ಕುಮಾರಪರ್ವತ ಚಾರಣಕ್ಕೆ ನಿರ್ಬಂಧ| ಅರಣ್ಯ ಸಚಿವರ ಗಮನ ಸೆಳೆದ ಛಾಯಾಗ್ರಾಹಕ ಅನೂಪ್
ಸಮಗ್ರ ನ್ಯೂಸ್: ಪುಷ್ಪಗಿರಿ ವಲಯದ ಕುಮಾರ ಪರ್ವತಕ್ಕೆ ಕಳೆದ ವಾರಾಂತ್ಯ ಚಾರಣಿಗರ ದಟ್ಟಣೆ ಹೆಚ್ಚಾಗಿದ್ದು, ಈ ಹಿನ್ನಲೆಯಲ್ಲಿ ಛಾಯಾಗ್ರಾಹಕ ಅನೂಪ್ ನರಿಯೂರು ಎಂಬ ಯುವಕ ಶೇರ್ ಮಾಡಿದ ವಿಡಿಯೋ ಅರಣ್ಯ ಸಚಿವರ ಗಮನ ಸೆಳೆದಿತ್ತು. ಈ ಹಿನ್ನಲೆಯಲ್ಲಿ ಚಾರಣ ನಿಯಂತ್ರಣಕ್ಕಾಗಿ ಫೆಬ್ರವರಿ 1ರಿಂದ ಪ್ರವೇಶಾವಕಾಶ ಬಂದ್ ಮಾಡಿ ಮುಂದಿನ ಆಕ್ಟೊಬರ್ ನಿಂದ ಆನ್ ಲೈನ್ ಬುಕ್ಕಿಂಗ್ ಆರಂಭಿಸಲು ಅರಣ್ಯ ಇಲಾಖೆ ಮಹತ್ವ ತೀರ್ಮಾನ ಕೈಗೊಂಡಿದೆ. ಚಾರಣಿಗರ ದಂಡೇ ಕುಮಾರ ಪರ್ವತದತ್ತ ಲಗ್ಗೆ ಇಟ್ಟಿದ್ದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಿದ್ದ […]
ಕುಮಾರಪರ್ವತ ಚಾರಣಕ್ಕೆ ನಿರ್ಬಂಧ| ಅರಣ್ಯ ಸಚಿವರ ಗಮನ ಸೆಳೆದ ಛಾಯಾಗ್ರಾಹಕ ಅನೂಪ್ Read More »










