ಫೆ.1ರಿಂದ ಕುಮಾರ ಪರ್ವತ ಚಾರಣ ನಿಷೇಧ| ಮುಂದಿನ ಋತುವಿನಿಂದ ಆನ್ ಲೈನ್ ಬುಕ್ಕಿಂಗ್ ಗೆ ಮಾತ್ರ ಅವಕಾಶ!?
ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣವನ್ನು ಫೆ. 1ರಿಂದ ನಿಷೇಧಿಸಲಾಗಿದೆ. ಅಲ್ಲದೇ ಚಾರಣಿಗರ ದಂಡು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಮುಂದಿನ ಋತುವಿನಿಂದ ಆನ್ ಲೈನ್ ಬುಕ್ಕಿಂಗ್ ಗೆ ಮಾತ್ರ ಅವಕಾಶ ನೀಡುವ ಸಾಧ್ಯತೆ ಇದೆ. ಪ್ರಸ್ತುತ ಜಿಲ್ಲೆಯಾದ್ಯಂತ ಬಿರುಬಿಸಿಲಿನ ವಾತಾವರಣ ಇರುವುದು ಮತ್ತು ಪರ್ವತದಲ್ಲಿ ನೀರಿನ ಸಮಸ್ಯೆ ಎದುರಾಗುವ ಹಿನ್ನೆಲೆಯಲ್ಲಿ ಚಾರಣಿಗರ ಹಿತದೃಷ್ಟಿಯಿಂದ ಫೆ. 1ರಿಂದ ಅಕ್ಟೋಬರ್ ತನಕ ಅಥವಾ ಮುಂದಿನ ಆದೇಶದ ತನಕ ಕುಮಾರಪರ್ವತ ಚಾರಣ ನಿಷೇ ಧಿಸಲಾಗಿದೆ ಎಂದು […]
ಫೆ.1ರಿಂದ ಕುಮಾರ ಪರ್ವತ ಚಾರಣ ನಿಷೇಧ| ಮುಂದಿನ ಋತುವಿನಿಂದ ಆನ್ ಲೈನ್ ಬುಕ್ಕಿಂಗ್ ಗೆ ಮಾತ್ರ ಅವಕಾಶ!? Read More »