Uncategorized

ಈ ವಾರ ನಿಮ್ಮ ಭವಿಷ್ಯ

ಮೇಷ ರಾಶಿ (ಅಶ್ವಿನಿ ಭರಣಿ ಕೃತಿಕ 1) ಮುಂದಿನ ಬದುಕಿನ ಬಗ್ಗೆ ಸ್ವಲ್ಪ ಚಿಂತೆ ಮಾಡುವಿರಿ. ಸರಿಯಾದ ನಿರ್ಣಯದಿಂದ ಮುಂದಿನ ಬದುಕಿಗೊಂದು ದಾರಿ ಕಂಡುಕೊಳ್ಳುವಿರಿ. ಕಾರ್ಯಕ್ಷೇತ್ರದಲ್ಲಿ ಸ್ನೇಹಿತರಿಂದ ಮತ್ತು ಸಹೋದ್ಯೋಗಿಗಳಿಂದ ಉತ್ತಮ ಸಹಕಾರ ದೊರೆತು ನೆಮ್ಮದಿ ಕಾಣುವಿರಿ. ಹಿರಿಯರಿಂದ ಬಂದ ಸಲಹೆಗಳನ್ನು ನಿರಾಕರಿಸಬೇಡಿ. ದಿಢೀರ್‌ ಶ್ರೀಮಂತರಾಗಲು ಹೋಗಿ ಅಪಕೀರ್ತಿ ಸಂಭವಿಸಬಹುದು. ಪ್ರೀತಿಪಾತ್ರರು ನಿಮ್ಮ ನಿರ್ಧಾರದ ವಿರುದ್ಧ ತಗಾದೆ ತೆಗೆಯಬಹುದು. ಬುದ್ಧಿಮತ್ತೆಯಿಂದ ಕಾರ್ಯತಂತ್ರಗಳನ್ನು ರೂಪಿಸಿದಲ್ಲಿ ಕೆಲಸಗಳಲ್ಲಿ ಯಶಸ್ಸನ್ನು ಕಾಣಬಹುದು. ಹಣದ ಒಳಹರಿವು ನಿಮ್ಮ ಅಗತ್ಯವನ್ನು ಪೂರೈಸುತ್ತದೆ. ಮನೆಯಲ್ಲಿ ಇದ್ದಂತಹ […]

ಈ ವಾರ ನಿಮ್ಮ ಭವಿಷ್ಯ Read More »

ನಾನೇ ಈ ರೀತಿ ಪರದಾಡಬೇಕಾದ್ರೆ ಜನಸಾಮಾನ್ಯರ ಕಥೆಯೇನು…?: ಸಿದ್ದರಾಮಯ್ಯ

ಬೆಂಗಳೂರು: ಕೊರೊನಾ ಸೋಂಕಿಗೆ ಲಸಿಕೆ ನೀಡಲು ಸರಕಾರ ಖಾಸಗಿಯವರಿಗೆ ಅವಕಾಶ ನೀಡಿದೆ. ಆದರೆ ಇದನ್ನೇ ಬಂಡವಾಳವಾಗಿ ಬಳಸಿಕೊಂಡಿರುವ ಖಾಸಗಿ ಆಸ್ಪತ್ರೆಗಳು ಜನರಿಂದ ಹಣ ಲೂಟಿ ಹೊಡೆಯುತ್ತಿವೆ. ಒಂದೊಂದು ಆಸ್ಪತ್ರೆಯಲ್ಲೂ ಲಸಿಕೆಗೆ ಒಂದೊಂದು ದರವಿದೆ ಎಂದು ಆರೋಪಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಲಸಿಕೆಗಳಿಗೆ ಏಕರೂಪದ ದರ ನಿಗದಿ ಮಾಡಲೇಬೇಕು ಎಂದು ಆಗ್ರಹಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಮಾತನಾಡಿದ ಸಿದ್ದರಾಮಯ್ಯ, “ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಸಿಗುತ್ತಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಒಂದೊಂದು ರೀತಿ ದರವಿದೆ. ೯೦೦ರೂ ಇಂದ ೧೨೫೦ರೂವರೆಗೆ ದರ ನಿಗದಿ

ನಾನೇ ಈ ರೀತಿ ಪರದಾಡಬೇಕಾದ್ರೆ ಜನಸಾಮಾನ್ಯರ ಕಥೆಯೇನು…?: ಸಿದ್ದರಾಮಯ್ಯ Read More »

ಈಗ ಸಾಯಲು ಶೇಕ್ಸ್‌ಪಿಯರ್‌ ಮತ್ತೆ ಹುಟ್ಟಿದ್ದಾದರು ಯಾವಾಗ….?

ಇಂಗ್ಲಿಷ್ ಸಾಹಿತ್ಯ ಲೋಕದ ಖ್ಯಾತ ಕವಿ ವಿಲಿಯಂ ಶೇಕ್ಸ್‌ಪಿಯರ್ ಎರಡು ದಿನದ ಹಿಂದೆ ನಿಧನರಾಗಿದ್ದಾರೆ ಎಂದು ಸುದ್ದಿ ಮಾಡಿ ಅರ್ಜೆಂಟೈನಾದ ಸುದ್ದಿವಾಹಿನಿಯೊಂದರಲ್ಲಿ ವರದಿಯಾಗಿದೆ. ಬರೋಬ್ಬರಿ ನಾಲ್ಕು ಶತಮಾನಗಳ ಮೃತಪಟ್ಟಿದ್ದ ಶೇಕ್ಸ್ ಪಿಯರ್ ಈಗ ಸಾಯಲು ಮತ್ತೆ ಹುಟ್ಟಿದ್ದಾದರು ಯಾವಾಗ ಎಂದಿರುವ ವೀಕ್ಷಕರ ನಗೆಪಾಟಲಿಗೆ ಸುದ್ದಿವಾಹಿನಿ ಗುರಿಯಾಗಿದೆ. ಇಷ್ಟಕ್ಕೂ ಈ ರೀತಿ ಸುದ್ದಿಯಾಗಲು ಕಾರಣವಿದೆ. ಫೈಜರ್ ಸಂಸ್ಥೆಯಿಂದ ಲಸಿಕೆ ಪಡೆದ ವಿಶ್ವದ ಎರಡನೇ ವ್ಯಕ್ತಿ ಎಂಬ ಹೆಗ್ಗಳಿಕೆ ಹೊಂದಿದ್ದ ವಿಲಿಯಮ್ ಶೇಕ್ಸ್‌ಪಿಯರ್ ಎಂಬ ವ್ಯಕ್ತಿ ಇಂಗ್ಲೆಂಡ್‌ನಲ್ಲಿ ಎರಡು ದಿನದ

ಈಗ ಸಾಯಲು ಶೇಕ್ಸ್‌ಪಿಯರ್‌ ಮತ್ತೆ ಹುಟ್ಟಿದ್ದಾದರು ಯಾವಾಗ….? Read More »

ರಾಜಕೀಯ ಸಮಾಚಾರ : ರಾಜ್ಯ ಬಿಜೆಪಿಯಲ್ಲಿ ಮತ್ತೆ ನಾಯಕತ್ವ ಬದಲಾವಣೆ ಕೂಗು| ಯಡಿಯೂರಪ್ಪ ಪದಚ್ಯುತಿಗೆ ತೀವ್ರಗೊಂಡ ಪ್ರಯತ್ನ..!

ಬೆಂಗಳೂರು. ಮೇ.26: ರಾಜ್ಯ ಬಿಜೆಪಿಯಲ್ಲಿ ಮತ್ತೊಮ್ಮೆ ನಾಯಕತ್ವ ಬದಲಾವಣೆಯ ಕೂಗು ಜೋರಾಗಿದ್ದು, ಸಿಎಂ ಬದಲಾವಣೆಗೆ ಕೆಲವು ನಾಯಕರು ಟೊಂಕಕಟ್ಟಿ‌ ನಿಂತಿದ್ದಾರೆ. ದೆಹಲಿ ಮಟ್ಟದಲ್ಲೂ ಚಿತಾವಣೆ ನಡೆಸಿದ್ದು, ಹೈಕಮಾಂಡ್ ಈ ಬಾರಿ ನಾಯಕತ್ವ ಬದಲಾವಣೆ ಮಾಡುತ್ತಾ? ರಾಜ್ಯ ನಾಯಕರ ಒತ್ತಡಕ್ಕೆ ಮಣಿಯುತ್ತಾ? ಈ ಕುರಿತು ಮುಂದೆ ಓದಿ… ಕಳೆದ ಆರೇಳು ತಿಂಗಳಿಂದಲೂ ಯಡಿಯೂರಪ್ಪನವರನ್ನ ಕೆಳಗಿಳಿಸೋ ಪ್ರಯತ್ನಗಳು ತೆರೆಮರೆಯಲ್ಲಿ ನಡೆಯುತ್ತಲೇ ಇವೆ.ಆದ್ರೆ ಕೋವಿಡ್ ನ ಕಾರಣದಿಂದ ಯಾವ ಪ್ರಯತ್ನಗಳೂ ಕೈಗೂಡುತ್ತಿಲ್ಲ. ಈ ಹಿಂದೆ ರಾಷ್ಟ್ರೀಯ ನಾಯಕರು ಸಿಎಂ ಬದಲಾವಣೆಗೆ ಮನಸ್ಸು

ರಾಜಕೀಯ ಸಮಾಚಾರ : ರಾಜ್ಯ ಬಿಜೆಪಿಯಲ್ಲಿ ಮತ್ತೆ ನಾಯಕತ್ವ ಬದಲಾವಣೆ ಕೂಗು| ಯಡಿಯೂರಪ್ಪ ಪದಚ್ಯುತಿಗೆ ತೀವ್ರಗೊಂಡ ಪ್ರಯತ್ನ..! Read More »

ಕಾಸರಗೋಡು: ಜಿಲ್ಲಾ ಉಸ್ತುವಾರಿ ಸಚಿವರಾಗಿ ಸಚಿವ ಅಹಮ್ಮದ್ ದೇವರ್ ನೇಮಕ

ಕಾಸರಗೋಡು: ಇಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಬಂದರು ಸಚಿವ ಅಹಮ್ಮದ್ ದೇವರ್ ಕೋವಿಳ್‌ರವರು  ನೇಮಕರಾಗಿದ್ದಾರೆ. ಈ ಬಾರಿ ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎಫ್ ಸರಕಾರದಲ್ಲಿ ಕಾಸರಗೋಡಿಗೆ ಸಚಿವ ಸ್ಥಾನ ಲಭಿಸಿಲ್ಲ. ಈ ಹಿನ್ನೆಲೆ ಅಹಮ್ಮದ್ ದೇವರ್ ಅವರಿಗೆ ಕಾಸರಗೋಡು ಜಿಲ್ಲಾ ಉಸ್ತುವಾರಿ ಸ್ಥಾನ ಲಭಿಸಿದೆ. ಜಿಲ್ಲೆಯ ಸಚಿವರ ಕೊರತೆ ನೀಗಿಸುವ ನಿಟ್ಟಿನಲ್ಲಿ ಅಹಮ್ಮದ್ ದೇವರ್ ಕೋವಿಳ್ ರವರನ್ನು ಜಿಲ್ಲಾ ಉಸ್ತುವಾರಿ ನೀಡಲಾಗಿದೆ. ಕೋಜಿಕ್ಕೋಡ್ ಸೌತ್ ಕ್ಷೇತ್ರದಿಂದ ಆಯ್ಕೆಯಾದ ಎಲ್‌ಡಿಎಫ್ ಘಟಕ ಪಕ್ಷವಾದ ಇಂಡಿಯನ್ ನ್ಯಾಷನಲ್ ಲೀಗ್(ಐ.ಎನ್.ಎಲ್)ನ ಶಾಸಕರಾಗಿದ್ದು,

ಕಾಸರಗೋಡು: ಜಿಲ್ಲಾ ಉಸ್ತುವಾರಿ ಸಚಿವರಾಗಿ ಸಚಿವ ಅಹಮ್ಮದ್ ದೇವರ್ ನೇಮಕ Read More »

ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಚಾಮರಾಜನಗರ: ತಾಲೂಕಿನ ಪುಣಜನೂರು ಬಳಿ ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ದೊಡ್ಡ ಮೂಡಹಳ್ಳಿ ಗ್ರಾಮದ ನಂದೀಶ್ ನಾಯಕ (36), ಗೋಡೆಮಡುವಿನ ದೊಡ್ಡಿಯ ರಂಗಸ್ವಾಮಿ ಬಂಧಿತರು. ಜಿಂಕೆ ಮಾಂಸ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸ್ಥಳೀಯ ವಲಯ ಅರಣ್ಯ ಅಧಿಕಾರಿಗಳು ನಂದೀಶ್ ನ ಮನೆಗೆ ದಾಳಿ ನಡೆಸಿದ್ದಾರೆ. ಆತನಲ್ಲಿ ಜಿಂಕೆ ಮಾಂಸದ ಮೂಲದ ಬಗ್ಗೆ ವಿಚಾರಿದಾಗ ಗೋಡೆಮಡುವಿನ ದೊಡ್ಡಿಯ ರಂಗಸ್ವಾಮಿಯಿಂದ ಖರೀದಿಸಿದ್ದಾಗಿ ತಿಳಿಸಿದ್ದಾನೆ. ನಂತರ ರಂಗಸ್ವಾಮಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿ ವಿಚಾರಿಸಿದಾಗ ಗೋಡೆಮಡುವಿನದೊಡ್ಡಿಯ ಹಳ್ಳದ

ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ Read More »

ಪಿಎಸ್ ಐ ತಲೆಯೊಳಗಿದ್ದವು 23 ವರ್ಷದ ಹಿಂದೆ ಒಳಹೊಕ್ಕ ಗುಂಡುಗಳು | ವೀರಪ್ಪನ್ ವಿರುದ್ಧ ಹೋರಾಡಿದ್ದ ಪೊಲೀಸ್ ಅಧಿಕಾರಿ ನಿಧನ

ಚಾಮರಾಜನಗರ: 23 ವರ್ಷಗಳ ಹಿಂದೆ ಕಾಡುಗಳ್ಳ ವೀರಪ್ಪನ್ ವಿರುದ್ಧ ಹೋರಾಡಿದ್ದ ಪೊಲೀಸ್ ಅಧಿಕಾರಿ, ಚಾಮರಾಜನಗರ ಪಟ್ಟಣ ಠಾಣೆಯ ಅಪರಾಧ ವಿಭಾಗದ ಪಿಎಸ್ ಐ ಸಿದ್ದರಾಜನಾಯ್ಕ (59 ವ.) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ವೀರಪ್ಪನ್ 1993 ರಲ್ಲಿ ಹೊಡೆದಿದ್ದ ಗುಂಡುಗಳನ್ನು ತಲೆ ಮತ್ತು ಕಣ್ಣಿನಲ್ಲಿ ಇಟ್ಟುಕೊಂಡೇ ಕಳೆದ 23 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಾ, ಜೀವನ ಸಾಗಿಸಿದ್ದ ಪಿಎಸ್ ಐ ನಿವೃತ್ತಿಗೆ ಕೇವಲ 5 ದಿನ ಬಾಕಿ ಇರುವಾಗ ನಿಧನರಾಗಿದ್ದಾರೆ. ಸಬ್ ಇನ್ಸ್​ಪೆಕ್ಟರ್ ಆಗಿದ್ದರೂ ದರ್ಪ, ಗತ್ತು ಪ್ರದರ್ಶಿಸದೇ ಜನರೊಂದಿಗೆ

ಪಿಎಸ್ ಐ ತಲೆಯೊಳಗಿದ್ದವು 23 ವರ್ಷದ ಹಿಂದೆ ಒಳಹೊಕ್ಕ ಗುಂಡುಗಳು | ವೀರಪ್ಪನ್ ವಿರುದ್ಧ ಹೋರಾಡಿದ್ದ ಪೊಲೀಸ್ ಅಧಿಕಾರಿ ನಿಧನ Read More »

ಅಹಿಂಸೆಯ ಪರಮಾವತಾರಿ ಬುದ್ಧ- ಜಗವೆಲ್ಲ ಮಲಗಿರಲು ಅವನೆದ್ದ

ಸಮಾಚಾರ.ಕಾಂ.ಮೇ26: ಇಂದು ಬುದ್ಧ ಪೂರ್ಣಿಮೆ. ಗೌತಮ ಬುದ್ಧನ ಜನ್ಮ ಆಚರಣೆ. ಬುದ್ಧನ ಜನ್ಮದಿನವನ್ನು ಬುದ್ಧ ಪೂರ್ಣಿಮಾ ಅಥವಾ ವೈಶಾಖಿ ಬುದ್ಧ ಪೂರ್ಣಿಮಾ ಅಥವಾ ವೆಸಾಕ್ ಎಂದೂ ಕರೆಯುತ್ತಾರೆ. ಹಿಂದೂ ಕ್ಯಾಲೆಂಡರ್ ಪ್ರಕಾರ, ಬುದ್ಧ ಜಯಂತಿ ವೈಶಾಖ್ ತಿಂಗಳಲ್ಲಿ ಹುಣ್ಣಿಮೆಯ ದಿನದಂದು ಬರುತ್ತದೆ (ಇದು ಸಾಮಾನ್ಯವಾಗಿ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಬರುತ್ತದೆ). ಬುದ್ಧನ 2583 ನೇ ಜನ್ಮ ದಿನಾಚರಣೆ ಏಷ್ಯನ್ ಲೂನಿಸೋಲಾರ್ ಕ್ಯಾಲೆಂಡರ್ ಅನ್ನು ಆಧರಿಸಿದೆ, ಅದಕ್ಕಾಗಿಯೇ ಪ್ರತಿವರ್ಷ ದಿನಾಂಕಗಳು ಬದಲಾಗುತ್ತವೆ. ಭಗವಾನ್ ಬುದ್ಧ (Gautam Buddha)ರಾಜಕುಮಾರ

ಅಹಿಂಸೆಯ ಪರಮಾವತಾರಿ ಬುದ್ಧ- ಜಗವೆಲ್ಲ ಮಲಗಿರಲು ಅವನೆದ್ದ Read More »

ಲಾಕ್ ಡೌನ್ ಟೈಮಲ್ಲಿ‌ ಟಿಕ್ಕಾಪಾರ್ಟಿ: ಅತಿಥಿಗಳಾದ ಪೊಲೀಸರು – ವಿಡಿಯೋ ವೈರಲ್

ಕಾಸರಗೋಡು.ಮೇ.24: ಲಾಕ್‌ಡೌನ್ ಸಂದರ್ಭದಲ್ಲಿ ಕೆಲಸವಿಲ್ಲದ ಯುವಕರು ಜಾಲಿಗಾಗಿ ಟಿಕ್ಕಾ ಪಾರ್ಟಿ ಮಾಡಿದರು, ಆದರೆ ಅಲ್ಲಿಗೆ ಖಾಕಿ ಪಡೆ ಲಗ್ಗೆ ಇಟ್ಟಾಗ ಯುವಕರು ಟಿಕ್ಕಾ ಬಿಟ್ಟು ಓಡಿದ್ದಾರೆ. ಇಂಥ ವಿಲಕ್ಷಣ ಪ್ರಕರಣವೊಂದು ಗಡಿಭಾಗ ಕಾಸರಗೋಡಿನಲ್ಲಿ ಮೇ.23 ರಂದು ನಡೆದಿದೆ. ಒಂದೆಡೆ ಲಾಕ್‌ಡೌನ್‌ನಿಂದ ಕೆಲಸವಿಲ್ಲದೆ ಕಂಗೆಟ್ಟಿದ್ದ ಯುವಕರು ಭಾನುವಾರದಂದು ವೀಕ್ ಎಂಡ್ ಪಾರ್ಟಿ ಮಾಡಲು ಪ್ಲಾನ್ ರೂಪಿಸಿ ಜಾಗ ಸೆಟ್ ಮಾಡಿದರು. ಅದರಂತೆ ನಿಗದಿತ ಸಮಯಕ್ಕೆ ಅಲ್ಲಿ ಸೇರಿ ಟಿಕ್ಕಾ ಮಾಡಲು ಶುರುವಿಟ್ಟರು. ಇನ್ನೇನು ಟಿಕ್ಕಾ ರೆಡಿ ಆಗಿ ಪಾರ್ಟಿಗೆ

ಲಾಕ್ ಡೌನ್ ಟೈಮಲ್ಲಿ‌ ಟಿಕ್ಕಾಪಾರ್ಟಿ: ಅತಿಥಿಗಳಾದ ಪೊಲೀಸರು – ವಿಡಿಯೋ ವೈರಲ್ Read More »

ವಯಸ್ಸಾದಂತೆ ಇಲ್ಲಿ ಅವಳು ಅವನಾಗುತ್ತಾನೆ: ಲಾ ಸಲಿನಾಸ್ ಎಂಬ ವಿಚಿತ್ರ ಗ್ರಾಮ

ವಯಸ್ಸಾದಂತೆ ಜನರ ಲಿಂಗ ಬದಲಾಗುವ ಸ್ಥಳದ ಬಗ್ಗೆ ನೀವು ಎಂದಾದರೂ ಕೇಳಿದ್ದೀರಾ! ಡೊಮಿನಿಕನ್ ರಿಪಬ್ಲಿಕ್ನಲ್ಲಿ ಹುಡುಗಿಯರು ಹುಡುಗರಾಗಿ ಬೆಳೆಯುವ ಗ್ರಾಮವೊಂದಿದೆ. ಲಾ ಸಲಿನಾಸ್ ಹೆಸರಿನ ಈ ಗ್ರಾಮವನ್ನು ಜನರು ಶಾಪಗ್ರಸ್ತ ಗ್ರಾಮವೆಂದು ಪರಿಗಣಿಸುತ್ತಾರೆ. ಲಾ ಸೆಲಿನಾಸ್ (La Salinas) ಹೆಸರಿನ ಈ ಗ್ರಾಮದ ಹುಡುಗಿಯರು ತನ್ನ ವಯಸ್ಸಿನ 12 ವರ್ಷಕ್ಕೆ ತಿರುಗುತ್ತಿದ್ದಂತೆ ಯುವಕರಾಗಿ ಪರಿವರ್ತನೆಯಾಗುತ್ತಾರಂತೆ. (Girls to turn into Boys). ಈ ಗ್ರಾಮದ ಜನಸಂಖ್ಯೆ ಕೇವಲ 6 ಸಾವಿರ ಮಾತ್ರ. ಆದರೂ ಕೂಡ ಈ ಚಿಕ್ಕ

ವಯಸ್ಸಾದಂತೆ ಇಲ್ಲಿ ಅವಳು ಅವನಾಗುತ್ತಾನೆ: ಲಾ ಸಲಿನಾಸ್ ಎಂಬ ವಿಚಿತ್ರ ಗ್ರಾಮ Read More »