ಪ್ರವಾಸಿ ತಾಣ

ಚಾರಣಿಗರೇ ಗಮನಿಸಿ/ ಒಂದು ತಿಂಗಳಲ್ಲಿ ಆನ್ ಲೈನ್ ಬುಕ್ಕಿಂಗ್ ಗೆ ವ್ಯವಸ್ಥೆ

ಸಮಗ್ರ ನ್ಯೂಸ್: ಕಳೆದ ಜನವರಿಯಲ್ಲಿ ಪುಷ್ಪಗಿರಿ ಅರಣ್ಯ ವ್ಯಾಪ್ತಿಯ ಕುಮಾರಪರ್ವತಕ್ಕೆ ಒಂದೇ ದಿನ ಸಾವಿರಾರು ಚಾರಣಿಗರು ಭೇಟಿ ನೀಡಿ ಪರಿಸರ ಹಾನಿಗೆ ಕಾರಣವಾದ ಹಿನ್ನಲೆಯಲ್ಲಿ ಅರಣ್ಯ ಇಲಾಖೆಯ ಸಫಾರಿ ಸೇರಿದಂತೆ ಎಲ್ಲ ರೀತಿಯ ಹಣ ಸ್ವೀಕೃತಿಗೆ ಆನ್‍ಲೈನ್ ಮತ್ತು ಕಂಪ್ಯೂಟರೈಸ್ಡ್ ಬಿಲ್ ನೀಡಲು ಹಾಗೂ ಚಾರಣ ತಾಣಗಳಿಗೆ ಹೋಗಲು ಆನ್‍ಲೈನ್ ಬುಕ್ಕಿಂಗ್ ಮಾಡಿಕೊಳ್ಳಲು ಹೊಸ ತಂತ್ರಾಂಶ ಸಿದ್ಧಪಡಿಸಲು ಇಲಾಖೆ ಮುಂದಾಗಿದೆ. ಪುಷ್ಪಗಿರಿ ಅರಣ್ಯ ವ್ಯಾಪ್ತಿಯ ಕುಮಾರಪರ್ವತಕ್ಕೆ ಒಂದೇ ದಿನ ಸಾವಿರಾರು ಚಾರಣಿಗರು ಭೇಟಿ ನೀಡಿದ ಸಂದರ್ಭದಲ್ಲಿ ವನ್ಯಜೀವಿಗಳಿಗೆ […]

ಚಾರಣಿಗರೇ ಗಮನಿಸಿ/ ಒಂದು ತಿಂಗಳಲ್ಲಿ ಆನ್ ಲೈನ್ ಬುಕ್ಕಿಂಗ್ ಗೆ ವ್ಯವಸ್ಥೆ Read More »

ಥೈರಾಯ್ಡ್ ಇದ್ದ ಮಹಿಳೆಯರು ಗರ್ಭಿಣಿ ಆಗಲ್ವಾ? ಇಲ್ಲಿದೆ ನೋಡಿ ಡೀಟೇಲ್ಸ್

ಥೈರಾಯ್ಡ್ ಗ್ರಂಥಿಯು ಕುತ್ತಿಗೆಯ ತಳದಲ್ಲಿ (ಧ್ವನಿ ಪೆಟ್ಟಿಗೆ) ಗಂಟಲಕುಳಿನ ಕೆಳಗೆ ಇರುವ ಚಿಟ್ಟೆ-ಆಕಾರದ ಗ್ರಂಥಿಯಾಗಿದೆ. ಇದು ಅಂತಃಸ್ರಾವಕ ವ್ಯವಸ್ಥೆಯ ಒಂದು ಭಾಗವಾಗಿದ್ದು, ಇದು T3, T4 ನಂತಹ ಹಾರ್ಮೋನ್‌ಗಳನ್ನು ಸ್ರವಿಸುವ, ಸಂಗ್ರಹಿಸುವ ಮತ್ತು ರಕ್ತಪ್ರವಾಹಕ್ಕೆ ಬಿಡುಗಡೆ ಮಾಡುವ ಗ್ರಂಥಿಗಳನ್ನು ಒಳಗೊಂಡಿದೆ. THS, T3, T4 ಹಾರ್ಮೋನ್‌ಗಳ ಉತ್ಪಾದನೆಯು ಅಧಿಕವಾಗಿ ಅಥವಾ ಸಾಕಷ್ಟಿಲ್ಲದಿದ್ದಾಗ ಥೈರಾಯ್ಡ್ ಸಮಸ್ಯೆಗಳು ಉಂಟಾಗುತ್ತವೆ. ಇದು ವ್ಯಕ್ತಿಯ ಫಲವತ್ತತೆಯ ದರದ ಮೇಲೆ ದುಷ್ಪರಿಣಾಮ ಬೀರಬಹುದು. ಥೈರಾಯ್ಡ್ ಅಸಮತೋಲನವು ಅನಿಯಮಿತ ಅವಧಿಗಳು, ಅಂಡೋತ್ಪತ್ತಿ ಅಸ್ವಸ್ಥತೆಗಳು, ಹೆಚ್ಚಿದ ಗರ್ಭಧಾರಣೆಯ

ಥೈರಾಯ್ಡ್ ಇದ್ದ ಮಹಿಳೆಯರು ಗರ್ಭಿಣಿ ಆಗಲ್ವಾ? ಇಲ್ಲಿದೆ ನೋಡಿ ಡೀಟೇಲ್ಸ್ Read More »

ವಿಶ್ವ ನಗು ದಿನ- ಮೇ ೫

ಸಮಗ್ರ ನ್ಯೂಸ್: ಪ್ರತಿ ವರ್ಷ ಮೇ ತಿಂಗಳ ಮೊದಲ ಭಾನುವಾರದಂದು ವಿಶ್ವ ನಗು ದಿನ ಎಂದು ಆಚರಿಸಿ ಸಂಭ್ರಮಿಸಲಾಗುತ್ತದೆ. ಈ ದಿನದಂದು ಎಲ್ಲಾ ಜಾತಿ, ಧರ್ಮದ ಜನರು ಯಾವುದೇ ಮತ, ಭೇದವಿಲ್ಲದೆ, ಲಿಂಗ ಭೇದವಿಲ್ಲದೆ ವಯಸ್ಸಿನ ನಿರ್ಭಂದ ಇಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಸೇರಿ ಮನ ಬಿಚ್ಚಿ ನಗುತ್ತಾರೆ. ನಿಷ್ಕಲ್ಮಶವಾಗಿ ಮತ್ತು ವ್ಯಾಪಾರೀಕರಣವಿಲ್ಲದೆ ಮನ ಬಿಚ್ಚಿ ನಕ್ಕು ವಿಶ್ವಬಾತ್ರತ್ವ, ಸಹೋದರತ್ವ ಮತ್ತು ಶಾಂತಿಯ ಸಂಕೇತ ಎಂಬಂತೆ ಎಲ್ಲರೂ ಒಟ್ಟು ಸೇರಿ ನಕ್ಕು ಮನಸ್ಸನ್ನು ಹಗುರಾಗಿಸಲು ಪ್ರಯತ್ನಿಸಲಾಗುತ್ತದೆ. ಈ ಆಚರಣೆ

ವಿಶ್ವ ನಗು ದಿನ- ಮೇ ೫ Read More »

ಸಾತೊಡ್ಡಿ ಜಲಪಾತ ವೀಕ್ಷಿಸಲು ಗುರುತು ಚೀಟಿ ಕಡ್ಡಾಯ/ ಪ್ರವಾಸಿಗರಿಗೆ ಸೂಚನೆ

ಸಮಗ್ರ ನ್ಯೂಸ್: ಯಲ್ಲಾಪುರ ತಾಲೂಕಿನ ಪ್ರಸಿದ್ಧ ಸಾತೊಡ್ಡಿ ಜಲಪಾತ ವೀಕ್ಷಿಸಲು ಬರುವ ಪ್ರವಾಸಿಗರಿಗೆ ಆಧಾರ ಕಾರ್ಡ, ವಾಹನದ ಲೈಸೆನ್ಸ, ಮತದಾರರ ಗುರುತಿನಚೀಟಿ ಸೇರದಂತೆ ಯಾವುದಾದರೂ ಒಂದು ಗುರುತಿನ ಚೀಟಿ ಕಡ್ಡಾಯ ಮಾಡಲಾಗಿದ್ದು, ಪ್ರವಾಸಿಗರು ಸಹಕರಿಸಬೇಕು ಎಂದು ಗ್ರಾಮ ಅರಣ್ಯ ಸಮಿತಿ . ಅಧ್ಯಕ್ಷ ನಾರಾಯಣ ಭಟ್ ಕಂಚಿನಗದ್ದೆ ವಿನಂತಿಸಿಕೊಂಡಿದ್ದಾರೆ. ಸಾತೊಡ್ಡಿ ಜಲಪಾತದಲ್ಲಿ ಅಪರಿಚಿತ ಮೃತದೇಹ ಪತ್ತೆಯಾದ ಹಿನ್ನೆಲೆಯಲ್ಲಿ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗಿದೆ. ಇದರಿಂದಾಗಿ ಸಾತೊಡ್ಡಿಗೆ ತೆರಳುವ ಮಾರ್ಗದ ಬಿಸಗೋಡ ಕ್ರಾಸ್‌ನಲ್ಲಿ ಅರಣ್ಯ ಇಲಾಖೆ ಹಾಗೂ ಗ್ರಾಮ

ಸಾತೊಡ್ಡಿ ಜಲಪಾತ ವೀಕ್ಷಿಸಲು ಗುರುತು ಚೀಟಿ ಕಡ್ಡಾಯ/ ಪ್ರವಾಸಿಗರಿಗೆ ಸೂಚನೆ Read More »

ನಿಜವಾದ ಕಾರ್ಮಿಕರು ಯಾರು?

ಮೇ 1ನೇ ತಾರೀಕನ್ನು ಕಾರ್ಮಿಕರ ದಿನಾಚರಣೆಯ ಪ್ರಯುಕ್ತ ಸರ್ಕಾರವು ರಜೆ ಘೋಷಿಸುವ ಮೂಲಕ ಶ್ರಮಿಕ ವರ್ಗದ ಜನರಿಗೆ ಕೆಲಸದ ಒತ್ತಡದಿಂದ ಹೊರಬರಲು ಒಂದು ದಿನದ ವಿಶ್ರಾಂತಿಯನ್ನು ನೀಡಿದೆ.ಆದರೆ ಚಿಂತಿಸಬೇಕಾದ ವಿಷಯವೆಂದರೆ ಈ ದಿನದ ರಜೆಯನ್ನು ಅನುಭವಿಸುತ್ತಿರುವ ವರು ಶ್ರಮಿಕರೇ? ಅಥವ ಇನ್ನಿತರ ಉದ್ಯೋಗಕ್ಕೆ ಒಳಪಡುವ ಉದ್ಯೋಗಸ್ಥರೇ?ಕಚೇರಿಗಳಲ್ಲಿ ಕೆಲಸ ಮಾಡುವ ಜನರು, ಶಿಕ್ಷಣ ಸಂಸ್ಥೆಯ ಉದ್ಯೋಗಿಗಳು, ವಿದ್ಯಾರ್ಥಿಗಳು, ಬ್ಯಾಂಕಿನ ಸಿಬ್ಬಂದಿಯವರು, ಹಲವಾರು ಸಂಸ್ಥೆಗಳಲ್ಲಿ ದುಡಿಯುತ್ತಿರುವ ಜನರು ಶ್ರಮಿಕ ವರ್ಗಕ್ಕೆ ಸೇರಿದವರೇ? . ಎಲ್ಲ ಸರ್ಕಾರಿ ರಜೆಯನ್ನು ಪಡೆದುಕೊಳ್ಳುವ ಮೇಲ್ಕಂಡ

ನಿಜವಾದ ಕಾರ್ಮಿಕರು ಯಾರು? Read More »

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಾತೋಡ್ಡಿ ಜಲಪಾತಕ್ಕೆ ಪ್ರವಾಸಿಗರಿಗೆ ನಿಷೇಧ

ಸಮಗ್ರ ನ್ಯೂಸ್‌ : ಜಲಪಾತ ವೀಕ್ಷಣೆಗೆ ತೆರಳುವ ಪ್ರವಾಸಿಗರ ಮೇಲೆ ನಿರಂತರ ಜೇನು ದಾಳಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಪ್ರಸಿದ್ಧ ಸಾತೊಡ್ಡಿ ಜಲಪಾತಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಕಳೆದ ಎರಡು ದಿನಗಳಲ್ಲಿ 30ಕ್ಕೂ ಅಧಿಕ ಪ್ರವಾಸಿಗರಿಗೆ ಜೇನು ದಾಳಿ ಮಾಡಿದ್ದು, ಇಂದು ಜೇನು ಕಡಿತಕ್ಕೆ ಒಳಗಾಗಿ ಗಂಭೀರ ಗಾಯಗೊಂಡಿದ್ದ ನಾಲ್ವರು ಪ್ರವಾಸಿಗರಿಗೆ ಹುಬ್ಬಳ್ಳಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ನೀರಲ್ಲಿ ಆಟವಾಡಲು ಸಾತೊಡ್ಡಿ ಫಾಲ್ಸ್‌ಗೆ ಹೆಚ್ಚು ಪ್ರವಾಸಿಗರು ಭೇಟಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಾತೋಡ್ಡಿ ಜಲಪಾತಕ್ಕೆ ಪ್ರವಾಸಿಗರಿಗೆ ನಿಷೇಧ Read More »

ಸಮ್ಮರ್ ನಲ್ಲಿ ಹೊರಗೆ ಹೋಗುವಾಗ ಈ ಟಿಪ್ಸ್ ಗಳನ್ನು ಫಾಲೋ ಮಾಡೋದನ್ನು ಮಿಸ್ ಮಾಡಬೇಡಿ!

ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚುತ್ತಿದ್ದು, ಗಡಿ ದಾಟಲು ಜನ ಮುಗಿಬೀಳುತ್ತಿದ್ದಾರೆ. ಕಾಲು ತೆರೆದುಕೊಂಡರೆ ಬಿಸಿಲ ಬೇಗೆಗೆ ತುತ್ತಾಗುವ ಭೀತಿಯಿಂದ ಕಾಮಗಾರಿ ಮುಂದೂಡಿದ ಸನ್ನಿವೇಶಗಳಿವೆ. 40 ವರ್ಷ ಮೇಲ್ಪಟ್ಟವರು ಬಿಸಿಲಿನಿಂದ ಹೆಚ್ಚು ಪ್ರಭಾವಿತರಾಗುತ್ತಾರೆ. ಜನಸಾಮಾನ್ಯರು ಮತ್ತು ಬಾಣಂತಿಯರು ಬಿಸಿಲನ್ನು ಲೆಕ್ಕಿಸದೆ ಕೆಲಸಕ್ಕೆ ಹೋಗಬೇಕಾಗಿಲ್ಲ. ಆದರೆ ನೀವು ಬಿಸಿಲಿನಲ್ಲಿ ಹೋಗಬೇಕಾದರೆ, ಮನೆ ದಾಟುವ ಮೊದಲು ಈ ಕೆಲಸಗಳನ್ನು ಮಾಡಬೇಕು. ಬಿಸಿಲಿಗೆ ಹೋಗುವ ಮುನ್ನ ಏನು ಮಾಡಬೇಕೆಂದು ತಿಳಿಯಿರಿ. ಹೈಡ್ರೇಟೆಡ್ ಆಗಿರಿ: ನೀವು ಹೊರಗೆ ಹೋಗುವಾಗ ನೀರಿನ ಬಾಟಲಿಯನ್ನು ತೆಗೆದುಕೊಂಡು

ಸಮ್ಮರ್ ನಲ್ಲಿ ಹೊರಗೆ ಹೋಗುವಾಗ ಈ ಟಿಪ್ಸ್ ಗಳನ್ನು ಫಾಲೋ ಮಾಡೋದನ್ನು ಮಿಸ್ ಮಾಡಬೇಡಿ! Read More »

ಪ್ರವಾಸಿಗರಿಲ್ಲದೇ ಸಂಕಷ್ಟಕ್ಕೆ ಒಳಗಾದ ಮಾಲ್ಡೀವ್ಸ್/ ಭಾರತದಲ್ಲಿ ರೋಡ್‍ಶೋ ನಡೆಸಲು ಚಿಂತನೆ

ಸಮಗ್ರ ನ್ಯೂಸ್: ಭಾರತ ಜೊತೆಗಿನ ಮಾಲ್ಮೀನ್ಸ್ ರಾಜತಾಂತ್ರಿಕ ಸಂಬಂಧಗಳ ಮುನಿಸಿನ ಬಳಿಕ ಪ್ರವಾಸಿಗರನ್ನು ಮರಳಿ ಸೆಳೆಯಲು ಭಾರತದಲ್ಲಿ ರೋಡ್‍ಶೋಗಳನ್ನು ನಡೆಸುವುದಾಗಿ ಮಾಲ್ಡೀವ್ಸ್ ಪ್ರವಾಸೋದ್ಯಮ ಇಲಾಖೆ ತಿಳಿಸಿದೆ. ಈ ಸಂಬಂಧ ಮಾಲ್ಡೀವ್ಸ್ ಅಸೋಸಿಯೇಶನ್ ಆಫ್ ಟ್ರಾವೆಲ್ ಏಜೆಂಟ್ಸ್ ಮತ್ತು ಟೂರ್ ಆಪರೇಟರ್ಸ್ ಅವರು ಮಾಲೆಯಲ್ಲಿ ಭಾರತೀಯ ಹೈಕಮಿಷನರ್ ಮುನು ಮಹಾವರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಭಾರತದ ಪ್ರಮುಖ ನಗರಗಳಲ್ಲಿ ಸಮಗ್ರ ರೋಡ್ ಶೋಗಳನ್ನು ನಡೆಸುವುದರ ವಿಚಾರವಾಗಿ ಪ್ರಸ್ತಾಪಿಸಿದ್ದಾರೆ. ಪ್ರವಾಸೋದ್ಯಮದಲ್ಲಿ ಕುಸಿತ ಕಂಡ ಹಿನ್ನೆಲೆ ಸಂಸ್ಥೆಯನ್ನು ಮತ್ತಷ್ಟು

ಪ್ರವಾಸಿಗರಿಲ್ಲದೇ ಸಂಕಷ್ಟಕ್ಕೆ ಒಳಗಾದ ಮಾಲ್ಡೀವ್ಸ್/ ಭಾರತದಲ್ಲಿ ರೋಡ್‍ಶೋ ನಡೆಸಲು ಚಿಂತನೆ Read More »

‘ಮ್ಯಾನ್ ಆಫ್ ದಿ ಮಿಲೇನಿಯಾ ಡಾ. ಹೆಡಗೆವಾರ್’ ಪುಸ್ತಕ ಲೋಕಾರ್ಪಣೆ

ಡಾ. ಹೆಡಗೆವಾರ್ ಅವರು ಮಾನವೀಯತೆ, ಶಿಸ್ತಿನ ಮೂಲಕ ಭಾರತೀಯರಲ್ಲಿ ರಾಷ್ಟ್ರೀಯತೆಯನ್ನು ಬೆಳೆಸುವ ಕೆಲಸ ಮಾಡಿದರು ಎಂದು ಸ್ವರಾಜ್ಯ ಪತ್ರಿಕೆಯ ಸಂಪಾದಕೀಯ ನಿರ್ದೇಶಕ ಆರ್. ಜಗನ್ನಾಥನ್ ಬರೆದಿರುವ ‘ಮ್ಯಾನ್ ಆಫ್ ದಿ ಮಿಲೇನಿಯಾ ಡಾ. ಹೆಡಗೆವಾರ್’ ಎಂಬ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಬಸವನಗುಡಿಯ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಮಂಥನ (ಬೆಂಗಳೂರು) ವತಿಯಿಂದ ಕಾರ್ಯಕ್ರಮ ನಡೆಯಿತು. ಬ್ಲಾಕ್ ಅಂಡ್ ವೈಟ್ ಪರಿಕಲ್ಪನೆ ದೃಷ್ಟಿಕೋನದಲ್ಲಿ ಪಾಶ್ಚಾತ್ಯರಂತೆ ಎಲ್ಲವನ್ನೂ ನೋಡುವುದನ್ನು ರೂಢಿಸಿಕೊಂಡಿದ್ದೇವೆ. ಆದರೆ, ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಆ ರೀತಿ

‘ಮ್ಯಾನ್ ಆಫ್ ದಿ ಮಿಲೇನಿಯಾ ಡಾ. ಹೆಡಗೆವಾರ್’ ಪುಸ್ತಕ ಲೋಕಾರ್ಪಣೆ Read More »

ಅತ್ಯಂತ ಶ್ರೀಮಂತ ದೇವಸ್ಥಾನ ಯಾವುದು ಗೊತ್ತಾ? ದಕ್ಷಿಣ ಕನ್ನಡದ ಜನರಿಗೆ ಹೆಮ್ಮೆಯ ವಿಚಾರವಿದು?

ಸಮಗ್ರ ನ್ಯೂಸ್: ದಕ್ಷಿಣ ಭಾರತದ ಹೆಸರಾಂತ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಸತತ ಹದಿಮೂರನೇಯ ವರ್ಷವೂ ರಾಜ್ಯದ ನಂಬರ್ ಒನ್ ಶ್ರೀಮಂತ ದೇಗುಲ ಎಂಬ ಪಟ್ಟ ಉಳಿಸಿಕೊಂಡಿದೆ. ಈ ಬಾರಿ ದೇಗುಲದ ಆದಾಯ ದಾಖಲೆಯನ್ನು ಬರೆದಿದೆ. ಕುಕ್ಕೆಯ ಆದಾಯ ಕೇವಲ ಭಕ್ತರಿಂದ ಮಾತ್ರ ಬರುತ್ತಾ? ದೇಗುಲಕ್ಕೆ ಇರುವ ಬೇರೆ ಆದಾಯದ ಮೂಲಗಳು ಯಾವುದು ಎಂಬುವುದರ ಬಗ್ಗೆ ಕುತುಹೂಲ ಇದ್ಯಾ, ಹಾಗಾದರೆ ಈ ಸ್ಟೋರಿ ನೋಡಿ. 13ನೇ ವರ್ಷವೂ ರಾಜ್ಯದ ನಂಬರ್ 1 ಶ್ರೀಮಂತ ದೇಗುಲದಕ್ಷಿಣ ಭಾರತದಲ್ಲೇ ನಾಗಾರಾಧನೆಗೆ

ಅತ್ಯಂತ ಶ್ರೀಮಂತ ದೇವಸ್ಥಾನ ಯಾವುದು ಗೊತ್ತಾ? ದಕ್ಷಿಣ ಕನ್ನಡದ ಜನರಿಗೆ ಹೆಮ್ಮೆಯ ವಿಚಾರವಿದು? Read More »