ಬಯಲುಸೀಮೆಯ ಮುಳುಗದ ಟೈಟಾನಿಕ್ ಶೆಟ್ಟಿಹಳ್ಳಿ ಚರ್ಚ್. ಹೇಮಾವತಿ ಹಿನ್ನೀರಿನಲ್ಲೊಂದು ಪಯಣ.
ಹಾಸನ ಜಿಲ್ಲೆ ಶಿಲ್ಪಕಲೆಗಳ ತವರೂರು. ಬೇಲೂರು, ಹಳೇಬೀಡು, ಶ್ರವಣಬೆಳಗೊಳ ಹೀಗೆ ಹತ್ತು ಹಲವು ಪಾರಂಪರಿಕ ತಾಣಗಳನ್ನು ತನ್ನೊಡಲಲ್ಲಿ ಹೊತ್ತುಕೊಂಡು ಪ್ರವಾಸಿಗರನ್ನು ಕೈಬೀಸಿ ಕರೆಯುವ ಹಾಸನ ಪರಂಪರಾಗತ ಕೃಷಿ, ರಾಜಕೀಯ ವಿದ್ಯಮಾನ, ಧಾರ್ಮಿಕ ಶ್ರದ್ಧಾಕೇಂದ್ರಗಳಿಗೆ ಪ್ರಸಿದ್ದವಾಗಿದೆ. ವರ್ಷಕ್ಕೊಮ್ಮೆ ಭಕ್ತಾದಿಗಳ ದರುಶನಕ್ಕೆ ತೆರೆಯುವ ಹಾಸನಾಂಬ ದೇಗುಲವು ಹಾಸನದ ಮತ್ತೊಂದು ವಿಶೇಷ. ಇವೆಲ್ಲದರ ನಡುವೆ ಹೇಮಾವತಿ ನದಿಯ ಹಿನ್ನೀರಿನಲ್ಲಿ ನಿಂತಿರುವ ಶೆಟ್ಟಿಹಳ್ಳಿ ಚರ್ಚ್ ಪ್ರವಾಸಿಗರ ಆಕರ್ಷಣೆಯ ಕೇಂದ್ರಬಿಂದು. ಮುಳುಗದ ಟೈಟಾನಿಕ್ ಹಡಗು ಎಂದೇ ಹೆಸರು ಪಡೆದಿರುವ ಹೇಮಾವತಿ ಹಿನ್ನೀರಿನಲ್ಲಿರುವ ಶೆಟ್ಟಿಹಳ್ಳಿ ಚರ್ಚ್ನ್ನು […]
ಬಯಲುಸೀಮೆಯ ಮುಳುಗದ ಟೈಟಾನಿಕ್ ಶೆಟ್ಟಿಹಳ್ಳಿ ಚರ್ಚ್. ಹೇಮಾವತಿ ಹಿನ್ನೀರಿನಲ್ಲೊಂದು ಪಯಣ. Read More »