ಸರ್ಕಾರದ ಮೇಲಿನ ಮಾಧ್ಯಮಗಳ ಟೀಕೆಯನ್ನು ದೇಶದ್ರೋಹ ಎಂದು ಪರಿಗಣಿಸಲಾಗದು: ಸುಪ್ರೀಂ
ನವದೆಹಲಿ: ಸರ್ಕಾರದ ಕೆಲಸಗಳು ಅಥವಾ ನೀತಿ-ನಿಯಮಗಳನ್ನು ಟೀಕಿಸಿ ಮಾಧ್ಯಮಗಳು ವರದಿ ಮಾಡಿದರೆ ಅದನ್ನು ದೇಶದ್ರೋಹ ಎಂದು ಪರಿಗಣಿಸಲಾಗದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಆಂಧ್ರ ಪ್ರದೇಶ ಸರ್ಕಾರದ ವಿರುದ್ಧ ಅಲ್ಲಿನ ಟಿವಿ5 ಹಾಗೂ ಎಬಿಎನ್ ಆಂಧ್ರಜ್ಯೋತಿ ಸುದ್ದಿವಾಹಿನಿಗಳು ಅಲ್ಲಿನ ಸಂಸದರೊಬ್ಬರ ನಿಲುವನ್ನು ಪ್ರಕಟಿಸಿ, ದೇಶದ್ರೋಹ ಆರೋಪ ಎದುರಿಸುತ್ತಿದ್ದವು. ಈ ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ವೇಳೆ, ಸುಪ್ರೀಂಕೋರ್ಟ್ ಟಿವಿ ಚಾನೆಲ್ ಗಳ ಮೇಲೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ ನೀಡಿದೆ. ದೇಶದ್ರೋಹ ಸೇರಿದಂತೆ […]
ಸರ್ಕಾರದ ಮೇಲಿನ ಮಾಧ್ಯಮಗಳ ಟೀಕೆಯನ್ನು ದೇಶದ್ರೋಹ ಎಂದು ಪರಿಗಣಿಸಲಾಗದು: ಸುಪ್ರೀಂ Read More »