ಪುತ್ತೂರು: ಮೂಗ ಬಾಲಕನಿಗೆ ಮಾತು ನೀಡಿದ ಶಬರಿಮಲೆ ಅಯ್ಯಪ್ಪ!! ಮಾಲೆ ಧರಿಸಿ ದರ್ಶನ ಪಡೆದ ಬಳಿಕ ನಡೆಯಿತು ಪವಾಡ
ಸಮಗ್ರ ನ್ಯೂಸ್: ಶಬರಿಮಲೆಯ ಅಯ್ಯಪ್ಪನ ಪವಾಡದ ಬಗ್ಗೆ ಎಲ್ಲರಿಗೂ ಗೊತ್ತು. ಸ್ವಾಮಿಯನ್ನು ನಂಬಿ ಹೋದವರಿಗೆ ಆತ ಖಂಡಿತ ಒಲಿಯುತ್ತಾನೆ. ಇದಕ್ಕೆ ಮತ್ತೊಂದು ನಿದರ್ಶನವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಸಾಮೆತ್ತಡ್ಕದಲ್ಲಿ ಪವಾಡವೊಂದು ನಡೆದಿದೆ. ಅದೇನೆಂದರೆ ಮಾತು ಬರದ ಬಾಲಕನೊಬ್ಬ ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಮಾತನಾಡಲು ಶುರು ಮಾಡಿದ್ದಾನೆ. ಪುತ್ತೂರಿನ ಸಾಮೆತ್ತಡ್ಕ ನಿವಾಸಿ ಪ್ರಸನ್ನ ಇದೀಗ ಮಾತನಾಡುವ ಮೂಲಕ ಅಯ್ಯಪ್ಪನ ಪವಾಡಕ್ಕೆ ಸಾಕ್ಷಿಯಾಗಿದ್ದಾರೆ. ಪ್ರಸನ್ನ ಇದೀಗ […]