ಪ್ರವಾಸಿ ತಾಣ

ಲಕ್ಷ್ಮಣನ ಬಾಣದಿಂದ ಸೃಷ್ಟಿಯಾದ ಕೊಡಗಿನ ಜಲಧಾರೆ ಯಾವುದು ಗೊತ್ತೇ?

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ಮಂದಿರ ಉದ್ಘಾಟನೆಗೆ ಕೇವಲ ಎರಡು ದಿನಗಳು ಮಾತ್ರ ಬಾಕಿ ಇದೆ. ಈ ಹೊತ್ತಿನಲ್ಲಿ ದೇಶದಾದ್ಯಂತ ರಾಮನ ವಿಶೇಷತೆ ಮತ್ತು ಆತ ಬಿಟ್ಟು ಹೋದ ಹೆಜ್ಜೆಗುರುತುಗಳನ್ನು ಪರಿಚಯಿಸುವ ಕೆಲಸಗಳು ನಡೆಯುತ್ತಿವೆ. ಈ ಹಿನ್ನೆಲೆ ಕೊಡಗು ಜಿಲ್ಲೆಗೂ ಶ್ರೀರಾಮನಿಗೂ ಅವಿನಾಭಾವ ಸಂಬಂಧವಿದೆ ಎಂದು ತಿಳಿದುಬಂದಿದೆ.ವನವಾಸದ ಕಾಲದಲ್ಲಿ ಸೀತೆಯನ್ನು ಅರಸುತ್ತಾ ಕೊಡಗಿಗೆ ಲಕ್ಷ್ಮಣ ಸಹ ಶ್ರೀರಾಮನ ಜೊತೆಗೆ ಬಂದಿದ್ದ ಎಂಬ ಐತಿಹ್ಯ ಇದೆ. ಅಷ್ಟೇ ಅಲ್ಲದೇ ಲಕ್ಷ್ಮಣನ ಬಾಣದಿಂದ ಸೃಷ್ಟಿಯಾದ ಜಲವೇ ಇವತ್ತು ಕೊಡಗಿನಿಂದ […]

ಲಕ್ಷ್ಮಣನ ಬಾಣದಿಂದ ಸೃಷ್ಟಿಯಾದ ಕೊಡಗಿನ ಜಲಧಾರೆ ಯಾವುದು ಗೊತ್ತೇ? Read More »

ಹೃದಯಾಫಾತ ಸೂಚಕ ಕಿಣ್ವಗಳು

ಸಮಗ್ರ ನ್ಯೂಸ್: ಹೃದಯ ಎನ್ನುವುದು ನಮ್ಮ ದೇಹದ ಅತೀ ಪ್ರಾಮುಖ್ಯವಾದ ಅಂಗವಾಗಿದ್ದು, ದಿನದ 24 ಗಂಟೆಯೂ ನಿರಂತರವಾಗಿ ಕೆಲಸ ಮಾಡುತ್ತಲೇ ಇರುತ್ತದೆ. ಇಂತಹಾ ಹೃದಯಕ್ಕೆ ಆಫಾತವಾಗಿ ಹೃದಯದ ಸ್ನಾಯುಗಳಿಗೆ ರಕ್ತದ ಪೂರೈಕೆ ನಿಂತು ಹಾನಿಯಾದಾಗ, ರಕ್ತದಲ್ಲಿ ಕೆಲವೊಂದು ಕಿಣ್ವಗಳು ಏರಿಕೆಯಾಗುತ್ತದೆ. ಹೃದಯದ ಘಾಸಿಗೊಂಡ ಸ್ನಾಯುಗಳಿಂದ ಬಿಡುಗಡೆಯಿಂದ ಈ ಕಿಣ್ವಗಳನ್ನು ಕಾರ್ಡಿಯಾಕ್ ಮಾರ್ಕರ್ ಅಥವಾ ಹೃದಯಾಘಾತ ಸೂಚಕ ಕಿಣ್ವಗಳು ಎಂದೂ ಕರೆಯುತ್ತಾರೆ. ಹೃದಯಾಫಾತ ಆದ ಕೂಡಲೇ ಈ ಕಿಣ್ವಗಳು ವಿಪರೀತವಾಗಿ ಏರಿಕೆ ಕಾಣುತ್ತದೆ. ಹೃದಯದ ಆಘಾತದ ಲಕ್ಷಣಗಳಾದ ಎದೆನೋವು,

ಹೃದಯಾಫಾತ ಸೂಚಕ ಕಿಣ್ವಗಳು Read More »

ಅಯೋಧ್ಯೆಯಲ್ಲಿ ಮತ್ತೆ ರಾಮನ ಪಟ್ಟಾಭಿಷೇಕ

ಸಮಗ್ರ ನ್ಯೂಸ್:ಇಷ್ಟು ವರ್ಷಗಳ ಕಾಲ ವನವಾಸದಲ್ಲಿದ್ದ ರಾಮನಿಗೆ ಮರಳಿ ತನ್ನ ಸ್ವಂತ ಸ್ಥಳದಲ್ಲಿ ಪಟ್ಟಾಭಿಷೇಕವಾಗುತ್ತಿರುವುದನ್ನು ಕಣ್ತುಂಬಿಕೊಳ್ಳಲು ಕೆಲವೇ ದಿನಗಳು ಬಾಕಿ ಉಳಿದಿವೆ. ಕೋಟ್ಯಾಂತರ ಜನರ ರಾಮರಾಜ್ಯದ ಕನಸು ನನಸಾಗುವ ಅಮೃತಘಳಿಗೆ ಎದುರಾಗುತ್ತಿದೆ. ಆ ಒಂದು ಸುಸಂದರ್ಭಕ್ಕೆ ಸಾಕ್ಷಿಯಾಗಲು ಇಡೀ ಹಿಂದೂಸ್ತಾನವೇ ಕ್ಷಣಗಣನೆಗೆ ಸಿದ್ಧವಾಗಿದೆ. ಎಷ್ಟೋ ಹೋರಾಟಗಳು, ಎಷ್ಟೋ ಸಾವುಗಳು, ಅದೆಷ್ಟೋ ಚಳುವಳಿಗಳು, ತ್ಯಾಗ-ಬಲಿದಾನಗಳ ಫಲವಾಗಿ ಇಂದು ಭಾರತೀಯರು ರಾಮನ ರಾಜ್ಯವನ್ನು ಮರಳಿ ಕಟ್ಟುವಂತಾಗಿದೆ. ಶತಮಾನಗಳ ಹೋರಾಟದ ಫಲವಾಗಿ ಇಂದು ರಾಮನ ಜನ್ಮಭೂಮಿ ಹಿಂದೂಗಳದ್ದೇ ಆಗಿದೆ. ವಿಶ್ವಮಟ್ಟದಲ್ಲಿ ಭಾರತ

ಅಯೋಧ್ಯೆಯಲ್ಲಿ ಮತ್ತೆ ರಾಮನ ಪಟ್ಟಾಭಿಷೇಕ Read More »

Boycott ಮಾಲ್ಡೀವ್ಸ್… ಪ್ರಧಾನಿ ಮೋದಿ ಲಕ್ಷದ್ವೀಪ ಭೇಟಿಗೆ ಲೇವಡಿ ಮಾಡಿದ ಮಾಲ್ಡೀವ್ಸ್​ ಸಚಿವ

ಸಮಗ್ರ ನ್ಯೂಸ್: ಇತ್ತೀಚೆಗೆ ಪ್ರಧಾನಿ ಮೋದಿ ಲಕ್ಷದ್ವೀಪ ಭೇಟಿ ಕೊಟ್ಟಿದ್ದ ಪೋಟೋ ವೈರಲ್ ಆಗಿತ್ತು ಈ ಕುರಿತು ಲೇವಡಿ ಮಾಡಿದ್ದ ಮಾಲ್ಡೀವ್ಸ್​ ಸಚಿವರಿಗೆ ಭಾರತೀಯರು ತಿರುಗೇಟು ನೀಡಿದ್ದಾರೆ. ಪ್ರವಾಸೋದ್ಯಮವನ್ನೇ ನಂಬಿ ಕುಳಿತಿರುವ ಮಾಲ್ಡೀವ್ಸ್​ ಇದರಿಂದ ಸಾಕಷ್ಟು ಪ್ರವಾಸಿಗರನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದರು. ಪ್ರಧಾನಿ ಮೋದಿಯವರ ಲಕ್ಷದ್ವೀಪ ಭೇಟಿಯ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಭಾರತದಲ್ಲಿ ಮಾಲ್ಡೀವ್ಸ್ ಮತ್ತು ಲಕ್ಷದ್ವೀಪಗಳ ನಡುವಿನ ಹೋಲಿಕೆಗಳು ಪ್ರಾರಂಭವಾದವು. ಮಾಲ್ಡೀವ್ಸ್​

Boycott ಮಾಲ್ಡೀವ್ಸ್… ಪ್ರಧಾನಿ ಮೋದಿ ಲಕ್ಷದ್ವೀಪ ಭೇಟಿಗೆ ಲೇವಡಿ ಮಾಡಿದ ಮಾಲ್ಡೀವ್ಸ್​ ಸಚಿವ Read More »

ಚಿಕ್ಕಮಗಳೂರು: 2023ರಲ್ಲಿ 78.50 ಲಕ್ಷಕ್ಕೂ ಹೆಚ್ಚು ಪ್ರವಾಸಿಗರ ಭೇಟಿ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಈ ವರ್ಷ ಜಿಲ್ಲೆಗೆ ಭೇಟಿ ನೀಡಿದ ಪ್ರವಾಸಿಗರ ಸಂಖ್ಯೆ ಕಳೆದ ವರ್ಷಕ್ಕಿಂತ 10 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಬಂದು ಹೋಗಿದ್ದಾರೆ. ಹವಾಮಾನ ವೈಪರಿತ್ಯ ಮತ್ತು ರೋಗಬಾಧೆಯಿಂದ ಕಾಫಿ, ಏಲಕ್ಕಿ, ಕಾಳು ಮೆಣಸು, ಅಡಿಕೆ ಬೆಳೆಯ ಇಳುವರಿ ಕಡಿಮೆಯಾಗಿರುವ ಬೆನ್ನಲ್ಲೇ ಜಿಲ್ಲೆಯ ಪ್ರವಾಸೋದ್ಯಮ ಈಗ ಹಿಂದಿಗಿಂತ ಹೆಚ್ಚು ಆಕರ್ಷಣೆ ಪಡೆದುಕೊಳ್ಳುತ್ತಿದೆ. ಮುಗಿಲೆತ್ತರದ ಬೆಟ್ಟಗಳು, ಪ್ರಪಾತಗಳು, ಜಲಪಾತಗಳು, ಹುಲ್ಲುಗಾವಲುಗಳು, ಅವುಗಳ ನಡುವೆ ಇರುವ ದೇಗುಲಗಳು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿವೆ. ಬರುವ ಪ್ರವಾಸಿಗರಿಗೆ

ಚಿಕ್ಕಮಗಳೂರು: 2023ರಲ್ಲಿ 78.50 ಲಕ್ಷಕ್ಕೂ ಹೆಚ್ಚು ಪ್ರವಾಸಿಗರ ಭೇಟಿ Read More »

ಹೊಸ ವರ್ಷಕ್ಕೆ ಪ್ರವಾಸಿಗರಿಗೆ ಶಾಕಿಂಗ್ ನ್ಯೂಸ್/ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನೋ ಎಂಟ್ರಿ

ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿ ನೂತನ ವರ್ಷದ ಸ್ವಾಗತಕ್ಕೆ ಸಜ್ಜಾಗುತ್ತಿದ್ದು, ಇದರ ಬೆನ್ನಲ್ಲೇ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಬರ್ಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಡಿಸೆಂಬರ್ 31 ರ ಸಂಜೆ 6 ರಿಂದ ಜನವರಿ 1 ರ ಬೆಳಗ್ಗೆ 6 ಗಂಟೆವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿಬರ್ಂಧ ವಿಧಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ರವೀಂದ್ರ ಮಾಹಿತಿ ನೀಡಿದ್ದಾರೆ. ನಂದಿ ಬೆಟ್ಟ ಒಂದು ಪುರಾನ ಕಾಲದ ಕೋಟೆಯಾಗಿದ್ದು, ಇದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ

ಹೊಸ ವರ್ಷಕ್ಕೆ ಪ್ರವಾಸಿಗರಿಗೆ ಶಾಕಿಂಗ್ ನ್ಯೂಸ್/ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನೋ ಎಂಟ್ರಿ Read More »

ದತ್ತಜಯಂತಿಯ ಸಂಭ್ರಮ/ ಚಂದ್ರದ್ರೋಣ ಪರ್ವತಗಳ ಸಾಲಿನ ಪ್ರವಾಸಿ ತಾಣಗಳಿಗೆ ನೋ ಎಂಟ್ರಿ

ಸಮಗ್ರ ನ್ಯೂಸ್: ದತ್ತಜಯಂತಿ ಹಿನ್ನೆಲೆಯಲ್ಲಿ ಇಂದಿನಿಂದ ಆರು ದಿನಗಳ ಕಾಲ ಚಂದ್ರದ್ರೋಣ ಪರ್ವತಗಳ ಸಾಲಿನ ಎಲ್ಲಾ ಪ್ರವಾಸಿ ತಾಣಗಳನ್ನು ಬಂದ್ ಮಾಡಲಾಗಿದೆ. ಮುಳ್ಳಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಗಾಳಿಕೆರೆ ಹಾಗೂ ಮಾಣಿಕ್ಯಧಾರಾಗೆ ಇಂದಿನಿಂದ ಡಿಸೆಂಬರ್ 27ರವರೆಗೆ ಎಲ್ಲಾ ಪ್ರವಾಸಿಗರಿಗೆ ಸಂಪೂರ್ಣ ನಿಬರ್ಂಧ ಹೇರಲಾಗಿದೆ. ನಾವು ಈಗಾಗಲೇ ಹೋಂ ಸ್ಟೇ ಹಾಗೂ ರೆಸಾಟ್ರ್ಗಳನ್ನು ಬುಕ್ ಮಾಡಿದ್ದೇವೆ ಎನ್ನುವ ಪ್ರವಾಸಿಗರು ಚಿಕ್ಕಮಗಳೂರಿಗೆ ಆಗಮಿಸಬಹುದು. ಆದರೆ ಹೋಮ್ ಸ್ಟೇಯಲ್ಲೇ ಇರಬೇಕು, ಮೇಲೆ ಹೆಸರಿಸಿದ ಪ್ರವಾಸಿಗರ ತಾಣಕ್ಕೆ ತೆರಳುವಂತಿಲ್ಲ. ಇದರ ಜೊತೆಗೆ ಚಿಕ್ಕಮಗಳೂರು, ಮೂಡಿಗೆರೆ,

ದತ್ತಜಯಂತಿಯ ಸಂಭ್ರಮ/ ಚಂದ್ರದ್ರೋಣ ಪರ್ವತಗಳ ಸಾಲಿನ ಪ್ರವಾಸಿ ತಾಣಗಳಿಗೆ ನೋ ಎಂಟ್ರಿ Read More »

ಪ್ರವಾಸಿಗರಿಗೆ ಸಿಹಿ ಸುದ್ದಿ/ ಮುರ್ಡೇಶ್ವರದಲ್ಲಿ ಸೀ ವಾಕ್

ಸಮಗ್ರ ನ್ಯೂಸ್: ವಿಶ್ವ ಪ್ರಸಿದ್ಧ ಪ್ರವಾಸಿ ತಾಣ ಮುರ್ಡೇಶ್ವರ ಕಡಲತೀರದಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದ್ದು, ಸೀವಾಕ್ ಹಾಗೂ ಪ್ಯಾರಸೆಲಿಂಗ್ ಎಂಬ ಎರಡು ಹೊಸ ಜಲಕ್ರೀಡೆ ಆರಂಭಿಸಲಾಗಿದೆ. ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಮೊದಲ ಬಾರಿಗೆ ಸೀವಾಕ್ ಅಳವಡಿಸಲಾಗಿದ್ದು, ಇದೀಗ ಮುರ್ಡೇಶ್ವರದಲ್ಲಿ ರಾಜ್ಯದ ಎರಡನೇ ಸೀವಾಕ್ ಅನುಭವ ಪಡೆಯಲು ಪ್ರವಾಸಿಗರಿಗೆ ಅವಕಾಶವಾಗುತ್ತಿದೆ. ದೇಶ ವಿದೇಶಗಳಿಂದ ಪ್ರವಾಸಿಗರು ಇಂದಿಗೂ ಇಲ್ಲಿಗೆ ಆಗಮಿಸಿ ನೇತ್ರಾಣಿ ಹವಳದ ದ್ವೀಪದ ಸಮುದ್ರದಾಳದಲ್ಲಿ ಸ್ಕೂಬಾ ಡೈವಿಂಗ್ ಅನುಭವ ಪಡೆದು ಹೋಗುತ್ತಿದ್ದಾರೆ. ಜಿಲ್ಲೆಯ ಗೋಕರ್ಣ ಕಡಲತೀರದಲ್ಲಿ

ಪ್ರವಾಸಿಗರಿಗೆ ಸಿಹಿ ಸುದ್ದಿ/ ಮುರ್ಡೇಶ್ವರದಲ್ಲಿ ಸೀ ವಾಕ್ Read More »

ಪ್ರವಾಸಿಗರಿಗೆ ಶುಭ ಸುದ್ದಿ/ ನಂದಿ ಬೆಟ್ಟಕ್ಕೆ ಎಲೆಕ್ಟ್ರಿಕ್ ರೈಲು

ಸಮಗ್ರ ನ್ಯೂಸ್: ಬೆಂಗಳೂರಿನಿಂದ 60 ಕಿಮೀ ದೂರ ಇರುವ ನಂದಿ ಬೆಟ್ಟಕ್ಕೆ ಇಂದಿನಿಂದ ಎಲೆಕ್ನಿಕ್ ರೈಲು ಸಂಚಾರ ಆರಂಭವಾಗಲಿದ್ದು, ಪ್ರಯಾಣಿಕರಿಗೆ ಸಂತಸ ತಂದಿದೆ. ಪ್ರವಾಸಿಗರಿಗೆ ವಾರಾಂತ್ಯದ ಪ್ರವಾಸಕ್ಕೆ ಸೂಕ್ತ ಎನಿಸಿರುವ ನಂದಿ ಬೆಟ್ಟದಲ್ಲಿ ವಾರಾಂತ್ಯದಲ್ಲಿ ಕಾಲಿಡಲೂ ಜಾಗ ಇರದಷ್ಟು ಜನ ಸಂದಣಿ ಇರುತ್ತದೆ. ಇದರ ಜೊತೆಗೆ ವಾಹನಗಳ ನಿಲುಗಡೆ, ಟ್ರಾಫಿಕ್ ಜಾಮ್ ಸಮಸ್ಯೆ ಇದ್ದೇ ಇರುತ್ತದೆ. ಇದಕ್ಕೆ ಪರ್ಯಾಯವಾಗಿ ಇಂದಿನಿಂದ ಎಲೆಕ್ಟಿಕ್ ರೈಲು ಓಡಾಟ ನಡೆಸಲಿದ್ದು, ಸುಗಮ ಪ್ರಯಾಣಕ್ಕೆ ಅನುಕೂಲವಾಗಲಿದೆ.

ಪ್ರವಾಸಿಗರಿಗೆ ಶುಭ ಸುದ್ದಿ/ ನಂದಿ ಬೆಟ್ಟಕ್ಕೆ ಎಲೆಕ್ಟ್ರಿಕ್ ರೈಲು Read More »

ಕಾಫಿನಾಡಲ್ಲೊಂದು ಮಂಜಿನ ಸ್ವರ್ಗ| ಈ ಚಳಿಗಾಲದಲ್ಲಿ ಇಲ್ಲಿಗೊಮ್ಮೆ ಭೇಟಿ ಕೊಡ್ಲೇಬೇಕು…

ಸಮಗ್ರ ನ್ಯೂಸ್: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಈ ತಾಣ ಎಂಥವರಿಗೂ ಸ್ವರ್ಗದ ಅನುಭವ ನೀಡುತ್ತದೆ. ಅದರಲ್ಲೂ ಇಲ್ಲಿಗೆ ಡಿಸೆಂಬರ್‌ನಿಂದ ಫೆಬ್ರವರಿವೊಳಗೆ ಭೇಟಿ ನೀಡುವುದೇ ಸೂಕ್ತ. ಯಾಕೆ ಅಂತೀರಾ ಈ ವೇಳೆ ಮಂಜು ಮುಸುಕಿದ ವಾತಾವರ ಇರಲಿದ್ದು, ಈ ಮಂಜಿನಲ್ಲಿ ಸ್ವರ್ಗದಂತಿರುವ ಇಲ್ಲಿನ ಸ್ಥಳಗಳನ್ನು ನೋಡಿದರೆ ಮನಸಿಗೆ ಮುದಾ ಸಿಕ್ಕಂತಾಗುತ್ತದೆ. ವರ್ಷದ ಕೊನೆಯ ತಿಂಗಳು ಡಿಸೆಂಬರ್‌ ಸಮೀಪಿಸುತ್ತಿದ್ದು, ಇನ್ನು ಹೊಸವರ್ಷ ಆಗಮಿಸುತ್ತಿರುವ ಹಿನ್ನೆಲೆ ಚಿಕ್ಕಮಗಳೂರಿನ ಕಡೆ ಪ್ರವಾಸ ಬೆಳೆಸಿ. ಈ ವೇಳೆ ಮಂಜು ಮುಸುಕಿದ ಸ್ವರ್ಗದ ಅನುಭವ ಪಡೆಯಲು

ಕಾಫಿನಾಡಲ್ಲೊಂದು ಮಂಜಿನ ಸ್ವರ್ಗ| ಈ ಚಳಿಗಾಲದಲ್ಲಿ ಇಲ್ಲಿಗೊಮ್ಮೆ ಭೇಟಿ ಕೊಡ್ಲೇಬೇಕು… Read More »