ಸೌತಡ್ಕ ಮಹಾಗಣಪತಿ ಕ್ಷೇತ್ರದ ಸ್ವಚ್ಚತಾ ಸಿಬ್ಬಂದಿಯ ಮೇಲೆ ಹಲ್ಲೆ
ಸಮಗ್ರ ನ್ಯೂಸ್:ಸೌತಡ್ಕ ಶ್ರೀ ಮಹಾಗಣಪತಿ ಸನ್ನಿದಾನದ ಸ್ವಚ್ಚತಾ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿ ಮಹೇಂದ್ರ ಕೊಲ್ಲಾಜೆಪಳಿಕೆ ಎಂಬವರಿಗೆ ಯಾತ್ರಾರ್ಥಿಗಳು ಹಲ್ಲೆ ನಡೆಸಿದ ಘಟನೆ ನ.20ರಂದು ನಡೆದಿದೆ. ಸ್ವಚ್ಚತಾ ಸಿಬ್ಬಂದಿಯಾದ ಮಹೇಂದ್ರ ಅವರು ತನ್ನ ಮೊಬೈಲನ್ನು ಶೌಚಾಲಯದ ಒಳಗಿಟ್ಟು, ಸ್ವಚ್ಚತೆಗೊಳಿಸುತ್ತಿದ್ದ ವೇಳೆ ಹಲ್ಲೆ ನಡೆಸಿದ್ದಾರೆ.ಅವರ ತಲೆಗೆ ಗಂಭೀರ ಏಟಾಗಿದ ಪರಿಣಾಮ ಅವರು ಪ್ರಜ್ಞೆ ಕಳೆದುಕೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಕೊಕ್ಕಡ ಸರಕಾರಿ ಆಸ್ಪತ್ರೆಗೆ ಕರೆತಂದು, ಅಲ್ಲಿಂದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು […]
ಸೌತಡ್ಕ ಮಹಾಗಣಪತಿ ಕ್ಷೇತ್ರದ ಸ್ವಚ್ಚತಾ ಸಿಬ್ಬಂದಿಯ ಮೇಲೆ ಹಲ್ಲೆ Read More »