ಪ್ರವಾಸಿ ತಾಣ

ಶಬರಿಮಲೆಯಲ್ಲಿ ಭಾರೀ ಜನಸಾಗರ| ಅವ್ಯವಸ್ಥೆ, ನೂಕುನುಗ್ಗಲಿಗೆ ಮಹಿಳೆ ಸಾವು

ಸಮಗ್ರ ನ್ಯೂಸ್: ಪ್ರಸಿದ್ಧ ವಾರ್ಷಿಕ ಶಬರಿಮಲೆ ಅಯ್ಯಪ್ಪನ ‘ಮಂಡಲ ಮಕರವಿಳಕ್ಕು’ ಯಾತ್ರೆ ಆರಂಭವಾದ 2ನೇ ದಿನವೇ ಭಾರಿ ಅವ್ಯವಸ್ಥೆ ಉಂಟಾಗಿದ್ದು, 48 ಗಂಟೆಯಲ್ಲಿ ಕರ್ನಾಟಕದ ಭಕ್ತರು ಸೇರಿ 2 ಲಕ್ಷ ಭಕ್ತರು ಆಗಮಿಸಿದ ಕಾರಣ ನೂಕುನುಗ್ಗಲಿನ ವಾತಾವರಣ ಸೃಷ್ಟಿಯಾಗಿದೆ. ಈ ವೇಳೆ ಸರದಿಯಲ್ಲಿ ನಿಂತಿದ್ದ 58 ವರ್ಷದ ಮಹಿಳಾ ಭಕ್ತರೊಬ್ಬರು ಸಾವನ್ನಪ್ಪಿದ್ದಾರೆ. ದೇವಸ್ಥಾನದ ಬಾಗಿಲು ತೆರೆದ ಎರಡೇ ದಿನದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಆಗಮಿಸಿದ ಭಕ್ತರನ್ನು ನಿಯಂತ್ರಿಸಲು ತಿರುವಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಮತ್ತು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. […]

ಶಬರಿಮಲೆಯಲ್ಲಿ ಭಾರೀ ಜನಸಾಗರ| ಅವ್ಯವಸ್ಥೆ, ನೂಕುನುಗ್ಗಲಿಗೆ ಮಹಿಳೆ ಸಾವು Read More »

ಹಳೆ ವಾಹನ ಓಡ್ಸೋದು ಇನ್ನಷ್ಟು ದುಬಾರಿ| ಫಿಟ್ನೆಸ್ ದರ 10 ಪಟ್ಟು ಏರಿಕೆ ಮಾಡಿದ ಕೇಂದ್ರ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ಕೇಂದ್ರ ಮೋಟಾರು ವಾಹನ ನಿಯಮಗಳನ್ನು ತಿದ್ದುಪಡಿ ಮಾಡಿದೆ ಮತ್ತು ದೇಶಾದ್ಯಂತ ವಾಹನಗಳ ಫಿಟ್‌ನೆಸ್ ಪರೀಕ್ಷೆಯ ಶುಲ್ಕವನ್ನು ಪ್ರಸ್ತುತ ಮಟ್ಟಕ್ಕಿಂತ 10 ಪಟ್ಟು ಹೆಚ್ಚಿಸಿದೆ. ಹೊಸ ನಿಯಮಗಳ ಅಡಿಯಲ್ಲಿ, ಹೆಚ್ಚಿನ ಫಿಟ್‌ನೆಸ್ ಪರೀಕ್ಷಾ ಶುಲ್ಕದ ವಯಸ್ಸಿನ ಶ್ರೇಣಿಯನ್ನು 15 ವರ್ಷಗಳಿಂದ 10 ವರ್ಷಗಳಿಗೆ ಬದಲಾಯಿಸಲಾಗಿದೆ. ಸರ್ಕಾರವು ಮೂರು ಸ್ಪಷ್ಟ ವಯಸ್ಸಿನ ವರ್ಗಗಳನ್ನು ಪರಿಚಯಿಸಿದೆ: 10-15 ವರ್ಷಗಳು, 15-20 ವರ್ಷಗಳು ಮತ್ತು 20 ವರ್ಷಗಳಿಗಿಂತ ಹೆಚ್ಚು. ವಾಹನವು ಹಳೆಯದಾಗುತ್ತಿದ್ದಂತೆ ಪ್ರತಿಯೊಂದು ವರ್ಗವು ಈಗ ಹೆಚ್ಚಿನ

ಹಳೆ ವಾಹನ ಓಡ್ಸೋದು ಇನ್ನಷ್ಟು ದುಬಾರಿ| ಫಿಟ್ನೆಸ್ ದರ 10 ಪಟ್ಟು ಏರಿಕೆ ಮಾಡಿದ ಕೇಂದ್ರ Read More »

ಅ.17ರ ನಾಳೆ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಬವ| ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಸಮಗ್ರ ನ್ಯೂಸ್: ಕನ್ನಡ ನಾಡಿನ ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವ ನಾಳೆ (ಅಕ್ಟೋಬರ್ 17) ಕೊಡಗು ಜಿಲ್ಲೆಯ ಭಾಗಮಂಡಲದ ತಲಕಾವೇರಿಯ ಶ್ರೀ ಭಗಂಡೇಶ್ವರ- ತಲಕಾವೇರಿ ದೇವಾಲಯದ ಪುಷ್ಕರಿಣಿಯಲ್ಲಿ ಜರುಗಲಿದೆ. ಹೊರ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಭಾಗಮಂಡಲದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಸಂಪ್ರದಾಯದಂತೆ, ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯು ಅ.17ರಂದು ನಡೆಯಲಿದೆ. ಮಧ್ಯಾಹ್ನ 1 ಗಂಟೆ

ಅ.17ರ ನಾಳೆ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಬವ| ಜಿಲ್ಲಾಡಳಿತದಿಂದ ಸಕಲ ಸಿದ್ಧತೆ Read More »

ಭಾರೀ ಮಳೆಗೆ ಗುಡ್ಡ ಕುಸಿತ| ಶಿರಾಡಿ‌ಘಾಟ್ ಫುಲ್ ಬಂದ್

ಸಮಗ್ರ ನ್ಯೂಸ್: ಮಲೆನಾಡು ಹಾಗೂ ಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತವಾಗಿದ್ದು, ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಸಕಲೇಶಪುರದ ಮಾರನಹಳ್ಳಿಯಿಂದ ಅಲ್ಲಲ್ಲಿ ಗುಡ್ ಕುಸಿತವಾಗಿದ್ದು, ರಸ್ತೆಗಳಿಗೆ ಮರಗಳು ಉರುಳಿವೆ ಎಂದು ಹೇಳಲಾಗಿದೆ. ಶಿರಾಡಿ‌ಘಾಟ್ ನ ಗಡಿ ಚಾಮುಂಡೇಶ್ವರಿ ದೇವಾಲಯದವರೆಗೂ ನೀರು ಬಂದಿದ್ದು, ರಸ್ತೆ ಸಂಚಾರ ಬಂದ್ ಆಗಿದೆ ಎಂದು ತಿಳಿದುಬಂದಿದೆ. ಮಾರನಹಳ್ಳಿಯಿಂದ ಗುಂಡ್ಯದವರೆಗೆ ಘಾಟ್ ರಸ್ತೆಯಲ್ಲಿ ಎಂಟು ಕಡೆ ಮರಗಳು ಧರೆಗುರುಳಿದ್ದು, ರಾತ್ರಿ ಸಂಚಾರ ಮಾಡದೇ ಇರುವುದು ಉತ್ತಮವೆಂದು

ಭಾರೀ ಮಳೆಗೆ ಗುಡ್ಡ ಕುಸಿತ| ಶಿರಾಡಿ‌ಘಾಟ್ ಫುಲ್ ಬಂದ್ Read More »

ಜಗತ್ತಿನ ಸುರಕ್ಷಿತ ನಗರಗಳ ಪೈಕಿ ಮಂಗಳೂರಿಗೆ 49ನೇ ಸ್ಥಾನ| ದೇಶದಲ್ಲಿ ಮೊದಲ ಸ್ಥಾನ ಪಡೆದ ಕಡಲನಗರಿ

ಸಮಗ್ರ ನ್ಯೂಸ್: ಜಗತ್ತಿನಲ್ಲೇ ಸುರಕ್ಷಿತ ನಗರಗಳ ಪೈಕಿ ದೇಶದಲ್ಲಿ ಮಂಗಳೂರು ನಗರ ಮೊದಲನೇ ಸ್ಥಾನ ಮತ್ತು ವಿಶ್ವದಲ್ಲಿ 49 ನೇ ಸ್ಥಾನ ಪಡೆದಿದೆ. ಸ್ವತಂತ್ರ ಬಳಕೆದಾರರ ಜಾಗತಿಕ ಡಾಟಾಬೇಸ್‌ ಆಗಿರುವ “ನಂಬಿಯೋ’ ತನ್ನ 2025ರ ವರ್ಷದ ಮಧ್ಯ ಭಾಗದ ಪಟ್ಟಿ ಬಿಡುಗಡೆಗೊಳಿಸಿದ್ದು, ಈ ಪಟ್ಟಿಯಲ್ಲಿ ಮಂಗಳೂರು ಅಗ್ರಸ್ಥಾನ ಗಿಟ್ಟಿಸಿಕೊಂಡಿದೆ. ಸುರಕ್ಷಿತ ನಗರಗಳ ವಿಭಾಗದಲ್ಲಿ ವಿಶ್ವದ ಒಟ್ಟು 393 ನಗರದ ಪಟ್ಟಿ ಬಿಡುಗಡೆಗೊಳಿಸಲಾಗಿದ್ದು, ಭಾರತದ 23 ನಗರ ಈ ಪಟ್ಟಿಯಲ್ಲಿದೆ. ಇದರಲ್ಲಿ ಮಂಗಳೂರು ನಗರ ಶೇ.74.2 ಅಂಕದೊಂದಿಗೆ 49ನೇ

ಜಗತ್ತಿನ ಸುರಕ್ಷಿತ ನಗರಗಳ ಪೈಕಿ ಮಂಗಳೂರಿಗೆ 49ನೇ ಸ್ಥಾನ| ದೇಶದಲ್ಲಿ ಮೊದಲ ಸ್ಥಾನ ಪಡೆದ ಕಡಲನಗರಿ Read More »

ದೇಶದ ಸ್ವಚ್ಛನಗರಗಳ ಪಟ್ಟಿ‌ ಬಿಡುಗಡೆ| ಸತತ 8ನೇ ಬಾರಿಗೆ ಪಟ್ಟ‌ ತನ್ನದಾಗಿಸಿಕೊಂಡ ಇಂದೋರ್|ಸಾಂಸ್ಕೃತಿಕ ರಾಜಧಾನ ಮೈಸೂರಿಗೆ 3ನೇ ಸ್ಥಾನ

ಸಮಗ್ರ ನ್ಯೂಸ್: ಮಧ್ಯಪ್ರದೇಶದ ಇಂದೋರ್ ನಗರವು 2024-25ನೇ ಸಾಲಿನ ಸ್ವಚ್ಛ ಸರ್ವೇಕ್ಷಣ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಈ ಮೂಲಕ ಸತತ 8ನೇ ಬಾರಿಗೆ ದೇಶದ ‘ಅತ್ಯಂತ ಸ್ವಚ್ಛ ನಗರ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೇಂದ್ರ ಸರ್ಕಾರವು ವಾರ್ಷಿಕವಾಗಿ ನಡೆಸುವ ಸ್ವಚ್ಛತಾ ಸಮೀಕ್ಷೆಯಲ್ಲಿ ಇಂದೋರ್‌ ಪ್ರಥಮ, ಗುಜರಾತ್​​ನ ಸೂರತ್ ಎರಡನೇ ಸ್ಥಾನದಲ್ಲಿದ್ದರೆ, ಮಹಾರಾಷ್ಟ್ರದ ಮುಂಬೈ ಮೂರನೇ ಸ್ಥಾನ ಪಡೆದುಕೊಂಡಿದೆ. 3-10 ಲಕ್ಷ ಜನಸಂಖ್ಯೆಯ ವಿಭಾಗದಲ್ಲಿ, ನೋಯ್ಡಾ ಸ್ವಚ್ಛ ನಗರವಾಗಿ ಅಗ್ರಸ್ಥಾನ ಪಡೆದಿದ್ದು, ಚಂಡೀಗಢ ಎರಡನೇ ಸ್ಥಾನದಲ್ಲಿದೆ ಮತ್ತು

ದೇಶದ ಸ್ವಚ್ಛನಗರಗಳ ಪಟ್ಟಿ‌ ಬಿಡುಗಡೆ| ಸತತ 8ನೇ ಬಾರಿಗೆ ಪಟ್ಟ‌ ತನ್ನದಾಗಿಸಿಕೊಂಡ ಇಂದೋರ್|ಸಾಂಸ್ಕೃತಿಕ ರಾಜಧಾನ ಮೈಸೂರಿಗೆ 3ನೇ ಸ್ಥಾನ Read More »

ಬೀಳುವ ಮಳೆ ನೀರು ಬಂಗಾಳ ಕೊಲ್ಲಿಗೋ? ಅರಬ್ಬಿ ಸಮುದ್ರಕ್ಕೋ? ನಿರ್ಧಾರ ಮಾಡುತ್ತೆ ಈ ಕಲ್ಲು!! ಹಾಸನದ ಬಿಸ್ಲೆ ಘಾಟ್ ನ ಮಂಕನಹಳ್ಳಿಯಲ್ಲಿದೆ ಈ ರಿಟ್ಜ್ ಪಾಯಿಂಟ್

ಸಮಗ್ರ ನ್ಯೂಸ್: ಹಾಸನ ಜಿಲ್ಲೆಯ ಸಕಲೇಶಪುರದ ಬಿಸಿಲೆ ಘಾಟಿಯ ಮಂಕನಹಳ್ಳಿಯಲ್ಲಿರುವ ಒಂದು ಕಲ್ಲು, ಕೇವಲ ಕಲ್ಲಲ್ಲ, ಬದಲಿಗೆ ಪ್ರಕೃತಿಯ ಅಪೂರ್ವ ಕಲಾಕೃತಿಯಾಗಿದೆ. ಈ ಕಲ್ಲಿನ ಮೇಲೆ ಬೀಳುವ ಮಳೆನೀರಿನ ಒಂದು ತೊಟ್ಟಿಕ್ಕುವಿಕೆ ಪಶ್ಚಿಮಕ್ಕೆ ಹರಿದು ಅರಬ್ಬಿ ಸಮುದ್ರವನ್ನು ಸೇರುತ್ತದೆ, ಆದರೆ ಮತ್ತೊಂದು ತೊಟ್ಟಿಕ್ಕುವಿಕೆ ಪೂರ್ವಕ್ಕೆ ತಿರುಗಿ ಬಂಗಾಳ ಕೊಲ್ಲಿಯ ಕಡೆಗೆ ಒಯ್ಯುತ್ತದೆ. ಈ ವಿಶಿಷ್ಟ ಜಲವಿಭಾಜಕ ಕರ್ನಾಟಕದ ಭೂಗೋಳದ ಒಂದು ರೋಮಾಂಚಕ ಕತೆಯನ್ನು ಹೇಳುತ್ತದೆ.ಈ ಕಲ್ಲಿನ ಕಥೆ ಬ್ರಿಟಿಷ್ ಕಾಲಕ್ಕೆ ಕೊಂಡೊಯ್ಯುತ್ತದೆ. 19ನೇ ಶತಮಾನದಲ್ಲಿ, ಬ್ರಿಟಿಷ್ ಭೂವಿಜ್ಞಾನಿಗಳು

ಬೀಳುವ ಮಳೆ ನೀರು ಬಂಗಾಳ ಕೊಲ್ಲಿಗೋ? ಅರಬ್ಬಿ ಸಮುದ್ರಕ್ಕೋ? ನಿರ್ಧಾರ ಮಾಡುತ್ತೆ ಈ ಕಲ್ಲು!! ಹಾಸನದ ಬಿಸ್ಲೆ ಘಾಟ್ ನ ಮಂಕನಹಳ್ಳಿಯಲ್ಲಿದೆ ಈ ರಿಟ್ಜ್ ಪಾಯಿಂಟ್ Read More »

ವಾಯುಭಾರ ಕುಸಿತ| ಕೇರಳದಲ್ಲಿ ಭಾರೀ ಮಳೆ

ಸಮಗ್ರ ನ್ಯೂಸ್: ಕೇರಳದಲ್ಲಿ ಮಳೆಯ ಅಬ್ಬರ ಉಂಟಾಗಿದೆ. ಕಾಸರಗೋಡು ಸಹಿತ ಉತ್ತರ ಕೇರಳದ ನಾನಾ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರಿದಿದೆ.ಶನಿವಾರ ಎರ್ನಾಕುಳಂ, ತ್ರಿಶೂರ್‌, ಪಾಲಕ್ಕಾಡ್‌, ಮಲಪ್ಪುಪರ, ಕೋಝಿಕ್ಕೋಡ್‌, ವಯನಾಡು, ಕಣ್ಣೂರು, ಕಾಸರಗೋಡು ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಯ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಳಂ, ತ್ರಿಶೂರ್‌, ಪಾಲಕ್ಕಾಡ್‌ ಮತ್ತು ಮಲಪ್ಪುರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಧ್ಯಮ ಮಳೆ ಮತ್ತು ಗಂಟೆಗೆ 40 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಇತರ ಜಿಲ್ಲೆಗಳಲ್ಲಿಪ್ರತ್ಯೇಕ

ವಾಯುಭಾರ ಕುಸಿತ| ಕೇರಳದಲ್ಲಿ ಭಾರೀ ಮಳೆ Read More »

ಹಲವು ವಿಸ್ಮಯಗಳ ತವರು ಕೊಟ್ಟಿಯೂರು ಶ್ರೀ ಮಹಾದೇವ ದೇವಸ್ಥಾನ| ದೇವರ ನಾಡಿನಲ್ಲೊಂದು ವಿಶಿಷ್ಟ ದೈವಸಾನಿಧ್ಯ

ಸಮಗ್ರ ನ್ಯೂಸ್: ಕೇರಳದ ಕಣ್ಣೂರು ಜಿಲ್ಲೆಯ ಬೆಟ್ಟಗುಡ್ಡಗಳ ಮಧ್ಯೆ ಅಂಕು ಡೊಂಕಾಗಿ ಹಚ್ಚ ಹಸಿರ ಪ್ರಕೃತಿ ಮಧ್ಯೆ ಸಾಗೋ ರಸ್ತೆಯಲ್ಲಿ ಪ್ರಯಾಣಿಸಿದ್ರೆ ಕೊಟ್ಟಿಯೂರು ದೇವಸ್ಥಾನ ಸಿಗುತ್ತದೆ. ಇಲ್ಲಿ ಎರಡು ದೇವಸ್ಥಾನವಿದೆ. ಒಂದು ಇಕ್ಕರೆ ಕೊಟ್ಟಿಯೂರು ಮತ್ತಿನ್ನೊಂದು ಅಕ್ಕರೆ ಕೊಟ್ಟಿಯೂರು. ಇಕ್ಕರೆ ಕೊಟ್ಟಿಯೂರು ವರ್ಷದ 11 ತಿಂಗಳೂ ತೆರೆದಿರುತ್ತದೆ. ಆದರೆ ಅಕ್ಕರೆ ಕೊಟ್ಟಿಯೂರು ವರ್ಷದಲ್ಲಿ ಕೇವಲ 28 ದಿನಗಳು ಮಾತ್ರ ತೆರೆದಿರುತ್ತದೆ. ಈ ದೇವಸ್ಥಾನವೇ ತನ್ನ ವಿಶಿಷ್ಟ ನೆಲೆ, ಭಾವನೆ ಮತ್ತು ಸರಳತೆಯಿಂದಾಗಿ ಕೇರಳದಲ್ಲಿ ಮನೆ ಮಾತಾಗಿದೆ. ಇದು ಮೂಲತಃ

ಹಲವು ವಿಸ್ಮಯಗಳ ತವರು ಕೊಟ್ಟಿಯೂರು ಶ್ರೀ ಮಹಾದೇವ ದೇವಸ್ಥಾನ| ದೇವರ ನಾಡಿನಲ್ಲೊಂದು ವಿಶಿಷ್ಟ ದೈವಸಾನಿಧ್ಯ Read More »

ಸರ್ಕಾರಿ ನೌಕರರಿಗೆ ಬಿಗ್ ಶಾಕ್| ಎರಡು ಹಾಗೂ ನಾಲ್ಕನೇ ಶನಿವಾರದ ರಜೆ ರದ್ದು

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರದ ರಜೆಗಳನ್ನು ರದ್ದುಗೊಳಿಸಿರುವ ಐತಿಹಾಸಿಕ ತೀರ್ಮಾನವನ್ನು ತೆಗೆದುಕೊಂಡಿದೆ. ಈ ಆದೇಶವು ಜೂನ್ 14, 2025ರ ಎರಡನೇ ಶನಿವಾರದಿಂದಲೇ ಅನ್ವಯವಾಗಲಿದ್ದು, ಜುಲೈ 14, 2025ರಿಂದ ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬರಲಿದೆ. ಈ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ನ ಆದೇಶದ ಆಧಾರದ ಮೇಲೆ ರಾಷ್ಟ್ರಪತಿಗಳ ಅನುಮತಿಯೊಂದಿಗೆ ಜಾರಿಗೊಳಿಸಲಾಗಿದೆ. ಸಂವಿಧಾನದ 145ನೇ ವಿಧಿಯಡಿಯಲ್ಲಿ ನೀಡಲಾದ ಅಧಿಕಾರಗಳನ್ನು ಚಲಾಯಿಸಿ, 2013ರ ಆದೇಶದ ಕ್ಲಾಸ್ 2ರ ನಿಯಮಗಳನ್ನು ತಿದ್ದುಪಡಿ

ಸರ್ಕಾರಿ ನೌಕರರಿಗೆ ಬಿಗ್ ಶಾಕ್| ಎರಡು ಹಾಗೂ ನಾಲ್ಕನೇ ಶನಿವಾರದ ರಜೆ ರದ್ದು Read More »