ಪ್ರಪಂಚ ಪರ್ಯಟನೆ

ಕಸ್ತೂರಿರಂಗನ್ ವರದಿ ವಿರೋಧಿಸಿ ಹೆದ್ದಾರಿ‌ ತಡೆದ ಆರೋಪ| 15 ಜನರ ಮೇಲಿನ ಮೊಕದ್ದಮೆಗೆ ಹೈಕೋರ್ಟ್ ತಡೆಯಾಜ್ಞೆ

ಸಮಗ್ರ ನ್ಯೂಸ್: ಕಸ್ತೂರಿರಂಗನ್ ವರದಿ ಜಾರಿ ವಿರೋಧಿಸಿ ಪ್ರತಿಭಟನೆ ಮಾಡಿದ ಶಾಸಕರಾದ ಭಾಗಿರಥಿ ಮುರುಳ್ಯ, ಗುರುರಾಜ್ ಗಂಟಿಹೋಳೆ, ಕಿಶೋರ್ ಶಿರಾಡಿ, ವೆಂಕಟ್ ವಳಲಂಬೆ ಸೇರಿ ಒಟ್ಟು 15 ಜನರ ಮೇಲೆ ದಾಖಲಾಗಿದ್ದ ಕ್ರಿಮೀನಲ್ ಮೊಕದ್ದಮೆಗೆ ಹೈಕೋರ್ಟ್ ನಿಂದ ತಡೆಯಾಜ್ಞೆ ನೀಡಲಾಗಿದೆ. ಕಸ್ತೂರಿರಂಗನ್ ವರದಿ ಜಾರಿಗೊಳಿಸುವುದರಿಂದ ಕೃಷಿಕರಿಗೆ ತೊಂದರೆಯಾಗುತ್ತದೆ ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆ ವತಿಯಿಂದ ನ. 15ರಂದು ಕಡಬ ತಾಲೂಕು ಸಿರಿಬಾಗಿಲು ಗ್ರಾಮದ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಮಾಡ ಮೈದಾನದಲ್ಲಿ ನಡೆದ ಪ್ರತಿಭಟನೆಯ ವಿರುದ್ಧ ಉಪ್ಪಿನಂಗಡಿ […]

ಕಸ್ತೂರಿರಂಗನ್ ವರದಿ ವಿರೋಧಿಸಿ ಹೆದ್ದಾರಿ‌ ತಡೆದ ಆರೋಪ| 15 ಜನರ ಮೇಲಿನ ಮೊಕದ್ದಮೆಗೆ ಹೈಕೋರ್ಟ್ ತಡೆಯಾಜ್ಞೆ Read More »

ಪುತ್ತೂರು: ಮೂಗ ಬಾಲಕನಿಗೆ ಮಾತು ನೀಡಿದ ಶಬರಿಮಲೆ ಅಯ್ಯಪ್ಪ!! ಮಾಲೆ ಧರಿಸಿ ದರ್ಶನ ಪಡೆದ ಬಳಿಕ ನಡೆಯಿತು ಪವಾಡ

ಸಮಗ್ರ ನ್ಯೂಸ್: ಶಬರಿಮಲೆಯ ಅಯ್ಯಪ್ಪನ ಪವಾಡದ ಬಗ್ಗೆ ಎಲ್ಲರಿಗೂ ಗೊತ್ತು. ಸ್ವಾಮಿಯನ್ನು ನಂಬಿ ಹೋದವರಿಗೆ ಆತ ಖಂಡಿತ ಒಲಿಯುತ್ತಾನೆ. ಇದಕ್ಕೆ ಮತ್ತೊಂದು ನಿದರ್ಶನವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಸಾಮೆತ್ತಡ್ಕದಲ್ಲಿ ಪವಾಡವೊಂದು ನಡೆದಿದೆ. ಅದೇನೆಂದರೆ ಮಾತು ಬರದ ಬಾಲಕನೊಬ್ಬ ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಮಾತನಾಡಲು ಶುರು ಮಾಡಿದ್ದಾನೆ. ಪುತ್ತೂರಿನ ಸಾಮೆತ್ತಡ್ಕ ನಿವಾಸಿ ಪ್ರಸನ್ನ ಇದೀಗ ಮಾತನಾಡುವ ಮೂಲಕ ಅಯ್ಯಪ್ಪನ ಪವಾಡಕ್ಕೆ ಸಾಕ್ಷಿಯಾಗಿದ್ದಾರೆ. ಪ್ರಸನ್ನ ಇದೀಗ

ಪುತ್ತೂರು: ಮೂಗ ಬಾಲಕನಿಗೆ ಮಾತು ನೀಡಿದ ಶಬರಿಮಲೆ ಅಯ್ಯಪ್ಪ!! ಮಾಲೆ ಧರಿಸಿ ದರ್ಶನ ಪಡೆದ ಬಳಿಕ ನಡೆಯಿತು ಪವಾಡ Read More »

ರೈಲು ಸಂಚಾರಕ್ಕೂ ಕೋತಿಗಳ ಕಾಟ; ಅಷ್ಟಕ್ಕೂ ಆಗಿದ್ದೇನು ಗೊತ್ತಾ?

ಸಮಗ್ರ ನ್ಯೂಸ್: ಕೋತಿಗಳು ಮಾಡುವ ಅವಾಂತರ ಒಂದೆರಡಲ್ಲ! ಈ ಹಿಂದೆ ಕೋತಿಗಳು ಮನುಷ್ಯರ ಮೇಲೆ ದಾಳಿ ಮಾಡಿದ ಪ್ರಕರಣಗಳು ಸಾಕಷ್ಟಿವೆ. ಇದೀಗ ಇವುಗಳಿಂದ ರೈಲು ಸಂಚಾರಕ್ಕೂ ಅಡ್ಡಿಯಾಗಿದೆಯಂತೆ. ಬಿಹಾರದ ಸಮಸ್ತಿಪುರ ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಇತ್ತೀಚೆಗೆ ಬಾಳೆಹಣ್ಣಿನ ವಿಚಾರವಾಗಿ ಎರಡು ಕೋತಿಗಳ ನಡುವೆ ಜಗಳ ನಡೆದ ನಂತರ ರೈಲು ಸಂಚಾರಕ್ಕೆ ಅಡ್ಡಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ಲಾಟ್‌ಫಾರ್ಮ್ ಸಂಖ್ಯೆ 4 ರ ಬಳಿ ಈ ಘಟನೆ ನಡೆದಿದ್ದು, ಅಲ್ಲಿ ಕೋತಿಗಳು ಬಾಳೆಹಣ್ಣಿಗಾಗಿ ಜಗಳವಾಡುತ್ತಿದ್ದವು. ಇದರಿಂದಾಗಿ ರೈಲು ಸಂಚಾರಕ್ಕೆ

ರೈಲು ಸಂಚಾರಕ್ಕೂ ಕೋತಿಗಳ ಕಾಟ; ಅಷ್ಟಕ್ಕೂ ಆಗಿದ್ದೇನು ಗೊತ್ತಾ? Read More »

ಹವಾಮಾನ ಸಮಾಚಾರ| ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ಕರಾವಳಿ ಸೇರಿದಂತೆ 10 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಇಂದು (ಡಿ.4) ಕೂಡ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಬೆಂಗಳೂರು, ದಕ್ಷಿಣ ಕನ್ನಡ ಸೇರಿ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಅನ್ನು ಹವಾಮಾನ ಇಲಾಖೆ ಘೋಷಿಸಿದೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮಂಡ್ಯ, ಮೈಸೂರು, ತುಮಕೂರು, ರಾಮನಗರ, ಬೆಂಗಳೂರು ನಗರ, ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಈ ಜಿಲ್ಲೆಗಳಲ್ಲಿ ವ್ಯಾಪಕ

ಹವಾಮಾನ ಸಮಾಚಾರ| ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ಕರಾವಳಿ ಸೇರಿದಂತೆ 10 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ Read More »

ಮನೆಯ ಮೇಲೆ ಬಂಡೆ ಬಿದ್ದು ಐದು ಮಕ್ಕಳು 7 ಮಂದಿ ಸಾವು : ಸಿಎಂ ಪರಿಹಾರ ಘೋಷಣೆ

ಸಮಗ್ರ ನ್ಯೂಸ್: ಡಿ.3ರಂದು ಜಿಲ್ಲೆಯ ಅಣ್ಣಾಮಲೈಯಾರ್‌ನಲ್ಲಿ ಮಳೆಯಿಂದ ಬೆಟ್ಟದಿಂದ ಬಂಡೆಗಳು ಮನೆ ಮೇಲೆ ಬಿದ್ದು ಐವರು ಮಕ್ಕಳು ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಸಂತಾಪ ವ್ಯಕ್ತಪಡಿಸಿ ತಲಾ 5 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ. ಧಾರಾಕಾರ ಮಳೆಗೆ ಗುಡ್ಡದ ತುದಿಯಿಂದ ಬಂಡೆಯೊಂದು ಉರುಳಿಬಿಂದು ವಿಒಸಿ ನಗರದಲ್ಲಿ ವಸತಿ ಕಟ್ಟಡ ಮೇಲೆ ಬಿದ್ದು ಅದರಡಿ 7 ಮಂದಿ ಹೂತುಹೋದರು. ಎನ್‌ಡಿಆರ್‌ಎಫ್‌ ತಂಡ, ಪೊಲೀಸರು ಮತ್ತು ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಯ

ಮನೆಯ ಮೇಲೆ ಬಂಡೆ ಬಿದ್ದು ಐದು ಮಕ್ಕಳು 7 ಮಂದಿ ಸಾವು : ಸಿಎಂ ಪರಿಹಾರ ಘೋಷಣೆ Read More »

ಕೃಷ್ಣಗಿರಿಯಲ್ಲಿ ಜಲಪ್ರಳಯಕ್ಕೆ ಕೊಚ್ಚಿ ಹೋದ ವಾಹನಗಳು

ಸಮಗ್ರ ನ್ಯೂಸ್:ಫೆಂಗಲ್ ಚಂಡಮಾರುತದ ಅಬ್ಬರ ತಮಿಳುನಾಡಿನಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿ ಮಾಡಿದೆ. ಒಂದೆಡೆ ರಣಮಳೆ ಸುರಿಯುತ್ತಿದ್ದರೆ ಮತ್ತೊಂದೆಡೆ ಭೂಕುಸಿತ, ಪ್ರವಾಹಸ್ಥಿತಿ ಎದುರಾಗಿದೆ. ಚಂಡಮಾರುತದ ಹೊಡೆತಕ್ಕೆ ಈವರೆಗೆ ಹಲವರು ಸಾವನ್ನಪ್ಪಿದ್ದಾರೆ. ಸಾವಿರಾರು ಕುಟುಂಬಗಳು ಮನೆ ಮಠ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಈ ನಡುವೆ ತಮುಳುನಾಡಿನ ಕೃಷ್ಣಗಿರಿಯಲ್ಲಿ ಭೀಕರ ಪ್ರವಾಹವುಂಟಾಗಿದ್ದು, ಪ್ರವಾಹದ ಅಬ್ಬರಕ್ಕೆ ರಸ್ತೆ ಬದಿನಿಲ್ಲಿದ್ದ ನಿಲ್ಲಿಸಿಂದ ಬಸ್ ಗಳು, ಟಿಟಿ ವಾಹನಗಳು, ಕಾರುಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.ರಸ್ತೆ ತುಂಬೆಲ್ಲ ನೀರು ಬೋರ್ಗರೆದು ಪ್ರವಾಹದ ರೀತಿಯಲ್ಲಿ ಉಕ್ಕಿ ಹರಿಯುತ್ತಿದ್ದು, ನೀರಿನ ರಸಕ್ಕೆ ಟ್ಯಾಂಕರ್

ಕೃಷ್ಣಗಿರಿಯಲ್ಲಿ ಜಲಪ್ರಳಯಕ್ಕೆ ಕೊಚ್ಚಿ ಹೋದ ವಾಹನಗಳು Read More »

ಹವಾಮಾನ ವರದಿ| ಡಿ.5ರವರೆಗೆ ರಾಜ್ಯಾದ್ಯಂತ ಸಾಧಾರಣದಿಂದ ಭಾರೀ ಮಳೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಡಿಸೆಂಬರ್‌ 5ರವರೆಗೂ ಮಳೆ ಮುಂದುವರಿಯಲಿದೆ. ಡಿಸೆಂಬರ್‌ 1ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಮತ್ತು ದಕ್ಷಿಣ ಒಳನಾಡಿನ ತುಮಕೂರು, ಹಾಸನ, ಮಂಡ್ಯ, ಮೈಸೂರು, ಚಿತ್ರದುರ್ಗ, ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನುಳಿದಂತೆ ಬೇರೆ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವುದು. ಡಿಸೆಂಬರ್‌ 2ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಾದ

ಹವಾಮಾನ ವರದಿ| ಡಿ.5ರವರೆಗೆ ರಾಜ್ಯಾದ್ಯಂತ ಸಾಧಾರಣದಿಂದ ಭಾರೀ ಮಳೆ Read More »

ತೀವ್ರತೆ ಪಡೆದ ಫೆಂಗಲ್ ಚಂಡಮಾರುತ| ಇಂದು ಪೂರ್ವ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ| ತಮಿಳುನಾಡು, ಪುದುಚೇರಿಯಲ್ಲಿ ಭಾರೀ ಮಳೆ; ಕರ್ನಾಟಕದಲ್ಲೂ ಮಳೆ ಸಂಭವ

ಸಮಗ್ರ ನ್ಯೂಸ್: ಬಂಗಾಲಕೊಲ್ಲಿಯಲ್ಲಿ “ಫೆಂಗಲ್‌’ ಚಂಡಮಾರುತ ತೀವ್ರತೆ ಪಡೆದಿದ್ದು, ಗಂಟೆಗೆ 90 ಕಿ.ಮೀ.ವೇಗದಲ್ಲಿ ಶನಿವಾರ ಉತ್ತರ ತಮಿಳುನಾಡು ಹಾಗೂ ಪುದುಚೇರಿ ಕರಾವಳಿಗೆ ಅಪ್ಪಳಿಸಲಿದೆ. ಚಂಡಮಾರುತದಿಂದ ಈಗಾಗಲೇ ಗುಡುಗು ಸಹಿತ ಮಳೆ ಎದುರಿಸುತ್ತಿರುವ ತಮಿಳುನಾಡು ಹಾಗೂ ಆಂಧ್ರಪ್ರದೇಶದ ಹಲವು ಸ್ಥಳಗಳಲ್ಲಿ ಶನಿವಾರ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ತಮಿಳುನಾಡು, ಪುದು ಚೇರಿಯ ಜತೆಗೆ ಆಂಧ್ರದ ನೆಲ್ಲೂರು, ತಿರುಪತಿ, ಚಿತ್ತೂರು ಜಿಲ್ಲೆಗಳಿಗೂ ರೆಡ್‌ ಅಲರ್ಟ್‌ ಘೋಷಿಸಿದೆ. ಕಾಂಚೀಪುರಂನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಾಷ್ಟ್ರಪತಿ

ತೀವ್ರತೆ ಪಡೆದ ಫೆಂಗಲ್ ಚಂಡಮಾರುತ| ಇಂದು ಪೂರ್ವ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ| ತಮಿಳುನಾಡು, ಪುದುಚೇರಿಯಲ್ಲಿ ಭಾರೀ ಮಳೆ; ಕರ್ನಾಟಕದಲ್ಲೂ ಮಳೆ ಸಂಭವ Read More »

ನೋಡಲಷ್ಟೇ ಚಂದ; ಹತ್ರ ಹೋದ್ರೆ ಸಾವು ಕಟ್ಟಿಟ್ಟದ್ದೇ…!!

ಸಮಗ್ರ ನ್ಯೂಸ್: ಕೊಳಕು ಮಂಡಲ, ಭಾರತದ ನಾಲ್ಕು ದೊಡ್ಡ ವಿಷಕಾರಿ ಹಾವುಗಳಲ್ಲಿ ಒಂದು. ಬಹಳಷ್ಟು ಜನರ ನಂಬಿಕೆಯಂತೆ ಕೇವಲ ಉಸಿರು ತಾಗಿದರೆ ಇಲ್ಲ ಅಪಾಯ. ಆದರೂ ಉಸಿರು ತಾಗದಷ್ಟು ಅಂತರ ಇಟ್ಟುಕೊಳ್ಳುವುದು ಕ್ಷೇಮ. ನಿಶಾಚರಿಯಾದ ಕೊಳಕು ಮಂಡಲಗಳು ರಾತ್ರಿ ಸಂಚಾರಿಗಳು. ಹುಲ್ಲಿನ ರಾಶಿ, ಸೆತ್ತೆ, ಸೆದೆಗಳು, ಕಲ್ಲಿನ ಸಂದಿಗಳೆ ಇವುಗಳ ಆವಾಸಸ್ಥಾನ. ಹಾಗಾಗಿ ಸಾಮಾನ್ಯವಾಗಿ ಓಡಾಡುವ ತಾಣಗಳಲ್ಲಿ ಅಂತಹ ‘ಸ್ಥಾನ‘ಗಳು ಇರದಂತೆ ಮಾಡುವುದು ಮುನ್ನೆಚ್ಚರಿಕೆ ದೃಷ್ಟಿಯಿಂದ ಉತ್ತಮ. ಜೊತೆಗೆ ಅಂತಹ ತಾಣಗಳಲ್ಲಿ ಓಡಾಡುವಾಗ ಎಚ್ಚರ ವಹಿಸುವುದು ಕ್ಷೇಮ.ಹಾಗಾಗಿ

ನೋಡಲಷ್ಟೇ ಚಂದ; ಹತ್ರ ಹೋದ್ರೆ ಸಾವು ಕಟ್ಟಿಟ್ಟದ್ದೇ…!! Read More »

ಗಾಯಕ್ಕೆ ಹೊಲಿಗೆ ಬದಲು ಪೆವಿಕ್ವಿಕ್ ಹಾಕಿದ ಡಾಕ್ಟರ್!!

ಸಮಗ್ರ ನ್ಯೂಸ್: ಗಾಯವಾದ ಹುಡುಗನಿಗೆ ಹೊಲಿಗೆಯ ಬದಲಾಗಿ ಫೆವಿಕ್ವಿಕ್​ ಹಾಕಿರುವ ಘಟನೆ ತೆಲಂಗಾಣದ ಜೋಗುಲಾಂಬ ಗದ್ವಾಲಾ ಜಿಲ್ಲೆಯ ಅಯಿಜಾದಲ್ಲಿ ಈ ಘಟನೆ ನಡೆದಿದೆ. ಬಾಲಕನಿಗೆ ಆ ಆಸ್ಪತ್ರೆ ನೀಡಿದ ಚಿಕಿತ್ಸೆ ಈಗ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ಗಾಯದ ಮೇಲೆ ಹೊಲಿಗೆ ಹಾಕುವ ಬದಲು ಫೆವಿಕ್ವಿಕ್ ಹಾಕಿರುವುದಕ್ಕಾಗಿ ಎಲ್ಲರೂ ಕೋಪಗೊಂಡಿದ್ದಾರೆ. ಸ್ಥಳೀಯರ ಪ್ರಕಾರ ಕರ್ನಾಟಕ ರಾಜ್ಯದ ರಾಯಚೂರು ಜಿಲ್ಲೆಯ ಲಿಂಗಸೂಗೂರಿನ ವಂಶಿಕೃಷ್ಣ ಮತ್ತು ಸುನೀತಾ ದಂಪತಿ ಮಗನನ್ನು ಒಂದು ಮದುವೆಗೆ ಕರೆದುಕೊಂಡು ಹೋಗಿದ್ದರು. ಗದ್ವಾಲ್ ಜಿಲ್ಲೆಯ ಸಂಬಂಧಿಕರ ಮನೆಯಲ್ಲಿ

ಗಾಯಕ್ಕೆ ಹೊಲಿಗೆ ಬದಲು ಪೆವಿಕ್ವಿಕ್ ಹಾಕಿದ ಡಾಕ್ಟರ್!! Read More »