-ದೇಶ ಕೋಶ

ಜನರ ಮನ ಗೆದ್ದಿದ್ದ ರಾಮಾಯಣ/ ಮರುಪ್ರಸಾರದ ದಿನಾಂಕ ಘೋಷಿಸಿದ ಡಿಡಿ

ಸಮಗ್ರ ನ್ಯೂಸ್: ದೇಶದ ಜನರ ಮನ ಗೆದ್ದಿದ್ದ ರಮಾನಂದ್ ಸಾಗರ್ ಅವರ ನಿರ್ದೇಶನದ ರಾಮಾಯಣವನ್ನು ಮತ್ತೆ ಪ್ರಸಾರ ಮಾಡುವುದಾಗಿ ರಾಷ್ಟ್ರೀಯ ವಾಹಿನಿ ಡಿಡಿ ನ್ಯಾಷನಲ್ ಘೋಷಣೆ ಮಾಡಿದ್ದು, ಅದರಂತೆ ಇದೀಗ ಫೆಬ್ರವರಿ 5 ರಿಂದ ನೀವು ಪ್ರತಿದಿನ ಸಂಜೆ 6 ಗಂಟೆಗೆ ಹಾಗೂ ಮರುಪ್ರಸಾರವನ್ನು ಮರುದಿನ ಮಧ್ಯಾಹ್ನ 12 ಗಂಟೆಗೆ ವೀಕ್ಷಣೆ ಮಾಡಬಹುದು’ ಎಂದು ಧಾರಾವಾಹಿಯ ಪ್ರಸಾರದ ದಿನಾಂಕ ಹಾಗೂ ಸಮಯವನ್ನು ಡಿಡಿ ಪ್ರಕಟಿಸಿದೆ. ಈ ಮೆಗಾ ಸೀರಿಯಲ್‍ನಲ್ಲಿ ರಾಮನಾಗಿ ನಟಿಸಿದ್ದ ಅರುಣ್ ಗೋವಿಲ್, ಸೀತೆಯಾಗಿ ನಟಿಸಿದ್ದ […]

ಜನರ ಮನ ಗೆದ್ದಿದ್ದ ರಾಮಾಯಣ/ ಮರುಪ್ರಸಾರದ ದಿನಾಂಕ ಘೋಷಿಸಿದ ಡಿಡಿ Read More »

ಈ ಜ್ಯೂಸ್ ಬ್ಯುಸಿನೆಸ್ ಆರಂಭ ಮಾಡಿದ್ರೆ ಸಾಕು, ಲಕ್ಷಾಧಿಪತಿ ಆಗೋದಂತು ಪಕ್ಕಾ!

ಸಮಗ್ರ ನ್ಯೂಸ್: ಎಷ್ಟು ಲಾಭವು ನಿಮ್ಮ ಮಾರಾಟ ಹೇಗಿದೆ ಎಂಬುದರ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿರುತ್ತದೆ. ನೀವು ಪ್ರತಿ ಗ್ಲಾಸ್ ಜ್ಯೂಸ್ ಮೇಲೆ 50-70 ಪ್ರತಿಶತ ನಿವ್ವಳ ಲಾಭವನ್ನು ಪಡೆಯಬಹುದು. ಪ್ರತಿ ಋತುವಿನಲ್ಲಿ ಜ್ಯೂಸ್ ವ್ಯಾಪಾರ ನಡೆಯುತ್ತದೆ. ಈ ಬ್ಯುಸಿನೆಸ್ ಶುರು ಮಾಡೋಕೆ ನಿಮಗೆ ಅಂಗಡಿ, ಹಣ್ಣುಗಳು ಮತ್ತು ಕೆಲವು ಯಂತ್ರಗಳು ಬೇಕಾಗುತ್ತವೆ. ಇದರ ನಂತರ, ನಿಮ್ಮ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಜಿಲ್ಲೆಯ ಆಹಾರ ಪ್ರಾಧಿಕಾರದಿಂದ ಅನುಮತಿ ಪಡೆದು ನೀವು ಅಂಗಡಿಯನ್ನು ಪ್ರಾರಂಭಿಸಬಹುದು. ನಿಮ್ಮ ಅಂಗಡಿಯನ್ನು ಪ್ರಾರಂಭಿಸಿದಾಗ, ನೀವು

ಈ ಜ್ಯೂಸ್ ಬ್ಯುಸಿನೆಸ್ ಆರಂಭ ಮಾಡಿದ್ರೆ ಸಾಕು, ಲಕ್ಷಾಧಿಪತಿ ಆಗೋದಂತು ಪಕ್ಕಾ! Read More »

ಹೃದಯಾಫಾತ ಸೂಚಕ ಕಿಣ್ವಗಳು

ಸಮಗ್ರ ನ್ಯೂಸ್: ಹೃದಯ ಎನ್ನುವುದು ನಮ್ಮ ದೇಹದ ಅತೀ ಪ್ರಾಮುಖ್ಯವಾದ ಅಂಗವಾಗಿದ್ದು, ದಿನದ 24 ಗಂಟೆಯೂ ನಿರಂತರವಾಗಿ ಕೆಲಸ ಮಾಡುತ್ತಲೇ ಇರುತ್ತದೆ. ಇಂತಹಾ ಹೃದಯಕ್ಕೆ ಆಫಾತವಾಗಿ ಹೃದಯದ ಸ್ನಾಯುಗಳಿಗೆ ರಕ್ತದ ಪೂರೈಕೆ ನಿಂತು ಹಾನಿಯಾದಾಗ, ರಕ್ತದಲ್ಲಿ ಕೆಲವೊಂದು ಕಿಣ್ವಗಳು ಏರಿಕೆಯಾಗುತ್ತದೆ. ಹೃದಯದ ಘಾಸಿಗೊಂಡ ಸ್ನಾಯುಗಳಿಂದ ಬಿಡುಗಡೆಯಿಂದ ಈ ಕಿಣ್ವಗಳನ್ನು ಕಾರ್ಡಿಯಾಕ್ ಮಾರ್ಕರ್ ಅಥವಾ ಹೃದಯಾಘಾತ ಸೂಚಕ ಕಿಣ್ವಗಳು ಎಂದೂ ಕರೆಯುತ್ತಾರೆ. ಹೃದಯಾಫಾತ ಆದ ಕೂಡಲೇ ಈ ಕಿಣ್ವಗಳು ವಿಪರೀತವಾಗಿ ಏರಿಕೆ ಕಾಣುತ್ತದೆ. ಹೃದಯದ ಆಘಾತದ ಲಕ್ಷಣಗಳಾದ ಎದೆನೋವು,

ಹೃದಯಾಫಾತ ಸೂಚಕ ಕಿಣ್ವಗಳು Read More »

ಅಯೋಧ್ಯೆಯಲ್ಲಿ ಮತ್ತೆ ರಾಮನ ಪಟ್ಟಾಭಿಷೇಕ

ಸಮಗ್ರ ನ್ಯೂಸ್:ಇಷ್ಟು ವರ್ಷಗಳ ಕಾಲ ವನವಾಸದಲ್ಲಿದ್ದ ರಾಮನಿಗೆ ಮರಳಿ ತನ್ನ ಸ್ವಂತ ಸ್ಥಳದಲ್ಲಿ ಪಟ್ಟಾಭಿಷೇಕವಾಗುತ್ತಿರುವುದನ್ನು ಕಣ್ತುಂಬಿಕೊಳ್ಳಲು ಕೆಲವೇ ದಿನಗಳು ಬಾಕಿ ಉಳಿದಿವೆ. ಕೋಟ್ಯಾಂತರ ಜನರ ರಾಮರಾಜ್ಯದ ಕನಸು ನನಸಾಗುವ ಅಮೃತಘಳಿಗೆ ಎದುರಾಗುತ್ತಿದೆ. ಆ ಒಂದು ಸುಸಂದರ್ಭಕ್ಕೆ ಸಾಕ್ಷಿಯಾಗಲು ಇಡೀ ಹಿಂದೂಸ್ತಾನವೇ ಕ್ಷಣಗಣನೆಗೆ ಸಿದ್ಧವಾಗಿದೆ. ಎಷ್ಟೋ ಹೋರಾಟಗಳು, ಎಷ್ಟೋ ಸಾವುಗಳು, ಅದೆಷ್ಟೋ ಚಳುವಳಿಗಳು, ತ್ಯಾಗ-ಬಲಿದಾನಗಳ ಫಲವಾಗಿ ಇಂದು ಭಾರತೀಯರು ರಾಮನ ರಾಜ್ಯವನ್ನು ಮರಳಿ ಕಟ್ಟುವಂತಾಗಿದೆ. ಶತಮಾನಗಳ ಹೋರಾಟದ ಫಲವಾಗಿ ಇಂದು ರಾಮನ ಜನ್ಮಭೂಮಿ ಹಿಂದೂಗಳದ್ದೇ ಆಗಿದೆ. ವಿಶ್ವಮಟ್ಟದಲ್ಲಿ ಭಾರತ

ಅಯೋಧ್ಯೆಯಲ್ಲಿ ಮತ್ತೆ ರಾಮನ ಪಟ್ಟಾಭಿಷೇಕ Read More »

Boycott ಮಾಲ್ಡೀವ್ಸ್… ಪ್ರಧಾನಿ ಮೋದಿ ಲಕ್ಷದ್ವೀಪ ಭೇಟಿಗೆ ಲೇವಡಿ ಮಾಡಿದ ಮಾಲ್ಡೀವ್ಸ್​ ಸಚಿವ

ಸಮಗ್ರ ನ್ಯೂಸ್: ಇತ್ತೀಚೆಗೆ ಪ್ರಧಾನಿ ಮೋದಿ ಲಕ್ಷದ್ವೀಪ ಭೇಟಿ ಕೊಟ್ಟಿದ್ದ ಪೋಟೋ ವೈರಲ್ ಆಗಿತ್ತು ಈ ಕುರಿತು ಲೇವಡಿ ಮಾಡಿದ್ದ ಮಾಲ್ಡೀವ್ಸ್​ ಸಚಿವರಿಗೆ ಭಾರತೀಯರು ತಿರುಗೇಟು ನೀಡಿದ್ದಾರೆ. ಪ್ರವಾಸೋದ್ಯಮವನ್ನೇ ನಂಬಿ ಕುಳಿತಿರುವ ಮಾಲ್ಡೀವ್ಸ್​ ಇದರಿಂದ ಸಾಕಷ್ಟು ಪ್ರವಾಸಿಗರನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದರು. ಪ್ರಧಾನಿ ಮೋದಿಯವರ ಲಕ್ಷದ್ವೀಪ ಭೇಟಿಯ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಭಾರತದಲ್ಲಿ ಮಾಲ್ಡೀವ್ಸ್ ಮತ್ತು ಲಕ್ಷದ್ವೀಪಗಳ ನಡುವಿನ ಹೋಲಿಕೆಗಳು ಪ್ರಾರಂಭವಾದವು. ಮಾಲ್ಡೀವ್ಸ್​

Boycott ಮಾಲ್ಡೀವ್ಸ್… ಪ್ರಧಾನಿ ಮೋದಿ ಲಕ್ಷದ್ವೀಪ ಭೇಟಿಗೆ ಲೇವಡಿ ಮಾಡಿದ ಮಾಲ್ಡೀವ್ಸ್​ ಸಚಿವ Read More »

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ/ ಒಪ್ಪಿಗೆ ನೀಡಿದ ಥಾಯ್ಲೆಂಡ್ ಸಚಿವ ಸಂಪುಟ

ಜಗತ್ತಿನಾದ್ಯಂತ ಚರ್ಚೆಯಲ್ಲಿರುವ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ವಿಚಾರ ಇದೀಗ ಥಾಯ್ಲೆಂಡ್‍ನಲ್ಲಿ ಮುಂಚೂಣಿಗೆ ಬಂದಿದ್ದು, ಸಲಿಂಗ ವಿವಾಹಕ್ಕೆ ಒಪ್ಪಿಗೆ ನೀಡುವ ಹಿನ್ನಲೆಯಲ್ಲಿ ನಾಗರಿಕ ಸಂಹಿತೆ ಕಾಯ್ದೆಯ ತಿದ್ದುಪಡಿಗೆ ಥಾಯ್ಲೆಂಡ್ ಸರ್ಕಾರ ಒಪ್ಪಿಗೆ ನೀಡಿದೆ. ಇದು ಕಾನೂನಾಗಿ ಪರಿವರ್ತನೆಯಾದಲ್ಲಿ, ನೇಪಾಳ ಮತ್ತು ತೈವಾನ್ ದೇಶಗಳ ನಂತರ ಸಲಿಂಗ ವಿವಾಹಕ್ಕೆ ಅನುಮತಿ ನೀಡಿದ ಮೂರನೇ ದೇಶವಾಗಿ ಥಾಯ್ಲೆಂಡ್ ಗುರುತಿಸಲ್ಪಡಲಿದೆ. ಈ ತಿದ್ದುಪಡಿಯು ಥಾಯ್ಲೆಂಡ್‍ನಲ್ಲಿ ಇನ್ನು ಮುಂದೆ ಸಲಿಂಗ ದಂಪತಿಗಳಿಗೆ ಪತಿ ಮತ್ತು ಪತ್ನಿ ಎಂಬ ಪದಗಳಿಗೆ ಬದಲಾಗಿ ವ್ಯಕ್ತಿಗಳು ಮತ್ತು

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ/ ಒಪ್ಪಿಗೆ ನೀಡಿದ ಥಾಯ್ಲೆಂಡ್ ಸಚಿವ ಸಂಪುಟ Read More »

ಮಾಲ್ಡೀವ್ಸ್ ನಿಂದ ಸೇನೆ ಹಿಂತೆಗೆದುಕೊಳ್ಳಲು ಭಾರತಕ್ಕೆ ಸೂಚನೆ

ಸಮಗ್ರ ನ್ಯೂಸ್: ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಪ್ರಮಾಣ ವಚನ ಸ್ವೀಕರಿಸಿದ ಒಂದು ದಿನದ ನಂತರ, ದೇಶದಿಂದ ಭಾರತೀಯ ಸೇನೆ ಹಿಂದೆಗೆದುಕೊಳ್ಳುವಂತೆ, ಅಲ್ಲಿನ ಸರ್ಕಾರವು ಅಧಿಕೃತವಾಗಿ ಭಾರತಕ್ಕೆ ಸೂಚಿಸಿದೆ. ಹೊಸದಾಗಿ ಆಯ್ಕೆಯಾದ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರ ಕಚೇರಿಯಿಂದ ಶನಿವಾರ ಈ ಘೋಷಣೆ ಮಾಡಲಾಗಿದೆ. ರಾಷ್ಟ್ರಪತಿಗಳ ಕಚೇರಿಯಲ್ಲಿ ಕೇಂದ್ರ ಸಚಿವ ಕಿರಣ್ ರಿಜಿಜು ಅವರನ್ನು ಭೇಟಿಯಾದಾಗ ಅಧ್ಯಕ್ಷ ಮುಯಿಝು ಅವರು ಔಪಚಾರಿಕವಾಗಿ ಈ ಬಗ್ಗೆ ವಿನಂತಿಸಿದರು ಎಂದು ಪ್ರಕಟಣೆ ತಿಳಿಸಿದೆ. ಭೂ ವಿಜ್ಞಾನ ಸಚಿವರಾಗಿರುವ

ಮಾಲ್ಡೀವ್ಸ್ ನಿಂದ ಸೇನೆ ಹಿಂತೆಗೆದುಕೊಳ್ಳಲು ಭಾರತಕ್ಕೆ ಸೂಚನೆ Read More »

ಬಿಜೆಪಿ ಅಧಿಕಾರಕ್ಕೆ ಬಂದರೆ ಅಯೋಧ್ಯೆಗೆ ಉಚಿತ ಪ್ರವಾಸ..! ಅಮಿತ್ ಶಾ ಭರವಸೆ

ಸಮಗ್ರ ಸಮಾಚಾರ: ಮಧ್ಯಪ್ರದೇಶ ಚುನಾವಣೆಗೂ ಮೊದಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಜನತೆಗೆ ಗುಡ್​ ನ್ಯೂಸ್ ನೀಡಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ಶ್ರೀರಾಮನ ಉಚಿತ ದರ್ಶನ ವ್ಯವಸ್ಥೆಯ ಭರವಸೆ ನೀಡಿದ್ದಾರೆ. ಉತ್ತರ ಪ್ರದೇಶದ ಅಯೋಧ್ಯೆ ರಾಮಮಂದಿರಕ್ಕೆ ಹಂತ ಹಂತವಾಗಿ ಮಧ್ಯಪ್ರದೇಶದ ಜನರನ್ನು ಕರೆದುಕೊಂಡು ಹೋಗಲಾಗುವುದು ಎಂದು ಹೇಳಿದ್ದಾರೆ. ಮಧ್ಯಪ್ರದೇಶದಲ್ಲಿ ಚುನಾವಣಾ ಪ್ರಚಾರಕ್ಕೆ ಇನ್ನೆರಡು ದಿನ ಮಾತ್ರ ಬಾಕಿ ಉಳಿದಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳ ಮುಖಂಡರು ಪ್ರಚಾರ ಕಾರ್ಯ ಚುರುಕುಗೊಳಿಸಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬಂದರೆ ಅಯೋಧ್ಯೆಗೆ ಉಚಿತ ಪ್ರವಾಸ..! ಅಮಿತ್ ಶಾ ಭರವಸೆ Read More »

ಡಾಲರ್ ಎದುರು ಸಾರ್ವಕಾಲಿಕ ಕುಸಿತ ಕಂಡ ರೂಪಾಯಿ

ಸಮಗ್ರ ನ್ಯೂಸ್: ಜಾಗತಿಕ ಮಾರುಕಟ್ಟೆಗಳಲ್ಲಿನ ಅಪಾಯದ ನಿರಾಸಕ್ತಿ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳಿಂದಾಗಿ ರೂಪಾಯಿ ಮೌಲ್ಯವು ಸತತ ನಾಲ್ಕನೇ ದಿನವೂ ಯುಎಸ್ ಡಾಲರ್ ವಿರುದ್ಧ 13 ಪೈಸೆ ಕುಸಿದು ಸಾರ್ವಕಾಲಿಕ ಕನಿಷ್ಠ ಮಟ್ಟ ₹ 83.29 ಕ್ಕೆ (ತಾತ್ಕಾಲಿಕ) ತಲುಪಿದೆ. ಇಂಟರ್ಬ್ಯಾಂಕ್ ವಿದೇಶಿ ವಿನಿಮಯದಲ್ಲಿ, ದೇಶೀಯ ಘಟಕವು ಡಾಲರ್ ವಿರುದ್ಧ 83.09 ಕ್ಕೆ ಪ್ರಾರಂಭವಾಯಿತು ಮತ್ತು ಗ್ರೀನ್ಬ್ಯಾಕ್ ವಿರುದ್ಧ 83.09 ರಿಂದ 83.30 ರ ವ್ಯಾಪ್ತಿಯಲ್ಲಿ ವಹಿವಾಟು ನಡೆಸಿತು. ಅಂತಿಮವಾಗಿ ಡಾಲರ್ ಎದುರು ರೂಪಾಯಿ ದಾಖಲೆಯ

ಡಾಲರ್ ಎದುರು ಸಾರ್ವಕಾಲಿಕ ಕುಸಿತ ಕಂಡ ರೂಪಾಯಿ Read More »

ಏರ್ ರೈಫಲ್‌ನಲ್ಲಿ ಚಿನ್ನ ಗೆದ್ದ ಭಾರತದ ಇಳವೆನ್ನಿಲಾ ವಾಳರಿವನ್‌

ಸಮಗ್ರ ನ್ಯೂಸ್: ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆಯುತ್ತಿರುವ ಐಎಸ್‌ಎಸ್‌ಎಫ್ ವಿಶ್ವಕಪ್ 2023 ರಲ್ಲಿ ಭಾರತದ ಶೂಟರ್ ಇಳವೆನ್ನಿಲಾ ವಾಳರಿವನ್, ಮಹಿಳೆಯರ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಜಯಿಸಿದ್ದಾರೆ. ಒಲಿಂಪಿಯನ್ ಇಳವೆನ್ನಿಲಾ ವಾಳರಿವನ್ (Elavenil Valarivan) ಫೈನಲ್‌ ಸುತ್ತಿನಲ್ಲಿ 24 ಪ್ರಯತ್ನಗಳಲ್ಲಿ 252.2 ಪಾಯಿಂಟ್ಸ್‌ಗಳೊಂದಿಗೆ ಚಿನ್ನಕ್ಕೆ ಮುತ್ತಿಟ್ಟಿದ್ದಾರೆ. ಫ್ರಾನ್ಸ್‌ನ ಓಸಿಯಾನ್ ಮುಲ್ಲರ್, 251.9 ಪಾಯಿಂಟ್ಸ್‌ಗಳೊಂದಿಗೆ ಬೆಳ್ಳಿ ಹಾಗೂ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಜಿಯಾಲೆ ಜಾಂಗ್, 229.0 ಪಾಯಿಂಟ್ಸ್‌ನೊಂದಿಗೆ ಕಂಚಿನ ಪದಕ ಗೆದ್ದಿದ್ದಾರೆ.

ಏರ್ ರೈಫಲ್‌ನಲ್ಲಿ ಚಿನ್ನ ಗೆದ್ದ ಭಾರತದ ಇಳವೆನ್ನಿಲಾ ವಾಳರಿವನ್‌ Read More »