ಪ್ರವಾಸಿ ತಾಣ

ರಾಮಚರಿತೆಯ ದಂಡಕಾರಣ್ಯ ಅಭಯಾರಣ್ಯ, ಕಿನ್ನೇರಸಾನಿ ವನ್ಯಧಾಮದ ಸಂಪೂರ್ಣ ಮಾಹಿತಿ.

ಕಿನ್ನೇರಸಾನಿ…. ಹೆಸರು ಕೇಳುವಾಗಲೇ ಅದೆಂತಹುದೋ ಆಕರ್ಷಣೆ. ವಿಶೇಷವಾದ ಭಾವ. ಇದಕ್ಕೆ ಕಾರಣವೂ ಇದೆ. ಯಾಕೆಂದರೆ ಇದು ಅಂತಿಂಥ ಪ್ರದೇಶವಲ್ಲ. ಇದು ತ್ರೇತಾಯುಗದ ದಂಡಕಾರಣ್ಯದ ಕಾಡುಗಳ ಭಾಗ. ಪ್ರಭು ರಾಮಚಂದ್ರ ತನ್ನ ವನವಾಸದ ದಿನಗಳನ್ನು ಇಲ್ಲಿ ಕಳೆದಿದ್ದಾನೆ ಎಂಬುದು ಪುರಾಣ ಐತಿಹ್ಯ. ಹಿಂದೂ ಪುರಾಣಗಳಲ್ಲಿ ವಿಶೇಷ ಸ್ಥಾನ ಪಡೆದಿರುವ ಪರ್ನ್‌ಶಾಲಾ, ರೇಖಾಪಲ್ಲಿ, ದುಮ್ಮುಗುಡೆಮ್ ಮುಂತಾದ ಸ್ಥಳಗಳು ಇದಕ್ಕೆ ಸಾಕ್ಷಿ.ಕಿನ್ನೇರಸಾನಿ ವನ್ಯಜೀವಿ ಅಭಯಾರಣ್ಯವು ಭಾರತದ ತೆಲಂಗಾಣದ ಖಮ್ಮಮ್ ಜಿಲ್ಲೆಯಲ್ಲಿದೆ. ಕಿನ್ನೇರಸಾನಿ ವನ್ಯಜೀವಿ ಅಭಯಾರಣ್ಯವು ಖಮ್ಮಮ್ ಜಿಲ್ಲೆಯಲ್ಲಿರುವ ಪಾಲೊಂಚ ಪಟ್ಟಣದಿಂದ 21 […]

ರಾಮಚರಿತೆಯ ದಂಡಕಾರಣ್ಯ ಅಭಯಾರಣ್ಯ, ಕಿನ್ನೇರಸಾನಿ ವನ್ಯಧಾಮದ ಸಂಪೂರ್ಣ ಮಾಹಿತಿ. Read More »

ಮನಕ್ಕೆ ಮುದ ನೀಡುವ ಮಲ್ಲಳ್ಳಿ ಫಾಲ್ಸ್

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ದಟ್ಟ ಕಾನನ ಪ್ರದೇಶ, ಪುಷ್ಪಗಿರಿಯ ಹಚ್ಚ ಹಸಿರಿನ ನಡುವೆ ಭೋರ್ಗರೆವ ಸದ್ದಿನೊಂದಿಗೆ ನಯನ ಮನೋಹರವಾಗಿ ತನ್ನ ಸೌಂದರ್ಯ ರಾಶಿಯನ್ನು ಹರಿಸುತ್ತಾ, ಪ್ರವಾಸಿಗರನ್ನು ತನ್ನತ್ತ ಕೈ ಬೀಸಿ ಕರೆಯುತ್ತಿರುವ ಮನಮೋಹಕ ಜಲಧಾರೆ ಮಲ್ಲಳ್ಲಿ ಫಾಲ್ಸ್ ಪ್ರಕೃತಿಯ ರಮಣೀಯತೆಯ ಕೈಗನ್ನಡಿ.ಸುಮಾರು 250 ರಿಂದ 300 ಅಡಿ ಎತ್ತರದಿಂದ ಧುಮ್ಮಿಕ್ಕುವ ಆ ಜಲರಾಶಿಯ ದೃಶ್ಯ ಸುಂದರ ಅನುಭವವನ್ನು ಮನಸ್ಸಿಗೆ ನೀಡುತ್ತದೆ. ಸೋಮವಾರ ಪೇಟೆಯ ಹಂಚಿಹಳ್ಳಿ ಗ್ರಾಮದಲ್ಲಿನ ಈ ಜಲಪಾತಕ್ಕೆ ನಡೆದುಕೊಂಡೇ ಹೋಗಬೇಕು. ದಾರಿಯು ಕಿರಿದಾಗಿದ್ದು, ಯಾವುದೇ

ಮನಕ್ಕೆ ಮುದ ನೀಡುವ ಮಲ್ಲಳ್ಳಿ ಫಾಲ್ಸ್ Read More »