ಸೈಕಲ್ ಸವಾರನ ಮೇಲೆರಗಿದ ಚೀತಾ| ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು
ಸಮಗ್ರ ನ್ಯೂಸ್: ಮಾನವ ಹಾಗೂ ಪ್ರಾಣಿಗಳ ನಡುವಿನ ಸಂಘರ್ಷ ದಿನೇ ದಿನೇ ತೀವ್ರಗೊಳ್ಳುತ್ತಿದ್ದಂತೆ ಕಾಡುಪ್ರಾಣಿಗಳಾದ ಚಿರತೆ, ಹುಲಿ, ಆನೆಗಳು ಕಾಡಾಂಚಿನ ಗ್ರಾಮಗಳಿಗೆ ಬಂದು ಬೆಳೆ ನಾಶ ಮಾಡುವುದು, ಕುರಿ ಕೋಳಿಗಳನ್ನು ಹೊತ್ತೊಯ್ಯುವುದು ಸಾಮಾನ್ಯ ಎನಿಸಿದೆ. ಈ ಮಧ್ಯೆ ಅಸ್ಸಾಂನಲ್ಲಿ ಚಿರತೆಯೊಂದು ದಾರಿಯಲ್ಲಿ ಸಾಗುತ್ತಿದ್ದ ಸೈಕಲ್ ಸವಾರನ ಮೇಲೆರಗಿದ್ದು, ಈ ಭಯಾನಕ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ಘಟನೆ ನಡೆದಿದೆ. ಸೈಕಲ್ ಸವಾರ ತನ್ನ ಪಾಡಿಗೆ ತಾನು ಯಾವುದೇ […]
ಸೈಕಲ್ ಸವಾರನ ಮೇಲೆರಗಿದ ಚೀತಾ| ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು Read More »