ಪ್ರವಾಸಿ ತಾಣ

ಕಾಫಿನಾಡಲ್ಲೊಂದು ಮಂಜಿನ ಸ್ವರ್ಗ| ಈ ಚಳಿಗಾಲದಲ್ಲಿ ಇಲ್ಲಿಗೊಮ್ಮೆ ಭೇಟಿ ಕೊಡ್ಲೇಬೇಕು…

ಸಮಗ್ರ ನ್ಯೂಸ್: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಈ ತಾಣ ಎಂಥವರಿಗೂ ಸ್ವರ್ಗದ ಅನುಭವ ನೀಡುತ್ತದೆ. ಅದರಲ್ಲೂ ಇಲ್ಲಿಗೆ ಡಿಸೆಂಬರ್‌ನಿಂದ ಫೆಬ್ರವರಿವೊಳಗೆ ಭೇಟಿ ನೀಡುವುದೇ ಸೂಕ್ತ. ಯಾಕೆ ಅಂತೀರಾ ಈ ವೇಳೆ ಮಂಜು ಮುಸುಕಿದ ವಾತಾವರ ಇರಲಿದ್ದು, ಈ ಮಂಜಿನಲ್ಲಿ ಸ್ವರ್ಗದಂತಿರುವ ಇಲ್ಲಿನ ಸ್ಥಳಗಳನ್ನು ನೋಡಿದರೆ ಮನಸಿಗೆ ಮುದಾ ಸಿಕ್ಕಂತಾಗುತ್ತದೆ. ವರ್ಷದ ಕೊನೆಯ ತಿಂಗಳು ಡಿಸೆಂಬರ್‌ ಸಮೀಪಿಸುತ್ತಿದ್ದು, ಇನ್ನು ಹೊಸವರ್ಷ ಆಗಮಿಸುತ್ತಿರುವ ಹಿನ್ನೆಲೆ ಚಿಕ್ಕಮಗಳೂರಿನ ಕಡೆ ಪ್ರವಾಸ ಬೆಳೆಸಿ. ಈ ವೇಳೆ ಮಂಜು ಮುಸುಕಿದ ಸ್ವರ್ಗದ ಅನುಭವ ಪಡೆಯಲು […]

ಕಾಫಿನಾಡಲ್ಲೊಂದು ಮಂಜಿನ ಸ್ವರ್ಗ| ಈ ಚಳಿಗಾಲದಲ್ಲಿ ಇಲ್ಲಿಗೊಮ್ಮೆ ಭೇಟಿ ಕೊಡ್ಲೇಬೇಕು… Read More »

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ/ ಒಪ್ಪಿಗೆ ನೀಡಿದ ಥಾಯ್ಲೆಂಡ್ ಸಚಿವ ಸಂಪುಟ

ಜಗತ್ತಿನಾದ್ಯಂತ ಚರ್ಚೆಯಲ್ಲಿರುವ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ವಿಚಾರ ಇದೀಗ ಥಾಯ್ಲೆಂಡ್‍ನಲ್ಲಿ ಮುಂಚೂಣಿಗೆ ಬಂದಿದ್ದು, ಸಲಿಂಗ ವಿವಾಹಕ್ಕೆ ಒಪ್ಪಿಗೆ ನೀಡುವ ಹಿನ್ನಲೆಯಲ್ಲಿ ನಾಗರಿಕ ಸಂಹಿತೆ ಕಾಯ್ದೆಯ ತಿದ್ದುಪಡಿಗೆ ಥಾಯ್ಲೆಂಡ್ ಸರ್ಕಾರ ಒಪ್ಪಿಗೆ ನೀಡಿದೆ. ಇದು ಕಾನೂನಾಗಿ ಪರಿವರ್ತನೆಯಾದಲ್ಲಿ, ನೇಪಾಳ ಮತ್ತು ತೈವಾನ್ ದೇಶಗಳ ನಂತರ ಸಲಿಂಗ ವಿವಾಹಕ್ಕೆ ಅನುಮತಿ ನೀಡಿದ ಮೂರನೇ ದೇಶವಾಗಿ ಥಾಯ್ಲೆಂಡ್ ಗುರುತಿಸಲ್ಪಡಲಿದೆ. ಈ ತಿದ್ದುಪಡಿಯು ಥಾಯ್ಲೆಂಡ್‍ನಲ್ಲಿ ಇನ್ನು ಮುಂದೆ ಸಲಿಂಗ ದಂಪತಿಗಳಿಗೆ ಪತಿ ಮತ್ತು ಪತ್ನಿ ಎಂಬ ಪದಗಳಿಗೆ ಬದಲಾಗಿ ವ್ಯಕ್ತಿಗಳು ಮತ್ತು

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ/ ಒಪ್ಪಿಗೆ ನೀಡಿದ ಥಾಯ್ಲೆಂಡ್ ಸಚಿವ ಸಂಪುಟ Read More »

ಮಾಲ್ಡೀವ್ಸ್ ನಿಂದ ಸೇನೆ ಹಿಂತೆಗೆದುಕೊಳ್ಳಲು ಭಾರತಕ್ಕೆ ಸೂಚನೆ

ಸಮಗ್ರ ನ್ಯೂಸ್: ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಪ್ರಮಾಣ ವಚನ ಸ್ವೀಕರಿಸಿದ ಒಂದು ದಿನದ ನಂತರ, ದೇಶದಿಂದ ಭಾರತೀಯ ಸೇನೆ ಹಿಂದೆಗೆದುಕೊಳ್ಳುವಂತೆ, ಅಲ್ಲಿನ ಸರ್ಕಾರವು ಅಧಿಕೃತವಾಗಿ ಭಾರತಕ್ಕೆ ಸೂಚಿಸಿದೆ. ಹೊಸದಾಗಿ ಆಯ್ಕೆಯಾದ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರ ಕಚೇರಿಯಿಂದ ಶನಿವಾರ ಈ ಘೋಷಣೆ ಮಾಡಲಾಗಿದೆ. ರಾಷ್ಟ್ರಪತಿಗಳ ಕಚೇರಿಯಲ್ಲಿ ಕೇಂದ್ರ ಸಚಿವ ಕಿರಣ್ ರಿಜಿಜು ಅವರನ್ನು ಭೇಟಿಯಾದಾಗ ಅಧ್ಯಕ್ಷ ಮುಯಿಝು ಅವರು ಔಪಚಾರಿಕವಾಗಿ ಈ ಬಗ್ಗೆ ವಿನಂತಿಸಿದರು ಎಂದು ಪ್ರಕಟಣೆ ತಿಳಿಸಿದೆ. ಭೂ ವಿಜ್ಞಾನ ಸಚಿವರಾಗಿರುವ

ಮಾಲ್ಡೀವ್ಸ್ ನಿಂದ ಸೇನೆ ಹಿಂತೆಗೆದುಕೊಳ್ಳಲು ಭಾರತಕ್ಕೆ ಸೂಚನೆ Read More »

ಚಳಿಗಾಲದ ಆರಂಭ/ ಮುಚ್ಚಿತು ಕೇದಾರನಾಥದ ಬಾಗಿಲು

ಸಮಗ್ರ ನ್ಯೂಸ್: ಉತ್ತರ ಭಾರತದಲ್ಲಿ ಚಳಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೇದಾರನಾಥ ದೇವಾಲಯದ ಬಾಗಿಲುಗಳನ್ನು ಮುಚ್ಚಲಾಯಿತು. ಕೇದಾರನಾಥ ಪ್ರದೇಶವು ಈಗಾಗಲೇ ಹಿಮದ ಹೊದಿಕೆಯಿಂದ ಆವೃತವಾಗಿರುವ ಕಾರಣ ಇಂದು ಶುಭ ಮಹೂರ್ತದಲ್ಲಿ ವಿವಿಧ ಆಚರಣೆಗಳೊಂದಿಗೆ ದೇವಾಲಯದ ಬಾಗಿಲುಗಳನ್ನು ಮುಚ್ಚಲಾಯಿತು. ಕೇದಾರನಾಥ ದೇವಾಲಯದ ಬಾಗಿಲುಗಳನ್ನು ಆರು ತಿಂಗಳುಗಳ ಕಾಲ ಭಕ್ತರಿಗಾಗಿ ಮುಚ್ಚಲಾಗಿದೆ. ಕೇದಾರನಾಥ ದೇವರ ಪಂಚಮುಖಿ ಡೋಲಿಯು ವಿಧಿವಿಧಾನಗಳ ಪ್ರಕಾರ ದೇವಾಲಯದ ಆವರಣದಿಂದ ಹೊರಟಿತು. ಕೇದಾರನಾಥನ ಭೋಗ್ ವಿಗ್ರಹವು ಚಳಿಗಾಲದ ವಿಶ್ರಾಂತಿ ಸ್ಥಳ ಉಖಿಮಠದ ಓಂಕಾರೇಶ್ವರ ದೇವಸ್ಥಾನಕ್ಕೆ ಬರಲಿದ್ದು, ಮುಂದಿನ ಆರು

ಚಳಿಗಾಲದ ಆರಂಭ/ ಮುಚ್ಚಿತು ಕೇದಾರನಾಥದ ಬಾಗಿಲು Read More »

ಬಿಜೆಪಿ ಅಧಿಕಾರಕ್ಕೆ ಬಂದರೆ ಅಯೋಧ್ಯೆಗೆ ಉಚಿತ ಪ್ರವಾಸ..! ಅಮಿತ್ ಶಾ ಭರವಸೆ

ಸಮಗ್ರ ಸಮಾಚಾರ: ಮಧ್ಯಪ್ರದೇಶ ಚುನಾವಣೆಗೂ ಮೊದಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಜನತೆಗೆ ಗುಡ್​ ನ್ಯೂಸ್ ನೀಡಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ಶ್ರೀರಾಮನ ಉಚಿತ ದರ್ಶನ ವ್ಯವಸ್ಥೆಯ ಭರವಸೆ ನೀಡಿದ್ದಾರೆ. ಉತ್ತರ ಪ್ರದೇಶದ ಅಯೋಧ್ಯೆ ರಾಮಮಂದಿರಕ್ಕೆ ಹಂತ ಹಂತವಾಗಿ ಮಧ್ಯಪ್ರದೇಶದ ಜನರನ್ನು ಕರೆದುಕೊಂಡು ಹೋಗಲಾಗುವುದು ಎಂದು ಹೇಳಿದ್ದಾರೆ. ಮಧ್ಯಪ್ರದೇಶದಲ್ಲಿ ಚುನಾವಣಾ ಪ್ರಚಾರಕ್ಕೆ ಇನ್ನೆರಡು ದಿನ ಮಾತ್ರ ಬಾಕಿ ಉಳಿದಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳ ಮುಖಂಡರು ಪ್ರಚಾರ ಕಾರ್ಯ ಚುರುಕುಗೊಳಿಸಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬಂದರೆ ಅಯೋಧ್ಯೆಗೆ ಉಚಿತ ಪ್ರವಾಸ..! ಅಮಿತ್ ಶಾ ಭರವಸೆ Read More »

ಚಿಕ್ಕಮಗಳೂರು: ಈ ಮೂರು ದಿನ ಮುಳ್ಳಯ್ಯನ ಗಿರಿ ಪ್ರವಾಸಕ್ಕೆ ಜಿಲ್ಲಾಡಳಿತ ನಿರ್ಬಂಧ

ಸಮಗ್ರ ನ್ಯೂಸ್: ಚಿಕ್ಕಮಗಳೂರಿನಲ್ಲಿರುವ ಪ್ರವಾಸಿಗರ ನೆಚ್ಚಿನ ತಾಣ ಮುಳ್ಳಯ್ಯನಗಿರಿ, ದತ್ತ ಬೆಟ್ಟಕ್ಕೆ ನವೆಂಬರ್ 4 ರಿಂದ 3 ದಿನ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ದತ್ತಮಾಲಾ ಅಭಿಯಾನ ಹಿನ್ನೆಲೆ ನವೆಂಬರ್ 4 ರಿಂದ 6 ವರೆಗೆಗೆ ದತ್ತಪೀಠ, ಮಾಣಿಕ್ಯಧಾರ, ಸೀತಾಳಯ್ಯನಗಿರಿ, ಮಾಣಿಕ್ಯಧಾರ, ಗಾಳಿಕೆರೆಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಅ.30 ರಿಂದ ನ.5 ರವರೆಗೆ ದತ್ತಮಾಲಾ ಅಭಿಯಾನ ನಡೆಯಲಿದ್ದು, ಸಾವಿರಾರು ಮಾಲಾಧಾರಿಗಳು ದತ್ತಪೀಠಕ್ಕೆ ತೆರಳಲಿದ್ದಾರೆ. ಈ ಹಿನ್ನೆಲೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಚಿಕ್ಕಮಗಳೂರು: ಈ ಮೂರು ದಿನ ಮುಳ್ಳಯ್ಯನ ಗಿರಿ ಪ್ರವಾಸಕ್ಕೆ ಜಿಲ್ಲಾಡಳಿತ ನಿರ್ಬಂಧ Read More »

ಕಾರ್ಕಳದ ಬೈಲೂರಿನಲ್ಲಿರುವ ಪರಶುರಾಮ ಮೂರ್ತಿ ‘ಮಾಯ’

ಸಮಗ್ರ ನ್ಯೂಸ್: ಭಾರೀ ವಿವಾದ ಹಾಗೂ ಕೋಟ್ಯಂತರ ರೂ.ಗಳ ಅವ್ಯವಹಾರದ ಆರೋಪಕ್ಕೆ ಸಿಲುಕಿರುವ ಕಾರ್ಕಳ ತಾಲೂಕು ಬೈಲೂರು ಸಮೀಪದ ಉಮಿಕಲ್ ಬೆಟ್ಟದ ಮೇಲಿನ ಪರಶುರಾಮ ಮೂರ್ತಿ ದಿಢೀರನೇ ‘ಮಾಯ’ವಾಗಿದೆ ಎಂದು ಕಾಂಗ್ರೆಸ್ ನಾಯಕರು ಹಾಗೂ ಸ್ಥಳೀಯ ಅನೇಕರು ಆರೋಪಿಸುತ್ತಿದ್ದಾರೆ. ತೀವ್ರ ಪರ ಹಾಗೂ ವಿರೋಧದ ಚರ್ಚೆಗಳಿಗೆ ಕಾರಣವಾಗಿದ್ದ ಯರ್ಲಪಾಡಿ ಗ್ರಾಪಂ ವ್ಯಾಪ್ತಿಯಲ್ಲಿರುವ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಪರಶುರಾಮನ ಮೂರ್ತಿಯನ್ನು ಕಳೆದ ಜ.27ರಂದು ಪ್ರತಿಷ್ಠಾಪಿಸ ಲಾಗಿತ್ತು. ಬಳಿಕ ಮೂರ್ತಿಯ ಅಸಲೀತನದ ಬಗ್ಗೆ ಭಾರೀ ವಿವಾದಗಳು, ಪ್ರತಿಭಟನೆಗಳೆಲ್ಲಾ ನಡೆದ

ಕಾರ್ಕಳದ ಬೈಲೂರಿನಲ್ಲಿರುವ ಪರಶುರಾಮ ಮೂರ್ತಿ ‘ಮಾಯ’ Read More »

ನಂದಿಬೆಟ್ಟದ ವೀಕ್ಷಣೆ ಸಮಯ ಬದಲಾವಣೆ: ಜಿಲ್ಲಾಧಿಕಾರಿ ಆದೇಶ

ಸಮಗ್ರ ನ್ಯೂಸ್: ವೀಕೆಂಡ್ ಅಥವಾ ರಜೆ ಸಿಕ್ಕಿದ್ದಾಗ ಜನರು ಪ್ರವಾಸ ಹೋಗೊದಂತು ಇದ್ದದ್ದೆ, ಅದೇ ರೀತಿ ನಂದಿಗಿರಿಧಾಮದ ಪ್ರಕೃತಿ ಸೌಂದರ್ಯಕ್ಕೆ ಮನಸೋಲದ ಪ್ರವಾಸಿಗರು ಇಲ್ಲ. ಸಾವಿರಾರು ಸಂಖ್ಯೆಯಲ್ಲಿ ಜನ ನಂದಿಬೆಟ್ಟದ ವೀಕ್ಷಣೆಗೆ ಹೋಗುತ್ತಾರೆ. ಆದರೆ ಇದೀಗ ವೀಕ್ಷಣೆಯ ಸಮಯ ಬದಲಾಗಿದೆ. ನಂದಿಬೆಟ್ಟ ಪ್ರವೇಶ ಸಮಯವನ್ನು ಸರ್ಕಾರ ಬದಲಾಯಿಸಿದೆ. ಈ ಹಿಂದೆ ಬೆಳಗ್ಗೆ 5 ರಿಂದ ಸಂಜೆ 7 ಗಂಟೆವರೆಗೂ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇನ್ಮುಂದೆ ಬೆಳಗ್ಗೆ 5:30 ರಿಂದ ಸಂಜೆ 6:30ಕ್ಕೆ ಪ್ರವೇಶ ಸಮಯವನ್ನು ಇಳಿಕೆ ಮಾಡಲಾಗಿದೆ.

ನಂದಿಬೆಟ್ಟದ ವೀಕ್ಷಣೆ ಸಮಯ ಬದಲಾವಣೆ: ಜಿಲ್ಲಾಧಿಕಾರಿ ಆದೇಶ Read More »

ಸುಬ್ರಹ್ಮಣ್ಯ:ಇಂದಿನಿಂದ ಕುಮಾರಪರ್ವತ ಚಾರಣಕ್ಕೆ ಮತ್ತೆ ಅವಕಾಶ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಪ್ರಸಿದ್ಧ ಚಾರಣ ತಾಣ ಕುಮಾರಪರ್ವತಕ್ಕೆ ಚಾರಣಕ್ಕೆ ಸೆ. 7ರಿಂದ (ಇಂದಿನಿಂದ) ಮತ್ತೆ ಅವಕಾಶ ನೀಡಲಾಗಿದೆ. ಇದೀಗ ಮಳೆಯ ಪ್ರಮಾಣ ಕಡಿಮೆಯಾದ ಕಾರಣ ಮತ್ತೆ ಚಾರಣಿಗರಿಗೆ ಚಾರಣ ಮಾಡಲು ಅವಕಾಶ ಒದಗಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ ಜಿಲ್ಲೆಯಾದ್ಯಂತ ಸುರಿಯುತ್ತಿದ್ದ ಬಾರೀ ಮಳೆಯ ಕಾರಣ ಹಾಗೂ ಹವಾಮಾನ ಇಲಾಖೆಯು ನಿರಂತರವಾಗಿ ಜಿಲ್ಲೆಯಲ್ಲಿ ಆರೆಂಜ್ ಎಲರ್ಟ್ ಘೋಷಿಸಿದ ಕಾರಣ ಚಾರಣಿಗರ ಹಿತದೃಷ್ಠಿಯಿಂದ ಕುಮಾರಪರ್ವತ ಚಾರಣ ನಿಷೇಧಿಸಲಾಗಿತ್ತು.

ಸುಬ್ರಹ್ಮಣ್ಯ:ಇಂದಿನಿಂದ ಕುಮಾರಪರ್ವತ ಚಾರಣಕ್ಕೆ ಮತ್ತೆ ಅವಕಾಶ Read More »

ಚಾರಣಿಗರಿಗೆಲ್ಲ ಸಂತಸದ ಸುದ್ದಿ/ ಕುಮಾರ ಪರ್ವತಕ್ಕೆ ಚಾರಣ ಆರಂಭ

ಸಮಗ್ರ ನ್ಯೂಸ್: ಚಾರಣ ಪ್ರಿಯರಿಗೆಲ್ಲ ಪರಿಚಿತವಾದ ಚಾರಣ ತಾಣವೆಂದರೆ ಅದು ಕುಮಾರ ಪರ್ವತ. ಈ ಸಾಲಿನ ಕುಮಾರ ಪರ್ವತ ಚಾರಣಕ್ಕೆ ಅನುಮತಿ ನೀಡುವುದರ ಮೂಲಕ ಅರಣ್ಯ ಇಲಾಖೆ ಚಾರಣಿಗರಿಗೆ ಸಿಹಿ ಸುದ್ದಿ ನೀಡಿದೆ. ಕುಮಾರ ಪರ್ವತ ಚಾರಣವೆಂದರೆ ಅದೊಂದು ತರಹ ಚಾಲೆಂಜಿಂಗ್. ಪುಷ್ಪಗಿರಿ ಎಂದು ಕೂಡ ಕರೆಲ್ಪಡುವ ಕುಮಾರ ಪರ್ವತ ಕರ್ನಾಟಕದ 6ನೇ ಅತೀ ಎತ್ತರದ ಶಿಖರವಾಗಿದೆ. ಚಾರಣಿಗರು ಕುಕ್ಕೆ ಸುಬ್ರಹ್ಮಣ್ಯದಿಂದ ಗಿರಿಗದ್ದೆಯ ಮೂಲಕ ಅಥವಾ ಸೋಮವಾರ ಪೇಟೆಯ ಬೀಡೇಹಳ್ಳಿಯ ಮೂಲಕ ಪರ್ವತದ ತುದಿಯನ್ನು ತಲುಪಬಹುದು. ಕುಮಾರ

ಚಾರಣಿಗರಿಗೆಲ್ಲ ಸಂತಸದ ಸುದ್ದಿ/ ಕುಮಾರ ಪರ್ವತಕ್ಕೆ ಚಾರಣ ಆರಂಭ Read More »