-ದೇಶ ಕೋಶ

ಡಾಲರ್ ಎದುರು ಸಾರ್ವಕಾಲಿಕ ಕುಸಿತ ಕಂಡ ರೂಪಾಯಿ

ಸಮಗ್ರ ನ್ಯೂಸ್: ಜಾಗತಿಕ ಮಾರುಕಟ್ಟೆಗಳಲ್ಲಿನ ಅಪಾಯದ ನಿರಾಸಕ್ತಿ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳಿಂದಾಗಿ ರೂಪಾಯಿ ಮೌಲ್ಯವು ಸತತ ನಾಲ್ಕನೇ ದಿನವೂ ಯುಎಸ್ ಡಾಲರ್ ವಿರುದ್ಧ 13 ಪೈಸೆ ಕುಸಿದು ಸಾರ್ವಕಾಲಿಕ ಕನಿಷ್ಠ ಮಟ್ಟ ₹ 83.29 ಕ್ಕೆ (ತಾತ್ಕಾಲಿಕ) ತಲುಪಿದೆ. ಇಂಟರ್ಬ್ಯಾಂಕ್ ವಿದೇಶಿ ವಿನಿಮಯದಲ್ಲಿ, ದೇಶೀಯ ಘಟಕವು ಡಾಲರ್ ವಿರುದ್ಧ 83.09 ಕ್ಕೆ ಪ್ರಾರಂಭವಾಯಿತು ಮತ್ತು ಗ್ರೀನ್ಬ್ಯಾಕ್ ವಿರುದ್ಧ 83.09 ರಿಂದ 83.30 ರ ವ್ಯಾಪ್ತಿಯಲ್ಲಿ ವಹಿವಾಟು ನಡೆಸಿತು. ಅಂತಿಮವಾಗಿ ಡಾಲರ್ ಎದುರು ರೂಪಾಯಿ ದಾಖಲೆಯ […]

ಡಾಲರ್ ಎದುರು ಸಾರ್ವಕಾಲಿಕ ಕುಸಿತ ಕಂಡ ರೂಪಾಯಿ Read More »

ಏರ್ ರೈಫಲ್‌ನಲ್ಲಿ ಚಿನ್ನ ಗೆದ್ದ ಭಾರತದ ಇಳವೆನ್ನಿಲಾ ವಾಳರಿವನ್‌

ಸಮಗ್ರ ನ್ಯೂಸ್: ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆಯುತ್ತಿರುವ ಐಎಸ್‌ಎಸ್‌ಎಫ್ ವಿಶ್ವಕಪ್ 2023 ರಲ್ಲಿ ಭಾರತದ ಶೂಟರ್ ಇಳವೆನ್ನಿಲಾ ವಾಳರಿವನ್, ಮಹಿಳೆಯರ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಜಯಿಸಿದ್ದಾರೆ. ಒಲಿಂಪಿಯನ್ ಇಳವೆನ್ನಿಲಾ ವಾಳರಿವನ್ (Elavenil Valarivan) ಫೈನಲ್‌ ಸುತ್ತಿನಲ್ಲಿ 24 ಪ್ರಯತ್ನಗಳಲ್ಲಿ 252.2 ಪಾಯಿಂಟ್ಸ್‌ಗಳೊಂದಿಗೆ ಚಿನ್ನಕ್ಕೆ ಮುತ್ತಿಟ್ಟಿದ್ದಾರೆ. ಫ್ರಾನ್ಸ್‌ನ ಓಸಿಯಾನ್ ಮುಲ್ಲರ್, 251.9 ಪಾಯಿಂಟ್ಸ್‌ಗಳೊಂದಿಗೆ ಬೆಳ್ಳಿ ಹಾಗೂ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಜಿಯಾಲೆ ಜಾಂಗ್, 229.0 ಪಾಯಿಂಟ್ಸ್‌ನೊಂದಿಗೆ ಕಂಚಿನ ಪದಕ ಗೆದ್ದಿದ್ದಾರೆ.

ಏರ್ ರೈಫಲ್‌ನಲ್ಲಿ ಚಿನ್ನ ಗೆದ್ದ ಭಾರತದ ಇಳವೆನ್ನಿಲಾ ವಾಳರಿವನ್‌ Read More »

ಓಡಿ ಓಡಿ ಉಮ್ಲಿಂಗ್ಲಾ ತಲುಪಿದ ಸಬಿತಾ| 19 ದಿನಗಳಲ್ಲಿ ಹೊಸತೊಂದು ದಾಖಲೆ ಬರೆದ ಮಹಿಳೆ

ಸಮಗ್ರ ನ್ಯೂಸ್: ವಾಹನ ಚಲಿಸ ಬಲ್ಲ ಹಾಗೂ ಸಮುದ್ರ ಮಟ್ಟದಿಂದ ಅತ್ಯಂತ ಎತ್ತರದಲ್ಲಿರುವ ರಸ್ತೆ ಎಂದರೆ ಅದು ಉಮ್ಲಿಂಗ್ ಲಾ. 19 ದಿನಗಳ ಕಾಲ ಓಡಿಯೇ ಈ ಸ್ಥಳವನ್ನು ಬಿಹಾರದ ಒಬ್ಬ ಮಹಿಳೆ ತಲುಪಿದ್ದಾರೆ. ಈ ಮೂಲಕ ವಿಶ್ವದ ವಿಶ್ವದ ಅತಿ ಎತ್ತರದ ರಸ್ತೆಯಲ್ಲಿ ಓಡಿದ ವಿಶ್ವದ ಮೊದಲ ಮಹಿಳೆ ಎಂಬ ಖ್ಯಾತಿಗೆ ಸಬಿತಾ ಮಹತೋ ಭಾಜನರಾಗಿದ್ದಾರೆ. ಪರ್ವತಾರೋಹಿ, ಸೈಕ್ಲಿಸ್ಟ್ ಮತ್ತು ಅಲ್ಟ್ರಾ ರನ್ನರ್ ಸಬಿತಾ ಮಹತೋ ಸಪ್ಟೆಂಬರ್​ 5 ರಂದು ಉಮ್ಲಿಂಗ್ ಲಾ ತಲುಪಿ ಈ

ಓಡಿ ಓಡಿ ಉಮ್ಲಿಂಗ್ಲಾ ತಲುಪಿದ ಸಬಿತಾ| 19 ದಿನಗಳಲ್ಲಿ ಹೊಸತೊಂದು ದಾಖಲೆ ಬರೆದ ಮಹಿಳೆ Read More »

ಎರಡು ಸಾವಿರ ತಲುಪಿದ ಸಾವಿನ ಸಂಖ್ಯೆ| ಕಂಡು ಕೇಳರಿಯದ ಭೂಕಂಪಕ್ಕೆ ಸಾಕ್ಷಿಯಾದ ಮೊರಾಕೋ

ಸಮಗ್ರ ನ್ಯೂಸ್: ಮೊರಾಕೊದಲ್ಲಿ ಸಂಭವಿಸಿದ ಭೀಕರ ಭೂಕಂಪಕ್ಕೆ 2,000 ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ರಾತ್ರಿ 11:11 ಗಂಟೆಗೆ (2211 GMT) ಪ್ರವಾಸಿ ಹಾಟ್‌ಸ್ಪಾಟ್‌ನ ನೈರುತ್ಯಕ್ಕೆ 72 ಕಿ.ಮೀ (45 ಮೈಲಿ) ಪರ್ವತ ಪ್ರದೇಶದಲ್ಲಿ 6.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುಎಸ್‌ ಭೂವೈಜ್ಞಾನಿಕ ಸಮೀಕ್ಷೆ ವರದಿ ಮಾಡಿದೆ. ಪ್ರಬಲ ಭೂಕಂಪಕ್ಕೆ 2,012 ಜನರು ಸಾವನ್ನಪ್ಪಿದ್ದು, 2,059 ಮಂದಿ ಗಾಯಗೊಂಡಿದ್ದಾರೆ, ಇದರಲ್ಲಿ 1,404 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಸಚಿವಾಲಯದ

ಎರಡು ಸಾವಿರ ತಲುಪಿದ ಸಾವಿನ ಸಂಖ್ಯೆ| ಕಂಡು ಕೇಳರಿಯದ ಭೂಕಂಪಕ್ಕೆ ಸಾಕ್ಷಿಯಾದ ಮೊರಾಕೋ Read More »

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನಪ್ರಸಾದ ಬಡಿಸಿದ ಮುಸ್ಲಿಂ ಯುವಕರು| ಧರ್ಮದಂಗಲ್ ನಡುವೆ ಸಾಮರಸ್ಯದ ಸುದ್ದಿ

ಸಮಗ್ರ ನ್ಯೂಸ್: ಜಾತಿ, ಧರ್ಮದ ಬೇಧವಿಲ್ಲದೆ, ತಿನ್ನುವ ಅನ್ನ, ಕುಡಿಯುವ ನೀರು ಒಂದೇ ಎಂಬ ಭಾವನೆಯಲ್ಲಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಮುಸ್ಲಿಂ ಯುವಕರು, ಅಯ್ಯಪ್ಪ ಮಾಲಾಧಾರಿಗಳಿಗೆ ಊಟ ಬಡಿಸಿ, ಕೋಮು ಸೌಹಾರ್ದತೆ ಮೆರೆದರು. ತಮಿಳುನಾಡಿನ ಕೃಷ್ಣಗಿರಿ ಪಜಯಪಟ್ಟೈ ಮಿಲಾಡುನಾಬಿ ಇಸ್ಲಾಮಿಕ್ ಯುವಕರ ತಂಡ, ಪ್ರತಿವರ್ಷ ಗಣೇಶ ಚತುರ್ಥಿ ಸಮಯದಲ್ಲಿ ಭಕ್ತರಿಗೆ ಅನ್ನ ಪ್ರಸಾದ ಹಂಚುವುದು ಹಾಗೂ ಅಯ್ಯಪ್ಪ ಮಾಲಾಧಾರಿಗಳಿಗೆ ಪೂಜಾ ಸಾಮಗ್ರಿ ಮತ್ತು ಆಹಾರವನ್ನು ಒದಗಿಸುವ ಮೂಲಕ ಎರಡು ಧರ್ಮಗಳ ನಡುವಿನ ಸಾಮರಸ್ಯ ಮತ್ತು ಒಗ್ಗಟ್ಟನ್ನ ಪ್ರದರ್ಶಿಸುತ್ತದೆ.

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನಪ್ರಸಾದ ಬಡಿಸಿದ ಮುಸ್ಲಿಂ ಯುವಕರು| ಧರ್ಮದಂಗಲ್ ನಡುವೆ ಸಾಮರಸ್ಯದ ಸುದ್ದಿ Read More »

ಅಪರಿಚಿತ ಸಂಖ್ಯೆಯಿಂದ ಕರೆಯೇ? ಇನ್ನಿಲ್ಲ ಗೊಂದಲ

ಸಮಗ್ರ ನ್ಯೂಸ್: ಅಪರಿಚಿತ (unknown) ನಂಬರ್, ಸ್ಪ್ಯಾಮ್ ಅಥವಾ ಅನಪೇಕ್ಷಿತ ಕರೆಗಳ ಸಮಸ್ಯೆಯನ್ನು ನಿವಾರಿಸಲು ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಹೊಸ ಮಾರ್ಗ ಕಂಡು ಹಿಡಿದಿದೆ. ಫೋನ್‌ನಲ್ಲಿ ಸೇವ್ ಆಗಿರದ ನಂಬರ್‌ಗಳಿಂದ ಯಾರಾದರೂ ಕರೆ ಮಾಡಿದರೆ ಕರೆ ಮಾಡಿದ ವ್ಯಕ್ತಿಯ ಹೆಸರು ನಿಮ್ಮ ಮೊಬೈಲ್‌ನಲ್ಲಿ ಕಂಡುಬರುವಂತೆ ಮಾಡುವ ಹೊಸ ಉಪಕ್ರಮವನ್ನು ಟ್ರಾಯ್ ಶೀಘ್ರವೇ ಜಾರಿಗೆ ತರಲು ಸಜ್ಜಾಗಿದೆ. ಟೆಲಿಕಾಂ ಆಪರೇಟರ್‌ಗಳ ಬಳಿ ಲಭ್ಯವಿರುವ ಕೆವೈಸಿ (ನಿಮ್ಮ ಗ್ರಾಹಕರನ್ನು ತಿಳಿಯಿರಿ) ದಾಖಲೆಯನ್ನು ಆಧರಿಸಿ ಕರೆ ಮಾಡಿದವರ ಹೆಸರನ್ನು ತಿಳಿಯುವಂತೆ

ಅಪರಿಚಿತ ಸಂಖ್ಯೆಯಿಂದ ಕರೆಯೇ? ಇನ್ನಿಲ್ಲ ಗೊಂದಲ Read More »

ಮಧ್ಯರಾತ್ರಿಯೂ ನೀವು ಬಿಸಿಬಿಸಿ ಇಡ್ಲಿ ತಿನ್ಬಹುದು| ಹೊಸದಾಗಿ ಶುರುವಾಗಿದೆ 24×7 ಇಡ್ಲಿ ವೆಂಡಿಂಗ್ ಮೆಷಿನ್!!

ಸಮಗ್ರ ನ್ಯೂಸ್: ನಿಮಗೇನಾದರೂ ಮಧ್ಯರಾತ್ರಿ ಇಡ್ಲಿ ತಿನ್ನುವ ಆಸೆಯೇ ಇದೆಯೇ? ಇದೆ ಎಂದಾದರೆ ಸ್ಟಾರ್ಟಪ್‌ವೊಂದು ಬೆಂಗಳೂರಿನಲ್ಲಿ ಇಡ್ಲಿಯನ್ನು ಎಟಿಎಂನಂತೆ ತ್ವರಿತವಾಗಿ ಹಾಗೂ ತಾಜಾವಾಗಿ ತಯಾರಿಸಿ ಪ್ಯಾಕೇಜ್ ಮಾಡಿ ವಿತರಿಸಲು ಆರಂಭಿಸಲಾಗಿದೆ. ಬೆಂಗಳೂರು ಮೂಲದ ಉದ್ಯಮಿಗಳಾದ ಶರಣ್ ಹಿರೇಮಠ್ ಮತ್ತು ಸುರೇಶ್ ಚಂದ್ರಶೇಖರನ್ ಅವರು ಸ್ಥಾಪಿಸಿದ ಸ್ಟಾರ್ಟ್‌ಅಪ್ ಫ್ರೆಶಾಟ್ ರೊಬೊಟಿಕ್ಸ್‌ನ ಉತ್ಪನ್ನವಾಗಿದೆ ಎಂದು ವರದಿಯೊಂದು ಹೇಳಿದೆ. ಟ್ವಿಟ್ಟರ್‌ನಲ್ಲಿ ಈ ವೀಡಿಯೊ ವೈರಲ್‌ ಆಗಿದ್ದು, ಸಂಪೂರ್ಣ ಸ್ವಯಂಚಾಲಿತ ಮತ್ತು ಮಾನವ ಸಂಪರ್ಕರಹಿತ ಪ್ರಕ್ರಿಯೆಯ ಮೂಲಕ ಅಚ್ಚುಕಟ್ಟಾಗಿ ಪ್ಯಾಕ್ ಮಾಡಲಾದ ಮತ್ತು

ಮಧ್ಯರಾತ್ರಿಯೂ ನೀವು ಬಿಸಿಬಿಸಿ ಇಡ್ಲಿ ತಿನ್ಬಹುದು| ಹೊಸದಾಗಿ ಶುರುವಾಗಿದೆ 24×7 ಇಡ್ಲಿ ವೆಂಡಿಂಗ್ ಮೆಷಿನ್!! Read More »

ಮನೆ ಜಪ್ತಿ ನೋಟೀಸು ಬರುವಷ್ಟರಲ್ಲಿ ಕೈ ಹಿಡಿದ ಅದೃಷ್ಟ| ಕೇರಳದ ಮೀನು ವ್ಯಾಪಾರಿಗೆ ಬಂತು 70ಲಕ್ಷ ಲಾಟರಿ

ಸಮಗ್ರ ನ್ಯೂಸ್: ಆ ಮೀನು ವ್ಯಾಪಾರಿ ಬ್ಯಾಂಕ್​​ನಿಂದ ಸಾಲ ಪಡೆದಿದ್ದು ಸಾಲ ಮರುಪಾವತಿ ಮಾಡಲು ಸಾಧ್ಯವಾಗದೇ ಇದ್ದಾಗ ಬ್ಯಾಂಕ್‌ನಿಂದ ಜಪ್ತಿ ನೋಟಿಸ್ ಬಂದಿತ್ತು. ಬ್ಯಾಂಕ್ ನೋಟಿಸ್ ಬಂದ ತಲೆ ಬಿಸಿಯಲ್ಲಿರುವಾಗಲೇ ಭಾಗ್ಯ ದೇವತೆ ಬಂದು ಅವರ ಕದ ತಟ್ಟಿದ್ದಾಳೆ. ರಾಜ್ಯ ಸರ್ಕಾರದ 70 ಲಕ್ಷ ರೂಪಾಯಿ ಅಕ್ಷಯ ಲಾಟರಿ ಪೂಕುಂಞುಗೆ ಒಲಿದಿದೆ. ಅಕ್ಟೋಬರ್ 12 ರಂದು ಪೂಕುಂಞು ಅವರು ಮೀನು ಸಂಗ್ರಹಿಸಲು ತೆರಳುತ್ತಿದ್ದಾಗ ಲಾಟರಿ ಖರೀದಿಸಿದ್ದು ಮೊದಲ ಬಹುಮಾನ 70 ಲಕ್ಷ ರೂಪಾಯಿಯನ್ನು ಅವರು ಗೆದ್ದಿದ್ದಾರೆ. ಮಧ್ಯಾಹ್ನ

ಮನೆ ಜಪ್ತಿ ನೋಟೀಸು ಬರುವಷ್ಟರಲ್ಲಿ ಕೈ ಹಿಡಿದ ಅದೃಷ್ಟ| ಕೇರಳದ ಮೀನು ವ್ಯಾಪಾರಿಗೆ ಬಂತು 70ಲಕ್ಷ ಲಾಟರಿ Read More »

ತಿರುಪತಿ ತಿಮ್ಮಪ್ಪನಿಗೆ ಮುಸ್ಲಿಂ ಉದ್ಯಮಿಯಿಂದ ₹ 1ಕೋಟಿ ದೇಣಿಗೆ

ಸಮಗ್ರ ನ್ಯೂಸ್: ತಿರುಪತಿ ವೆಂಕಟೇಶ್ವರ ಸ್ವಾಮಿಯ ಭಕ್ತರಾಗಿರುವ ಚೆನ್ನೈನ ಉದ್ಯಮಿ ಅಬ್ದುಲ್‌ ಘನಿ ಎಂಬುವವರು ದೇವಸ್ಥಾನಕ್ಕೆ ಮಂಗಳವಾರ ₹1.02 ಕೋಟಿ ದೇಣಿಗೆ ನೀಡಿದ್ದಾರೆ. ಪತ್ನಿ ಸುಬೀನಾಬಾನು ಮತ್ತು ಮಕ್ಕಳೊಂದಿಗೆ ಮಂಗಳವಾರ ದೇವರ ದರ್ಶನ ಪಡೆದ ಘನಿ ಅವರು ತಿರುಪತಿ ದೇವಸ್ಥಾನದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಪದ್ಮಾವತಿ ವಿಶ್ರಾಂತಿ ಗೃಹಕ್ಕೆ ಪೀಠೋಪಕರಣ ಹಾಗೂ ಪಾತ್ರೆಗಳನ್ನು ಖರೀದಿಸಲು ₹87 ಲಕ್ಷ ಹಾಗೂ ಎಸ್‌.ವಿ.ಅನ್ನಪ್ರಸಾದಂ ಟ್ರಸ್ಟ್‌ಗೆ ₹15 ಲಕ್ಷ ಒದಗಿಸಿದರು. ತಿರುಪತಿ ತಿರುಮಲ ದೇವಾಲಯ ಸಮಿತಿಯ ಅಧಿಕಾರಿಯೊಬ್ಬರಿಗೆ ಘನಿ ಕುಟುಂಬದವರು

ತಿರುಪತಿ ತಿಮ್ಮಪ್ಪನಿಗೆ ಮುಸ್ಲಿಂ ಉದ್ಯಮಿಯಿಂದ ₹ 1ಕೋಟಿ ದೇಣಿಗೆ Read More »

ಉಪಸಭಾಪತಿ ಆನಂದ್ ಮಾಮನಿ ಆರೋಗ್ಯ ಸ್ಥಿತಿ‌ ಗಂಭೀರ; ಚೆನ್ನೈ ನ ಖಾಸಗಿ ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆಯ ಉಪ ಸಭಾಪತಿ ಆನಂದ್ ಮಾಮನಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆನಂದ ಮಾಮನಿ ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕರಾಗಿದ್ದು, ಕಳೆದ ಕೆಲ ದಿನಗಳಿಂದ ಕ್ಯಾನ್ಸರ್​ನಿಂದ ಬಳಲುತ್ತಿದ್ದಾರೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಎರಡು ದಿನಗಳ ಹಿಂದೆ ಚೆನ್ನೈಗೆ ಶಿಫ್ಟ್ ಮಾಡಲಾಗಿತ್ತು. ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿರುವ ಹಿನ್ನೆಲೆ ನಾಳೆ ಅಥವಾ ನಾಡಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಪ್ಟ್ ಮಾಡುವ ಸಾಧ್ಯತೆ ಇದೆ. ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಆನಂದ್ ಮಾಮನಿ

ಉಪಸಭಾಪತಿ ಆನಂದ್ ಮಾಮನಿ ಆರೋಗ್ಯ ಸ್ಥಿತಿ‌ ಗಂಭೀರ; ಚೆನ್ನೈ ನ ಖಾಸಗಿ ಆಸ್ಪತ್ರೆಗೆ ದಾಖಲು Read More »