ಪ್ರವಾಸಿ ತಾಣ

ಅಕ್ಕ- ತಂಗಿಯರ ವರಿಸಿದ ಮತ್ತೊಬ್ಬ ಯುವಕ!

ತೆಲಂಗಾಣ: ಈ ಹಿಂದೆ ಕೋಲಾರದ ಉಮಾಪತಿ ಎಂಬ ಯುವಕ ಅಕ್ಕತಂಗಿಯರನ್ನು ವರಿಸಿ ರಾಜ್ಯಾದ್ಯಂತ ಸುದ್ದಿಯಾಗಿ, ಬಳಿಕ ಕಂಬಿ ಸೇರಿದ್ದ ಘಟನೆ ಮರೆಯುವಾಗಲೇ ಇಂತದ್ದೇ ಮದುವೆಯೋಗ ಮತ್ತೊಬ್ಬನಿಗೆ ಒಲಿದಿದ್ದು, ಆತನೊಂದಿಗೆ ಒಮ್ಮೆಲೆ ಇಬ್ಬರು ಯುವತಿಯರು ಸಪ್ತಪದಿ ತುಳಿದಿದ್ದಾರೆ. ಅಂದಹಾಗೆ ವಧುಗಳಿಬ್ಬರೂ ಒಡಹುಟ್ಟಿದವರು! ತೆಲಂಗಾಣ ರಾಜ್ಯದ ಮೆದಕ್​ ಜಿಲ್ಲೆಯ ಕೋಲ್ಚರಂ ಪಂಚಾಯಿತಿ ವ್ಯಾಪ್ತಿಯ ಅನ್ಸಾನ್ ಪಲ್ಲಿ ಗ್ರಾಮದಲ್ಲಿ ಇಂತದ್ದೊಂದು ಮದುವೆ ನಡೆದಿದೆ. ಗ್ರಾಮದ ಗೋಪಾಲ ವೆಂಕಟೇಶ್ ಎಂಬುವರ ಮಕ್ಕಳಾದ ಸ್ವಾತಿ ಮತ್ತು ಶ್ವೇತಾ ಇಬ್ಬರೂ ಒಬ್ಬನನ್ನೇ ಮದುವೆ ಆಗಿದ್ದಾರೆ. ಅಕ್ಕ […]

ಅಕ್ಕ- ತಂಗಿಯರ ವರಿಸಿದ ಮತ್ತೊಬ್ಬ ಯುವಕ! Read More »

“ರಿಷಭ್ ಒಬ್ಬ ಫೆಂಟಾಸ್ಟಿಕ್ ಪ್ಲೇಯರ್” ಸಹಾ ನಿಸ್ವಾರ್ಥತೆಗೆ ಕ್ರಿಕೆಟ್ ವಲಯ ದಿಲ್ ಖುಷ್

ಕೊಲ್ಕತ್ತಾ: “ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ ಟೂರ್ನಿಯ ಕಳೆದ ಕೆಲ ಪಂದ್ಯಗಳಲ್ಲಿ ರಿಷಬ್ ಪಂತ್ ಅಮೋಘ ಆಟವಾಡಿದ್ದಾರೆ . ಹೀಗಾಗಿ ಮುಂಬರುವ ಉಧ್ಟಾಟನಾ ಆವೃತಿಯ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಮತ್ತು ಇಂಗ್ಲೆಂಡ್ ಪ್ರವಾಸದಲ್ಲೂ ಅವರೇ ನನ್ನ ಮೊದಲ ಆಯ್ಕೆಯ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್” ಎಂದಿರುವ ಭಾರತ ಟೆಸ್ಟ್ ಕ್ರಿಕೆಟ್ ತಂಡದ ಅನುಭವಿ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಅವರ ಮಾತಿಗೆ ಕ್ರಿಕೆಟ್ ವಲಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸ್ಪೋರ್ಟ್ಸ್ ಚಾನೆಲ್ ಒಂದರ ಸಂದರ್ಶನದಲ್ಲಿ  ಮಾತನಾಡಿದ್ದ ವೃದ್ಧಿಮಾನ್, ನಾನಿನ್ನು ಅವಕಾಶಕ್ಕಾಗಿ

“ರಿಷಭ್ ಒಬ್ಬ ಫೆಂಟಾಸ್ಟಿಕ್ ಪ್ಲೇಯರ್” ಸಹಾ ನಿಸ್ವಾರ್ಥತೆಗೆ ಕ್ರಿಕೆಟ್ ವಲಯ ದಿಲ್ ಖುಷ್ Read More »

ಮೇ.26ಕ್ಕೆ ವರ್ಷದ ಮೊದಲ ಚಂದ್ರಗ್ರಹಣ
ಭಾರತದಲ್ಲಿ ಗೋಚರಿಸಲಿದೆ ವೈಶಾಖ ಪೂರ್ಣಿಮೆಯ ‘ಬ್ಲಡ್ ಮೂನ್’

ನವದೆಹಲಿ : 2021 ನೇ ವರ್ಷದ ಮೊದಲ ಚಂದ್ರಗ್ರಹಣ ಮೇ. 26 ನೇ ದಿನಾಂಕದಂದು ವೈಶಾಖ ಪೂರ್ಣಿಮೆಯ ದಿನದಂದು ಗೋಚರಿಸಲಿದೆ. ಮೇ. 26 ರ ಸಂಜೆ ಆರಂಭವಾಗುವ ಗ್ರಹಣವು ಭಾರತದ ಪೂರ್ವ ದಿಕ್ಕಿನ ರಾಜ್ಯಗಳಾದ ಅರುಣಾಚಲ ಪ್ರದೇಶ, ಮಿಜೋರಾಂ, ನಾಗಾಲ್ಯಾಂಡ್, ಪೂರ್ವ ಓರಿಸ್ಸಾ, ಮಣಿಪುರ, ತ್ರಿಪುರ, ಅಸ್ಸಾಂ ಮತ್ತು ಮೇಘಾಲಯಗಳಲ್ಲಿ ಗ್ರಹಣ ಗೋಚರಿಸಲಿದೆ. ಭಾರತ ಹೊರತುಪಡಿಸಿ ಜಪಾನ್, ಬಾಂಗ್ಲಾದೇಶ, ಸಿಂಗಾಪುರ, ಬರ್ಮಾ, ದಕ್ಷಿಣ ಕೋರಿಯಾ, ಫಿಲಿಪೀನ್ಸ್, ಉತ್ತರ ಹಾಗೂ ದಕ್ಷಿಣ ಅಮೆರಿಕ, ಹಿಂದೂ ಮಹಾಸಾಗರ ಪ್ರದೇಶಗಳಲ್ಲಿ ಚಂದ್ರ

ಮೇ.26ಕ್ಕೆ ವರ್ಷದ ಮೊದಲ ಚಂದ್ರಗ್ರಹಣ
ಭಾರತದಲ್ಲಿ ಗೋಚರಿಸಲಿದೆ ವೈಶಾಖ ಪೂರ್ಣಿಮೆಯ ‘ಬ್ಲಡ್ ಮೂನ್’
Read More »

ನನ್ನ ಜೊತೆಗೆ ಮಧುಮಂಚಕ್ಕೆ ಬಾ, ಬೇಕಾದ್ದು ಕೊಡುವೆ! ಪ್ರೊಫೆಸರ್ ನ ಈ ಆಫರ್ ಗೆ ನಟಿ ಕಂಗಾಲು

ಚೆನ್ನೈ.ಮೇ22: ಇಂತದ್ದೊಂದು ದಿಗಿಲುಗೊಳ್ಳುವ ಆಫರ್ ಬಂದಿದ್ದು ತಮಿಳು ಚಿತ್ರರಂಗದ ಬಲು ಬೇಡಿಕೆಯ ನಟಿ ಹಾಗೂ ಗಾಯಕಿ ಸೌಂದರ್ಯ ನಂದಕುಮಾರ್ ರವರಿಗೆ.  ಗಾಯಕಿಯಾಗಿ ಚಿತ್ರರಂಗಕ್ಕೆ ಬಂದ ಸೌಂದರ್ಯ ರಜನಿಕಾಂತ್ ನಟನೆಯ ಕಬಾಲಿ, ವಿಜಯ್ ಮಾಸ್ಟರ್ ನಟನೆಯ ಚಿತ್ರಗಳಲ್ಲಿ ನಟಿಸಿ ಹೆಸರು ಗಳಿಸಿದಾಕೆ.ಇತ್ತೀಚಿನ ದಿನಗಳಲ್ಲಿ ನಟಿಯರು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ. ಪ್ರತಿಯೊಂದು ವಿಚಾರಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ತನ್ನ ಸಿನಿಮಾರಂಗದ ವಿಚಾರಗಳನ್ನು ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದ ನಟಿ ಸೌಂದರ್ಯಾ ಬಾಲ ನಂದಕುಮಾರ್ ಅವರಿಗೂ ಹೀಗೆಯೇ ಆಗಿದೆ. ಪ್ರಾಧ್ಯಾಪಕನೋರ್ವ ತಮ್ಮ ಜತೆ

ನನ್ನ ಜೊತೆಗೆ ಮಧುಮಂಚಕ್ಕೆ ಬಾ, ಬೇಕಾದ್ದು ಕೊಡುವೆ! ಪ್ರೊಫೆಸರ್ ನ ಈ ಆಫರ್ ಗೆ ನಟಿ ಕಂಗಾಲು Read More »

ಮದುವೆಯಾಗುವುದಾಗಿ ಲಿವಿಂಗ್ ಟುಗೆದೆರ್ : ಕೊನೆಗೇನಾಯಿತು ನೀವೇ ಓದಿ

ಮುಂಬೈ: ಮದುವೆಯಾಗುವುದಾಗಿ ನಂಬಿಸಿ ಲಿವಿಂಗ್ ಟುಗೆದರ್ ಸಂಬಂಧ ಬೆಳೆಸಿದ ಬಾಲಿವುಡ್ ನಟಿಯೊಬ್ಬರ ಬಾಡಿಗಾರ್ಡ್ ಮೇಲೆ ಅತ್ಯಾಚಾರದ ಕೇಸ್ ದಾಖಲಾಗಿದೆ. ಈ ಬಾಡಿಗಾರ್ಡ್ ಕರ್ನಾಟಕ ಮೂಲದ ವ್ಯಕ್ತಿ ಎಂದೂ ಹೇಳಲಾಗುತ್ತಿದೆ. ಸುಮಾರು ಎಂಟು ವರ್ಷಗಳ ಹಿಂದೆ ಮುಂಬೈನ ಬ್ಯೂಟಿಷಿಯನ್ ಜೊತೆ ಸ್ನೇಹ ಬೆಳೆಸಿಕೊಂಡಿದ್ದ ಆತ ಮದುವೆಯಾಗುವುದಾಗಿ ನಂಬಿಸಿ ಆಕೆ ಜೊತೆ ಲಿವಿಂಗ್ ಟುಗೆದರ್ ನಲ್ಲಿದ್ದ. ಈ ವೇಳೆ ಆಕೆ ಜೊತೆ ಲೈಂಗಿಕ ಸಂಬಂಧ ಕೂಡ ಮುಂದುವರಿಸಿದ್ದ. ಮದುವೆ ವಿಚಾರ ಬಂದಾಗ ಅದನ್ನು ಕಡೆಗಣಿಸುತ್ತಿದ್ದ. ಆದರೆ ಕುಟುಂಬದಲ್ಲಿ ಆರ್ಥಿಕ ಸಮಸ್ಯೆ

ಮದುವೆಯಾಗುವುದಾಗಿ ಲಿವಿಂಗ್ ಟುಗೆದೆರ್ : ಕೊನೆಗೇನಾಯಿತು ನೀವೇ ಓದಿ Read More »

ಗಂಡ ಹೊರಹೋದಾಗ ಹೆಂಡತಿ ನಂಬರ್ ಬ್ಯುಸಿ: ರೋಸಿಹೋದ ಪತಿರಾಯ ಏನ್ಮಾಡಿದ ಗೊತ್ತೇ?

ತಮಿಳುನಾಡು : ತಾನೆಷ್ಟೇ ಕರೆ ಮಾಡಿದರೂ  ಹೆಂಡತಿಯ ಫೋನ್ ಬ್ಯುಸಿ ಬಂದದ್ದೇ ಅವಳ ಪ್ರಾಣಕ್ಕೆ ಕುತ್ತು ತಂದಿದೆ. ಪದೇ ಪದೇ ಬ್ಯುಸಿ ಇದ್ದ ಹೆಂಡತಿಯನ್ನ ಪತಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕನ್ಯಾಕುಮಾರಿಯ ವೆಲಿಚಂದೈ ಗ್ರಾಮದಲ್ಲಿ ನಡೆದಿದೆ.  ಉಮಾ ಕೊಲೆಯಾದ ಮಹಿಳೆ. ರಮೇಶ್ ಕೊಲೆ ಮಾಡಿದ ಆರೋಪಿ. ಉಮಾ ವೃತ್ತಿಯಲ್ಲಿ ಟೈಲರ್. ರಮೇಶ್ ಸೀಟ್ ಕವರ್ ಹಾಕುವ ಕೆಲಸ ಮಾಡುತ್ತಿದ್ದ. ಉಮಾ ಟೈಲರಿಂಗ್ ನಲ್ಲಿ ಹೊಸ ಹೊಸ ಆವಿಷ್ಕಾರ ಮಾಡುತ್ತಿದ್ದಳಂತೆ. ಯೂಟ್ಯೂಬ್ ನೋಡಿ ಕಲಿಯೋದು, ಕಸ್ಟಮರ್ಸ್ ಜೊತೆ

ಗಂಡ ಹೊರಹೋದಾಗ ಹೆಂಡತಿ ನಂಬರ್ ಬ್ಯುಸಿ: ರೋಸಿಹೋದ ಪತಿರಾಯ ಏನ್ಮಾಡಿದ ಗೊತ್ತೇ? Read More »

ಬಹುಮತ ಸಾಬೀತುಪಡಿಸುವಲ್ಲಿ ಪಕ್ಷಗಳು ವಿಫಲ ಸರ್ಕಾರ ವಿಸರ್ಜಿಸಿ ಚುನಾವಣೆ ಘೋಷಣೆ ಮಾಡಿದ ನೇಪಾಳ ರಾಷ್ಟ್ರಪತಿ

ಕಾಠ್ಮಂಡು: ಉಸ್ತುವಾರಿ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಮತ್ತು ವಿರೋಧ ಪಕ್ಷದ ನಾಯಕರು ಶುಕ್ರವಾರ ನಿಗದಿಪಡಿಸಿದ ಗಡುವಿನೊಳಗೆ ಸರ್ಕಾರ ರಚನೆಗೆ ಬಹುಮತ ಸಾಬೀತುಪಡಿಸುವಲ್ಲಿ ವಿಫಲವಾಗಿರುವ ಹಿನ್ನಲೆಯಲ್ಲಿ ರಾಷ್ಟ್ರಪತಿ ನೇಪಾಳದಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆ ಮಾಡಿದ್ದಾರೆ. ನೇಪಾಳದ ರಾಷ್ಟ್ರಪತಿ ವಿದ್ಯಾ ದೇವಿ ಭಂಡಾರಿ ಅವರು ಶನಿವಾರ ನೇಪಾಳ ಸರ್ಕಾರವನ್ನು ವಿಸರ್ಜಿಸಿ ನವೆಂಬರ್‌ನಲ್ಲಿ ಸಾರ್ವತ್ರಿಕ ಚುನಾವಣೆ ನಿಗದಿ ಮಾಡಿ ಮಧ್ಯರಾತ್ರಿ ಅಚ್ಚರಿಯ ಪ್ರಕಟಣೆ ಹೊರಡಿಸಿದ್ದಾರೆ. ಮೊದಲ ಹಂತದ ಚುನಾವಣೆಯನ್ನು ನವೆಂಬರ್ 12 ರಂದು ಮತ್ತು ಎರಡನೇ ಹಂತದ ಚುನಾವಣೆಯನ್ನು ನವೆಂಬರ್

ಬಹುಮತ ಸಾಬೀತುಪಡಿಸುವಲ್ಲಿ ಪಕ್ಷಗಳು ವಿಫಲ ಸರ್ಕಾರ ವಿಸರ್ಜಿಸಿ ಚುನಾವಣೆ ಘೋಷಣೆ ಮಾಡಿದ ನೇಪಾಳ ರಾಷ್ಟ್ರಪತಿ Read More »

ಏರ್ ಇಂಡಿಯಾ ಡಾಟಾ ಪ್ರೊಸೆಸರ್ ಹ್ಯಾಕ್4.5 ದಶಲಕ್ಷ ಪ್ರಯಾಣಿಕರ ಮಾಹಿತಿ ಲೀಕ್

ನವದೆಹಲಿ: ಭಾರತದ ಪ್ರತಿಷ್ಟಿತ ವಿಮಾನಯಾನ ಸಂಸ್ಥೆ ಏರ್ ಇಂಡಿಯಾದ ಡಾಟಾ ಪ್ರೊಸೆಸರ್ ಮೇಲೆ ಸೈಬರ್ ಕದೀಮರ ಕನ್ನ ಬಿದ್ದಿದ್ದು, ಕಳೆದ ಹತ್ತು ವರ್ಷದಲ್ಲಿ ನೋಂದಾಯಿಸಿಕೊಂಡಿದ್ದ 45 ಲಕ್ಷಕ್ಕೂ ಅಧಿಕ ಪ್ರಯಾಣಿಕರ ಮಾಹಿತಿ ಸೋರಿಕೆಯಾಗಿದೆ. ತಂತ್ರಜ್ಞಾನ ಪೂರೈಕೆ ಸಂಸ್ಥೆ ಸಿಟಾ ನಿರ್ವಹಿಸುತ್ತದ್ದ ‘ಡಾಟಾ ಪ್ರೊಸೆಸರ್ ಆಫ್ ಪ್ಯಾಸೆಂಜರ್ ಸರ್ವಿಸ್ ಸಿಸ್ಟಂ’ನಲ್ಲಿ ಈ ಸೈಬರ್ ದಾಳಿ ನಡೆದಿದ್ದು, ಆಗಸ್ಟ್ 26, 2011 ಮತ್ತು ಫೆಬ್ರವರಿ 20, 2021 ರ ನಡುವೆ ನೋಂದಾಯಿಸಿದ ಪ್ರಯಾಣಿಕರ ಹೆಸರು, ಸಂಪರ್ಕ, ಪಾಸ್‌ಪೋರ್ಟ್ ಮಾಹಿತಿ, ಟಿಕೆಟ್

ಏರ್ ಇಂಡಿಯಾ ಡಾಟಾ ಪ್ರೊಸೆಸರ್ ಹ್ಯಾಕ್4.5 ದಶಲಕ್ಷ ಪ್ರಯಾಣಿಕರ ಮಾಹಿತಿ ಲೀಕ್ Read More »

ಕೇರಳದಲ್ಲಿ ಮತ್ತೆ ಲಾಕ್ ಡೌನ್: ಮೇ.30ರ ವರೆಗೂ‌ ವಿಸ್ತರಣೆ

ತಿರುವನಂತಪುರ:  ರಾಜ್ಯದಲ್ಲಿ ಕೋವಿಡ್ -19 ಲಾಕ್‌ಡೌನ್ ಅನ್ನು ಮೇ 30ರವರೆಗೆ ವಿಸ್ತರಿಸಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಪ್ರಕಟಿಸಿದ್ದಾರೆ.ಕೋವಿಡ್ ಪ್ರಕರಣಗಳು ನಿಯಂತ್ರಣಕ್ಕೆ ಬಾರದ ಕಾರಣ ರಾಜ್ಯದ ಮಲಪ್ಪುರಂನಲ್ಲಿ ಟ್ರಿಪಲ್ ಲಾಕ್ ಡೌನ್ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದಾರೆ.ಇನ್ನೂ ಕೋವಿಡ್ -19 ಟೆಸ್ಟ್ ಪಾಸಿಟಿವಿಟಿ ದರ ಹಾಗೂ ಸಕ್ರಿಯ ಪ್ರಕರಣಗಳು ಕಡಿಮೆಯಾಗಿರುವ ಕಾರಣ ತಿರುವನಂತಪುರ, ಎರ್ನಾಕುಲಂ ಹಾಗೂ  ತ್ರಿಶೂರ್ ಜಿಲ್ಲೆಗಳಲ್ಲಿ ವಿಧಿಸಲಾದ ಟ್ರಿಪಲ್ ಲಾಕ್‌ಡೌನ್‌ನ್ನು ನಾಳೆಯಿಂದ ಹಿಂಪಡೆಯಲಾಗುವುದು ಎಂದು ಅವರು ಹೇಳಿದರು.Attachments area

ಕೇರಳದಲ್ಲಿ ಮತ್ತೆ ಲಾಕ್ ಡೌನ್: ಮೇ.30ರ ವರೆಗೂ‌ ವಿಸ್ತರಣೆ Read More »

ಶಾಸಕರು, ಸಚಿವರು, ಸಂಸದರು ಕೈಲಾಗದವರೇ? ಡಿಸಿಗಳ ಸಭೆಯಲ್ಲಿ ಪ್ರಧಾನಿ ಮೋದಿ ಯಾಕೆ ಹಾಗಂದ್ರು?

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಈ ವೇಳೆ ಸಂವಾದ ನಡೆಸಿದ ಅವರು ‘ಡಿಸಿಗಳು ಕೊರೊನ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಿದರೆ ರೋಗದಿಂದ ಬೇಗ ಮುಕ್ತರಾಗಬಹುದು’ ಎಂದಿದ್ದಾರೆ. ಈ ಮೂಲಕ ಆಡಳಿತದ ಪೂರ್ಣ ಅಧಿಕಾರವನ್ನು ಆಯಾ ಜಿಲ್ಲಾಧಿಕಾರಿಗಳೇ ವಹಿಸಿಕೊಳ್ಳಬೇಕು ಎಂಬುದನ್ನು ಪರೋಕ್ಷವಾಗಿ ಸೂಚಿಸಿದಂತಿತ್ತು. ಕೊರೊನ ನಿಯಂತ್ರಣದಲ್ಲಿ ಜಿಲ್ಲಾಧಿಕಾರಿಗಳ ಪಾತ್ರವೇ ಬಹುಮುಖ್ಯ ಎಂದು ಅವರು ನುಡಿದರು. ಹಾಗಾದರೆ ಶಾಸಕಾಂಗದ

ಶಾಸಕರು, ಸಚಿವರು, ಸಂಸದರು ಕೈಲಾಗದವರೇ? ಡಿಸಿಗಳ ಸಭೆಯಲ್ಲಿ ಪ್ರಧಾನಿ ಮೋದಿ ಯಾಕೆ ಹಾಗಂದ್ರು? Read More »