ಪ್ರವಾಸಿ ತಾಣ

ಭಾರತ -ಮಾಲ್ಡೀವ್ಸ್ ನಡುವೆ ವ್ಯಾಪಾರಕ್ಕೆ ಒಪ್ಪಿಗೆ| ಧನ್ಯವಾದ ತಿಳಿಸಿದ ಮಾಲ್ಡೀವ್ಸ್ ವಿದೇಶಾಂಗ ಸಚಿವ

ಸಮಗ್ರ ನ್ಯೂಸ್ : ದ್ವೀಪ ರಾಷ್ಟ್ರ ಮಾಲ್ಡೀವ್ಸ್ಗೆ ಭಾರತ ನೆರವಿನ ಹಸ್ತ ನೀಡುವುದನ್ನು ಮುಂದುವರಿಸಿದ್ದು, ಭಾರತದ ನೆರವಿನ ಹಸ್ತಕ್ಕೆ ಮಾಲ್ಡೀವ್ಸ್ ಧನ್ಯವಾದ ಹೇಳಿದೆ. ಭಾರತದಿಂದ ಅಗತ್ಯ ಸರಕುಗಳನ್ನು ಆಮದು ಮಾಡಿಕೊಳ್ಳಲು ಒಪ್ಪಂದವನ್ನು ನವೀಕರಣಗೊಳಿಸಿದ್ದಕ್ಕೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಭಾರತ ಸರ್ಕಾರಕ್ಕೆ ಧನ್ಯವಾದವನ್ನು ತಿಳಿಸಿದ್ದಾರೆ. ಎರಡು ದೇಶಗಳ ನಡುವಿನ ದ್ವಿಪಕ್ಷೀಯ ವ್ಯಾಪಾರ ಮತ್ತು ವಾಣಿಜ್ಯವನ್ನು ಮತ್ತಷ್ಟು ವಿಸ್ತರಿಸುವ ಬಲವಾದ ಬದ್ಧತೆಯನ್ನು ಇದು ಸೂಚಿಸುತ್ತದೆ ಎಂದು ಮಾಲ್ಡೀವ್ಸ್ ವಿದೇಶಾಂಗ ಸಚಿವ ಮೂಸಾ ಜಮೀರ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. […]

ಭಾರತ -ಮಾಲ್ಡೀವ್ಸ್ ನಡುವೆ ವ್ಯಾಪಾರಕ್ಕೆ ಒಪ್ಪಿಗೆ| ಧನ್ಯವಾದ ತಿಳಿಸಿದ ಮಾಲ್ಡೀವ್ಸ್ ವಿದೇಶಾಂಗ ಸಚಿವ Read More »

ಲಕ್ಷದ್ವೀಪ ಪ್ರವಾಸ ಇನ್ನಷ್ಟು ಸುಲಭ/ ಬೆಂಗಳೂರಿನಿಂದ ನೇರ ವಿಮಾನ ಸೇವೆ ಆರಂಭ

ಸಮಗ್ರ ನ್ಯೂಸ್: ಲಕ್ಷದ್ವೀಪಕ್ಕೆ ಪ್ರವಾಸ ಹೋಗಬಯಸುವ ಜನರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಮಾರ್ಚ್ 31ರಿಂದ ಇಂಡಿಗೋ ಸಂಸ್ಥೆ ಲಕ್ಷದ್ವೀಪದ ಅಗತ್ತಿ ವಿಮಾನ ನಿಲ್ದಾಣಕ್ಕೆ ಬೆಂಗಳೂರಿನಿಂದ ನೇರ ಫೈಟ್ ಸೇವೆಯನ್ನು ನಡೆಸುತ್ತಿದೆ. ಈ ಮುಂಚೆ ಲಕ್ಷದ್ವೀಪಕ್ಕೆ ವಿಮಾನದ ಮೂಲಕ ಹೋಗಬೇಕೆಂದರೆ ಕನಿಷ್ಠ ಎರಡು ವಿಮಾನಗಳನ್ನಾದರೂ ಹತ್ತಬೇಕಿತ್ತು. ಕೊಚ್ಚಿ ವಿಮಾನ ನಿಲ್ದಾಣಕ್ಕೆ ಹೋಗಿ ಅಲ್ಲಿಂದ ಬೇರೆ ಫೈಟ್‍ನಲ್ಲಿ ಲಕ್ಷದ್ವೀಪಕ್ಕೆ ಹೋಗಬೇಕಿತ್ತು. ಸದ್ಯ ಲಕ್ಷದ್ವೀಪದಲ್ಲಿ ವಿಮಾನ ನಿಲ್ದಾಣ ಇರುವುದು ಅಗತ್ತಿ ದ್ವೀಪದಲ್ಲಿ ಮಾತ್ರ. ಮಿನಿಕಾಯ್ ದ್ವೀಪದಲ್ಲಿ ಇನ್ನೊಂದು ವಿಮಾನ ನಿಲ್ದಾಣ ನಿರ್ಮಿಸುವ

ಲಕ್ಷದ್ವೀಪ ಪ್ರವಾಸ ಇನ್ನಷ್ಟು ಸುಲಭ/ ಬೆಂಗಳೂರಿನಿಂದ ನೇರ ವಿಮಾನ ಸೇವೆ ಆರಂಭ Read More »

ವಿಶ್ವ ಶ್ರವಣ ದಿನ ಮಾರ್ಚ್-3

ವಿಶ್ವ ಆರೋಗ್ಯ ಸಂಸ್ಥೆ ಪ್ರತಿ ವರ್ಷ ಮಾರ್ಚ್ 3 ರಂದು ಕಿವಿಯ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಶ್ರವಣ ದೋಷಗಳ ಬಗ್ಗೆ ಅರಿವು ಮೂಡಿಸಲು ವಿಶ್ವ ಶ್ರವಣ ದಿನ ಎಂದು ವಿಶ್ವದಾದ್ಯಂತ ಆಚರಿಸುತ್ತಾರೆ. 2023ನೇ ಇಸವಿಯ ಘೋಷ ವಾಕ್ಯ “ಕಿವಿ ಮತ್ತು ಶ್ರವಣದ ಬಗ್ಗೆ ಕಾಳಜಿ ಹಾಗೂ ಆರೈಕೆ ನಿಜವಾಗಿಸೋಣ” ಎಂಬುದಾಗಿದೆ. ಪಂಚೇಂದ್ರಿಯಗಳಾದ ಕಣ್ಣು, ಮೂಗು, ಕಿವಿ, ನಾಲಗೆ ಹಾಗೂ ಚರ್ಮಗಳಲ್ಲಿ ಎಲ್ಲದಕ್ಕೂ ಸಮಾನ ಪ್ರಾಮುಖ್ಯತೆ ಇದೆ. ಆದರೆ ಇವುಗಳಲ್ಲಿ ಕಿವಿ ಹೊರತುಪಡಿಸಿ ಉಳಿದ ಯಾವುದೇ

ವಿಶ್ವ ಶ್ರವಣ ದಿನ ಮಾರ್ಚ್-3 Read More »

ಪ್ಲಾಸ್ಟಿಕ್ ಬಾಟಲಿಯಲ್ಲಿ ನೀರು ಕುಡಿತ ಇದ್ದೀರಾ? ಇದು ಯಾವ ರೀತಿ ಪರಿಣಾಮ ಬೀರುತ್ತೆ ಗೊತ್ತಾ?

ಸಮಗ್ರ ನ್ಯೂಸ್: ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ನಿಜ, ಆದರೆ ಪ್ಲಾಸ್ಟಿಕ್ ಬಾಟಲಿಯಿಂದ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಹೆಚ್ಚಿನ ಜನರು ನೀರು ಕುಡಿಯೋದಕ್ಕೆ ಪ್ಲಾಸ್ಟಿಕ್ ಬಾಟಲಿಗಳನ್ನೇ ಹೆಚ್ಚಾಗಿ ಬಳಸುತ್ತಾರೆ. ಇದು ನಮ್ಮ ಆರೋಗ್ಯದ ಮೇಲೆ ಎಷ್ಟು ಕೆಟ್ಟ ಪರಿಣಾಮ ಬೀರಬಹುದು ಗೊತ್ತಾ? ಪ್ಲಾಸ್ಟಿಕ್ ಗಳು ಪರಿಸರ ಮಾಲಿನ್ಯವನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಕೆಲವೊಮ್ಮೆ ನಾವು ಪ್ಲಾಸ್ಟಿಕ್ ನೀರಿನ ಬಾಟಲಿಗಳನ್ನು (using plastic bottles)ಮರು ಬಳಕೆ ಕೂಡ ಮಾಡುತ್ತೆವೆ. ಆದರೆ ನಿರಂತರವಾಗಿ ಪ್ಲಾಸ್ಟಿಕ್ ಬಾಟಲಿಗಳ ಬಳಕೆ ಮಾಡುವುದು ನಮ್ಮ

ಪ್ಲಾಸ್ಟಿಕ್ ಬಾಟಲಿಯಲ್ಲಿ ನೀರು ಕುಡಿತ ಇದ್ದೀರಾ? ಇದು ಯಾವ ರೀತಿ ಪರಿಣಾಮ ಬೀರುತ್ತೆ ಗೊತ್ತಾ? Read More »

ಮಕ್ಕಳು ಸಿಕ್ಕಾಪಟ್ಟೆ ಸೋಮಾರಿಗಳಾಗ್ತಿದ್ದಾರಾ?| ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ

ಸಮಗ್ರ ನ್ಯೂಸ್: ಮಕ್ಕಳು ತುಂಬಾ ಸೋಮಾರಿಗಳಾಗ್ತಿದ್ದಾರಾ? ಮೊಬೈಲ್, ಲ್ಯಾಪ್‌ಟಾಪ್‌ಗಳಲ್ಲಿ ಮುಳುಗಿ ಹೋಗಿರ್ತಾರಾ? ಸೋಮಾರಿತನ ಈಗಿನ ಮಕ್ಕಳಲ್ಲಿ ಕಾಮನ್. ಇದರಿಂದ ಮಕ್ಕಳನ್ನು ಹೊರತರೋದು ಹೇಗೆ? ಒಂದಿಷ್ಟು ಟಿಪ್ಸ್ ಮಕ್ಕಳನ್ನು ಈ ಸೋಮಾರಿತನದಿಂದ ಹೊರತರಲು ಕೊಂಚ ಸಹಾಯ ಮಾಡುತ್ತವೆ. ನಾವು ಚುರುಕಾಗಿರುವುದು:ಎಷ್ಟೋ ಮನೆಗಳಲ್ಲಿ ಪೋಷಕರೇ ಸೋಮಾರಿಗಳಾಗಿರುತ್ತಾರೆ. ಸಾಮಾನ್ಯವಾಗಿ ಮಕ್ಕಳು ಪೋಷಕರು ಹೇಳಿದ್ದನ್ನು ಕೇಳೋದಿಲ್ಲ. ಪೋಷಕರು ಮಾಡಿದ್ದನ್ನು ತಾವೂ ಮಾಡುತ್ತಾರೆ. ಅಪ್ಪ, ಅಮ್ಮ ಗ್ಯಾಜೆಟ್ಸ್‌ಗೆ ಎಡಿಕ್ಟ್ ಆಗಿ ಅದರಲ್ಲೇ ಮುಳುಗಿದ್ರೆ ಮಕ್ಕಳೂ ಅದನ್ನು ಫಾಲೋ ಮಾಡ್ತಾರೆ. ಅದಕ್ಕೆ ಮೊದಲು ನೀವು ನಿಮ್ಮ

ಮಕ್ಕಳು ಸಿಕ್ಕಾಪಟ್ಟೆ ಸೋಮಾರಿಗಳಾಗ್ತಿದ್ದಾರಾ?| ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ Read More »

ಕುಮಾರ ಪರ್ವತ ಚಾರಣಕ್ಕೆ ನಿಷೇಧ ಯಾಕೆ? ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಡಗು ಜಿಲ್ಲೆಯ ಸೋಮವಾರಪೇಟೆಯಿಂದ ಚಾರಣ ಮಾಡಬಹುದಾದ ಪ್ರಸಿದ್ಧ ಸ್ಥಳ ಕುಮಾರ ಪರ್ವತ ಚಾರಣಕ್ಕೆ ನಿರ್ಬಂಧ ಹೇರಿದ್ದೇಕೆ ಎಂಬ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ ನೀಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕುಮಾರ ಪರ್ವತ ಚಾರಣಪಥದಲ್ಲಿ ಜನಜಂಗುಳಿಯಿಂದ ಪರಿಸರ ಹಾನಿ ಭೀತಿ ಎದುರಾಗಿದೆ. ಹೀಗಾಗಿ ಚಾರಣ ನಿಯಂತ್ರಣ ಸಂಬಂಧ ವರದಿ ಸಲ್ಲಿಸಲು ಸೂಚಿಸಿದ್ದೇನೆ. ಅದರ ಜೊತೆಗೆ ಚಾರಣಕ್ಕೆ ಆನ್ ಲೈನ್ ದಾಖಲಾತಿ ಕ್ರಮ

ಕುಮಾರ ಪರ್ವತ ಚಾರಣಕ್ಕೆ ನಿಷೇಧ ಯಾಕೆ? ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ Read More »

ಜನರ ಮನ ಗೆದ್ದಿದ್ದ ರಾಮಾಯಣ/ ಮರುಪ್ರಸಾರದ ದಿನಾಂಕ ಘೋಷಿಸಿದ ಡಿಡಿ

ಸಮಗ್ರ ನ್ಯೂಸ್: ದೇಶದ ಜನರ ಮನ ಗೆದ್ದಿದ್ದ ರಮಾನಂದ್ ಸಾಗರ್ ಅವರ ನಿರ್ದೇಶನದ ರಾಮಾಯಣವನ್ನು ಮತ್ತೆ ಪ್ರಸಾರ ಮಾಡುವುದಾಗಿ ರಾಷ್ಟ್ರೀಯ ವಾಹಿನಿ ಡಿಡಿ ನ್ಯಾಷನಲ್ ಘೋಷಣೆ ಮಾಡಿದ್ದು, ಅದರಂತೆ ಇದೀಗ ಫೆಬ್ರವರಿ 5 ರಿಂದ ನೀವು ಪ್ರತಿದಿನ ಸಂಜೆ 6 ಗಂಟೆಗೆ ಹಾಗೂ ಮರುಪ್ರಸಾರವನ್ನು ಮರುದಿನ ಮಧ್ಯಾಹ್ನ 12 ಗಂಟೆಗೆ ವೀಕ್ಷಣೆ ಮಾಡಬಹುದು’ ಎಂದು ಧಾರಾವಾಹಿಯ ಪ್ರಸಾರದ ದಿನಾಂಕ ಹಾಗೂ ಸಮಯವನ್ನು ಡಿಡಿ ಪ್ರಕಟಿಸಿದೆ. ಈ ಮೆಗಾ ಸೀರಿಯಲ್‍ನಲ್ಲಿ ರಾಮನಾಗಿ ನಟಿಸಿದ್ದ ಅರುಣ್ ಗೋವಿಲ್, ಸೀತೆಯಾಗಿ ನಟಿಸಿದ್ದ

ಜನರ ಮನ ಗೆದ್ದಿದ್ದ ರಾಮಾಯಣ/ ಮರುಪ್ರಸಾರದ ದಿನಾಂಕ ಘೋಷಿಸಿದ ಡಿಡಿ Read More »

ಈ ಜ್ಯೂಸ್ ಬ್ಯುಸಿನೆಸ್ ಆರಂಭ ಮಾಡಿದ್ರೆ ಸಾಕು, ಲಕ್ಷಾಧಿಪತಿ ಆಗೋದಂತು ಪಕ್ಕಾ!

ಸಮಗ್ರ ನ್ಯೂಸ್: ಎಷ್ಟು ಲಾಭವು ನಿಮ್ಮ ಮಾರಾಟ ಹೇಗಿದೆ ಎಂಬುದರ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿರುತ್ತದೆ. ನೀವು ಪ್ರತಿ ಗ್ಲಾಸ್ ಜ್ಯೂಸ್ ಮೇಲೆ 50-70 ಪ್ರತಿಶತ ನಿವ್ವಳ ಲಾಭವನ್ನು ಪಡೆಯಬಹುದು. ಪ್ರತಿ ಋತುವಿನಲ್ಲಿ ಜ್ಯೂಸ್ ವ್ಯಾಪಾರ ನಡೆಯುತ್ತದೆ. ಈ ಬ್ಯುಸಿನೆಸ್ ಶುರು ಮಾಡೋಕೆ ನಿಮಗೆ ಅಂಗಡಿ, ಹಣ್ಣುಗಳು ಮತ್ತು ಕೆಲವು ಯಂತ್ರಗಳು ಬೇಕಾಗುತ್ತವೆ. ಇದರ ನಂತರ, ನಿಮ್ಮ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಜಿಲ್ಲೆಯ ಆಹಾರ ಪ್ರಾಧಿಕಾರದಿಂದ ಅನುಮತಿ ಪಡೆದು ನೀವು ಅಂಗಡಿಯನ್ನು ಪ್ರಾರಂಭಿಸಬಹುದು. ನಿಮ್ಮ ಅಂಗಡಿಯನ್ನು ಪ್ರಾರಂಭಿಸಿದಾಗ, ನೀವು

ಈ ಜ್ಯೂಸ್ ಬ್ಯುಸಿನೆಸ್ ಆರಂಭ ಮಾಡಿದ್ರೆ ಸಾಕು, ಲಕ್ಷಾಧಿಪತಿ ಆಗೋದಂತು ಪಕ್ಕಾ! Read More »

ಕುಮಾರಪರ್ವತ ಚಾರಣಕ್ಕೆ ನಿರ್ಬಂಧ| ಅರಣ್ಯ ಸಚಿವರ ಗಮನ ಸೆಳೆದ ಛಾಯಾಗ್ರಾಹಕ ಅನೂಪ್

ಸಮಗ್ರ ನ್ಯೂಸ್: ಪುಷ್ಪಗಿರಿ ವಲಯದ ಕುಮಾರ ಪರ್ವತಕ್ಕೆ ಕಳೆದ ವಾರಾಂತ್ಯ ಚಾರಣಿಗರ ದಟ್ಟಣೆ ಹೆಚ್ಚಾಗಿದ್ದು, ಈ ಹಿನ್ನಲೆಯಲ್ಲಿ ಛಾಯಾಗ್ರಾಹಕ ಅನೂಪ್ ನರಿಯೂರು ಎಂಬ ಯುವಕ ಶೇರ್ ಮಾಡಿದ ವಿಡಿಯೋ ಅರಣ್ಯ ಸಚಿವರ ಗಮನ ಸೆಳೆದಿತ್ತು. ಈ ಹಿನ್ನಲೆಯಲ್ಲಿ ಚಾರಣ ನಿಯಂತ್ರಣಕ್ಕಾಗಿ ಫೆಬ್ರವರಿ 1ರಿಂದ ಪ್ರವೇಶಾವಕಾಶ ಬಂದ್ ಮಾಡಿ ಮುಂದಿನ ಆಕ್ಟೊಬರ್ ನಿಂದ ಆನ್ ಲೈನ್ ಬುಕ್ಕಿಂಗ್ ಆರಂಭಿಸಲು ಅರಣ್ಯ ಇಲಾಖೆ ಮಹತ್ವ ತೀರ್ಮಾನ ಕೈಗೊಂಡಿದೆ. ಚಾರಣಿಗರ ದಂಡೇ ಕುಮಾರ ಪರ್ವತದತ್ತ ಲಗ್ಗೆ ಇಟ್ಟಿದ್ದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಿದ್ದ

ಕುಮಾರಪರ್ವತ ಚಾರಣಕ್ಕೆ ನಿರ್ಬಂಧ| ಅರಣ್ಯ ಸಚಿವರ ಗಮನ ಸೆಳೆದ ಛಾಯಾಗ್ರಾಹಕ ಅನೂಪ್ Read More »

ಫೆ.1ರಿಂದ ಕುಮಾರ ಪರ್ವತ ಚಾರಣ ನಿಷೇಧ| ಮುಂದಿನ ಋತುವಿನಿಂದ ಆನ್ ಲೈನ್ ಬುಕ್ಕಿಂಗ್ ಗೆ ಮಾತ್ರ ಅವಕಾಶ!?

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣವನ್ನು ಫೆ. 1ರಿಂದ ನಿಷೇಧಿಸಲಾಗಿದೆ. ಅಲ್ಲದೇ ಚಾರಣಿಗರ ದಂಡು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಮುಂದಿನ ಋತುವಿನಿಂದ ಆನ್ ಲೈನ್ ಬುಕ್ಕಿಂಗ್ ಗೆ ಮಾತ್ರ ಅವಕಾಶ ನೀಡುವ ಸಾಧ್ಯತೆ ಇದೆ. ಪ್ರಸ್ತುತ ಜಿಲ್ಲೆಯಾದ್ಯಂತ ಬಿರುಬಿಸಿಲಿನ ವಾತಾವರಣ ಇರುವುದು ಮತ್ತು ಪರ್ವತದಲ್ಲಿ ನೀರಿನ ಸಮಸ್ಯೆ ಎದುರಾಗುವ ಹಿನ್ನೆಲೆಯಲ್ಲಿ ಚಾರಣಿಗರ ಹಿತದೃಷ್ಟಿಯಿಂದ ಫೆ. 1ರಿಂದ ಅಕ್ಟೋಬರ್‌ ತನಕ ಅಥವಾ ಮುಂದಿನ ಆದೇಶದ ತನಕ ಕುಮಾರಪರ್ವತ ಚಾರಣ ನಿಷೇ ಧಿಸಲಾಗಿದೆ ಎಂದು

ಫೆ.1ರಿಂದ ಕುಮಾರ ಪರ್ವತ ಚಾರಣ ನಿಷೇಧ| ಮುಂದಿನ ಋತುವಿನಿಂದ ಆನ್ ಲೈನ್ ಬುಕ್ಕಿಂಗ್ ಗೆ ಮಾತ್ರ ಅವಕಾಶ!? Read More »