ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ| ರಾಜ್ಯದಲ್ಲಿ ಇನ್ನೆರಡು ದಿನವೂ ಭಾರೀ ಮಳೆ ಮುನ್ಸೂಚನೆ
ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಇನ್ನೆರಡು ದಿನ ಮುಂದುವರಿಯಲಿದೆ. ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಮಂಡ್ಯ, ಚಾಮರಾಜನಗರ ಸೇರಿ ದಕ್ಷಿಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಗುರುವಾರ(ಡಿ.12) ತುಸು ಬಿರುಸಾಗಿ ವರ್ಷಧಾರೆಯಾಗಿದೆ. ಬೆಂಗಳೂರು ನಗರ, ಬೆಂ,ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಮತ್ತು ತುಮಕೂರಿನಲ್ಲಿ ಡಿ.13 ಮತ್ತು ಡಿ.18ರಂದು ಬಿರುಸಾಗಿ ವರ್ಷಧಾರೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮುಂದಿನ 48 […]
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ| ರಾಜ್ಯದಲ್ಲಿ ಇನ್ನೆರಡು ದಿನವೂ ಭಾರೀ ಮಳೆ ಮುನ್ಸೂಚನೆ Read More »









