Uncategorized

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಐ.ಎಸ್.ಟಿ.ಇ ವಿದ್ಯಾರ್ಥಿ ಘಟಕದ ನೂತನ ಸದಸ್ಯರಿಗೆ ಸ್ವಾಗತ, ಉಪನ್ಯಾಸ

ಸಮಗ್ರ ನ್ಯೂಸ್: ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ (ಐ.ಎಸ್.ಟಿ.ಇ) ಇದರ ವಿದ್ಯಾರ್ಥಿ ಘಟಕದ ನೂತನ ಸದಸ್ಯರಿಗೆ ಸ್ವಾಗತ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ಅಣ್ಣಯ್ಯ ಕೆ. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು.ವ್ರತ್ತಿಪರ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ವ್ರತ್ತಿ ಅಭಿವ್ರದ್ಧಿ ಮತ್ತು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕ ಕಾರ್ಯಕ್ರಮಗಳನ್ನು ರೂಪಿಸುತ್ತಿರುವ ಐ.ಎಸ್‌.ಟಿ.ಇ ಸಂಸ್ಥೆಯ ಬಗ್ಗೆ ಸಂಚಾಲಕ […]

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಐ.ಎಸ್.ಟಿ.ಇ ವಿದ್ಯಾರ್ಥಿ ಘಟಕದ ನೂತನ ಸದಸ್ಯರಿಗೆ ಸ್ವಾಗತ, ಉಪನ್ಯಾಸ Read More »

ಗದಗದಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಮನೆಯ ಹಿರಿಯ ಮಗನಿಂದಲೇ ಕೊಲೆಗೆ ಸುಫಾರಿ

ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದೆ ಗದಗದಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ಈ ವಿಚಾರಣೆಯನ್ನು ತನಿಖೆ ನಡೆಸಿದ್ದಾಗ ಮನೆಯ ಮಗನೇ ಇಡೀ ಕುಟುಂಬವನ್ನು ಮುಗಿಸಲು ಸುಪಾರಿ ನೀಡಿರುವುದು ಬೆಳಕಿಗೆ ಬಂದಿದೆ. ಪೊಲೀಸರು ತನಿಖೆ ನಡೆಸಿ ಓರ್ವ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದು, ಈ ವೇಳೆ ಕೊಲೆ ಹಿಂದಿನ ಸಂಚು ರಿವೀಲ್ ಆಗಿದೆ. ಪ್ರಕಾಶ್ ಬಾಕಳೆ ಹಿರಿಯ ಮಗ ವಿನಾಯಕ್ ಬಾಕಳೆಯೇ ಕೊಲೆಗೆ ಸುಪಾರಿ ನೀಡಿರುವುದು ತಿಳಿದುಬಂದಿತ್ತು. ಅಲ್ಲದೇ ಮಹಾರಾಷ್ಟ್ರ

ಗದಗದಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಮನೆಯ ಹಿರಿಯ ಮಗನಿಂದಲೇ ಕೊಲೆಗೆ ಸುಫಾರಿ Read More »

ಮೈಸೂರು : ಬಿಜೆಪಿ ಜಯಗಳಿಸಿದರೆ ಎಲ್ಲಾ ಮಹಿಳೆಯರು ಮಂಗಳಸೂತ್ರ ಕಳೆದುಕೊಳ್ಳು ಪರಿಸ್ಥಿತಿ: ಡಾ. ಯತೀಂದ್ರ

ಸಮಗ್ರ ನ್ಯೂಸ್‌ : ಬಿಜೆಪಿ ಅಧಿಕಾರಕ್ಕೆ ಬಂದರೆ, ಎಲ್ಲ ಮಹಿಳೆಯರು ಮಂಗಳಸೂತ್ರ ಕಳೆದುಕೊಳ್ಳುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲ ಮಹಿಳೆಯರು ತಮ್ಮ ಗಂಡಂದಿರು, ಮಕ್ಕಳನ್ನು ಸಹ ಕಳೆದುಕೊಳ್ಳುತ್ತಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಕೋಮುಗಲಭೆ, ದೊಂಬಿ ಮಾಡುತ್ತಾರೆ. ಗಲಾಟೆ ಮಾಡಿ ಮಕ್ಕಳನ್ನು ಸಾಯುವಂತೆ ಮಾಡುತ್ತಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಒಬ್ಬರನ್ನೊಬ್ಬರು ಬಡಿದಾಡಿಕೊಳ್ಳುವಂತೆ ಮಾಡುತ್ತಾರೆ ಎಂದು ಕಿಡಿಕಾರಿದರು.

ಮೈಸೂರು : ಬಿಜೆಪಿ ಜಯಗಳಿಸಿದರೆ ಎಲ್ಲಾ ಮಹಿಳೆಯರು ಮಂಗಳಸೂತ್ರ ಕಳೆದುಕೊಳ್ಳು ಪರಿಸ್ಥಿತಿ: ಡಾ. ಯತೀಂದ್ರ Read More »

ಸುಳ್ಯ: ವರ್ಷ ಕಳೆದರೂ ಉದ್ಘಾಟನೆ‌ ಭಾಗ್ಯ ಕಾಣದ ವಿದ್ಯುತ್ ಪರಿವರ್ತಕ| ಮನವಿಗಳಿಗೂ ಕಿಮ್ಮತ್ತು ಕೊಡದ ಮೆಸ್ಕಾಂ

ಸಮಗ್ರ ನ್ಯೂಸ್: ಸ್ಥಾಪನೆ ಮಾಡಿ ಎರಡು ವರ್ಷ ಕಳೆದರೂ ವಿದ್ಯುತ್ ಸಂಪರ್ಕ ಕಲ್ಪಿಸದೇ ಟ್ರಾನ್ಸ್ ಫಾರ್ಮರ್ ಒಂದಕ್ಕೆ ಗ್ರಹಣ ಹಿಡಿದ ಘಟನೆ ತಾಲೂಕಿನ ಐವರ್ನಾಡು ಗ್ರಾಮದಲ್ಲಿ ಕಂಡುಬರುತ್ತಿದೆ. ಐವರ್ನಾಡು ಗ್ರಾಮದ ಬದಂತಡ್ಕ ಕೊಯಿಲ ಎಂಬಲ್ಲಿ ಗ್ರಾಮಸ್ಥರ ಮನವಿಯ ಮೇರೆಗೆ ಕಳೆದ ಒಂದು ವರ್ಷಗಳ ಹಿಂದೆ ಟಿಸಿ ಅಳವಡಿಸಲಾಗಿತ್ತು.‌ ಆರಂಭದಲ್ಲಿ ಚುರುಕಿನಿಂದ‌ ಕೆಲಸ ಪ್ರಾರಂಭಿಸಿ ಟಿಸಿ ಸ್ಥಾಪನೆ ಮಾಡಲಾಗಿದೆ. ಅದಾದ‌ ಬಳಿಕ ಸಂಪರ್ಕ ಇದುವರೆಗೆ ಲಭಿಸಿಲ್ಲ. ಈ ಕುರಿತಂತೆ ಗ್ರಾಮಸ್ಥರು ಗ್ರಾಮಸಭೆ, ವಾರ್ಡ್ ಸಭೆಗಳಲ್ಲಿ ಚರ್ಚಿಸಿದರೂ ಪ್ರಯೋಜನವಾಗಿಲ್ಲ. ಇನ್ನು

ಸುಳ್ಯ: ವರ್ಷ ಕಳೆದರೂ ಉದ್ಘಾಟನೆ‌ ಭಾಗ್ಯ ಕಾಣದ ವಿದ್ಯುತ್ ಪರಿವರ್ತಕ| ಮನವಿಗಳಿಗೂ ಕಿಮ್ಮತ್ತು ಕೊಡದ ಮೆಸ್ಕಾಂ Read More »

ಚುನಾವಣಾ ಯಾತ್ರೆ ವೇಳೆ ಆಂಧ್ರ ಸಿಎಂ ಜಗನ್ ಮೇಲೆ ಕಲ್ಲು ತೂರಾಟ

ಸಮಗ್ರ ನ್ಯೂಸ್: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಬಸ್ ಗೆ ಚುನಾವಣಾ ರ್ಯಾಲಿ ವೇಳೆ ಕೆಲವು ಅಪರಿಚಿತ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಅವರ ಹಣೆಗೆ ಗಾಯಗಳಾಗಿದ್ದು, ಎಡ ಹುಬ್ಬಿನ ಬಳಿ ಗಾಯವಾಗಿದೆ. ಅವರಿಗೆ ತಕ್ಷಣ ಪ್ರಥಮ ಚಿಕಿತ್ಸೆ ನೀಡಲಾಗಿದೆ. ನಂತರ ಅವರು ತಮ್ಮ ಯಾತ್ರೆಯನ್ನು ಮುಂದುವರೆಸಿದ್ದಾರೆ. ಮುಖ್ಯಮಂತ್ರಿ ಮೇಲಿನ ದಾಳಿಗೆ ತೆಲುಗು ದೇಶಂ ಮತ್ತು ಅದರ ಮುಖ್ಯಸ್ಥ ಚಂದ್ರಬಾಬು ನಾಯ್ಡು ಕಾರಣ ಎಂದು ವೈಎಸ್ಆರ್​​ಸಿಪಿ ಪಕ್ಷ ಆರೋಪಿಸಿದೆ. ವಿಜಯವಾಡದ ಸಿಂಗ್ ನಗರದ

ಚುನಾವಣಾ ಯಾತ್ರೆ ವೇಳೆ ಆಂಧ್ರ ಸಿಎಂ ಜಗನ್ ಮೇಲೆ ಕಲ್ಲು ತೂರಾಟ Read More »

ನವದೆಹಲಿ: ಮುಂಬೈಗೆ ಬರುತ್ತಿದ್ದ ಇಸ್ರೇಲ್‌ ಮಾಲೀಕತ್ವದ ಹಡಗನ್ನು ವಶಪಡಿಸಿಕೊಂಡ ಇರಾನ್‌

ಸಮಗ್ರ ನ್ಯೂಸ್ : ಮುಂಬೈಗೆ ಬರುತ್ತಿದ್ದ ಇಸ್ರೇಲ್‌ ಮಾಲೀಕತ್ವದ ಸರಕು ಸಾಗಾಣೆ ಹಡಗನ್ನು ಇರಾನ್‌ ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಯುಎಇಯಿಂದ ಸರಕು ತುಂಬಿಸಿಕೊಂಡು ಮುಂಬೈ ಬಂದರಿಗೆ ಬರುತ್ತಿದ್ದ ಕಂಟೈನರ್‌ ಶಿಪ್‌ ಅನ್ನು ವಶಪಡಿಸಿಕೊಳ್ಳಲಾಗಿದೆ. ಈ ಹಡಗಿನಲ್ಲಿ 17 ಮಂದಿ ಭಾರತೀಯರಿದ್ದು ಇವರ ಬಿಡುಗಡೆ ಸಂಬಂಧ ಭಾರತ ಇರಾನ್‌ ಜೊತೆ ಮಾತುಕತೆ ನಡೆಸುತ್ತಿದೆ ಎಂದು ಸರ್ಕಾರಿ ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ. ಇಸ್ರೇಲ್‌ ಮೇಲೆ 48 ಗಂಟೆಯ ಒಳಗಡೆ ಇರಾನ್‌ ದಾಳಿ ನಡೆಸಬಹುದು ಎಂಬ ವರದಿಯ ಬೆನ್ನಲ್ಲೇ

ನವದೆಹಲಿ: ಮುಂಬೈಗೆ ಬರುತ್ತಿದ್ದ ಇಸ್ರೇಲ್‌ ಮಾಲೀಕತ್ವದ ಹಡಗನ್ನು ವಶಪಡಿಸಿಕೊಂಡ ಇರಾನ್‌ Read More »

ಬೀದರ್ : ಡಿಸಿಸಿ ಬ್ಯಾಂಕ್ ಮೇಲೆ ಐ.ಟಿ. ದಾಳಿ: ಯಾವುದೇ ಹಣಕಾಸಿನ ವ್ಯವಹಾರ ನಡೆದಿಲ್ಲ ಎಂದ ಈಶ್ವರ ಖಂಡ್ರೆ

ಸಮಗ್ರ ನ್ಯೂಸ್‌ : ದುರುದ್ದೇಶದಿಂದ ಬೀದರ್ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ) ಮೇಲೆ ಆದಾಯ ತೆರಿಗೆ ಇಲಾಖೆಯಿಂದ ದಾಳಿ ನಡೆಸಲಾಗಿದೆ. ಅಲ್ಲಿ ಯಾವುದೇ ಹಣಕಾಸಿನ ವ್ಯವಹಾರವೇ ನಡೆದಿಲ್ಲ ಎಂದು ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು. ಐ.ಟಿ ದಾಳಿ ಕುರಿತು ಪತ್ರಕರ್ತರು ನಗರದಲ್ಲಿ ಶುಕ್ರವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದಾಗ, ಡಿಸಿಸಿ ಬ್ಯಾಂಕಿನ ಮೇಲೆ ದಾಳಿ ನಡೆಸಿದ್ದರಿಂದ ರೈತರು, ಕೃಷಿಕರ ಹಣಕಾಸಿನ ವಹಿವಾಟು, ಹಣ ಪಾವತಿಗೆ ಸಮಸ್ಯೆ ಆಗಲಿದೆ. ಸುಮಾರು ಮೂರು

ಬೀದರ್ : ಡಿಸಿಸಿ ಬ್ಯಾಂಕ್ ಮೇಲೆ ಐ.ಟಿ. ದಾಳಿ: ಯಾವುದೇ ಹಣಕಾಸಿನ ವ್ಯವಹಾರ ನಡೆದಿಲ್ಲ ಎಂದ ಈಶ್ವರ ಖಂಡ್ರೆ Read More »

14 ಕ್ಷೇತ್ರಗಳಲ್ಲಿ 247 ಅಭ್ಯರ್ಥಿಗಳು ಫೈನಲ್/ 53 ನಾಮ ಪತ್ರ ವಾಪಸ್

ಸಮಗ್ರ ನ್ಯೂಸ್: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ನಡೆಯಲಿರುವ ಮೊದಲ ಹಂತದ ಚುನಾವಣೆಯಲ್ಲಿ ಒಟ್ಟು 247 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಸೋಮವಾರ 52 ಮಂದಿ ಹಾಗೂ ಏ.6 ರಂದು ಒಬ್ಬರು ಸೇರಿದಂತೆ 53 ಮಂದಿ ಉಮೇದುವಾರಿಕೆ ಹಿಂಪಡೆದಿದ್ದಾರೆ. ಒಟ್ಟು 270 ಪುರುಷ 21 ಮಹಿಳೆಯರು ಸೇರಿದಂತೆ 300 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದರು. ಈ ಪೈಕಿ 53 ಮಂದಿ ನಾಮಪತ್ರ ವಾಪಸ್ ಪಡೆದಿದ್ದು, 247 ಮಂದಿ ಕಣದಲ್ಲಿ ಉಳಿದಿದ್ದಾರೆ. ಈ ಪೈಕಿ 226 ಪುರುಷ

14 ಕ್ಷೇತ್ರಗಳಲ್ಲಿ 247 ಅಭ್ಯರ್ಥಿಗಳು ಫೈನಲ್/ 53 ನಾಮ ಪತ್ರ ವಾಪಸ್ Read More »

ಕೊಡಗು: ರಸ್ತೆಗಳಲ್ಲಿ ಕಾಡಾನೆ ಪ್ರತ್ಯಕ್ಷ ಭಯಬೀತರಾದ ಗ್ರಾಮಸ್ಥರು

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಐಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಜೂರು ಜಂಕ್ಷನ್ ಬಳಿ ಇಂದು ಬೆಳ್ಳಂ ಬೆಳಗ್ಗೆ ಕಾಡಾನೆಗಳು ಪ್ರತ್ಯಕ್ಷಗೊಂಡಿದ್ದು ಸಾರ್ವಜನಿಕರು ಆತಂಕಗೊಂಡಿದ್ದಾರೆ. ಕೆಲವು ಕಡೆ ರೈಲ್ವೆ ಬ್ಯಾರಿಕೆಟ್ ಕಾಮಗಾರಿ ಪೂರ್ಣಗೊಳ್ಳದ ಜಾಗದಲ್ಲಿ ಕಾಡಾನೆಗಳು ದಾಟಿ ಗ್ರಾಮಗಳಿಗೆ ಸೇರುತ್ತಿವೆ. ಮೀಸಲು ಅರಣ್ಯ ಸಂಪೂರ್ಣ ಒಣಗಿದ್ದು ಅರಣ್ಯದೊಳಗೆ ನೀರಿನ ಕಾಡಾನೆಗಳು ಕಾಡುಬಿಟ್ಟು ಗ್ರಾಮದೊಳಗೆ ನುಗ್ಗುತ್ತವೆ ಇದರಿಂದ ಗ್ರಾಮಸ್ಥರು ಭಯಬೀತವಾಗಿ ಕಾಡಾನೆಗಳ ಕಾಟಕ್ಕೆ ರೈತರು ಹೈರಾಣಾಗಿದ್ದಾರೆ.

ಕೊಡಗು: ರಸ್ತೆಗಳಲ್ಲಿ ಕಾಡಾನೆ ಪ್ರತ್ಯಕ್ಷ ಭಯಬೀತರಾದ ಗ್ರಾಮಸ್ಥರು Read More »

ಮಲ್ಪೆ: ಸಮುದ್ರದ ಅಲೆಗೆ ಸಿಲುಕಿ ಅಸ್ವಸ್ಥಗೊಂಡಿದ್ದ ಮಗುವಿನ ರಕ್ಷಣೆ

ಸಮಗ್ರ ನ್ಯೂಸ್‌: ಬೀಚ್‌ನಲ್ಲಿ ಅಲೆಗಳ ಅಬ್ಬರಕ್ಕೆ ಸಿಲುಕಿ ಸಮುದ್ರದಲ್ಲಿ ಮುಳುಗಿ ಅಸ್ವಸ್ಥಗೊಂಡ ಮಗುವನ್ನು ಮುಳುಗು ತಜ್ಞ ಈಶ್ವ‌ರ್ ಮಲ್ಪೆ ತಂಡ ರಕ್ಷಿಸಿರುವ ಘಟನೆ ಸಂಭವಿಸಿದೆ.ಬೀಚ್‌ಗೆ ಪ್ರವಾಸಕ್ಕೆ ಬಂದಿದ್ದ ಮೈಸೂರು ಮೂಲದ ದಂಪತಿ ತಮ್ಮ ಒಂದೂವರೆ ವರ್ಷ ಪ್ರಾಯದ ಪೂರ್ವಿ ಎಂಬ ಮಗುವಿನೊಂದಿಗೆ ಸಮುದ್ರದಲ್ಲಿ ಸ್ನಾನಕ್ಕಿಳಿದಿದ್ದರು. ಈ ವೇಳೆ ಮಗು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ, ನೀರು ಕುಡಿದು, ಪ್ರಜ್ಞಾಹೀನವಾಗಿತ್ತು. ಇದನ್ನು ಕಂಡ ಮಲ್ಪೆಬೀಚ್ ಆಟೋರಿಕ್ಷಾ ನಿಲ್ದಾಣದ ಆಟೋ ಚಾಲಕರು ಆ ಮಗುವನ್ನು ತನ್ನ ಆಟೋರಿಕ್ಷಾ ಮೂಲಕ ಈಶ್ವ‌ರ್

ಮಲ್ಪೆ: ಸಮುದ್ರದ ಅಲೆಗೆ ಸಿಲುಕಿ ಅಸ್ವಸ್ಥಗೊಂಡಿದ್ದ ಮಗುವಿನ ರಕ್ಷಣೆ Read More »