ದೇವರೆಂದು ಪೂಜಿಸಿದ ಆ ವಿಗ್ರಹ ದೇವರಲ್ಲ! ಹಾಗಾದ್ರೆ ಮತ್ತಿನ್ನೇನು? ಶಾಕ್ ನಲ್ಲಿ ಭಕ್ತಾಧಿಗಳು..!
ಸಮಗ್ರ ನ್ಯೂಸ್: ಇಷ್ಟು ದಿನ ದೇವರು ಅಂತ ಆರಾಧಿಸಿದ್ದು ದೇವರೇ ಅಲ್ಲ ಎಂದು ತಿಳಿದರೆ ಯಾರಿಗೇ ಆಗಲಿ, ಶಾಕ್ ಆಗೋದು ಖಂಡಿತ. ಇಂತಹುದೇ ಒಂದು ಅತಿ ವಿಚಿತ್ರ ಘಟನೆಯೊಂದು ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಸೇಲಂ ಜಿಲ್ಲೆಯ ಪೆರಿಯೇರಿ ಗ್ರಾಮದಲ್ಲಿರುವ ದೇವಾಲಯವೊಂದರಲ್ಲಿ ಆರಾಧಿಸುತ್ತಿದ್ದ ತಲೈವೆಟ್ಟಿ ಮುನಿಯಪ್ಪನ್ ದೇವರು ಇದೀಗ ಬುದ್ಧ ಎಂದು ಸಾಬೀತಾಗಿದೆ. ಈ ದೇವಾಲಯದಲ್ಲಿ ಬುದ್ಧನ ಶಿಲ್ಪವಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಪುರಾತತ್ವ ಇಲಾಖೆಗೆ ಮದ್ರಾಸ್ ಹೈಕೋರ್ಟ್ ಖಡಕ್ ಆದೇಶ ನೀಡಿದೆ. ತಲೈವೆಟ್ಟಿ ಮುನಿಯಪ್ಪನ್ ದೇವಾಲಯದಲ್ಲಿ ಹಿಂದೂ ಧರ್ಮಕ್ಕೆ […]
ದೇವರೆಂದು ಪೂಜಿಸಿದ ಆ ವಿಗ್ರಹ ದೇವರಲ್ಲ! ಹಾಗಾದ್ರೆ ಮತ್ತಿನ್ನೇನು? ಶಾಕ್ ನಲ್ಲಿ ಭಕ್ತಾಧಿಗಳು..! Read More »