ಪ್ರಪಂಚ ಪರ್ಯಟನೆ

ಬಯಲುಸೀಮೆಯ ಮುಳುಗದ ಟೈಟಾನಿಕ್ ಶೆಟ್ಟಿಹಳ್ಳಿ ಚರ್ಚ್. ಹೇಮಾವತಿ ಹಿನ್ನೀರಿನಲ್ಲೊಂದು ಪಯಣ.

ಹಾಸನ ಜಿಲ್ಲೆ ಶಿಲ್ಪಕಲೆಗಳ ತವರೂರು. ಬೇಲೂರು, ಹಳೇಬೀಡು, ಶ್ರವಣಬೆಳಗೊಳ ಹೀಗೆ ಹತ್ತು ಹಲವು ಪಾರಂಪರಿಕ ತಾಣಗಳನ್ನು ತನ್ನೊಡಲಲ್ಲಿ ಹೊತ್ತುಕೊಂಡು ಪ್ರವಾಸಿಗರನ್ನು ಕೈಬೀಸಿ ಕರೆಯುವ ಹಾಸನ ಪರಂಪರಾಗತ ಕೃಷಿ, ರಾಜಕೀಯ ವಿದ್ಯಮಾನ, ಧಾರ್ಮಿಕ ಶ್ರದ್ಧಾಕೇಂದ್ರಗಳಿಗೆ ಪ್ರಸಿದ್ದವಾಗಿದೆ. ವರ್ಷಕ್ಕೊಮ್ಮೆ ಭಕ್ತಾದಿಗಳ ದರುಶನಕ್ಕೆ ತೆರೆಯುವ ಹಾಸನಾಂಬ ದೇಗುಲವು ಹಾಸನದ ಮತ್ತೊಂದು ವಿಶೇಷ. ಇವೆಲ್ಲದರ ನಡುವೆ ಹೇಮಾವತಿ ನದಿಯ ಹಿನ್ನೀರಿನಲ್ಲಿ ನಿಂತಿರುವ ಶೆಟ್ಟಿಹಳ್ಳಿ ಚರ್ಚ್ ಪ್ರವಾಸಿಗರ ಆಕರ್ಷಣೆಯ ಕೇಂದ್ರಬಿಂದು. ಮುಳುಗದ ಟೈಟಾನಿಕ್ ಹಡಗು ಎಂದೇ ಹೆಸರು ಪಡೆದಿರುವ ಹೇಮಾವತಿ ಹಿನ್ನೀರಿನಲ್ಲಿರುವ ಶೆಟ್ಟಿಹಳ್ಳಿ ಚರ್ಚ್‌ನ್ನು […]

ಬಯಲುಸೀಮೆಯ ಮುಳುಗದ ಟೈಟಾನಿಕ್ ಶೆಟ್ಟಿಹಳ್ಳಿ ಚರ್ಚ್. ಹೇಮಾವತಿ ಹಿನ್ನೀರಿನಲ್ಲೊಂದು ಪಯಣ. Read More »

ನೀವು ಬೀಚ್ ಟ್ರಕ್ಕಿಂಗ್ ಮಾಡಿದೀರಾ? ಇಲ್ಲಿದೆ ಸಮುದ್ರಚಾರಣ ಎಂಬ ಹೊಸ ಕಾನ್ಸೆಪ್ಟ್ ನ ಮಾಹಿತಿ

ಟ್ರಕ್ಕಿಂಗ್ ಅಥವಾ ಚಾರಣವೆಂದರೆ ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿರೋ ವಿಷಯ. ಹಲವರು ಚಾರಣದ ಬಗ್ಗೆ ಕೇಳಿರಬಹುದು, ಬಹಳಷ್ಟು ಮಂದಿ‌ ಅದರ ಅನುಭವ ಪಡೆದಿರಬಹುದು. ಬೆಟ್ಟ ಗುಡ್ಡಗಳ ನಡುವೆ ಕಲ್ಲು ಬಂಡೆಗಳ ಮಧ್ಯೆ ಪ್ರಕೃತಿಯ ಸೌಂದರ್ಯ ಸವಿಯುತ್ತಾ ಸಾಗುವ ಪಾದಯಾತ್ರೆ ಸುಂದರ ಅನುಭವವನ್ನೇ ಕೊಡುತ್ತದೆ. ಸದಾ ಬ್ಯುಸಿಯಾಗಿರುವ ಪೇಟೆ ಮಂದಿ ಚಾರಣವನ್ನು ವರ್ಷಕ್ಕೊಮ್ಮೆಯಾದರೂ ಮಾಡಲೇಬೇಕು. ಹಳ್ಳಿ ಜನಕ್ಕೆ ದಿನವೂ ಚಾರಣವೇ ಬಿಡಿ…. ಆದರೆ ಇಲ್ಲೊಂದು ಹೊಸ ಕಾನ್ಸೆಪ್ಟ್ ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ತಲೆಎತ್ತುತ್ತಿದೆ. ಅದೇ ಬೀಚ್ ಟ್ರಕ್ಕಿಂಗ್ ಅಥವಾ ಸಮುದ್ರ

ನೀವು ಬೀಚ್ ಟ್ರಕ್ಕಿಂಗ್ ಮಾಡಿದೀರಾ? ಇಲ್ಲಿದೆ ಸಮುದ್ರಚಾರಣ ಎಂಬ ಹೊಸ ಕಾನ್ಸೆಪ್ಟ್ ನ ಮಾಹಿತಿ Read More »

ಪರಶುರಾಮ ರಾಮನ ಸೃಷ್ಟಿಯ ಪಡುವಣ ಕಡಲ ಸೌಂದರ್ಯ ಸವಿಯೋಣ….. ಸುಂದರ‌ ಬೀಚ್ ಗಳಲ್ಲಿನ ರಸ ಸಂಜೆ….

ಪಡುವಣ ಕಡಲಿನ ತೀರದಲ್ಲಿ ಹತ್ತಾರು ಸುಂದರ ಬೀಚ್‌ಗಳಿವೆ. ಕೇರಳದ ಕಾಸರಗೋಡಿನಿಂದ ಗೋವಾದವರೆಗೆ ಅರಬ್ಬಿ ಸಮುದ್ರದ ತೀರದಲ್ಲಿ ಹಲವು ಸುಂದರ ತಾಣಗಳು ಮೈಚಾಚಿ ಮಲಗಿವೆ. ಇಂಥ ಬೀಚ್‌ಗಳ ಪೈಕಿ ಉಡುಪಿ ಜಿಲ್ಲೆಯಲ್ಲಿರುವ ಕಾಪು ಕೂಡಾ ಒಂದು.ಮಂಗಳೂರು-ಗೋವಾ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಧ್ಯೆ ಸಿಗುವ ಕಾಪು ಪೇಟೆಯಿಂದ ಪಶ್ಚಿಮಕ್ಕೆ ನಡೆದು ಹೋದರೆ ವಿಶಾಲ ಸಮುದ್ರ ಕಾಣಸಿಗುತ್ತದೆ. ಅದೇ ನೀವು ನೋಡಬಹುದಾದ ಕಾಪು ಬೀಚ್ ಮತ್ತು ದೀಪಸ್ತಂಭ(ಲೈಟ್ ಹೌಸ್). ಮಂಗಳೂರಿನಿಂದ ಸುಮಾರು 45 ಕಿ.ಮೀ ಹಾಗೇ ಉಡುಪಿಯಿಂದ ಸುಮಾರು 15 ಕಿ.ಮೀ

ಪರಶುರಾಮ ರಾಮನ ಸೃಷ್ಟಿಯ ಪಡುವಣ ಕಡಲ ಸೌಂದರ್ಯ ಸವಿಯೋಣ….. ಸುಂದರ‌ ಬೀಚ್ ಗಳಲ್ಲಿನ ರಸ ಸಂಜೆ…. Read More »

ಎತ್ತಿನ ಭುಜ ಹತ್ತೋದೇ ಮಜಾ

ಚಿಕ್ಕಮಗಳೂರು….ಬೆಟ್ಟಗುಡ್ಡ ಪರ್ವತಗಳ ತವರೂರು. ಕಾಫಿನಾಡಿನಲ್ಲಿ ಕಾಫೀಯ ಘಮದ ಜೊತೆಗೆ ಪ್ರಕೃತಿಯ ಸೌಂದರ್ಯ ಸವಿಯೋದೇ ಅದ್ಬುತ ಅನುಭವ. ಜಿಲ್ಲೆಯ ಪ್ರತೀ ಭಾಗದಲ್ಲೂ ಒಂದಲ್ಲೊಂದು ಅನುಭವ ನೀಡುವ ರಮಣೀಯ ತಾಣಗಳಿವೆ. ಅವುಗಳಲ್ಲಿ ಒಂದು ಎತ್ತಿನ ಭುಜ.ದೂರದಿಂದ ನೋಡಿದಾಗ ಕೊಬ್ಬಿದ ಎತ್ತು ಮಲಗಿದಂತಿದ್ದು, ಅದರ ಭುಜ ಮಾತ್ರ ಕಾಣುವಂತಿರುವ ಈ ಬೆಟ್ಟ ಇದನ್ನು ಚಾರಣಿಗರ ಬೆಟ್ಟ ಅಂತಾನೆ ಫೇಮಸ್ಸ್ . ಮೂಡಿಗೆರೆಯಿಂದ 28 ಕೀ.ಮಿ. ದೂರದಲ್ಲಿರುವ ಶಿಶಿಲ ಬೆಟ್ಟ ಚಾರಣಿಗರ ಹಾಟ್ ಸ್ಪಾಟ್. ಕಾಫಿನಾಡಲ್ಲಿ ಚಾರಣ ಮಾಡೋವಂತ ಪ್ರವಾಸಿಗರಿಗೆ ಇಲ್ಲೊಂದು ಅವರ

ಎತ್ತಿನ ಭುಜ ಹತ್ತೋದೇ ಮಜಾ Read More »