ಜನರ ಮನ ಗೆದ್ದಿದ್ದ ರಾಮಾಯಣ/ ಮರುಪ್ರಸಾರದ ದಿನಾಂಕ ಘೋಷಿಸಿದ ಡಿಡಿ
ಸಮಗ್ರ ನ್ಯೂಸ್: ದೇಶದ ಜನರ ಮನ ಗೆದ್ದಿದ್ದ ರಮಾನಂದ್ ಸಾಗರ್ ಅವರ ನಿರ್ದೇಶನದ ರಾಮಾಯಣವನ್ನು ಮತ್ತೆ ಪ್ರಸಾರ ಮಾಡುವುದಾಗಿ ರಾಷ್ಟ್ರೀಯ ವಾಹಿನಿ ಡಿಡಿ ನ್ಯಾಷನಲ್ ಘೋಷಣೆ ಮಾಡಿದ್ದು, ಅದರಂತೆ ಇದೀಗ ಫೆಬ್ರವರಿ 5 ರಿಂದ ನೀವು ಪ್ರತಿದಿನ ಸಂಜೆ 6 ಗಂಟೆಗೆ ಹಾಗೂ ಮರುಪ್ರಸಾರವನ್ನು ಮರುದಿನ ಮಧ್ಯಾಹ್ನ 12 ಗಂಟೆಗೆ ವೀಕ್ಷಣೆ ಮಾಡಬಹುದು’ ಎಂದು ಧಾರಾವಾಹಿಯ ಪ್ರಸಾರದ ದಿನಾಂಕ ಹಾಗೂ ಸಮಯವನ್ನು ಡಿಡಿ ಪ್ರಕಟಿಸಿದೆ. ಈ ಮೆಗಾ ಸೀರಿಯಲ್ನಲ್ಲಿ ರಾಮನಾಗಿ ನಟಿಸಿದ್ದ ಅರುಣ್ ಗೋವಿಲ್, ಸೀತೆಯಾಗಿ ನಟಿಸಿದ್ದ […]
ಜನರ ಮನ ಗೆದ್ದಿದ್ದ ರಾಮಾಯಣ/ ಮರುಪ್ರಸಾರದ ದಿನಾಂಕ ಘೋಷಿಸಿದ ಡಿಡಿ Read More »