Uncategorized

ಇಂದು ಕಾಂಗ್ರೆಸ್‍ನ ಎರಡನೇ ಪಟ್ಟಿ ಬಿಡುಗಡೆ/ ಸಿದ್ದರಾಮಯ್ಯ ಘೋಷಣೆ

ಸಮಗ್ರ ನ್ಯೂಸ್: ಕಾಂಗ್ರೆಸ್ ಪಕ್ಷ ಬಾಕಿ ಉಳಿದಿರುವ ಕರ್ನಾಟಕದ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಮಾ20ರಂದು ಪ್ರಕಟಿಸುತ್ತಿದೆ. ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಕರ್ನಾಟಕದ ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡುವುದಾಗಿ ತಿಳಿಸಿದರು. ಸಭೆಯಲ್ಲಿ ಕರ್ನಾಟಕದ ಉಳಿದ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚಿಸಲಾಯಿತು. ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ನಾಳೆ ಪಟ್ಟಿಯನ್ನು ಪ್ರಕಟಿಸುವುದಾಗಿ ಘೋಷಿಸಿದರು.

ಇಂದು ಕಾಂಗ್ರೆಸ್‍ನ ಎರಡನೇ ಪಟ್ಟಿ ಬಿಡುಗಡೆ/ ಸಿದ್ದರಾಮಯ್ಯ ಘೋಷಣೆ Read More »

ಅಸಿಸ್ಟೆಂಟ್ ಪ್ರೊಫೆಸರ್ ಜಾಬ್ ಖಾಲಿ ಇದೆ, ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆ ಖಾಲಿ ಇದ್ದು, ಆಸಕ್ತರು ಈಗಲೇ ಅಪ್ಲೈ ಮಾಡಿ. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಿ. ವಿದ್ಯಾರ್ಹತೆ:ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಫಾರ್ಮ್ ಪವರ್ & ಮೆಷಿನರಿ/ ಬಯೋ ಎನರ್ಜಿಯಲ್ಲಿ ಸ್ನಾತಕೋತ್ತರ ಪದವಿ, ಎಂ.ಟೆಕ್,

ಅಸಿಸ್ಟೆಂಟ್ ಪ್ರೊಫೆಸರ್ ಜಾಬ್ ಖಾಲಿ ಇದೆ, ಈಗಲೇ ಅಪ್ಲೈ ಮಾಡಿ Read More »

ಬೆಳ್ತಂಗಡಿ : ಅಪರಿಚಿತ ವ್ಯಕ್ತಿಯ ಎಟಿಎಂ ಕಾರ್ಡ್ ಬಳಸಿ ಲಕ್ಷಾಂತರ ರೂ. ವಂಚನೆ

ಸಮಗ್ರ ನ್ಯೂಸ್ : ಎಟಿಎಂ ಕಾರ್ಡ್ ಬಳಸಲು ತಿಳಿಯದೆ ಇದ್ದ ವ್ಯಕ್ತಿಗೆ ಅಪರಿಚಿತ ವ್ಯಕ್ತಿಯಿಂದ ಲಕ್ಷಾಂತರ ರೂಪಾಯಿ ಲಪಟಾಯಿಸಿದ ಘಟನೆ ಬೆಳ್ತಂಗಡಿ ಕಸಬಾ ಗ್ರಾಮದಲ್ಲಿ ನಡೆದಿದೆ. ಮೆಲಂತಬೆಟ್ಟು ನಿವಾಸಿ ಶರೀಫ್ (53) ಎಂಬವರು ಬೆಳ್ತಂಗಡಿ ಕಸಬಾ ಗ್ರಾಮದ ಎಸ್.ಬಿ.ಐ ಎಟಿಎಂ ಯಂತ್ರದಿAದ ಹಣ ಪಡೆಯಲು ಬಂದಿದ್ದು, ಈ ವೇಳೆ ತನಗೆ ಎಟಿಎಂ ಕಾರ್ಡ್ ಬಳಕೆಯ ಬಗ್ಗೆ ತಿಳಿಯದೇ ಇದ್ದುದರಿಂದ, ಅಲ್ಲೇ ಪಕ್ಕದಲ್ಲಿದ್ದ ಅಪರಿಚಿತ ವ್ಯಕ್ತಿಯ ಕೈಯಲ್ಲಿ ಎಟಿಎಂ ಕಾರ್ಡ್ ನೀಡಿ ಆತನಿಗೆ ಎ.ಟಿ.ಎಂ ಪಿನ್ ಸಂಖ್ಯೆಯೂ ತಿಳಿಸಿ

ಬೆಳ್ತಂಗಡಿ : ಅಪರಿಚಿತ ವ್ಯಕ್ತಿಯ ಎಟಿಎಂ ಕಾರ್ಡ್ ಬಳಸಿ ಲಕ್ಷಾಂತರ ರೂ. ವಂಚನೆ Read More »

ಬಿಜೆಪಿ ವಿರುದ್ಧ ಬಂಡಾಯವೆದ್ದು ಥಂಡಾ ಹೊಡೆದ ಪುತ್ತಿಲ ಮರಳಿ ಬಿಜೆಪಿಗೆ ಸೇರ್ಪಡೆ

ಸಮಗ್ರ ನ್ಯೂಸ್: ಬಿಜೆಪಿ ವಿರುದ್ಧ ಬಂಡಾಯ ಸಾರಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಪುತ್ತೂರಿನ ಪ್ರಭಾವಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಗುರುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.‌ ಈ ಮೂಲಕ ಮತ್ತೆ ಮರಳಿ ಗೂಡಿಗೆ ವಾಪಾಸ್ಸಾಗಿದ್ದಾರೆ. ಮಾ.14ರ ರಾತ್ರಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ವೇಳೆ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕ ಸುನಿಲ್ ಕುಮಾರ್ ಕಾರ್ಕಳ ಅವರು ಉಪಸ್ಥಿತರಿದ್ದರು. ಪಕ್ಷದ ಹಿರಿಯ ನಾಯಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅರುಣ್ ಕುಮಾರ್ ಪುತ್ತಿಲ

ಬಿಜೆಪಿ ವಿರುದ್ಧ ಬಂಡಾಯವೆದ್ದು ಥಂಡಾ ಹೊಡೆದ ಪುತ್ತಿಲ ಮರಳಿ ಬಿಜೆಪಿಗೆ ಸೇರ್ಪಡೆ Read More »

ಪುತ್ತೂರು :ಮನೆಯ ಆವರಣಗೋಡೆ ಕೆಡವಿ ಮಹಿಳೆಗೆ ಹಲ್ಲೆ-ದೂರು ದಾಖಲು

ಸಮಗ್ರ ನ್ಯೂಸ್: ಮನೆಯ ಕೌಂಪೌಂಡನ್ನು ಜೆಸಿಬಿ ಯಂತ್ರದ ಮೂಲಕ ಕೆಡವಿದ್ದಲ್ಲದೆ ಅವಾಚ್ಯವಾಗಿ ಬೈದು, ಹಲ್ಲೆ ನಡೆಸಿರುವುದಾಗಿ ಕಡಬ ಕೊಂಬಾರು ಗ್ರಾಮದ ಗಂಗಮ್ಮ(72) ಕಡಬ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಾ.10ರಂದು ನೆರೆಕೆರೆಯ ಸಂಬಂಧಿಯೂ ಆಗಿರುವ ಶಶಿಧರ ಎಂಬಾತ ಜೆಸಿಬಿ ಯಂತ್ರದ ಮೂಲಕ ಮನೆಯ ಆವರಣಗೋಡೆಯನ್ನು ಕೆಡವಿದ್ದು, ಇದನ್ನು ಪ್ರಶ್ನಿಸಿದಾಗ ಆತ ಅವಾಚ್ಯವಾಗಿ ಬೈದು, ಹಲ್ಲೆ ನಡೆಸಿದ್ದು, ಗಾಯಗೊಂಡ ಗಂಗಮ್ಮ ಅವರನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಗಂಗಮ್ಮ ನೀಡಿದ ದೂರಿನನ್ವಯ ಕಡಬ ಪೊಲೀಸರು

ಪುತ್ತೂರು :ಮನೆಯ ಆವರಣಗೋಡೆ ಕೆಡವಿ ಮಹಿಳೆಗೆ ಹಲ್ಲೆ-ದೂರು ದಾಖಲು Read More »

ಬಿಎಂಆರ್​ಸಿಎಲ್ ನಿಂದ ಮಹತ್ತರ ಕಾರ್ಯ|ಬೆಂಗಳೂರಿನಲ್ಲಿ ಚಾಲಕ ರಹಿತ ಮೆಟ್ರೋ ರೈಲಿನ ಟ್ರಯಲ್ ಆರಂಭ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಬಿಎಂಆರ್​ಸಿಎಲ್ ಒಂದು ಮಹತ್ತರ ಬೆಳವಣಿಗೆಯತ್ತ ಕಾಲಿಡುತ್ತಿದೆ. ಹೌದು ಹಳದಿ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಪರೀಕ್ಷೆಯು ಮುಂದಿನ ದಿನಗಳಲ್ಲಿ ನಡೆಯಲಿದು. ನಿನ್ನೆಯಿಂದ ಸಿಗ್ನಲಿಂಗ್ ಪರೀಕ್ಷೆ ನಡೆಯುತ್ತಿದೆ. ಈ ನಡುವೆ, ಬಿಎಂಆರ್​ಸಿಎಲ್​ನ ಬಹು ನಿರೀಕ್ಷಿತ ಚಾಲಕ ರಹಿತ ಮೆಟ್ರೋ ರೈಲಿನ ಪ್ರಾಯೋಗಾರ್ಥ ಸಂಚಾರ ನಿನ್ನೆ ಸಂಜೆಯಿಂದ ಹಳದಿ ಮಾರ್ಗದಲ್ಲಿ ಆರಂಭಗೊಂಡಿದೆ. ಇದು ಆರ್.ವಿ.ರಸ್ತೆಯಿಂದ ಬೊಮ್ಮಸಂದ್ರ ಮಾರ್ಗವಾಗಿ ಚಲಿಸುವ ರೈಲಾಗಿದೆ. ಒಟ್ಟು 18.82 ಕಿ.ಮೀ ಇರುವ ಹಳದಿ ಮಾರ್ಗದಲ್ಲಿ ಚಾಲಕ ರಹಿತ ಮೆಟ್ರೋ ಸಂಚರಿಸಲಿದ್ದು, ಈ

ಬಿಎಂಆರ್​ಸಿಎಲ್ ನಿಂದ ಮಹತ್ತರ ಕಾರ್ಯ|ಬೆಂಗಳೂರಿನಲ್ಲಿ ಚಾಲಕ ರಹಿತ ಮೆಟ್ರೋ ರೈಲಿನ ಟ್ರಯಲ್ ಆರಂಭ Read More »

ಅಪರಿಚಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆಟೋಚಾಲಕ| ನಿರ್ಜನ ಪ್ರದೇಶದಲ್ಲಿ ನಡೆದಿತ್ತು ಭೀಕರ ಕ್ರೌರ್ಯ

ಸಮಗ್ರ ನ್ಯೂಸ್: ನಿರ್ಮಾಣ ಹಂತದ ಕಟ್ಟಡದಲ್ಲಿ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆ.20ರ ಮುಂಜಾನೆ ಆಟೋಗಾಗಿ ಕಾಯುತ್ತಿದ್ದ ಅಪರಿಚಿತ ಮಹಿಳೆಯನ್ನು ಕರೆದೊಯ್ದು ಅತ್ಯಾಚಾರವೆಸಗಿ ಕೊಲೆ ಮಾಡಿದ ಕಾಮುಕ. ಮುಬಾರಕ್ (28) ಎಂಬ ಆಟೋ ಚಾಲಕ ಅತ್ಯಾಚಾರವೆಸಗಿ ಕೊಂದುಹಾಕಿದ್ದು, ಶಾಂತಿನಗರದ ಜನತಾಕೋ ಆಪರೇಟಿವ್ ಕಟ್ಟಡದ ಬಳಿ ಶವ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಮಹಿಳೆ ಕಟ್ಟಡದಿಂದ ಬಿದ್ದು ಮೃತಪಟ್ಟಂತೆ ಕಾಣುತ್ತಿತ್ತು. ಮರಣೋತ್ತರ ಪರೀಕ್ಷೆ ವೇಳೆ ಅತ್ಯಾಚಾರವೆಸಗಿ ಕೊಂದಿರುವುದು ದೃಢವಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆಟೋ ಚಾಲಕ ಮುಬಾರಕ್ ನನ್ನು

ಅಪರಿಚಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆಟೋಚಾಲಕ| ನಿರ್ಜನ ಪ್ರದೇಶದಲ್ಲಿ ನಡೆದಿತ್ತು ಭೀಕರ ಕ್ರೌರ್ಯ Read More »

ಮುಕ್ತ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನಿರಂತರ ಯೋಗ ಕೇಂದ್ರ ದ.ಕ. ಜಿಲ್ಲೆಯ ಗ್ರಾಮೀಣ ವಿದ್ಯಾರ್ಥಿಗಳ ಸಾಧನೆ

ಸಮಗ್ರ ನ್ಯೂಸ್: ಶಿವಮೊಗ್ಗ ವರ್ಷಿಣಿ ಯೋಗ ಶಿಕ್ಷಣ ಸಾಂಸ್ಕೃತಿಕ ಕ್ರೀಡಾ ಟ್ರಸ್ಟ್ ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ ಸಹಯೋಗದೊಂದಿಗೆ ಕರ್ನಾಟಕ ರತ್ನ ಡಾ|ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ 6ನೇ ವರ್ಷದ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆ ವಾಸವಿ ಪಬ್ಲಿಕ್ ಶಾಲೆ ಕೋಟೆ ರಸ್ತೆ ಶಿವಮೊಗ್ಗ ದಲ್ಲಿ ಫೆ. 25ರಂದು ನಡೆಯಿತು. 7 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ಸುಭಿಕ್ಷಾ ಬಾಲಾಡಿ ಪ್ರಥಮ ಸ್ಥಾನ, ತ್ರಿಷಾಲಿ ನೇರ್ಪು ತೃತೀಯ ಸ್ಥಾನ08 ರಿಂದ 10 ವರ್ಷದ

ಮುಕ್ತ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನಿರಂತರ ಯೋಗ ಕೇಂದ್ರ ದ.ಕ. ಜಿಲ್ಲೆಯ ಗ್ರಾಮೀಣ ವಿದ್ಯಾರ್ಥಿಗಳ ಸಾಧನೆ Read More »

ಪಾವಗಡದಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಮಹಿಳೆಯರ ಸಾವು ಪ್ರಕರಣ: ಇಬ್ಬರೂ ನರ್ಸ್ ಸಸ್ಪೆಂಡ್

ಸಮಗ್ರ ನ್ಯೂಸ್: ತುಮಕೂರಿನ ಪಾವಗಡ ತಾಲ್ಲೂಕು ಆಸ್ಪತ್ರೆಯಲ್ಲಿ ಮೊನ್ನೆ ಮೂರು ಜನ ಮಹಿಳೆಯರು ಸಾವು ಪ್ರಕರಣ ನಡೆದಿತ್ತು, ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸರಿಯನ್​ಗೆ ಒಳಗಾಗಿದ್ದ ಮೂವರು ಮಹಿಳೆಯರ ಮೃತ ಪಟ್ಟಿದ್ದರು. ಈಗ ಈ ಸಾವು ಪ್ರಕರಣ ಸಂಬಂಧ ಆಸ್ಪತ್ರೆಯ ಗುತ್ತಿಗೆ ವೈದ್ಯೆ ಸೇರಿದಂತೆ ಮೂವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಶಸ್ತ್ರಚಿಕಿತ್ಸೆ ಮಾಡಿದ್ದ ವೈದ್ಯೆ ಡಾ.ಪೂಜಾ, OT ಟೆಕ್ನಿಷಿಯನ್ ಕಿರಣ್ ಹಾಗೂ ಸ್ಟಾಫ್ ನರ್ಸ್ ಪದ್ಮಾವತಿ ಅವರನ್ನು ಸೇವೆಯಿಂದ ವಜಾಗೊಳಿಸಿ ತುಮಕೂರು ಡಿಹೆಚ್​ಓ ಆದೇಶಿಸಿದ್ದಾರೆ. ರಾಷ್ಟ್ರೀಯ ಆರೋಗ್ಯ ಮಿಷನ್

ಪಾವಗಡದಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಮಹಿಳೆಯರ ಸಾವು ಪ್ರಕರಣ: ಇಬ್ಬರೂ ನರ್ಸ್ ಸಸ್ಪೆಂಡ್ Read More »

ಮಗನ ಕೈಗೆ ಚಿನ್ನಾಭರಣ ಕೊಟ್ಟು ಸೆಲ್ಫಿ ವೀಡಿಯೊ ಮಾಡ್ತಾ ಆತ್ಮಹತ್ಯೆಗೆ ಯತ್ನ

ಸಮಗ್ರ ನ್ಯೂಸ್: ಚಿಕ್ಕಬಳ್ಳಾಪುರದ ನಂದಿ ಬೆಟ್ಟ ಪ್ರವಾಸಿತಾಣವಾದರೂ ಕೆಲವರಿಗಂತು ಅದು ಸೂಸೈಡ್ ಸ್ಪಾಟ್ ಆಗೋಗಿದೆ.ಹೌದು ನನ್ನ ಗಂಡ, ಅತ್ತೆ, ಅವರ ಸಂಬಂಧಿಕರು ಸೇರಿ ನನಗೆ ಮಾನಸಿಕ ಕಿರುಕುಳ ನೀಡಿದ್ದಾರೆ. ನನ್ನ ಸಾವಿಗೆ ನನ್ನ ಗಂಡ ನವೀನ್ ಕಾರಣ ಅಂತ ಸೆಲ್ಫಿ ವೀಡಿಯೊ ಮಾಡಿ… ಮಗನ ಕಣ್ಮುಂದೆ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಈ ಮಹಿಳೆಯ ಹೆಸರು ಕಾವ್ಯಾ, ಬೆಂಗಳೂರಿನ ಕೆ.ಆರ್. ಪುರಂ ಮೂಲದ ಗೃಹಿಣಿ. ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮಕ್ಕೆ ತನ್ನ ಮಗನ ಜೊತೆ ಆಗಮಿಸಿ ಮೈಮೇಲಿದ್ದ

ಮಗನ ಕೈಗೆ ಚಿನ್ನಾಭರಣ ಕೊಟ್ಟು ಸೆಲ್ಫಿ ವೀಡಿಯೊ ಮಾಡ್ತಾ ಆತ್ಮಹತ್ಯೆಗೆ ಯತ್ನ Read More »