ಪ್ರವಾಸಿ ತಾಣ

ಡಾಲರ್ ಎದುರು ಸಾರ್ವಕಾಲಿಕ ಕುಸಿತ ಕಂಡ ರೂಪಾಯಿ

ಸಮಗ್ರ ನ್ಯೂಸ್: ಜಾಗತಿಕ ಮಾರುಕಟ್ಟೆಗಳಲ್ಲಿನ ಅಪಾಯದ ನಿರಾಸಕ್ತಿ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳಿಂದಾಗಿ ರೂಪಾಯಿ ಮೌಲ್ಯವು ಸತತ ನಾಲ್ಕನೇ ದಿನವೂ ಯುಎಸ್ ಡಾಲರ್ ವಿರುದ್ಧ 13 ಪೈಸೆ ಕುಸಿದು ಸಾರ್ವಕಾಲಿಕ ಕನಿಷ್ಠ ಮಟ್ಟ ₹ 83.29 ಕ್ಕೆ (ತಾತ್ಕಾಲಿಕ) ತಲುಪಿದೆ. ಇಂಟರ್ಬ್ಯಾಂಕ್ ವಿದೇಶಿ ವಿನಿಮಯದಲ್ಲಿ, ದೇಶೀಯ ಘಟಕವು ಡಾಲರ್ ವಿರುದ್ಧ 83.09 ಕ್ಕೆ ಪ್ರಾರಂಭವಾಯಿತು ಮತ್ತು ಗ್ರೀನ್ಬ್ಯಾಕ್ ವಿರುದ್ಧ 83.09 ರಿಂದ 83.30 ರ ವ್ಯಾಪ್ತಿಯಲ್ಲಿ ವಹಿವಾಟು ನಡೆಸಿತು. ಅಂತಿಮವಾಗಿ ಡಾಲರ್ ಎದುರು ರೂಪಾಯಿ ದಾಖಲೆಯ […]

ಡಾಲರ್ ಎದುರು ಸಾರ್ವಕಾಲಿಕ ಕುಸಿತ ಕಂಡ ರೂಪಾಯಿ Read More »

ಏರ್ ರೈಫಲ್‌ನಲ್ಲಿ ಚಿನ್ನ ಗೆದ್ದ ಭಾರತದ ಇಳವೆನ್ನಿಲಾ ವಾಳರಿವನ್‌

ಸಮಗ್ರ ನ್ಯೂಸ್: ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆಯುತ್ತಿರುವ ಐಎಸ್‌ಎಸ್‌ಎಫ್ ವಿಶ್ವಕಪ್ 2023 ರಲ್ಲಿ ಭಾರತದ ಶೂಟರ್ ಇಳವೆನ್ನಿಲಾ ವಾಳರಿವನ್, ಮಹಿಳೆಯರ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಜಯಿಸಿದ್ದಾರೆ. ಒಲಿಂಪಿಯನ್ ಇಳವೆನ್ನಿಲಾ ವಾಳರಿವನ್ (Elavenil Valarivan) ಫೈನಲ್‌ ಸುತ್ತಿನಲ್ಲಿ 24 ಪ್ರಯತ್ನಗಳಲ್ಲಿ 252.2 ಪಾಯಿಂಟ್ಸ್‌ಗಳೊಂದಿಗೆ ಚಿನ್ನಕ್ಕೆ ಮುತ್ತಿಟ್ಟಿದ್ದಾರೆ. ಫ್ರಾನ್ಸ್‌ನ ಓಸಿಯಾನ್ ಮುಲ್ಲರ್, 251.9 ಪಾಯಿಂಟ್ಸ್‌ಗಳೊಂದಿಗೆ ಬೆಳ್ಳಿ ಹಾಗೂ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಜಿಯಾಲೆ ಜಾಂಗ್, 229.0 ಪಾಯಿಂಟ್ಸ್‌ನೊಂದಿಗೆ ಕಂಚಿನ ಪದಕ ಗೆದ್ದಿದ್ದಾರೆ.

ಏರ್ ರೈಫಲ್‌ನಲ್ಲಿ ಚಿನ್ನ ಗೆದ್ದ ಭಾರತದ ಇಳವೆನ್ನಿಲಾ ವಾಳರಿವನ್‌ Read More »

ಓಡಿ ಓಡಿ ಉಮ್ಲಿಂಗ್ಲಾ ತಲುಪಿದ ಸಬಿತಾ| 19 ದಿನಗಳಲ್ಲಿ ಹೊಸತೊಂದು ದಾಖಲೆ ಬರೆದ ಮಹಿಳೆ

ಸಮಗ್ರ ನ್ಯೂಸ್: ವಾಹನ ಚಲಿಸ ಬಲ್ಲ ಹಾಗೂ ಸಮುದ್ರ ಮಟ್ಟದಿಂದ ಅತ್ಯಂತ ಎತ್ತರದಲ್ಲಿರುವ ರಸ್ತೆ ಎಂದರೆ ಅದು ಉಮ್ಲಿಂಗ್ ಲಾ. 19 ದಿನಗಳ ಕಾಲ ಓಡಿಯೇ ಈ ಸ್ಥಳವನ್ನು ಬಿಹಾರದ ಒಬ್ಬ ಮಹಿಳೆ ತಲುಪಿದ್ದಾರೆ. ಈ ಮೂಲಕ ವಿಶ್ವದ ವಿಶ್ವದ ಅತಿ ಎತ್ತರದ ರಸ್ತೆಯಲ್ಲಿ ಓಡಿದ ವಿಶ್ವದ ಮೊದಲ ಮಹಿಳೆ ಎಂಬ ಖ್ಯಾತಿಗೆ ಸಬಿತಾ ಮಹತೋ ಭಾಜನರಾಗಿದ್ದಾರೆ. ಪರ್ವತಾರೋಹಿ, ಸೈಕ್ಲಿಸ್ಟ್ ಮತ್ತು ಅಲ್ಟ್ರಾ ರನ್ನರ್ ಸಬಿತಾ ಮಹತೋ ಸಪ್ಟೆಂಬರ್​ 5 ರಂದು ಉಮ್ಲಿಂಗ್ ಲಾ ತಲುಪಿ ಈ

ಓಡಿ ಓಡಿ ಉಮ್ಲಿಂಗ್ಲಾ ತಲುಪಿದ ಸಬಿತಾ| 19 ದಿನಗಳಲ್ಲಿ ಹೊಸತೊಂದು ದಾಖಲೆ ಬರೆದ ಮಹಿಳೆ Read More »

ಎರಡು ಸಾವಿರ ತಲುಪಿದ ಸಾವಿನ ಸಂಖ್ಯೆ| ಕಂಡು ಕೇಳರಿಯದ ಭೂಕಂಪಕ್ಕೆ ಸಾಕ್ಷಿಯಾದ ಮೊರಾಕೋ

ಸಮಗ್ರ ನ್ಯೂಸ್: ಮೊರಾಕೊದಲ್ಲಿ ಸಂಭವಿಸಿದ ಭೀಕರ ಭೂಕಂಪಕ್ಕೆ 2,000 ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ರಾತ್ರಿ 11:11 ಗಂಟೆಗೆ (2211 GMT) ಪ್ರವಾಸಿ ಹಾಟ್‌ಸ್ಪಾಟ್‌ನ ನೈರುತ್ಯಕ್ಕೆ 72 ಕಿ.ಮೀ (45 ಮೈಲಿ) ಪರ್ವತ ಪ್ರದೇಶದಲ್ಲಿ 6.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುಎಸ್‌ ಭೂವೈಜ್ಞಾನಿಕ ಸಮೀಕ್ಷೆ ವರದಿ ಮಾಡಿದೆ. ಪ್ರಬಲ ಭೂಕಂಪಕ್ಕೆ 2,012 ಜನರು ಸಾವನ್ನಪ್ಪಿದ್ದು, 2,059 ಮಂದಿ ಗಾಯಗೊಂಡಿದ್ದಾರೆ, ಇದರಲ್ಲಿ 1,404 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಸಚಿವಾಲಯದ

ಎರಡು ಸಾವಿರ ತಲುಪಿದ ಸಾವಿನ ಸಂಖ್ಯೆ| ಕಂಡು ಕೇಳರಿಯದ ಭೂಕಂಪಕ್ಕೆ ಸಾಕ್ಷಿಯಾದ ಮೊರಾಕೋ Read More »

ಮೂಡಿಗೆರೆ: ಸುಂಕಸಾಲೆ ಸುತ್ತಮುತ್ತ ಪ್ರವಾಸಿಗರ ದಟ್ಟಣೆ: ಪ್ರವಾಸಿಗರ ಸ್ವರ್ಗ ರಾಣಿಝರಿ

ಸಮಗ್ರ ನ್ಯೂಸ್: ಮಲೆನಾಡಿನ ಹಸಿರ ಸೆರಗಿನಲ್ಲಿ ಐತಿಹಾಸಿಕ ತಾಣವೊಂದು ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಆಕರ್ಷಿಸುತ್ತದೆ.‌ ಅದರಲ್ಲೂ ಬಲ್ಲಾಳರಾಯನ ದುರ್ಗದ ರಾಣಿಝರಿ ಪ್ರವಾಸಿಗರ ಪಾಲಿಗೆ ಸ್ವರ್ಗವಾಗಿದೆ. ಮೂಡಿಗೆರೆ ತಾಲ್ಲೂಕಿನ ಸುಂಕಸಾಲೆ ಸಮೀಪದ ಬಲ್ಲಾಳರಾಯನ ದುರ್ಗ ತಪ್ಪಲಿನಲ್ಲಿ ಈ ರಾಣಿಝರಿ ಎಂಬ ಪ್ರಫಾತ ಪ್ರವಾಸಿಗರ, ಯುವಕ ಯುವತಿಯರ ಮನೆ ಮಾತಾಗಿದೆ.ರಾಣಿಝರಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಕಾಜೂರು, ನೆರೆಯ ಗ್ರಾಮಗಳು ನಮಗೆ ಗೋಚರಿಸುತ್ತವೆ.ಹಸಿರ ಪ್ರಫಾತದ ಕಣಿವೆ ಎಂತವರ ಎದೆಯನ್ನೊಮ್ಮೆ ನಡುಗಿಸುವ ಪ್ರಫಾತ. ಸಾವಿರಾರು ಅಡಿಯ ಪ್ರಫಾತ ಬಲ್ಲಾಳರಾಯನ ದುರ್ಗಕ್ಕೆ ಭೇಟಿ ನೀಡಿದವರು ರಾಣಿಝರಿಯನ್ನು

ಮೂಡಿಗೆರೆ: ಸುಂಕಸಾಲೆ ಸುತ್ತಮುತ್ತ ಪ್ರವಾಸಿಗರ ದಟ್ಟಣೆ: ಪ್ರವಾಸಿಗರ ಸ್ವರ್ಗ ರಾಣಿಝರಿ Read More »

ಇಂದಿನಿಂದ ಹಂಪಿಯಲ್ಲಿ ಜಿ-20 ಶೃಂಗಸಭೆ|ನವವಧುವಿನಂತೆ ಶೃಂಗಾರಗೊಂಡಿದೆ ವಿಶ್ವಪಾರಂಪರಿಕ ತಾಣ

ಸಮಗ್ರ ನ್ಯೂಸ್: ವಿಶ್ವ ವಿಖ್ಯಾತ ಹಂಪಿಯಲ್ಲಿ ಇದೇ ಮೊದಲ ಬಾರಿಗೆ ಜಿ-20 ಶೃಂಗಸಭೆ ನಡೆಯುತ್ತಿದೆ. ಜುಲೈ 9ರಿಂದ 16 ರವರೆಗೆ ನಡೆಯಲಿರುವ ಜಿ-20 ಶೃಂಗಸಭೆಗೆ ಹಂಪಿ ನವವಧುವಿನಂತೆ ಶೃಂಗಾರಗೊಂಡಿದೆ. ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕಾರ್ಯಗಳನ್ನು ಜಿ-20 ಸಲುವಾಗಿ ಹಂಪಿಯಲ್ಲಿ ಕೈಗೊಳ್ಳಲಾಗಿದೆ. ಜಿ-20 ಶೃಂಗಸಭೆಗೆ ಈ ಬಾರಿಯ ಅಧ್ಯಕ್ಷೀಯ ರಾಷ್ಟ್ರ ಭಾರತವಾಗಿದೆ. ಅದಕ್ಕಾಗಿಯೇ ಅತಿ ಮುಖ್ಯವಾದ ಜಿ-20 ಶೃಂಗಸಭೆಯ 3ನೇ ಪ್ರಮುಖ ಸಭೆ ವಿಶ್ವಪಾರಂಪರಿಕ ತಾಣ ಹಂಪಿಯಲ್ಲಿ ಇಂದಿನಿಂದ 16 ರವರೆಗೆ ನಡೆಯಲಿದೆ. 3 ದಿನಗಳ ಕಾಲ ಸಾಂಸ್ಕೃತಿಕ

ಇಂದಿನಿಂದ ಹಂಪಿಯಲ್ಲಿ ಜಿ-20 ಶೃಂಗಸಭೆ|ನವವಧುವಿನಂತೆ ಶೃಂಗಾರಗೊಂಡಿದೆ ವಿಶ್ವಪಾರಂಪರಿಕ ತಾಣ Read More »

ದೇವರಮನೆಗೆ ಬರುವ ಪ್ರವಾಸಿಗರಿಂದ ಬಣಕಲ್ ಗ್ರಾಮಸ್ಥರಿಗೆ ಕಿರಿಕಿರಿ

ಸಮಗ್ರ ನ್ಯೂಸ್: ಪ್ರವಾಸಿ ತಾಣ ಹಾಗೂ ಐತಿಹಾಸಿಕ ಸ್ಥಳ ದೇವರಮನೆಯಲ್ಲಿ ಕೆಲ ಪ್ರವಾಸಿಗರ ಉಪಟಳದಿಂದ ಬಣಕಲ್ ಗ್ರಾಮಸ್ಥರಿಗೆ ಕಿರಿಕಿರಿ ಉಂಟಾಗಿದೆ. ಭಾನುವಾರ ದೇವರಮನೆಯಲ್ಲಿ ಕೆಲ ಪ್ರವಾಸಿಗರು ಅನುಚಿತವಾಗಿ ವರ್ತಿಸಿದ್ದು ಗ್ರಾಮಸ್ಥರು ಆ ಪ್ರವಾಸಿಗರನ್ನು ತರಾಟೆಗೆ ತೆಗೆದುಕೊಂಡು ಬಣಕಲ್ ಠಾಣೆಯಲ್ಲಿ ಪೊಲೀಸರ ಸಮ್ಮುಖದಲ್ಲಿ ಎಚ್ಚರಿಕೆ ನೀಡಿ ಕಳಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಬಣಕಲ್ ಗ್ರಾಮಸ್ಥರಾದ ಬಿ.ಎಸ್ ವಿಕ್ರಂ, ದೇವರಮನೆ ಪ್ರವಾಸಿತಾಣಕ್ಕೆ ಬರುತ್ತಿರುವ ಕೆಲ ಪ್ರವಾಸಿಗರು ಮದ್ಯಪಾನ ಮತ್ತು ಮಾದಕ ವ್ಯಸನ ಮಾಡುತ್ತಿದ್ದು ದೇವರಮನೆಯಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದಾರೆ. ನಿಸರ್ಗ

ದೇವರಮನೆಗೆ ಬರುವ ಪ್ರವಾಸಿಗರಿಂದ ಬಣಕಲ್ ಗ್ರಾಮಸ್ಥರಿಗೆ ಕಿರಿಕಿರಿ Read More »

ಟ್ರಕ್ಕಿಂಗ್ ಪ್ರಿಯರಿಗೆ ಹಾಟ್ ಫೆವರೇಟ್ ಸ್ಪಾಟ್ ಸುಂದರ ರಮಣೀಯ ತಾಣವೇ ಬಲ್ಲಾಳರಾಯನ ದುರ್ಗದ ಕೋಟೆ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಲ್ಲಾಳರಾಯನ ದುರ್ಗದ ಕೋಟೆ ಹಚ್ಚ ಹಸಿರಿನ ಪ್ರಕೃತಿಯ ನಡುವಿನ ಸುಂದರ ಹಾಗೂ ಚಾರಿತ್ರಿಕರಮ್ಯ ತಾಣ. ಪ್ರತಿ ಪ್ರವಾಸಿಗರಿಗು ಸವಾಲೆಸೆಯೋ ದುರ್ಗಮ ತಾಣ. ಇಲ್ಲಿನ ಪ್ರಾಚೀನ ಗತವೈಭವ ವಿಶೇಷತೆ ಕಳೆದುಕೊಂಡಿದ್ರೂ ನಿಸರ್ಗದ ಚೆಲುವು ಮಾತ್ರ ಮಾಸಿಲ್ಲ. ಪ್ರಕೃತಿ ಹಾಗೂ ಟ್ರಕ್ಕಿಂಗ್ ಪ್ರಿಯರನ್ನ ಬಾ ಎಂದು ಕೈಬೀಸಿ ಕರೆಯುತ್ತಿರೋ ಇಲ್ಲಿನ ಸೌಂದರ್ಯ ಪ್ರವಾಸಿಗರು, ಟ್ರಕ್ಕಿಂಗ್ ಪ್ರಿಯರಿಗೆ ಹಾಟ್ ಫೆವರೇಟ್ ಸ್ಪಾಟ್. ಆ ಸುಂದರ ರಮಣೀಯ ತಾಣವೇ ಬಲ್ಲಾಳರಾಯನ ದುರ್ಗದ ಕೋಟೆ. ಪ್ರವಾಸಿಗರಿಗೆ ಸವಾಲೆಸೆಯೋ ನಿಸರ್ಗದ

ಟ್ರಕ್ಕಿಂಗ್ ಪ್ರಿಯರಿಗೆ ಹಾಟ್ ಫೆವರೇಟ್ ಸ್ಪಾಟ್ ಸುಂದರ ರಮಣೀಯ ತಾಣವೇ ಬಲ್ಲಾಳರಾಯನ ದುರ್ಗದ ಕೋಟೆ Read More »

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನಪ್ರಸಾದ ಬಡಿಸಿದ ಮುಸ್ಲಿಂ ಯುವಕರು| ಧರ್ಮದಂಗಲ್ ನಡುವೆ ಸಾಮರಸ್ಯದ ಸುದ್ದಿ

ಸಮಗ್ರ ನ್ಯೂಸ್: ಜಾತಿ, ಧರ್ಮದ ಬೇಧವಿಲ್ಲದೆ, ತಿನ್ನುವ ಅನ್ನ, ಕುಡಿಯುವ ನೀರು ಒಂದೇ ಎಂಬ ಭಾವನೆಯಲ್ಲಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಮುಸ್ಲಿಂ ಯುವಕರು, ಅಯ್ಯಪ್ಪ ಮಾಲಾಧಾರಿಗಳಿಗೆ ಊಟ ಬಡಿಸಿ, ಕೋಮು ಸೌಹಾರ್ದತೆ ಮೆರೆದರು. ತಮಿಳುನಾಡಿನ ಕೃಷ್ಣಗಿರಿ ಪಜಯಪಟ್ಟೈ ಮಿಲಾಡುನಾಬಿ ಇಸ್ಲಾಮಿಕ್ ಯುವಕರ ತಂಡ, ಪ್ರತಿವರ್ಷ ಗಣೇಶ ಚತುರ್ಥಿ ಸಮಯದಲ್ಲಿ ಭಕ್ತರಿಗೆ ಅನ್ನ ಪ್ರಸಾದ ಹಂಚುವುದು ಹಾಗೂ ಅಯ್ಯಪ್ಪ ಮಾಲಾಧಾರಿಗಳಿಗೆ ಪೂಜಾ ಸಾಮಗ್ರಿ ಮತ್ತು ಆಹಾರವನ್ನು ಒದಗಿಸುವ ಮೂಲಕ ಎರಡು ಧರ್ಮಗಳ ನಡುವಿನ ಸಾಮರಸ್ಯ ಮತ್ತು ಒಗ್ಗಟ್ಟನ್ನ ಪ್ರದರ್ಶಿಸುತ್ತದೆ.

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನಪ್ರಸಾದ ಬಡಿಸಿದ ಮುಸ್ಲಿಂ ಯುವಕರು| ಧರ್ಮದಂಗಲ್ ನಡುವೆ ಸಾಮರಸ್ಯದ ಸುದ್ದಿ Read More »

ಅಪರಿಚಿತ ಸಂಖ್ಯೆಯಿಂದ ಕರೆಯೇ? ಇನ್ನಿಲ್ಲ ಗೊಂದಲ

ಸಮಗ್ರ ನ್ಯೂಸ್: ಅಪರಿಚಿತ (unknown) ನಂಬರ್, ಸ್ಪ್ಯಾಮ್ ಅಥವಾ ಅನಪೇಕ್ಷಿತ ಕರೆಗಳ ಸಮಸ್ಯೆಯನ್ನು ನಿವಾರಿಸಲು ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಹೊಸ ಮಾರ್ಗ ಕಂಡು ಹಿಡಿದಿದೆ. ಫೋನ್‌ನಲ್ಲಿ ಸೇವ್ ಆಗಿರದ ನಂಬರ್‌ಗಳಿಂದ ಯಾರಾದರೂ ಕರೆ ಮಾಡಿದರೆ ಕರೆ ಮಾಡಿದ ವ್ಯಕ್ತಿಯ ಹೆಸರು ನಿಮ್ಮ ಮೊಬೈಲ್‌ನಲ್ಲಿ ಕಂಡುಬರುವಂತೆ ಮಾಡುವ ಹೊಸ ಉಪಕ್ರಮವನ್ನು ಟ್ರಾಯ್ ಶೀಘ್ರವೇ ಜಾರಿಗೆ ತರಲು ಸಜ್ಜಾಗಿದೆ. ಟೆಲಿಕಾಂ ಆಪರೇಟರ್‌ಗಳ ಬಳಿ ಲಭ್ಯವಿರುವ ಕೆವೈಸಿ (ನಿಮ್ಮ ಗ್ರಾಹಕರನ್ನು ತಿಳಿಯಿರಿ) ದಾಖಲೆಯನ್ನು ಆಧರಿಸಿ ಕರೆ ಮಾಡಿದವರ ಹೆಸರನ್ನು ತಿಳಿಯುವಂತೆ

ಅಪರಿಚಿತ ಸಂಖ್ಯೆಯಿಂದ ಕರೆಯೇ? ಇನ್ನಿಲ್ಲ ಗೊಂದಲ Read More »