ಪ್ರವಾಸಿ ತಾಣ

ಅಪರಿಚಿತ ಸಂಖ್ಯೆಯಿಂದ ಕರೆಯೇ? ಇನ್ನಿಲ್ಲ ಗೊಂದಲ

ಸಮಗ್ರ ನ್ಯೂಸ್: ಅಪರಿಚಿತ (unknown) ನಂಬರ್, ಸ್ಪ್ಯಾಮ್ ಅಥವಾ ಅನಪೇಕ್ಷಿತ ಕರೆಗಳ ಸಮಸ್ಯೆಯನ್ನು ನಿವಾರಿಸಲು ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಹೊಸ ಮಾರ್ಗ ಕಂಡು ಹಿಡಿದಿದೆ. ಫೋನ್‌ನಲ್ಲಿ ಸೇವ್ ಆಗಿರದ ನಂಬರ್‌ಗಳಿಂದ ಯಾರಾದರೂ ಕರೆ ಮಾಡಿದರೆ ಕರೆ ಮಾಡಿದ ವ್ಯಕ್ತಿಯ ಹೆಸರು ನಿಮ್ಮ ಮೊಬೈಲ್‌ನಲ್ಲಿ ಕಂಡುಬರುವಂತೆ ಮಾಡುವ ಹೊಸ ಉಪಕ್ರಮವನ್ನು ಟ್ರಾಯ್ ಶೀಘ್ರವೇ ಜಾರಿಗೆ ತರಲು ಸಜ್ಜಾಗಿದೆ. ಟೆಲಿಕಾಂ ಆಪರೇಟರ್‌ಗಳ ಬಳಿ ಲಭ್ಯವಿರುವ ಕೆವೈಸಿ (ನಿಮ್ಮ ಗ್ರಾಹಕರನ್ನು ತಿಳಿಯಿರಿ) ದಾಖಲೆಯನ್ನು ಆಧರಿಸಿ ಕರೆ ಮಾಡಿದವರ ಹೆಸರನ್ನು ತಿಳಿಯುವಂತೆ […]

ಅಪರಿಚಿತ ಸಂಖ್ಯೆಯಿಂದ ಕರೆಯೇ? ಇನ್ನಿಲ್ಲ ಗೊಂದಲ Read More »

ರಾಜಸ್ಥಾನದಲ್ಲಿ ವಿಶ್ವದ ಎತ್ತರದ ಶಿವನ ಪ್ರತಿಮೆ ಲೋಕಾರ್ಪಣೆ| ಏನೀ ಪರಶಿವನ ವಿಶೇಷತೆ?

ಸಮಗ್ರ ನ್ಯೂಸ್: ಮಹಾದೇವನ ಭವ್ಯವಾದ ಪ್ರತಿಮೆ ರಾಜಸ್ಥಾನ ದಲ್ಲಿ ರೂಪುಗೊಂಡಿದೆ. 369 ಅಡಿ ಎತ್ತರದ ‘ವಿಶ್ವಸ್ ಸ್ವರೂಪ್’ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಾಥ್ ಪಟ್ಟಣದಲ್ಲಿ ಉದ್ಘಾಟನೆ ಮಾಡಲಾಗಿದೆ. ಈ ಬೃಹತ್ ಪ್ರತಿಮೆಯನ್ನು ರಾಜಸ್ಥಾನದ ರಾಜ್ಸಮಂದ್ ಜಿಲ್ಲೆಯ ನಾಥ್ ದ್ವಾರ ಪಟ್ಟಣದಲ್ಲಿ ಸ್ಥಾಪಿಸಲಾಗಿದೆ. ಇದು ವಿಶ್ವದ ಅತಿ ದೊಡ್ಡ ಶಿವನ ವಿಗ್ರಹ ಎಂದು ಪರಿಗಣಿಸಲಾಗಿದೆ. ಈ ಪ್ರತಿಮೆ ಉದ್ಘಾಟನೆಗೊಂಡ ನಂತರ ರಾಜ್ಯದಲ್ಲಿ ಒಂಭತ್ತು ದಿನಗಳ ಕಾಲ ಅಂದರೆ ಅಕ್ಟೋಬರ್ 29 ರಿಂದ ನವೆಂಬರ್ 6ರ ವರೆಗೆ ವಿವಿಧ ಧಾರ್ಮಿಕ, ಆಧ್ಯಾತ್ಮಿಕ

ರಾಜಸ್ಥಾನದಲ್ಲಿ ವಿಶ್ವದ ಎತ್ತರದ ಶಿವನ ಪ್ರತಿಮೆ ಲೋಕಾರ್ಪಣೆ| ಏನೀ ಪರಶಿವನ ವಿಶೇಷತೆ? Read More »

ಮಧ್ಯರಾತ್ರಿಯೂ ನೀವು ಬಿಸಿಬಿಸಿ ಇಡ್ಲಿ ತಿನ್ಬಹುದು| ಹೊಸದಾಗಿ ಶುರುವಾಗಿದೆ 24×7 ಇಡ್ಲಿ ವೆಂಡಿಂಗ್ ಮೆಷಿನ್!!

ಸಮಗ್ರ ನ್ಯೂಸ್: ನಿಮಗೇನಾದರೂ ಮಧ್ಯರಾತ್ರಿ ಇಡ್ಲಿ ತಿನ್ನುವ ಆಸೆಯೇ ಇದೆಯೇ? ಇದೆ ಎಂದಾದರೆ ಸ್ಟಾರ್ಟಪ್‌ವೊಂದು ಬೆಂಗಳೂರಿನಲ್ಲಿ ಇಡ್ಲಿಯನ್ನು ಎಟಿಎಂನಂತೆ ತ್ವರಿತವಾಗಿ ಹಾಗೂ ತಾಜಾವಾಗಿ ತಯಾರಿಸಿ ಪ್ಯಾಕೇಜ್ ಮಾಡಿ ವಿತರಿಸಲು ಆರಂಭಿಸಲಾಗಿದೆ. ಬೆಂಗಳೂರು ಮೂಲದ ಉದ್ಯಮಿಗಳಾದ ಶರಣ್ ಹಿರೇಮಠ್ ಮತ್ತು ಸುರೇಶ್ ಚಂದ್ರಶೇಖರನ್ ಅವರು ಸ್ಥಾಪಿಸಿದ ಸ್ಟಾರ್ಟ್‌ಅಪ್ ಫ್ರೆಶಾಟ್ ರೊಬೊಟಿಕ್ಸ್‌ನ ಉತ್ಪನ್ನವಾಗಿದೆ ಎಂದು ವರದಿಯೊಂದು ಹೇಳಿದೆ. ಟ್ವಿಟ್ಟರ್‌ನಲ್ಲಿ ಈ ವೀಡಿಯೊ ವೈರಲ್‌ ಆಗಿದ್ದು, ಸಂಪೂರ್ಣ ಸ್ವಯಂಚಾಲಿತ ಮತ್ತು ಮಾನವ ಸಂಪರ್ಕರಹಿತ ಪ್ರಕ್ರಿಯೆಯ ಮೂಲಕ ಅಚ್ಚುಕಟ್ಟಾಗಿ ಪ್ಯಾಕ್ ಮಾಡಲಾದ ಮತ್ತು

ಮಧ್ಯರಾತ್ರಿಯೂ ನೀವು ಬಿಸಿಬಿಸಿ ಇಡ್ಲಿ ತಿನ್ಬಹುದು| ಹೊಸದಾಗಿ ಶುರುವಾಗಿದೆ 24×7 ಇಡ್ಲಿ ವೆಂಡಿಂಗ್ ಮೆಷಿನ್!! Read More »

ಮನೆ ಜಪ್ತಿ ನೋಟೀಸು ಬರುವಷ್ಟರಲ್ಲಿ ಕೈ ಹಿಡಿದ ಅದೃಷ್ಟ| ಕೇರಳದ ಮೀನು ವ್ಯಾಪಾರಿಗೆ ಬಂತು 70ಲಕ್ಷ ಲಾಟರಿ

ಸಮಗ್ರ ನ್ಯೂಸ್: ಆ ಮೀನು ವ್ಯಾಪಾರಿ ಬ್ಯಾಂಕ್​​ನಿಂದ ಸಾಲ ಪಡೆದಿದ್ದು ಸಾಲ ಮರುಪಾವತಿ ಮಾಡಲು ಸಾಧ್ಯವಾಗದೇ ಇದ್ದಾಗ ಬ್ಯಾಂಕ್‌ನಿಂದ ಜಪ್ತಿ ನೋಟಿಸ್ ಬಂದಿತ್ತು. ಬ್ಯಾಂಕ್ ನೋಟಿಸ್ ಬಂದ ತಲೆ ಬಿಸಿಯಲ್ಲಿರುವಾಗಲೇ ಭಾಗ್ಯ ದೇವತೆ ಬಂದು ಅವರ ಕದ ತಟ್ಟಿದ್ದಾಳೆ. ರಾಜ್ಯ ಸರ್ಕಾರದ 70 ಲಕ್ಷ ರೂಪಾಯಿ ಅಕ್ಷಯ ಲಾಟರಿ ಪೂಕುಂಞುಗೆ ಒಲಿದಿದೆ. ಅಕ್ಟೋಬರ್ 12 ರಂದು ಪೂಕುಂಞು ಅವರು ಮೀನು ಸಂಗ್ರಹಿಸಲು ತೆರಳುತ್ತಿದ್ದಾಗ ಲಾಟರಿ ಖರೀದಿಸಿದ್ದು ಮೊದಲ ಬಹುಮಾನ 70 ಲಕ್ಷ ರೂಪಾಯಿಯನ್ನು ಅವರು ಗೆದ್ದಿದ್ದಾರೆ. ಮಧ್ಯಾಹ್ನ

ಮನೆ ಜಪ್ತಿ ನೋಟೀಸು ಬರುವಷ್ಟರಲ್ಲಿ ಕೈ ಹಿಡಿದ ಅದೃಷ್ಟ| ಕೇರಳದ ಮೀನು ವ್ಯಾಪಾರಿಗೆ ಬಂತು 70ಲಕ್ಷ ಲಾಟರಿ Read More »

ತಿರುಪತಿ ತಿಮ್ಮಪ್ಪನಿಗೆ ಮುಸ್ಲಿಂ ಉದ್ಯಮಿಯಿಂದ ₹ 1ಕೋಟಿ ದೇಣಿಗೆ

ಸಮಗ್ರ ನ್ಯೂಸ್: ತಿರುಪತಿ ವೆಂಕಟೇಶ್ವರ ಸ್ವಾಮಿಯ ಭಕ್ತರಾಗಿರುವ ಚೆನ್ನೈನ ಉದ್ಯಮಿ ಅಬ್ದುಲ್‌ ಘನಿ ಎಂಬುವವರು ದೇವಸ್ಥಾನಕ್ಕೆ ಮಂಗಳವಾರ ₹1.02 ಕೋಟಿ ದೇಣಿಗೆ ನೀಡಿದ್ದಾರೆ. ಪತ್ನಿ ಸುಬೀನಾಬಾನು ಮತ್ತು ಮಕ್ಕಳೊಂದಿಗೆ ಮಂಗಳವಾರ ದೇವರ ದರ್ಶನ ಪಡೆದ ಘನಿ ಅವರು ತಿರುಪತಿ ದೇವಸ್ಥಾನದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಪದ್ಮಾವತಿ ವಿಶ್ರಾಂತಿ ಗೃಹಕ್ಕೆ ಪೀಠೋಪಕರಣ ಹಾಗೂ ಪಾತ್ರೆಗಳನ್ನು ಖರೀದಿಸಲು ₹87 ಲಕ್ಷ ಹಾಗೂ ಎಸ್‌.ವಿ.ಅನ್ನಪ್ರಸಾದಂ ಟ್ರಸ್ಟ್‌ಗೆ ₹15 ಲಕ್ಷ ಒದಗಿಸಿದರು. ತಿರುಪತಿ ತಿರುಮಲ ದೇವಾಲಯ ಸಮಿತಿಯ ಅಧಿಕಾರಿಯೊಬ್ಬರಿಗೆ ಘನಿ ಕುಟುಂಬದವರು

ತಿರುಪತಿ ತಿಮ್ಮಪ್ಪನಿಗೆ ಮುಸ್ಲಿಂ ಉದ್ಯಮಿಯಿಂದ ₹ 1ಕೋಟಿ ದೇಣಿಗೆ Read More »

ಉಪಸಭಾಪತಿ ಆನಂದ್ ಮಾಮನಿ ಆರೋಗ್ಯ ಸ್ಥಿತಿ‌ ಗಂಭೀರ; ಚೆನ್ನೈ ನ ಖಾಸಗಿ ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆಯ ಉಪ ಸಭಾಪತಿ ಆನಂದ್ ಮಾಮನಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆನಂದ ಮಾಮನಿ ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕರಾಗಿದ್ದು, ಕಳೆದ ಕೆಲ ದಿನಗಳಿಂದ ಕ್ಯಾನ್ಸರ್​ನಿಂದ ಬಳಲುತ್ತಿದ್ದಾರೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಎರಡು ದಿನಗಳ ಹಿಂದೆ ಚೆನ್ನೈಗೆ ಶಿಫ್ಟ್ ಮಾಡಲಾಗಿತ್ತು. ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿರುವ ಹಿನ್ನೆಲೆ ನಾಳೆ ಅಥವಾ ನಾಡಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಪ್ಟ್ ಮಾಡುವ ಸಾಧ್ಯತೆ ಇದೆ. ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಆನಂದ್ ಮಾಮನಿ

ಉಪಸಭಾಪತಿ ಆನಂದ್ ಮಾಮನಿ ಆರೋಗ್ಯ ಸ್ಥಿತಿ‌ ಗಂಭೀರ; ಚೆನ್ನೈ ನ ಖಾಸಗಿ ಆಸ್ಪತ್ರೆಗೆ ದಾಖಲು Read More »

ಶಿರಸಿ ಮಾರಿಕಾಂಬೆ ಭಕ್ತರಿಗೆ ಸಿಹಿ ಸುದ್ದಿ. ದೇವಾಲಯದ ಕೀರ್ತಿಗೆ ಸೇರಿತು ಮತ್ತೊಂದು ಗರಿಮೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕು ಎಂದರೆ ಸಾಕು ಮೊದಲು ನೆನಪಾಗುವುದೇ ಪುರಾಣ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಾಲಯ. ಶಿರಸಿ ಮಾರಿಕಾಂಬೆ ಎರಡು ವರ್ಷಕ್ಕೊಮ್ಮೆ ನಡೆಯುವ ಜಾತ್ರೆ ಹಾಗು ಮಾರಿಕೋಣ ಹೀಗೆ ಹಲವಾರಿ ವಿಷಯಕ್ಕೆ ಪ್ರಸಿದ್ದಿ. ಇದೀಗ ಮಾರಿಕಾಂಬಾ ದೇವಾಲಯಕ್ಕೆ ಮತ್ತೊಂದು ಹಿರಿಮೆ ದೊರೆತಿದೆ. ಇದೀಗ ಮಾರಿಕಾಂಬಾ ದೇವಸ್ಥಾನದಲ್ಲಿ ಭಕ್ತರಿಗೆ ನೀಡಲಾಗುವ ಪ್ರಸಾದಕ್ಕೆ ಬಿಎಚ್​​ಒಜಿ ಪ್ರಮಾಣ ದೊರಕಿದ್ದು ದೇಗುಲದ ಹಿರಿಮೆ ಹೆಚ್ಚಾಗಿದೆ. ದೇವಸ್ಥಾನಗಳಲ್ಲಿ ಪ್ರಸಾದ ರೂಪದಲ್ಲಿ ನೀಡಲಾಗುವ ಆಹಾರದ ಗುಣಮಟ್ಟ, ದೇವರಿಗೆ ಅರ್ಪಿಸಲಾಗುವ ನೈವೇದ್ಯದ ಗುಣಮಟ್ಟ , ಪ್ರಸಾದ

ಶಿರಸಿ ಮಾರಿಕಾಂಬೆ ಭಕ್ತರಿಗೆ ಸಿಹಿ ಸುದ್ದಿ. ದೇವಾಲಯದ ಕೀರ್ತಿಗೆ ಸೇರಿತು ಮತ್ತೊಂದು ಗರಿಮೆ Read More »

ಇದು ಭಾರತದ ಅತ್ಯಂತ ದುಬಾರಿ ರಾಖಿ! ಇಲ್ಲಿದೆ ಇದರ ವಿಶೇಷತೆ

ಅಣ್ಣ-ತಂಗಿಯರ ಬಾಂಧವ್ಯ ಬೆಸೆಯುವ ರಕ್ಷಾಬಂಧನ ಬಂದೇ ಬಿಟ್ಟಿದೆ. ಹಬ್ಬ ಹತ್ತಿರ ಬರ್ತಿದ್ದಂತೆ ಅಂಗಡಿಗಳಲ್ಲೆಲ್ಲ ಗ್ರಾಹಕರನ್ನು ಸೆಳೆಯುವ ಕಸರತ್ತು ಜೋರಾಗಿದೆ. ಸಹೋದರಿಯರು ವಿಶಿಷ್ಟ ರಾಖಿಯನ್ನು ಹುಡುಗಿ ಸಹೋದರರಿಗೆ ಕಟ್ಟುತ್ತಿದ್ದಾರೆ. ಆದರೆ ಇಲ್ಲೊಂದು ವಿಶಿಚ್ಟ ಹಾಗು ಭಾರತದ ಅತ್ಯಂತ ದುಬಾರಿ ರಾಖಿಯೊಂದು ಇಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ಗುಜರಾತ್‌ನ ಸೂರತ್‌ನಲ್ಲಿ ವಿಶಿಷ್ಟ ರಾಖಿಯೊಂದು ಎಲ್ಲರ ಗಮನ ಸೆಳೆಯುತ್ತಿದೆ. ದೀಪಕ್‌ ಭಾಯಿ ಚೋಕ್ಸಿ ಎಂಬುವವರು ಈ ವಿಶಿಷ್ಟ ರಾಖಿಯನ್ನು ತಯಾರಿಸಿದ್ದಾರೆ. ರಕ್ಷಾಬಂಧನದ ದಿನ ಆಭರಣದಂತೆಯೂ ಇದನ್ನು ಧರಿಸಬಹುದು ಎನ್ನುತ್ತಾರೆ. ಇದರಲ್ಲಿ ಚಿನ್ನ,

ಇದು ಭಾರತದ ಅತ್ಯಂತ ದುಬಾರಿ ರಾಖಿ! ಇಲ್ಲಿದೆ ಇದರ ವಿಶೇಷತೆ Read More »

ಟಾಯ್ಲೆಟ್ ನಲ್ಲಿ ಬಂಗಾರದ ನಾಣ್ಯ ಪತ್ತೆ ! ಹೇಗೆ ಗೊತ್ತೆ

ಜೌನ್‌ಪುರದ ಕೊತ್ವಾಲಿ ಪ್ರದೇಶದಲ್ಲಿ ಮಹಿಳೆಯೊಬ್ಬರ ಮನೆಯೊಳಗೆ ಶೌಚಾಲಯದ ಗುಂಡಿಯನ್ನು ಅಗೆಯುವಾಗ ಬ್ರಿಟಿಷರ ಕಾಲದ ಚಿನ್ನದ ನಾಣ್ಯಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಇಮಾಮ್ ಅಲಿ ರೈನಿ ಅವರ ಪತ್ನಿ ನೂರ್ ಜಹಾನ್ ಅವರು ತಮ್ಮ ಮನೆಯಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ ಕಂದಕವನ್ನು ಅಗೆಯುತ್ತಿದ್ದರು. ಅಗೆಯುವ ಸಮಯದಲ್ಲಿ, ತಾಮ್ರದ ಪಾತ್ರೆಯಲ್ಲಿ ಹಲವಾರು ನಾಣ್ಯಗಳು ಪತ್ತೆಯಾಗಿವೆ.  ಮಹಿಳೆ ನೂರ್ ಜಹಾನ್ ಅವರ ಕುಟುಂಬ ಸದಸ್ಯರು ಮತ್ತು ಕಾರ್ಮಿಕರು ಈ ಬಗ್ಗೆ ಯಾರಿಗೂ ಮಾಹಿತಿ ನೀಡಿರಲಿಲ್ಲ. ವಾರಾಂತ್ಯದಲ್ಲಿ ಪೊಲೀಸರು ಮಾಹಿತಿ ಪಡೆದು ನಾಣ್ಯಗಳನ್ನು

ಟಾಯ್ಲೆಟ್ ನಲ್ಲಿ ಬಂಗಾರದ ನಾಣ್ಯ ಪತ್ತೆ ! ಹೇಗೆ ಗೊತ್ತೆ Read More »

ಕೋರ್ಟ್ ನಲ್ಲೇ ಉಸಿರುಚೆಲ್ಲಿದ ಕಬಡ್ಡಿ‌ ಆಟಗಾರ| ಆಡುತ್ತಿದ್ದಾಗಲೇ ಸಂಭವಿಸಿತು ಹೃದಯಾಘಾತ

ಸಮಗ್ರ ನ್ಯೂಸ್: ಕಬಡ್ಡಿ ಆಡುತ್ತಿರುವ ವೇಳೆ ಹಠಾತ್ ಹೃದಯಾಘಾತ ಸಂಭವಿಸಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಕುಡ್ಡಲೂರು ಜಿಲ್ಲೆಯ ಮಂಡಕ್ಕಿ ಗ್ರಾಮದಲ್ಲಿ ನಡೆದಿದೆ.‌ 22 ವರ್ಷದ ವಿದ್ಯಾರ್ಥಿ ವಿಮಲ್​ರಾಜ್ ಮೃತ ದುರ್ದೈವಿ. ಈತ ಎರಡನೇ ವರ್ಷದ BSc Zoology ಓದುತ್ತಿದ್ದ. ಸೇಲಂ ಜಿಲ್ಲೆಯಲ್ಲಿರುವ ಖಾಸಗಿ ಖಾಲೇಜಿನಲ್ಲಿ ಓದುತ್ತಿದ್ದ ವಿಮಲ್ ರಾಜ್, ವೀಕೆಂಡ್ ಹಿನ್ನೆಲೆಯಲ್ಲಿ ಮನೆಗೆ ಬಂದಿದ್ದ. ಜಿಲ್ಲಾ ಮಟ್ಟದ ‘ಮುರಟ್ಟು ಕಾಲೈ ಟೀಂ’ ಕಬಡ್ಡಿ ತಂಡವನ್ನ ವಿದ್ಯಾರ್ಥಿ ಪ್ರತಿನಿಧಿಸುತ್ತಿದ್ದ ಎನ್ನಲಾಗಿದೆ. ಪಂದ್ಯದ ವೇಳೆ ಎದುರಾಳಿ ತಂಡದ ಆಟಗಾರರ

ಕೋರ್ಟ್ ನಲ್ಲೇ ಉಸಿರುಚೆಲ್ಲಿದ ಕಬಡ್ಡಿ‌ ಆಟಗಾರ| ಆಡುತ್ತಿದ್ದಾಗಲೇ ಸಂಭವಿಸಿತು ಹೃದಯಾಘಾತ Read More »