ಉದ್ಯೋಗ

ಉದ್ಯೋಗಾಂಕ್ಷಿಗಳಿಗೆ ಸಿಹಿ ಸುದ್ದಿ|ಉದ್ಯೋಗದ ಜೊತೆಗೆ ಸ್ವಂತ ವ್ಯವಹಾರ ಆರಂಭಿಸಲು ಸುವರ್ಣಾವಕಾಶ|ಇಲ್ಲಿದೆ ಹೆಚ್ಚಿನ ಮಾಹಿತಿ

ಸಮಗ್ರ ನ್ಯೂಸ್: ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಅನುಭವ ಇರುವವರಿಗೆ, ಪದವೀಧರರಿಗೆ ಹಾಗೂ ಉದ್ಯೋಗ ಆಕಾಂಕ್ಷಿಗಳಿಗೆ ವಿಶೇಷ ಅವಕಾಶ! ನಿಮ್ಮ ಸಮಯಕ್ಕೆ ತಕ್ಕಂತೆ ಕೆಲಸ ಮಾಡಿ, ಆದಾಯ ಗಳಿಸಿ, ಜೊತೆಗೆ ನಿಮ್ಮ ನಾಯಕತ್ವ ಮತ್ತು ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಿ. ✅ Work From Home ✅ Part Time / Full Time ✅ ಶಿಕ್ಷಣ ಕ್ಷೇತ್ರದಲ್ಲಿ ಗೌರವಯುತ ಅವಕಾಶ ✅ ದಿನಕ್ಕೆ ಕೇವಲ 1 ಗಂಟೆ ಸಾಕು ✅ ಹೆಚ್ಚುವರಿ ಆದಾಯದೊಂದಿಗೆ ವ್ಯಕ್ತಿತ್ವ ವಿಕಸನ ✅ ಅನುಭವಿ

ಉದ್ಯೋಗಾಂಕ್ಷಿಗಳಿಗೆ ಸಿಹಿ ಸುದ್ದಿ|ಉದ್ಯೋಗದ ಜೊತೆಗೆ ಸ್ವಂತ ವ್ಯವಹಾರ ಆರಂಭಿಸಲು ಸುವರ್ಣಾವಕಾಶ|ಇಲ್ಲಿದೆ ಹೆಚ್ಚಿನ ಮಾಹಿತಿ Read More »

ಇಂದು ರಾಜ್ಯಾದ್ಯಂತ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ| ಪರೀಕ್ಷಾ ಕೇಂದ್ರಗಳಿಗೆ ಬಿಗಿ ಭದ್ರತೆ

ಸಮಗ್ರ ನ್ಯೂಸ್: ಪೊಲೀಸ್ ನೇಮಕಾತಿಗಾಗಿ ಇಂದು(ಆ.2) ರಾಜ್ಯಾದ್ಯಂತ 800ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ. 3991 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪರೀಕ್ಷೆ ನಡೆಸಲಿದ್ದು 4.54 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಒಎಂಆರ್ ಶೀಟ್ ಗಳನ್ನು ಇಂದೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ಗೆ ಅಪ್ಲೋಡ್ ಮಾಡಲಾಗುವುದು. 3991 ಹುದ್ದೆಗಳಿಗೆ 4.54 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಇದೇ ಮೊದಲ ಬಾರಿಗೆ ಅಭ್ಯರ್ಥಿಗಳ ಒಎಂಆರ್ ಶೀಟ್ ಗಳನ್ನು ಪ್ರಾಧಿಕಾರದ ವೆಬ್ಸೈಟ್ ಗೆ

ಇಂದು ರಾಜ್ಯಾದ್ಯಂತ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ| ಪರೀಕ್ಷಾ ಕೇಂದ್ರಗಳಿಗೆ ಬಿಗಿ ಭದ್ರತೆ Read More »

ರಾಜ್ಯ ಸರ್ಕಾರದಿಂದ 560 ಭೂಮಾಪಕರ ಹಾಗೂ 66 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮೂಲಕ ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಅವಕಾಶ ಕಲ್ಪಿಸಿದೆ. ಒಟ್ಟು 560 ಭೂಮಾಪಕರ (Surveyor) ಹಾಗೂ 67 ಗ್ರಾಮ ಆಡಳಿತಾಧಿಕಾರಿ (VAO) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ವು ಕಲ್ಯಾಣ ಕರ್ನಾಟಕ ಪ್ರದೇಶದ 67 ಗ್ರಾಮ ಆಡಳಿತ ಅಧಿಕಾರಿ (ಗ್ರಾಮ ಲೆಕ್ಕಿಗ) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು

ರಾಜ್ಯ ಸರ್ಕಾರದಿಂದ 560 ಭೂಮಾಪಕರ ಹಾಗೂ 66 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಅರಣ್ಯ ಇಲಾಖೆಯಲ್ಲಿ 750 ವೀಕ್ಷಕ ಹುದ್ದೆಗೆ ಶೀಘ್ರ ನೇಮಕಾತಿ

ಸಮಗ್ರ ನ್ಯೂಸ್: ಪ್ರಕೃತಿ ಸೇವೆ ಹಾಗೂ ವನ್ಯಜೀವಿಗಳ ರಕ್ಷಣೆಯಲ್ಲಿ ಆಸಕ್ತಿ ಹೊಂದಿರುವ ಯುವಕರಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ಕರ್ನಾಟಕ ಅರಣ್ಯ ಇಲಾಖೆಯು ರಾಜ್ಯಾದ್ಯಂತ ಖಾಲಿ ಇರುವ ಒಟ್ಟು 750 ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ಶೀಘ್ರದಲ್ಲೇ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಿದೆ . ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಎಸ್‌ಎಸ್‌ಎಲ್‌ಸಿ (SSLC) ಅಥವಾ 10ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇನ್ನು ಅಭ್ಯರ್ಥಿಗಳ ವಯಸ್ಸು 18 ರಿಂದ 32

ಅರಣ್ಯ ಇಲಾಖೆಯಲ್ಲಿ 750 ವೀಕ್ಷಕ ಹುದ್ದೆಗೆ ಶೀಘ್ರ ನೇಮಕಾತಿ Read More »

ಭಾರತೀಯ ರೈಲ್ವೆಯಲ್ಲಿ 6565 ಹುದ್ದೆಗಳಿಗೆ ನೇಮಕಾತಿ| ಇಲ್ಲಿದೆ ಡೀಟೈಲ್ಸ್

ಸಮಗ್ರ ನ್ಯೂಸ್: ರೈಲ್ವೆ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಮತ್ತೊಂದು ಮಹತ್ವದ ಅವಕಾಶ ಲಭ್ಯವಾಗಿದೆ. ರೈಲ್ವೆ ನೇಮಕಾತಿ ಮಂಡಳಿ (RRB) 119 ಸೆಕ್ಷನ್ ಕಂಟ್ರೋಲರ್ ಹಾಗೂ 6,565 ಟೆಕ್ನೀಷಿಯನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಸೆಕ್ಷನ್ ಕಂಟ್ರೋಲರ್ ಹುದ್ದೆಗಳು CEN No. 03/2026 ಅಧಿಸೂಚನೆಯಡಿ ಭರ್ತಿಯಾಗಲಿದ್ದು, ಅರ್ಜಿ ಪ್ರಕ್ರಿಯೆ 2026ರ ಜುಲೈ 15ರಿಂದ ಆರಂಭವಾಗುತ್ತದೆ. ಅಭ್ಯರ್ಥಿಗಳು ಆಗಸ್ಟ್ 14ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರುವ

ಭಾರತೀಯ ರೈಲ್ವೆಯಲ್ಲಿ 6565 ಹುದ್ದೆಗಳಿಗೆ ನೇಮಕಾತಿ| ಇಲ್ಲಿದೆ ಡೀಟೈಲ್ಸ್ Read More »

“ಕುಡ್ಲದ ಜನಕುಲು ಪೊಲೀಸ್ ಕೆಲ್ಸೊಗು ಸೇರ್ಲೆ”| ತುಳು ಗೊತ್ತಿದ್ರೆ ಪ್ಲಸ್ ಪಾಯಿಂಟ್| ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಸಂದೇಶ

ಸಮಗ್ರ ನ್ಯೂಸ್: “ಎನ್ನ ವೃತ್ತಿ ಜೀವನಡ್‌ ಕುಡ್ಲ ಎನ್ನ ಇಷ್ಟದ ಊರು. ಎನ್ನ ಸೇವಾವಧಿಡ್‌ ಎಚ್ಚ ಸರ್ವಿಸ್‌ ಮಲ್ತಿನ ಊರುಲ ಉಂದುವೇ. ಕುಡ್ಲದ ಜನಕುಲು ಮಸ್ತ್‌ ಎಡ್ಡೆಂತಿನಕುಲು, ಬೊಕ್ಕ ಮಸ್ತ್‌ ಬುದ್ಧಿವಂತೆರ್‌ ಪೊಲೀಸ್‌ ಇಲಾಖೆಡ್‌ ಕರ್ತವ್ಯ ಮುಲ್ಪುನ ಗೌರವದ ಕೆಲಸ. ಕುಡ್ಲದಕುಲು ಪೊಲೀಸ್‌ ಡಿಪಾರ್ಟ್‌ಮೆಂಟ್‌ ಸೇರ್ಲೆ, ಅವು ಬೊಕ್ಕಲಾತ್‌ ಇಲಾಖೆಗ್‌ ಶಕ್ತಿ ಆಪುಂಡು.” ಮಂಗಳೂರಿನ ಬಗ್ಗೆ ಹಾಗೂ ಇಲ್ಲಿನ ಜನರ ಬಗ್ಗೆ ಮೆಚ್ಚುಗೆಯ ಮಾತುಗಳೊಂದಿಗೆ ನಗರ ಪೊಲೀಸ್‌ ಕಮಿಷನರ್‌ ಸುಧೀರ್‌ ಕುಮಾರ್‌ ರೆಡ್ಡಿ ಅವರು ಯುವ ಸಮುದಾಯ

“ಕುಡ್ಲದ ಜನಕುಲು ಪೊಲೀಸ್ ಕೆಲ್ಸೊಗು ಸೇರ್ಲೆ”| ತುಳು ಗೊತ್ತಿದ್ರೆ ಪ್ಲಸ್ ಪಾಯಿಂಟ್| ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಸಂದೇಶ Read More »

ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ

samagra job news : 3,395 ಪೊಲೀಸ್ ಕಾನ್‌ಸ್ಟೇಬಲ್ (Police Constable) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2,266 ಪುರುಷ, 755 ಮಹಿಳಾ, 257 ಸೇವಾನಿರತ ಪುರುಷ, 82 ಸೇವಾನಿರತ ಮಹಿಳಾ, 35 ತೃತೀಯಲಿಂಗ ಅಭ್ಯರ್ಥಿಗಳ ಹುದ್ದೆಗಳು ಖಾಲಿ ಇವೆ. ಜೂನ್ 8 ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಸಲು ಜುಲೈ 3 ಕೊನೆ ದಿನ. ಶುಲ್ಕ ಪಾವತಿ ಮಾಡಲು ಜು.4 ಕೊನೆ ದಿನವಾಗಿದೆ.

ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ Read More »

ನಿರುದ್ಯೋಗಿಗಳಿಗೆ ಸುವರ್ಣಾವಕಾಶ|ಫೆ.16 ರಂದು ಮಂಗಳೂರಿನ ಕೆರಿಯರ್ ಪಾಯಿಂಟ್ ನಲ್ಲಿ ನೇರ ಸಂದರ್ಶನ

ಸಮಗ್ರ ನ್ಯೂಸ್: ದುಬೈ ನಲ್ಲಿ ಹಲವು ವರ್ಷಗಳಿಂದ ಪ್ರಸಿದ್ಧಿ ಹೊಂದಿರುವ  ಹಾಗೂ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅಮೆರಿಕಾ ಕಂಪೆನಿಯು ಇದೆ ಮೊದಲ ಬಾರಿಗೆ ಮಂಗಳೂರಿನಲ್ಲಿ ಉದ್ಯೋಗ ನೇರ ಸಂದರ್ಶನ ನಡೆಸಲಿದ್ದು ಇದೇ ತಿಂಗಳ ಫೆ.16 ಸೋಮವಾರದಂದು ಮಂಗಳೂರಿನಲ್ಲಿನ ಕೆರಿಯರ್ ಪಾಯಿಂಟ್ ನಲ್ಲಿ ನೇರ ಸಂದರ್ಶನ ನಡೆಯಲಿದೆ. 29 ವರ್ಷಕ್ಕಿಂತ ಕಡಿಮೆ ವಯಸ್ಸು, ECR ಸ್ವೀಕಾರಾರ್ಹ. ಪ್ರೌಢಶಾಲಾ ಶಿಕ್ಷಣ, ಮೂಲ ಇಂಗ್ಲಿಷ್ ಸಂವಹನ ಕೌಶಲ್ಯಗಳನ್ನು ಹೊಂದಿರುವವರು ಈ ಸಂದರ್ಶನದಲ್ಲಿ ಭಾಗವಹಿಸಬಹುದು. SSLC ಪಾಸ್ ಆದ ನಿರುದ್ಯೋಗಿಗಳಿಗೆ /

ನಿರುದ್ಯೋಗಿಗಳಿಗೆ ಸುವರ್ಣಾವಕಾಶ|ಫೆ.16 ರಂದು ಮಂಗಳೂರಿನ ಕೆರಿಯರ್ ಪಾಯಿಂಟ್ ನಲ್ಲಿ ನೇರ ಸಂದರ್ಶನ Read More »

ಜಾಗತಿಕ ಬಿಕ್ಕಟ್ಟಿಗೆ ಹೈರಾಣಾದ ಷೇರುಪೇಟೆ| ಭಾರೀ ಕುಸಿತ ಕಂಡ ನಿಪ್ಟಿ, ಸೆನ್ಸೆಕ್ಸ್

ಸಮಗ್ರ ನ್ಯೂಸ್: ಜಾಗತಿಕ ಮಟ್ಟದಲ್ಲಿನ ಬಿಕ್ಕಟ್ಟುಗಳು ತೀವ್ರಗೊಂಡಿರುವುದು ಹಾಗೂ ಜಾಗತಿಕ ಷೇರುಪೇಟೆಗಳಲ್ಲಿನ ಮಂದಗತಿಯ ವಹಿವಾಟು ಮಂಗಳವಾರ ಭಾರತದ ಷೇರುಪೇಟೆಗಳ ಮೇಲೆ ಪರಿಣಾಮ ಬೀರಿದವು. ಇದರಿಂದಾಗಿ ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್‌ 1,065 ಅಂಶ ಕುಸಿಯಿತು. ಮಂಗಳವಾರದ ವಹಿವಾಟಿನಲ್ಲಿ ಹೂಡಿಕೆದಾರರ ಸಂಪತ್ತು ₹9.86 ಲಕ್ಷ ಕೋಟಿಯಷ್ಟು ಕರಗಿತು. ಅಮೆರಿಕದ ಡಾಲರ್ ಎದುರು ರೂಪಾಯಿ ದುರ್ಬಲವಾಗಿದ್ದುದು, ವಿದೇಶಿ ಹೂಡಿಕೆಯ ಹೊರಹರಿವು ಕೂಡ ಹೂಡಿಕೆದಾರರ ಉತ್ಸಾಹ ತಗ್ಗಿಸಿದವು ಎಂದು ವರ್ತಕರು ಹೇಳಿದ್ದಾರೆ. ರಾಷ್ಟ್ರೀಯ ಷೇರುಪೇಟೆಯ ನಿಫ್ಟಿ ಸೂಚ್ಯಂಕವು 353 ಅಂಶಗಳಷ್ಟು ಕುಸಿದಿದೆ.

ಜಾಗತಿಕ ಬಿಕ್ಕಟ್ಟಿಗೆ ಹೈರಾಣಾದ ಷೇರುಪೇಟೆ| ಭಾರೀ ಕುಸಿತ ಕಂಡ ನಿಪ್ಟಿ, ಸೆನ್ಸೆಕ್ಸ್ Read More »

ಮಂಗಳೂರು: ಜ.30ರಿಂದ ಅಗ್ನಿವೀರ್ ನೇಮಕಾತಿ ಶಿಬಿರ

ಸಮಗ್ರ ನ್ಯೂಸ್: ಮಂಗಳೂರಿನ ಸೇನಾ ನೇಮಕಾತಿ ಕಚೇರಿ ವತಿಯಿಂದ ರಾಜ್ಯದ 11 ಜಿಲ್ಲೆಗಳಿಂದ ಆಯ್ದ ಅಭ್ಯರ್ಥಿಗಳ ನೇಮಕಾತಿ ರ‍್ಯಾಲಿಯು ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ಇದೇ 30ರಿಂದ ಫೆ. 10ರವರೆಗೆ ನಡೆಯಲಿದೆ. ಅಗ್ನಿವೀರ್‌ ಸಾಮಾನ್ಯ ಕರ್ತವ್ಯ, ಅಗ್ನಿವೀರ್ (ತಾಂತ್ರಿಕ), ಅಗ್ನಿವೀರ್ (ಕ್ಲರ್ಕ್‌)/ ಸ್ಟೋರ್ ಕೀಪರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್‌ಮನ್ 10ನೇ, ಅಗ್ನಿವೀರ್ ಟ್ರೇಡ್ಸ್‌ಮನ್ 8ನೇ ವಿಭಾಗಗಳಿಗೆ ಇಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ವಿವಿಧ ವಿಭಾಗಗಳ ಅಗ್ನಿವೀರರ ನೇಮಕಾತಿಗಾಗಿ ಹಮ್ಮಿಕೊಂಡಿದ್ದ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಇ) ಅರ್ಹತೆ ಪಡೆದ

ಮಂಗಳೂರು: ಜ.30ರಿಂದ ಅಗ್ನಿವೀರ್ ನೇಮಕಾತಿ ಶಿಬಿರ Read More »