ್ದು, ದಿನದ 24 ಗಂಟೆಯೂ ನಿರಂತರವಾಗಿ ಕೆಲಸ ಮಾಡುತ್ತಲೇ ಇರುತ್ತದೆ. ಇಂತಹಾ ಹೃದಯಕ್ಕೆ ಆಫಾತವಾಗಿ ಹೃದಯದ ಸ್ನಾಯುಗಳಿಗೆ ರಕ್ತದ ಪೂರೈಕೆ ನಿಂತು ಹಾನಿಯಾದಾಗ, ರಕ್ತದಲ್ಲಿ ಕೆಲವೊಂದು ಕಿಣ್ವಗಳು ಏರಿಕೆಯಾಗುತ್ತದೆ. ಹೃದಯದ ಘಾಸಿಗೊಂಡ ಸ್ನಾಯುಗಳಿಂದ ಬಿಡುಗಡೆಯಿಂದ ಈ ಕಿಣ್ವಗಳನ್ನು ಕಾರ್ಡಿಯಾಕ್ ಮಾರ್ಕರ್ ಅಥವಾ ಹೃದಯಾಘಾತ ಸೂಚಕ ಕಿಣ್ವಗಳು ಎಂದೂ ಕರೆಯುತ್ತಾರೆ. ಹೃದಯಾಫಾತ ಆದ ಕೂಡಲೇ ಈ ಕಿಣ್ವಗಳು ವಿಪರೀತವಾಗಿ ಏರಿಕೆ ಕಾಣುತ್ತದೆ. ಹೃದಯದ ಆಘಾತದ ಲಕ್ಷಣಗಳಾದ ಎದೆನೋವು,

ಹೃದಯಾಫಾತ ಸೂಚಕ ಕಿಣ್ವಗಳು Read More »