ಪ್ರಪಂಚ ಪರ್ಯಟನೆ

ಮುಂಗಾರು ಮಳೆ ಆರ್ಭಟ ಮತ್ತೆ ಮುಂದುವರೆಯುವ ಸಾಧ್ಯತೆ

ಸಮಗ್ರ ನ್ಯೂಸ್:ಕೆಲವು ದಿನಗಳಿಂದ ಕಡಿಮೆಯಾಗಿದ್ದ ಮುಂಗಾರು ಮಳೆ ಆರ್ಭಟ ಮತ್ತೆ ಮುಂದುವರೆಯುವ ಸಾಧ್ಯತೆ ಇದೆ. ಭಾನುವಾರ ಮತ್ತು ಸೋಮವಾರ ಸಾಧಾರಣ ಮಳೆಯಾಗಲಿದ್ದು, ಆಗಸ್ಟ್ 23, 24 ರ ಮಂಗಳವಾರ, ಬುಧವಾರ ಭಾರಿ ಮಳೆಯಾಗಲಿದೆ. ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಭಾನುವಾರ ಮತ್ತು ಸೋಮವಾರ ರಾಜ್ಯಾದ್ಯಂತ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಭಾರಿ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಆ. 23 ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಕೊಡಗು, […]

ಮುಂಗಾರು ಮಳೆ ಆರ್ಭಟ ಮತ್ತೆ ಮುಂದುವರೆಯುವ ಸಾಧ್ಯತೆ Read More »

ಅಮುಲ್ ಹಾಲು ಪ್ರಿಯರಿಗೆ ಕಹಿ ಸುದ್ದಿ; ದುಬಾರಿಯಾಗಿದೆ ಹಾಲಿನ ದರ

ಸಮಗ್ರ ನ್ಯೂಸ್: ಅಮುಲ್‌ ಹಾಲು ಪ್ರಿಯರಿಗೆ ಬ್ಯಾಡ್‌ ನ್ಯೂಸ್‌ ಇಲ್ಲಿದೆ. ದೇಶದ ಪ್ರಮುಖ ಹಾಲು ಹಾಗೂ ಹಾಲು ಉತ್ಪನ್ನ ಬ್ರ್ಯಾಂಡ್‌ಗಳಲ್ಲೊಂದಾದ ಅಮುಲ್‌ ಹಾಲಿನ ದರ ಹೆಚ್ಚಾಗಿದೆ. ಕಾರ್ಯಾಚರಣೆಯ ಒಟ್ಟಾರೆ ವೆಚ್ಚ ಮತ್ತು ಹಾಲಿನ ಉತ್ಪಾದನೆ ವೆಚ್ಚ ಹೆಚ್ಚಳದಿಂದ ಹಾಲಿನ ದರ ದುಬಾರಿಯಾಗುತ್ತಿದೆ ಹಾಗೂ ಕಳೆದ ವರ್ಷಕ್ಕೆ ಹೋಲಿಸಿದರೆ ಜಾನುವಾರು ಆಹಾರ ವೆಚ್ಚವೇ ಅಂದಾಜು ಶೇ. 20 ರಷ್ಟು ದುಬಾರಿಯಾಗಿದೆ ಎಂದೂ ಕಂಪನಿ ಹೇಳಿಕೊಂಡಿದೆ.  ಅಮುಲ್‌ ಹಾಲು ಮಾರಾಟವಾಗುವ ಗುಜರಾತ್‌, ದೆಹಲಿ – ಎನ್‌ಸಿಆರ್‌, ಪಶ್ಚಿಮ ಬಂಗಾಳ, ಮುಂಬೈ

ಅಮುಲ್ ಹಾಲು ಪ್ರಿಯರಿಗೆ ಕಹಿ ಸುದ್ದಿ; ದುಬಾರಿಯಾಗಿದೆ ಹಾಲಿನ ದರ Read More »

ಪಡ್ಡೆ ಹುಡುಗರ ಹಾಟ್ ಬೆಡಗಿ ಸನ್ನಿಲಿಯೋನ್ ಪ್ಯಾಮಿಲಿ‌ ನೋಡಿದ್ದೀರಾ? ಇಲ್ಲಿದೆ ಸನ್ನಿ ಪ್ಯಾಮಿಲಿ…

ಸಮಗ್ರ ನ್ಯೂಸ್: ಮಾದಕತಾರೆ ಸನ್ನಿ ಲಿಯೋನ್ ಸಾಮಾಜಿಕವಾಗಿ ತನ್ನದೇ ಕಾರ್ಯಗಳಲ್ಲಿ ತೊಡಗಿಕೊಂಡಿದ್ದು, ವಿಶೇಷ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಚಿತ್ರರಂಗದಿಂದ ಹೊರಗೆ ಅವರು ಅನಾಥ ಮಕ್ಕಳಿಗೆ ತಾಯಿಯಾಗಿ ಹಲವು ಮಕ್ಕಳನ್ನು ಸಾಕುತ್ತಿದ್ದಾರೆ. ಇಂತಹ ಸನ್ನಿಯ ಫ್ಯಾಮಿಲಿ ನೋಡುವ ಅವಕಾಶ ಕೆಲವೊಮ್ಮೆ ಜಾಲತಾಣಗಳಲ್ಲಿ ಸಿಗುತ್ತದೆ. ಈ ಮಾದಕ ತಾರೆಯ ಪ್ಯಾಮಿಲಿ ಹೇಗಿದೆ ಗೊತ್ತಾ? ಸನ್ನಿ ಲಿಯೋನ್ ಪತಿ ಡೇನಿಯಲ್ ವೆಬರ್ ತಮ್ಮ ಬಿಡುವಿನ ವೇಳೆಯಲ್ಲಿ ಪರ್ಯಟನೆ ಮಾಡುತ್ತಿದ್ದು, ಕೆಲವೊಮ್ಮೆ ಅವರ ಫೋಟೋಗಳನ್ನು ಸನ್ನಿ ಜಾಲತಾಣಗಳಲ್ಲಿ ಹರಿಬಿಡುತ್ತಾರೆ. ಅಂತಹ ಕೆಲವು ಫೋಟೋಗಳು

ಪಡ್ಡೆ ಹುಡುಗರ ಹಾಟ್ ಬೆಡಗಿ ಸನ್ನಿಲಿಯೋನ್ ಪ್ಯಾಮಿಲಿ‌ ನೋಡಿದ್ದೀರಾ? ಇಲ್ಲಿದೆ ಸನ್ನಿ ಪ್ಯಾಮಿಲಿ… Read More »

ಶಿರಸಿ ಮಾರಿಕಾಂಬೆ ಭಕ್ತರಿಗೆ ಸಿಹಿ ಸುದ್ದಿ. ದೇವಾಲಯದ ಕೀರ್ತಿಗೆ ಸೇರಿತು ಮತ್ತೊಂದು ಗರಿಮೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕು ಎಂದರೆ ಸಾಕು ಮೊದಲು ನೆನಪಾಗುವುದೇ ಪುರಾಣ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಾಲಯ. ಶಿರಸಿ ಮಾರಿಕಾಂಬೆ ಎರಡು ವರ್ಷಕ್ಕೊಮ್ಮೆ ನಡೆಯುವ ಜಾತ್ರೆ ಹಾಗು ಮಾರಿಕೋಣ ಹೀಗೆ ಹಲವಾರಿ ವಿಷಯಕ್ಕೆ ಪ್ರಸಿದ್ದಿ. ಇದೀಗ ಮಾರಿಕಾಂಬಾ ದೇವಾಲಯಕ್ಕೆ ಮತ್ತೊಂದು ಹಿರಿಮೆ ದೊರೆತಿದೆ. ಇದೀಗ ಮಾರಿಕಾಂಬಾ ದೇವಸ್ಥಾನದಲ್ಲಿ ಭಕ್ತರಿಗೆ ನೀಡಲಾಗುವ ಪ್ರಸಾದಕ್ಕೆ ಬಿಎಚ್​​ಒಜಿ ಪ್ರಮಾಣ ದೊರಕಿದ್ದು ದೇಗುಲದ ಹಿರಿಮೆ ಹೆಚ್ಚಾಗಿದೆ. ದೇವಸ್ಥಾನಗಳಲ್ಲಿ ಪ್ರಸಾದ ರೂಪದಲ್ಲಿ ನೀಡಲಾಗುವ ಆಹಾರದ ಗುಣಮಟ್ಟ, ದೇವರಿಗೆ ಅರ್ಪಿಸಲಾಗುವ ನೈವೇದ್ಯದ ಗುಣಮಟ್ಟ , ಪ್ರಸಾದ

ಶಿರಸಿ ಮಾರಿಕಾಂಬೆ ಭಕ್ತರಿಗೆ ಸಿಹಿ ಸುದ್ದಿ. ದೇವಾಲಯದ ಕೀರ್ತಿಗೆ ಸೇರಿತು ಮತ್ತೊಂದು ಗರಿಮೆ Read More »

ಮಂಗಳೂರಿನಿಂದ ಕಾಶ್ಮೀರ

ಏಕಾಂಗಿಯಾಗಿ ಬೈಕ್ ನಲ್ಲಿ ದೇಶಾದ್ಯಂತ ಪರ್ಯಟನೆ ಮಾಡಿದ ಅಮೃತಾ ಮಂಗಳೂರು: ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ಸವಿನೆನಪಿನಲ್ಲಿ ಕಾಸರಗೋಡು ಮೂಲದ, ಮಂಗಳೂರಿನ ಕೆನರಾ ಗರ್ಲ್ಸ್ ಹೈಸ್ಕೂಲ್ ನ ಹಳೆ ವಿದ್ಯಾರ್ಥಿನಿ ಅಮೃತಾ ಜೋಷಿ ಏಕಾಂಗಿಯಾಗಿ ಬೈಕ್ ನಲ್ಲಿ ದೇಶಾದ್ಯಂತ ಪರ್ಯಟನೆ ಮಾಡಿದ್ದಾರೆ. 21 ವರ್ಷ ಅಮೃತಾ ಜೋಷಿ ತಿರಂಗಾ ಯಾತ್ರಾ ಅಭಿಯಾನದ ಅಂಗವಾಗಿ , ದೇಶದ ಏಕತೆಯನ್ನು ಸಾರಲು ಕಳೆದ 3 ತಿಂಗಳುಗಳಿಂದ ಏಕಾಂಗಿಯಾಗಿ ಬೈಕ್ ನಲ್ಲಿ 22000 ಕಿ.ಮೀ ಸಂಚರಿಸಿ ದೇಶಾದ್ಯಂತ ಪರ್ಯಟನೆ ಮಾಡಿದ್ದಾರೆ.

ಮಂಗಳೂರಿನಿಂದ ಕಾಶ್ಮೀರ Read More »

ಈ ಗ್ರಾಮದಲ್ಲಿ ಬೆಕ್ಕು ಅಪಶಕುನವಲ್ಲ| ಇಲ್ಲಿದೆ ಮಾರ್ಜಾಲಕ್ಕೊಂದು ಆಲಯ !

ಸಮಗ್ರ ನ್ಯೂಸ್: ಹಲವರು ಬೆಕ್ಕನ್ನು ಮನೆ ಸದಸ್ಯನಂತೆ ಸಾಕಿ ಸಲುಹುತ್ತಾರೆ. ಆದ್ರೆ ಕೆಲವರಿಗೆ ಈ ಬೆಕ್ಕು ಅಪಶಕುನ. ಆದರೆ ಮಂಡ್ಯದ ಬೆಕ್ಕಳೆಲೆ ಗ್ರಾಮದಲ್ಲಿ ಬೆಕ್ಕಿಗೆ ವಿಶೇಷ ಸ್ಥಾನ ನೀಡಲಾಗಿದೆ. ಮಾರ್ಜಾಲಕ್ಕೆ ದೇವಾಲಯವನ್ನು ಕಟ್ಟಿ ಭಕ್ತಿ ಭಾವದಿಂದ ಪೂಜೆ ಮಾಡಲಾಗುತ್ತದೆ. ಬೆಕ್ಕು ಗ್ರಾಮದೇವತೆ ಆಗಿರುವುದರಿಂದ ಈ ಗ್ರಾಮಕ್ಕೆ ಬೆಕ್ಕಳಲೆ ಎಂಬ ಹೆಸರು ಬಂದಿದೆ. ಹಲವು ವರ್ಷಗಳ ಹಿಂದೆ ಸಮಾಧಿ ಮಾಡಲಾದ ಬೆಕ್ಕಿನ ಗದ್ದುಗೆಗೆ ಗ್ರಾಮಸ್ಥರು ಪೂಜೆ ಮಾಡುತ್ತಾರೆ. ವರ್ಷಕ್ಕೊಮ್ಮೆ ಜಾತ್ರೆ ಕೂಡ ಇಲ್ಲಿ ನಡೆಯುತ್ತದೆ. ಹಬ್ಬ ಹರಿದಿನಗಳಲ್ಲಿ ಬೆಕ್ಕಿಗೆ

ಈ ಗ್ರಾಮದಲ್ಲಿ ಬೆಕ್ಕು ಅಪಶಕುನವಲ್ಲ| ಇಲ್ಲಿದೆ ಮಾರ್ಜಾಲಕ್ಕೊಂದು ಆಲಯ ! Read More »

ಕೇವಲ 28 ಸೆ.ಮೀ. ಮಳೆ ; ಇಷ್ಟಕ್ಕೇ ಪ್ರಕೃತಿ ಮುನಿದಿದ್ದು ಯಾಕೆ ? ಯಾರೋ ಮಾಡಿದ ಕರ್ಮಕ್ಕೆ ಇನ್ಯಾರೋ ಬಲಿಪಶು !! ಪಶ್ಚಿಮ ಘಟ್ಟಗಳಲ್ಲಿ ಬಿರುಕು, ಗೀರು ಗಾಯಕ್ಕೆ ಹೊಣೆ ಯಾರು ? ರಾಜಕಾರಣಿಗಳ ತೀಟೆಗೆ ಜನಸಾಮಾನ್ಯರ ಬಲಿಯೇ?

ಸಮಗ್ರ ನ್ಯೂಸ್: ಸುಬ್ರಹ್ಮಣ್ಯ ಆಸುಪಾಸಿನಲ್ಲಿ ಇತಿಹಾಸ ಕಂಡು ಕೇಳರಿಯದ ರೀತಿ ಮಳೆಯಾಗಿದೆ ಅಂದ್ರೆ ತಪ್ಪು ಹೇಳಿದಂತಾಗುತ್ತದೆ. ಆಗಸ್ಟ್ 1ರ ಸೋಮವಾರ ಒಂದೇ ದಿನ ಬಿದ್ದ ಮಳೆ 28 ಸೆಂಟಿ ಮೀಟರ್. ಆದರೆ ಅಷ್ಟಕ್ಕೇ ಸುಬ್ರಹ್ಮಣ್ಯ ಆಸುಪಾಸಿನ ಗ್ರಾಮಗಳಲ್ಲಿ ಅನಾಹುತವನ್ನೇ ಸೃಷ್ಟಿಸಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಸುಬ್ರಹ್ಮಣ್ಯ ಆಸುಪಾಸಿನಲ್ಲಿ 28 ಸೆಂಟಿ ಮೀಟರ್ ಮಳೆಯಾಗಿದ್ದರೆ, ಸಂಪಾಜೆ, ಕಲ್ಲುಗುಂಡಿ ಆಸುಪಾಸಿನಲ್ಲಿ 140 ಸೆಂಟಿ ಮೀಟರ್ ಮಳೆ ಬಿದ್ದಿದೆ. ಇದೇ ವೇಳೆ, ಭಟ್ಕಳ ಆಸುಪಾಸಿನಲ್ಲಿ 50 ಸೆಂಟಿ ಮೀಟರ್ ಮಳೆಯಾಗಿದೆ.

ಕೇವಲ 28 ಸೆ.ಮೀ. ಮಳೆ ; ಇಷ್ಟಕ್ಕೇ ಪ್ರಕೃತಿ ಮುನಿದಿದ್ದು ಯಾಕೆ ? ಯಾರೋ ಮಾಡಿದ ಕರ್ಮಕ್ಕೆ ಇನ್ಯಾರೋ ಬಲಿಪಶು !! ಪಶ್ಚಿಮ ಘಟ್ಟಗಳಲ್ಲಿ ಬಿರುಕು, ಗೀರು ಗಾಯಕ್ಕೆ ಹೊಣೆ ಯಾರು ? ರಾಜಕಾರಣಿಗಳ ತೀಟೆಗೆ ಜನಸಾಮಾನ್ಯರ ಬಲಿಯೇ? Read More »

ಯೋಧನ ಪಾದ ಸ್ಪರ್ಶಿಸಿದ ಪುಟಾಣಿ| ಮಗುವಿನ ಮುಗ್ದ ನಡೆಗೆ ವ್ಯಾಪಕ ಪ್ರಶಂಸೆ

ಸಮಗ್ರ ನ್ಯೂಸ್: ಸೈನಿಕರು ಅಂದರೆ ಅದೇನೋ ಪ್ರೀತಿ, ಗೌರವ ಪ್ರತಿಯೊಬ್ಬ ಭಾರತೀಯನಿಗೂ ಇರುತ್ತದೆ. ಪುಟ್ಟ ಬಾಲಕಿಯೊಬ್ಬಳು ಮೆಟ್ರೋ ನಿಲ್ದಾಣದಲ್ಲಿ ನಿಂತಿದ್ದ ಸೇನಾ ಸಿಬ್ಬಂದಿಯ ಪಾದಗಳನ್ನು ಸ್ಪರ್ಶಿಸಿದ್ದಾಳೆ. ಅವರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾಳೆ. ಆ ದೃಶ್ಯ ಈಗ ಎಲ್ಲೆಡೆ ವೈರಲ್ ಆಗಿದ್ದು, 10 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಸೇನಾ ಸಿಬ್ಬಂದಿ ಕಾಲಿಗೆ ನಮಸ್ಕರಿಸಿದ ಪುಟಾಣಿಮೆಟ್ರೋ ನಿಲ್ದಾಣದಲ್ಲಿ ಮಾವರು ಸೇನಾ ಸಿಬ್ಬಂದಿ ನಿಂತಿರುತ್ತಾರೆ. ಆಗ ಪುಟಾಣಿ ಬಾಲಕಿಯೊಬ್ಬಳು ಅವರತ್ತ ಓಡಿ ಹೋಗುತ್ತಾಳೆ. ಆಗ ಓರ್ವ ಸಿಬ್ಬಂದಿ ಆ ಮಗುವನ್ನು

ಯೋಧನ ಪಾದ ಸ್ಪರ್ಶಿಸಿದ ಪುಟಾಣಿ| ಮಗುವಿನ ಮುಗ್ದ ನಡೆಗೆ ವ್ಯಾಪಕ ಪ್ರಶಂಸೆ Read More »

ಮಗು ನುಂಗಿದೆ ಎಂದು ಮೊಸಳೆಯನ್ನು ಕಟ್ಟಿ‌ ಹಾಕಿದ ಗ್ರಾಮಸ್ಥರು| ಮೂರನೇ ದಿನಕ್ಕೆ ನದಿಯಲ್ಲಿ ತೇಲಿಬಂತು ಶವ

ಸಮಗ್ರ ನ್ಯೂಸ್: ನದಿ ದಡದಲ್ಲಿ ಆಟವಾಡುತ್ತಿದ್ದ 10 ವರ್ಷದ ಬಾಲಕನ ಮೇಲೆ ಮೊಸಳೆ ದಾಳಿ ನಡೆಸಿದ್ದು, ಸ್ಥಳದಲ್ಲಿದ್ದ ಜನರು ಮೊಸಳೆಯನ್ನು ಹಿಡಿದಿದ್ದಾರೆ.ಮೊಸಳೆಯ ಹೊಟ್ಟೆಯಲ್ಲಿ ಮಗು ಜೀವಂತವಾಗಿದೆ ಎಂದು ಮಗುವನ್ನು ಅದರ ಹೊಟ್ಟೆಯಿಂದ ಹೊರತೆಗೆಯಲು ಪ್ರಯತ್ನಿಸಿದ್ದಾರೆ. ಆದರೆ, ಮಗುವಿನ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮಧ್ಯಪ್ರದೇಶದ ಭೋಪಾಲ್ ನಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ರಿಜೆಂತಾ ಗ್ರಾಮದ ನಿವಾಸಿ ಅತಾರ್ ಸಿಂಗ್ ಎಂಬ 10 ವರ್ಷದ ಬಾಲಕ ಮರಳಿನ ಮೇಲೆ ಆಟವಾಡುತ್ತಿದ್ದ.

ಮಗು ನುಂಗಿದೆ ಎಂದು ಮೊಸಳೆಯನ್ನು ಕಟ್ಟಿ‌ ಹಾಕಿದ ಗ್ರಾಮಸ್ಥರು| ಮೂರನೇ ದಿನಕ್ಕೆ ನದಿಯಲ್ಲಿ ತೇಲಿಬಂತು ಶವ Read More »

ಹೆದ್ದಾರಿಯಲ್ಲೇ ಗಜಪ್ರಸವ| ಮುದ್ದಾದ ಮರಿಗೆ ಜನ್ಮನೀಡಿ ಕಾಡುಸೇರಿದ ತಾಯಿಮಗು

ಸಮಗ್ರ ನ್ಯೂಸ್: ತಮಿಳುನಾಡು-ಕೇರಳ ಸಂಪರ್ಕಿಸುವ ವಾಹನ ದಟ್ಟಣೆಯ ಮಾರಾಯೂರ್ ಹೆದ್ದಾರಿಯಲ್ಲೇ ಆನೆಯೊಂದು ಮರಿಗೆ ಜನ್ಮ ನೀಡಿರುವ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಮಂಗಳವಾರ ನಸುಕಿನ ಜಾವ ನಡೆದಿದೆ. ಇದರಿಂದ ಸುಮಾರು ಒಂದು ತಾಸಿಗೂ ಅಧಿಕ ಹೊತ್ತು ಮಾರಾಯೂರ್-ಇಡುಕ್ಕಿ ಹೆದ್ದಾರಿ ಬಂದ್ ಆಗಿತ್ತು. ತುಂಬು ಗರ್ಭಿಣಿಯಾಗಿದ್ದ ಆನೆ ಹೆರಿಗೆ ಬೇನೆ ತಾಳಲಾರದೇ ರಸ್ತೆಗೆ ಬಂದಿದೆ. ಕಡೆಗೆ ಅಲ್ಲಿಯೇ ಮುದ್ದಾದ ಮರಿಗೆ ಜನ್ಮ ನೀಡಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಎರಡು ಬದಿಯಲ್ಲೂ ನಿಂತಿದ್ದ ವಾಹನ ಸವಾರರು ಗಜಪ್ರಸವಕ್ಕೆ ಅನುವು

ಹೆದ್ದಾರಿಯಲ್ಲೇ ಗಜಪ್ರಸವ| ಮುದ್ದಾದ ಮರಿಗೆ ಜನ್ಮನೀಡಿ ಕಾಡುಸೇರಿದ ತಾಯಿಮಗು Read More »