ಪ್ರವಾಸಿ ತಾಣ

ಸರ್ಕಾರಿ ನೌಕರರಿಗೆ ಬಿಗ್ ಶಾಕ್| ಎರಡು ಹಾಗೂ ನಾಲ್ಕನೇ ಶನಿವಾರದ ರಜೆ ರದ್ದು

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರದ ರಜೆಗಳನ್ನು ರದ್ದುಗೊಳಿಸಿರುವ ಐತಿಹಾಸಿಕ ತೀರ್ಮಾನವನ್ನು ತೆಗೆದುಕೊಂಡಿದೆ. ಈ ಆದೇಶವು ಜೂನ್ 14, 2025ರ ಎರಡನೇ ಶನಿವಾರದಿಂದಲೇ ಅನ್ವಯವಾಗಲಿದ್ದು, ಜುಲೈ 14, 2025ರಿಂದ ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬರಲಿದೆ. ಈ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ನ ಆದೇಶದ ಆಧಾರದ ಮೇಲೆ ರಾಷ್ಟ್ರಪತಿಗಳ ಅನುಮತಿಯೊಂದಿಗೆ ಜಾರಿಗೊಳಿಸಲಾಗಿದೆ. ಸಂವಿಧಾನದ 145ನೇ ವಿಧಿಯಡಿಯಲ್ಲಿ ನೀಡಲಾದ ಅಧಿಕಾರಗಳನ್ನು ಚಲಾಯಿಸಿ, 2013ರ ಆದೇಶದ ಕ್ಲಾಸ್ 2ರ ನಿಯಮಗಳನ್ನು ತಿದ್ದುಪಡಿ […]

ಸರ್ಕಾರಿ ನೌಕರರಿಗೆ ಬಿಗ್ ಶಾಕ್| ಎರಡು ಹಾಗೂ ನಾಲ್ಕನೇ ಶನಿವಾರದ ರಜೆ ರದ್ದು Read More »

ದೇಶದ ಸುರಕ್ಷಿತ ನಗರಗಳ ಪೈಕಿ ನಮ್ಮ ಬೆಂಗಳೂರು ನಂಬರ್ ವನ್| ಹೈದರಾಬಾದ್ ವಿವಿ ಸರ್ವೆ ರಿಪೋರ್ಟ್ ನಲ್ಲಿ ಮಾಹಿತಿ…

ಸಮಗ್ರ ನ್ಯೂಸ್: ಭಾರತದ ಜನಸಂಖ್ಯೆ, ಶಿಕ್ಷಣ, ಕಾನೂನು ಸುವ್ಯವಸ್ಥೆ, ಆರ್ಥಿಕ ಸ್ಥಿತಿಗತಿ ಸೇರಿದಂತೆ ಹಲವು ಕಾರಣಗಳಿಂದ ಆಡಳಿತಾತ್ಮಕ ಸವಾಲು ಹೆಚ್ಚು. ಇದೇ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವುದು ಸವಾಲಿನ ಕೆಲಸ. ಆದರೆ ಕೆಲ ರಾಜ್ಯಗಳು, ನಗರಗಳು ಈ ವಿಚಾರದಲ್ಲಿ ಹೆಚ್ಚಿನ ಮುತುವರ್ಜಿ ವಹಿಸುತ್ತದೆ. ನಾಗರೀತರಿಗೆ ಸುರಕ್ಷತೆ ಒದಗಿಸಲು ಹೆಚ್ಚಿನ ಶ್ರಮವಹಿಸುತ್ತದೆ. ಇದೀಗ ಭಾರತದಲ್ಲಿ ಅತೀ ಹೆಚ್ಚು ಸುರಕ್ಷಿತವಾಗಿರುವ ನಗರ ಯಾವುದು? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಹೈದರಾಬಾದ್ ಯುನಿವರ್ಸಿಟಿ ನಡೆಸಿದ ಅಧ್ಯಯನ ವರದಿಯಲ್ಲಿ ಬೆಂಗಳೂರು ಭಾರತದ ಗರಿಷ್ಟ

ದೇಶದ ಸುರಕ್ಷಿತ ನಗರಗಳ ಪೈಕಿ ನಮ್ಮ ಬೆಂಗಳೂರು ನಂಬರ್ ವನ್| ಹೈದರಾಬಾದ್ ವಿವಿ ಸರ್ವೆ ರಿಪೋರ್ಟ್ ನಲ್ಲಿ ಮಾಹಿತಿ… Read More »

ಭಾರತದ ದಾಳಿ ಬಳಿಕ ಪಾಕಿಗಳು ಗೂಗಲ್‌ನಲ್ಲಿ ತಡಕಾಡಿದ ಆ ಒಂದು ಪದ ಯಾವುದು ಗೊತ್ತಾ? ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ಆ ವಿಚಾರ!!

ಸಮಗ್ರ ನ್ಯೂಸ್: ಭಾರತೀಯ ಸೇನೆಯು ಆಪರೇಷನ್‌ ಸಿಂಧೂರ ಕಾರ್ಯಾಚರಣೆಯನ್ನು ನಡೆಸಿದ ಮೇಲೆ ಗೂಗಲ್‌ನಲ್ಲಿ ಪಾಕಿಸ್ತಾನಿಗಳು ಏನು ಹುಡುಕಿದ್ದಾರೆ ಎನ್ನುವುದು ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಭಾರತದ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿದ್ದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಭಾರತವು ಮೊದಲಿನಿಂದಲೂ ಎಚ್ಚರಿಕೆಯ ಸಂದೇಶವನ್ನು ನೀಡುತ್ತಲ್ಲೇ ಬಂದಿದೆ. ಭಾರತವು ಪಾಕ್‌ನ ಮೇಲೆ ಪ್ರತೀಕಾರವನ್ನು ತೆಗದುಕೊಳ್ಳುತ್ತಿದ್ದಂತೆಯೇ ಪಾಕಿಸ್ತಾನಿಗಳು ಗೂಗಲ್‌ನಲ್ಲಿ ಭಾರತದ ಆ ಒಂದು ಪದವನ್ನು ಸಿಕ್ಕಾಪಟ್ಟೆ ಹುಡುಕಾಡಿದ್ದಾರೆ. ದೇಶದಲ್ಲಿ ಏನಾಗುತ್ತಿದೆ ಹಾಗೂ ಭಾರತವು ಏನು ಮಾಡಿದೆ ಎನ್ನುವುದನ್ನು ಪಾಕಿಸ್ತಾನಿ

ಭಾರತದ ದಾಳಿ ಬಳಿಕ ಪಾಕಿಗಳು ಗೂಗಲ್‌ನಲ್ಲಿ ತಡಕಾಡಿದ ಆ ಒಂದು ಪದ ಯಾವುದು ಗೊತ್ತಾ? ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ಆ ವಿಚಾರ!! Read More »

ಎ.12ರಿಂದ ಮಂಗಳೂರು – ಕುಕ್ಕೆ ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಆರಂಭ| ರೈಲು ಸಂಚಾರದ ವೇಳಾಪಟ್ಟಿ ಇಲ್ಲಿದೆ ನೋಡಿ…

ಸಮಗ್ರ ನ್ಯೂಸ್: ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಎ.12ಕ್ಕೆ ಹೊಸ ರೈಲು ಆರಂಭಿಸಲಾಗುತ್ತಿದ್ದು, ದಿನಕ್ಕೆ 4 ಬಾರಿ ಸಂಚರಿಸಲಿದೆ ಎಂದು ಕೇಂದ್ರ ರೈಲ್ವೇ ಖಾತೆ ಸಹಾಯಕ ಸಚಿವ ವಿ. ಸೋಮಣ್ಣ ತಿಳಿಸಿದರು. ಅವರು ಮಂಗಳೂರಿನಲ್ಲಿ ರೈಲ್ವೇ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು ರೈಲಿನ ವೇಳಾಪಟ್ಟಿ: ಮಂಗಳೂರು ಸೆಂಟ್ರಲ್‌-ಕಬಕ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್‌ ರೈಲು (56625) ಮುಂಜಾನೆ 4ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಕಬಕ-ಪುತ್ತೂರಿಗೆ 5.18ಕ್ಕೆ ತಲುಪಲಿದೆ. 2 ನಿಮಿಷ ನಿಲುಗಡೆಯಾಗಿ 6.30ಕ್ಕೆ ಸುಬ್ರಹ್ಮಣ್ಯ ತಲುಪಲಿದೆ.

ಎ.12ರಿಂದ ಮಂಗಳೂರು – ಕುಕ್ಕೆ ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಆರಂಭ| ರೈಲು ಸಂಚಾರದ ವೇಳಾಪಟ್ಟಿ ಇಲ್ಲಿದೆ ನೋಡಿ… Read More »

ಕೊಂಚ ಕುಸಿತ ಕಂಡ ಬಂಗಾರದ ದರ| ಇಂದಿನ ಬೆಲೆ ಎಷ್ಟು?

ಸಮಗ್ರ ನ್ಯೂಸ್: ಸತತ ಏರಿಕೆ ಆಗುತ್ತಾ ಹೋಗಿದ್ದ ಚಿನ್ನದ ಬೆಲೆ ಕೊಂಚ ಇಳಿಕೆ‌ ಕಂಡಿದೆ. ಇಂದು ಗ್ರಾಮ್​​ಗೆ ಬರೋಬ್ಬರಿ 160 ರೂಗಳಷ್ಟು ಇಳಿಕೆ ಕಂಡಿದೆ. ಅಂದರೆ ನೂರು ಗ್ರಾಮ್ ಚಿನ್ನದ ಬೆಲೆ 16,000 ರೂಗಳಷ್ಟು ತಗ್ಗಿದೆ. 8,560 ರೂ ಇದ್ದ ಆಭರಣ ಚಿನ್ನದ ಬೆಲೆ 8,400 ರೂಗೆ ಇಳಿಕೆ ಆಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆಯೂ ಚಿನ್ನದ ಬೆಲೆ ತಗ್ಗಿದೆ. ಬೆಳ್ಳಿ ಬೆಲೆಯಂತೂ ಇನ್ನೂ ವೇಗವಾಗಿ ಕುಸಿತ ಕಂಡಿದೆ. ಒಮ್ಮೆಗೇ ಗ್ರಾಮ್​​ಗೆ 4 ರೂನಷ್ಟು ಇಳಿಕೆ ಆಗಿದೆ. ನಿನ್ನೆ

ಕೊಂಚ ಕುಸಿತ ಕಂಡ ಬಂಗಾರದ ದರ| ಇಂದಿನ ಬೆಲೆ ಎಷ್ಟು? Read More »

ಸ್ವಿಟ್ಜರ್ಲೆಂಡ್ ಪ್ರವಾಸಿಗರ ಆಟೋಸಫಾರಿ: 7,000 ಕಿ.ಮೀ. ದಕ್ಷಿಣ ಭಾರತ ಸಂಚಾರ!

ಸಮಗ್ರ ನ್ಯೂಸ್: ಭಾರತದ ಸಂಸ್ಕೃತಿ, ಪ್ರಕೃತಿ ಸೌಂದರ್ಯ, ಮತ್ತು ಊಟದ ರುಚಿಯ ಆಶಯದಲ್ಲಿ ಸ್ವಿಟ್ಜರ್ಲೆಂಡ್‌ನ ಮೂವರು ಪ್ರವಾಸಿಗರು ಆಟೋದಲ್ಲಿ 7,000 ಕಿ.ಮೀ. ಪ್ರಯಾಣ ನಡೆಸಿದ್ದಾರೆ. ಗೋವಾದಿಂದ ಆಟೋ ಬಾಡಿಗೆ ತೆಗೆದುಕೊಂಡ ಈ ವಿದೇಶಿ ಪ್ರವಾಸಿಗರು, ತಾವೇ ವಾಹನ ಓಡಿಸುತ್ತಾ ಕರ್ನಾಟಕ, ಕೇರಳ, ತಮಿಳುನಾಡು, ಮಹಾರಾಷ್ಟ್ರ, ಮತ್ತು ಗೋವಾದ ದಟ್ಟ ಅರಣ್ಯ, ಕಡಲು, ಬೆಟ್ಟ ಮತ್ತು ನಗರ ಜೀವರಾಸಿಕೆಯನ್ನು ಅನುಭವಿಸಿದ್ದಾರೆ. ಚಿಕ್ಕಮಗಳೂರಿಗೂ ಭೇಟಿ:ಪ್ರಕೃತಿಯ ಸೌಂದರ್ಯದ ಗುಂಗಿನಲ್ಲಿ, ಈ ಪ್ರವಾಸಿಗರು ಕರ್ನಾಟಕದ ಪ್ರಸಿದ್ಧ ಹಿಲ್‌ಸ್ಟೇಷನ್‌ ಚಿಕ್ಕಮಗಳೂರಿಗೂ ಭೇಟಿ ನೀಡಿದ್ದಾರೆ. ಇಲ್ಲಿನ

ಸ್ವಿಟ್ಜರ್ಲೆಂಡ್ ಪ್ರವಾಸಿಗರ ಆಟೋಸಫಾರಿ: 7,000 ಕಿ.ಮೀ. ದಕ್ಷಿಣ ಭಾರತ ಸಂಚಾರ! Read More »

ಕುವೈತ್‌ನಿಂದ ಚೆನ್ನೈಗೆ ಬಂದಿಳಿದ ಪ್ರಯಾಣಿಕರಿಗೆ ಲಗೇಜು ಇಲ್ಲದೆ ಶಾಕ್, ಮಾರ್ಗ ಮಧ್ಯೆ ಕಾಣೆಯಾಯ್ತಾ!?

ಸಮಗ್ರ ನ್ಯೂಸ್ : ಕುವೈತ್‌ನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ಹಲವಾರು ಪ್ರಯಾಣಿಕರು ಜ. 06 ರಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ತಮ್ಮ ಚೆಕ್-ಇನ್ ಸಾಮಾನುಗಳು ಕನ್ವೇಯ‌ರ್ ಬೆಲ್ಟ್ನಲ್ಲಿ ಕಾಣೆಯಾಗಿರುವುದನ್ನು ಕಂಡು ಆಘಾತಕ್ಕೊಳಗಾದರು. ವಿಮಾನಯಾನ ಸಂಸ್ಥೆಯ ವಿವರಣೆ – ವಾಯು ಸಾಗಣೆ ತೂಕವನ್ನು ಕಾಯ್ದುಕೊಳ್ಳಲು ಸಾಮಾನುಗಳನ್ನು ಕುವೈತ್‌ನಲ್ಲಿ ಬಿಡಲಾಗಿದೆ – ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಯಿತು. 176 ಪ್ರಯಾಣಿಕರೊಂದಿಗೆ ಬೆಳಿಗ್ಗೆ 6:30 ಕ್ಕೆ ಚೆನ್ನೈಗೆ ಬಂದಿಳಿದ A320 ವಿಮಾನ ಈ ಘಟನೆಗೆ ಸಂಬಂಧಿಸಿದೆ. ಅವರು ಆಗಮನ ಟರ್ಮಿನಲ್‌ಗೆ ಬಂದಾಗ, ಕನ್ವೇಯರ್

ಕುವೈತ್‌ನಿಂದ ಚೆನ್ನೈಗೆ ಬಂದಿಳಿದ ಪ್ರಯಾಣಿಕರಿಗೆ ಲಗೇಜು ಇಲ್ಲದೆ ಶಾಕ್, ಮಾರ್ಗ ಮಧ್ಯೆ ಕಾಣೆಯಾಯ್ತಾ!? Read More »

ರನ್‌ವೇಯಲ್ಲೇ 289 ಪ್ರಯಾಣಿಕರಿದ್ದ ವಿಮಾನದ ಟೈರ್ ಸ್ಫೋಟ: ಪ್ರಯಾಣಿಕರು ಬದುಕುಳಿದ್ದಿದ್ದೇಗೆ

ಸಮಗ್ರ ನ್ಯೂಸ್: ಮೆಲೋರ್ನ್ ವಿಮಾನ ನಿಲ್ದಾಣದಲ್ಲಿ ಭಾರೀ ದುರಂತವೊಂದು ತಪ್ಪಿಸಲಾಗಿದೆ. ಸುಮಾರು 300 ಮಂದಿ ಪ್ರಯಾಣಿಕರನ್ನು ಹೊತ್ತು ಅಬುಧಾಬಿಗೆ ತೆರಳುತ್ತಿದ್ದ ಎತಿಹಾದ್ ಏರ್‌ವೇಸ್ ವಿಮಾನದ ಎರಡು ಟೈರ್‌ಗಳು ಸ್ಫೋಟಗೊಂಡ ಹಿನ್ನೆಲೆಯಲ್ಲಿ ಟೇಕಾಫ್ ಆಗದಂತೆ ನಿಲ್ಲಿಸಬೇಕಾಯಿತು ಈ ಘಟನೆ ಜ.5 ರಂದು ನಡೆಯಿತು. 289 ಪ್ರಯಾಣಿಕರೊಂದಿಗೆ ಮೆಲ್ಬರ್ನ್‌ನಿಂದ ಅಬುಧಾಬಿಗೆ ಹೋಗುತ್ತಿದ್ದ EY 461 ವಿಮಾನದ ಟೈರ್‌ಗಳು ಟೇಕ್‌ಆಫ್ ಆಗುವ ಕೆಲವೇ ಕ್ಷಣಗಳ ಮೊದಲು ಸ್ಫೋಟಗೊಂಡಿದ್ದವು. ಮೆಲ್ಲೋರ್ನ್ ವಿಮಾನ ನಿಲ್ದಾಣದಲ್ಲಿ ತುರ್ತು ಸೇವೆಗಳು ಬೋಯಿಂಗ್ 787 ವಿಮಾನವನ್ನು ಸುತ್ತುವರೆದಿದ್ದು ಸುರಕ್ಷತಾ

ರನ್‌ವೇಯಲ್ಲೇ 289 ಪ್ರಯಾಣಿಕರಿದ್ದ ವಿಮಾನದ ಟೈರ್ ಸ್ಫೋಟ: ಪ್ರಯಾಣಿಕರು ಬದುಕುಳಿದ್ದಿದ್ದೇಗೆ Read More »

ಪುತ್ತೂರು: ಅಯ್ಯೋ ಬಸ್ಸಿಲ್ಲ!! ಈ ಕಾಯುವಿಕೆಗೆ ಕೊನೆ ಎಂದು?

ಸಮಗ್ರ ನ್ಯೂಸ್: ಕಳೆದೊಂದು ವಾರದಿಂದ ಪುತ್ತೂರು ವಿಭಾಗದ ಕೆಎಸ್ಆರ್ ಟಿಸಿ ನಿಲ್ದಾಣಗಳಲ್ಲಿ ಯಾರನ್ನ ಕೇಳಿದ್ರೂ ಇದೇ ಅಂಬೋಣ. ಯಾವದೇ ಊರುಗಳಿಗೂ ಸರಿಯಾದ ಬಸ್ ಗಳಿಲ್ಲ. ಜನರಂತೂ ಬಸ್ ಗಾಗಿ ಕಾದೂ ಕಾದೂ ಹೈರಾಣಾಗಿ ಹೋಗಿದ್ದಾರೆ. ಕೆಲವೊಂದು ಊರುಗಳಿಗೆ ತೆರಳಲು ಎರಡು ಗಂಟೆಗೂ ಅಧಿಕ ಸಮಯ ಕಾಯಬೇಕಾಗುತ್ತದೆ. ಕೊನೆಗೂ ಬಸ್ ಬಂದರೆ ಒಂದಡಿ ಎರಲೂ ಶತಾಯಗತಾಯ ಹೋರಾಟ ಮಾಡಬೇಕಾಗುತ್ತದೆ. ಸಾರಿಗೆ ಬಸ್ ಗಳ ಈ ಕೊರತೆಗೆ ಕೆಎಸ್ಆರ್ ಟಿಸಿಯವರು ಖಾಸಗಿ ಕಂಪನಿಗಳನ್ನು ದೂರುತ್ತಿದ್ದಾರೆ. ಗುತ್ತಿಗೆ ಆಧಾರದಲ್ಲಿ ನೇಮಕವಾದ ಚಾಲಕರು

ಪುತ್ತೂರು: ಅಯ್ಯೋ ಬಸ್ಸಿಲ್ಲ!! ಈ ಕಾಯುವಿಕೆಗೆ ಕೊನೆ ಎಂದು? Read More »

ಮಂಗಳೂರು – ಪುತ್ತೂರು ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಣೆಗೆ ಅನುಮೋದನೆ| ನನಸಾಗಲಿದೆಯಾ ದಶಕದ ಕನಸು

ಸಮಗ್ರ ನ್ಯೂಸ್: ಮಂಗಳೂರು- ಪುತ್ತೂರು ಪ್ಯಾಸೆಂಜರ್‌ ರೈಲನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಿಸುವ ಬಹು ಕಾಲದ ಬೇಡಿಕೆಗೆ ಕೊನೆಗೂ ನೈಋತ್ಯ ಮತ್ತು ದಕ್ಷಿಣ ರೈಲ್ವೇ ವಲಯಗಳಿಂದ ಅನು ಮೋದನೆ ಸಿಕ್ಕಿದ್ದು, ಪ್ರಸ್ತಾವನೆಯನ್ನು ಈಗ ಅನುಮತಿಗಾಗಿ ರೈಲ್ವೇ ಮಂಡಳಿಗೆ ಸಲ್ಲಿಸಲಾಗಿದೆ. ದಶಕಗಳ ಹಿಂದೆ ಮೀಟರ್‌ ಗೇಜ್‌ ಕಾಲದಲ್ಲಿ ಸುಬ್ರಹ್ಮಣ್ಯದಿಂದ ಬೆಳಗ್ಗೆ ಮತ್ತು ಸಂಜೆ ಹೊತ್ತು ಮಂಗಳೂರು ವರೆಗೆ 2005ನೇ ಇಸವಿ ತನಕ 06484/85 ಹಾಗೂ 06486/87 ಪ್ಯಾಸೆಂಜರ್‌ ರೈಲು ಸಂಚರಿಸುತ್ತಿತ್ತು. ಹಳಿ ಪರಿವರ್ತನೆಯ ಅನಂತರ ಇದು ಪುತ್ತೂರಿನವರೆಗೆ ಮಾತ್ರ ಸಂಚಾರ ನಡೆಸುತ್ತಿದೆ.

ಮಂಗಳೂರು – ಪುತ್ತೂರು ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಣೆಗೆ ಅನುಮೋದನೆ| ನನಸಾಗಲಿದೆಯಾ ದಶಕದ ಕನಸು Read More »