ಉದ್ಯೋಗ

ಬೆಂಗಳೂರಿನಲ್ಲಿ ಉದ್ಯೋಗವಕಾಶ, ಬಂಪರ್ ಸ್ಯಾಲರಿ ಕೂಡ!

ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಮೆಡಿಕಲ್ ಆಫೀಸರ್, ಸೀನಿಯರ್ ಮೆಡಿಕಲ್​ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೇ 13, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆಫ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಹುದ್ದೆಯ ಮಾಹಿತಿ:ಸೀನಿಯರ್ ಮೆಡಿಕಲ್​ ಆಫೀಸರ್- 3ಮೆಡಿಕಲ್ ಆಫೀಸರ್-1 ವಿದ್ಯಾರ್ಹತೆ:ಸೀನಿಯರ್ ಮೆಡಿಕಲ್​ ಆಫೀಸರ್- ಎಂಬಿಬಿಎಸ್, […]

ಬೆಂಗಳೂರಿನಲ್ಲಿ ಉದ್ಯೋಗವಕಾಶ, ಬಂಪರ್ ಸ್ಯಾಲರಿ ಕೂಡ! Read More »

ಪಶುಸಂಗೋಪನಾ ಮತ್ತು ಹೈನುಗಾರಿಕೆಯಲ್ಲಿ ಉದ್ಯೋಗವಿದೆ, ಉತ್ತಮ ಸಂಬಳ ಕೂಡ!

ಸಮಗ್ರ ಉದ್ಯೋಗ: ಪಶುಸಂಗೋಪನಾ ಮತ್ತು ಹೈನುಗಾರಿಕೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಕನ್ಸಲ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 6 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನವದೆಹಲಿ & ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ವಯೋಮಿತಿ:ಪಶುಸಂಗೋಪನಾ ಮತ್ತು ಹೈನುಗಾರಿಕೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 30, 2024ಕ್ಕೆ ಗರಿಷ್ಠ

ಪಶುಸಂಗೋಪನಾ ಮತ್ತು ಹೈನುಗಾರಿಕೆಯಲ್ಲಿ ಉದ್ಯೋಗವಿದೆ, ಉತ್ತಮ ಸಂಬಳ ಕೂಡ! Read More »

ಕೆಲಸ ಹುಡುಕುತ್ತಾ ಇರುವ ಹೆಣ್ಮಕ್ಕಳಿಗೆ ಗುಡ್ ನ್ಯೂಸ್! ಇಲ್ಲಿದೆ ಬಂಪರ್ ಆವಕಾಶ

ಸಮಗ್ರ ಉದ್ಯೋಗ: ಕೆಲಸ ಹುಡುಕ್ತಿರೋ ಹೆಣ್ಣುಮಕ್ಕಳೇ ಇಲ್ಲಿದೆ ನೋಡಿ ಗುಡ್​ನ್ಯೂಸ್. ನೀವು 10ನೇ ತರಗತಿ, ಪಿಯುಸಿ, ಡಿಗ್ರಿ ಮುಗಿಸಿದ್ರೆ ಈ ಕೆಲಸ ನಿಮಗೇ ಫಿಕ್ಸ್ ಅಂತ ಅನ್ಕೊಳಿ. ಬಿಡದಿಯ ಅಂತರಾಷ್ಟ್ರೀಯ ಕಾರು ಉತ್ಪಾದನಾ ಘಟಕದಲ್ಲಿ ಹೆಣ್ಣುಮಕ್ಕಳಿಗೆ ಸುವರ್ಣಾಕಾಶವಿದೆ. ಅವರೇ ನಿಮಗೆ ಉಚಿತ ತರಬೇತಿ ನೀಡಿ, ಅವರೇ ಉದ್ಯೋಗ ಸೃಷ್ಟಿ ಮಾಡಿಕೊಡುತ್ತಾರೆ. ಈ ಅವಕಾಶ ಹೆಣ್ಣುಮಕ್ಕಳಿಗೆ ಮಾತ್ರ. ತಡಮಾಡದೇ ಈಗಲೇ ಅರ್ಜಿ ಹಾಕಿ. ಹೌದು, ಬೆಂಗಳೂರಿಗೆ ಸಮೀಪದಲ್ಲಿರುವ ಬಿಡದಿಯಲ್ಲಿ ಟೊಯೋಟಾ ಕಿರ್ಲೋಸ್ಕರ್​ ಅಂತರಾಷ್ಟ್ರೀಯ ಕಾರು ಉತ್ಪಾದನಾ ಘಟಕ ಮಹಿಳೆಯರಿಗೆ

ಕೆಲಸ ಹುಡುಕುತ್ತಾ ಇರುವ ಹೆಣ್ಮಕ್ಕಳಿಗೆ ಗುಡ್ ನ್ಯೂಸ್! ಇಲ್ಲಿದೆ ಬಂಪರ್ ಆವಕಾಶ Read More »

ನವೋದಯ ವಿದ್ಯಾಲಯ ಸಮಿತಿಯಲ್ಲಿ ಉದ್ಯೋಗಕ್ಕೆ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ!

ಸಮಗ್ರ ಉದ್ಯೋಗ: ನವೋದಯ ವಿದ್ಯಾಲಯ ಸಮಿತಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1377 ಬೋಧಕೇತರ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 5 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಸರ್ಕಾರಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಹುದ್ದೆಯ ಮಾಹಿತಿ:ಮಹಿಳಾ ಸ್ಟಾಫ್ ನರ್ಸ್​- 121ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ (ASO)- 5ಆಡಿಟ್ ಅಸಿಸ್ಟೆಂಟ್​- 12ಜೂನಿಯರ್ ಟ್ರಾನ್ಸ್​ಲೇಶನ್​ ಆಫೀಸರ್- 4ಲೀಗಲ್

ನವೋದಯ ವಿದ್ಯಾಲಯ ಸಮಿತಿಯಲ್ಲಿ ಉದ್ಯೋಗಕ್ಕೆ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ! Read More »

ಲೋಕೋ ಪೈಲಟ್​ ಆಗೋ ಆಸೆನ? ಹಾಗಾದ್ರೆ ಇಲ್ಲಿದೆ ನೋಡಿ ಫುಲ್ ಡೀಟೇಲ್ಸ್

ಸಮಗ್ರ ನ್ಯೂಸ್: ರೈಲು ಪ್ರಯಾಣ, ಅದರ ಕಾರ್ಯವಿಧಾನಗಳು, ಟಿಕೆಟ್‌ಗಳನ್ನು ಖರೀದಿಸುವುದು, ಕೊನೆಯ ಕ್ಷಣದಲ್ಲಿ ಕನ್ಫರ್ಮ್​ ಟಿಕೆಟ್‌ಗಳನ್ನು ಖರೀದಿಸುವುದು, ರೈಲು ಕೋಚ್‌ಗಳನ್ನು ಹೇಗೆ ವಿಂಗಡಿಸಲಾಗುತ್ತದೆ ಮತ್ತು ಸೇರಿಸಲಾಗುತ್ತದೆ ಎಂಬುದರ ಕುರಿತು ಎಲ್ಲವನ್ನೂ ನಾವು ನೋಡಿದ್ದೇವೆ. ಆದರೆ ಈ ರೈಲನ್ನು ಓಡಿಸುವವರು ಯಾರು? ಇಷ್ಟು ದೊಡ್ಡ ರೈಲನ್ನು ಒಬ್ಬರೇ ಓಡಿಸಲು ಸಾಧ್ಯವೇ? ಅವರು ಎಷ್ಟು ಸಮಯ ಓಡಿಸುತ್ತಾರೆ ಮತ್ತು ಇಡೀ ಜರ್ನಿಯಲ್ಲಿ ಅವರೊಬ್ಬರೆ ಓಡಿಸುತ್ತಾನೆ? ಅವರಿಗೆ ಬರುವ ಸಂಬಳ ಎಷ್ಟು ಎಂದು ಎಂದಾದರೂ ಯೋಚಿಸಿದ್ದೀರಾ? ಬೇರೆ ಇಲಾಖೆಯ ಕೆಲಸಗಳ ಬಗ್ಗೆ

ಲೋಕೋ ಪೈಲಟ್​ ಆಗೋ ಆಸೆನ? ಹಾಗಾದ್ರೆ ಇಲ್ಲಿದೆ ನೋಡಿ ಫುಲ್ ಡೀಟೇಲ್ಸ್ Read More »

ಒಳ್ಳೆ ಸ್ಯಾಲರಿ ಇರುವ ಜಾಬ್ ಹುಡುಕ್ತಾ ಇದ್ದೀರಾ? ಇಲ್ಲಿದೆ ಬೆಸ್ಟ್ ಆಪ್ಷನ್

ಸಮಗ್ರ ಉದ್ಯೋಗ: ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಮೇ 5, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಈಗಲೇ ರೆಸ್ಯೂಮ್ ಕಳುಹಿಸಿ. ಸುರತ್ಕಲ್​​ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಶೈಕ್ಷಣಿಕ ಅರ್ಹತೆ:ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ,

ಒಳ್ಳೆ ಸ್ಯಾಲರಿ ಇರುವ ಜಾಬ್ ಹುಡುಕ್ತಾ ಇದ್ದೀರಾ? ಇಲ್ಲಿದೆ ಬೆಸ್ಟ್ ಆಪ್ಷನ್ Read More »

ಪೌರಕಾರ್ಮಿಕರ ನೇಮಕಾತಿ/ ಮೇ 15ರ ವರೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಸಮಗ್ರ ನ್ಯೂಸ್: ಚುನಾವಣೆಯ ಹಿನ್ನೆಲೆಯಲ್ಲಿ ಬಿಬಿಎಂಪಿಯ ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 15ರ ವರೆಗೆ ವಿಸ್ತರಣೆ ಮಾಡಿ ಬಿಬಿಎಂಪಿ ಅಧಿಸೂಚನೆ ಹೊರಡಿಸಿದೆ. 11,307 ಪೌರಕಾರ್ಮಿಕರ ನೇಮಕಾತಿಗೆ ಮಾರ್ಚ್‍ನಲ್ಲಿ ಅರ್ಜಿ ಆಹ್ವಾನಿಸಿದ್ದ ಬಿಬಿಎಂಪಿಯು ಏ.15ರವರೆಗೆ ಕಾಲಾವಕಾಶ ನೀಡಿತ್ತು. ಲೋಕಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಹಾಗೂ ಆಡಳಿತಾತ್ಮಕ ಕಾರಣ ನೀಡಿ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 15ರ ವರೆಗೆ ವಿಸ್ತರಣೆ ಮಾಡಲಾಗಿದೆ. ಬಿಬಿಎಂಪಿಯ 14,980 ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸುವುದಾಗಿ ಸರ್ಕಾರ ಹೇಳಿದ್ದು, ಇದೀಗ ಮೊದಲ ಹಂತದಲ್ಲಿ ಬಿಬಿಎಂಪಿಯ

ಪೌರಕಾರ್ಮಿಕರ ನೇಮಕಾತಿ/ ಮೇ 15ರ ವರೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ Read More »

ಈ ಹುದ್ದೆಗಳಿಗೆ 2.25 ಲಕ್ಷ ಸಂಬಳ, ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಖಾಲಿ ಇರುವ ಅನೇಕ ಪ್ರೆಸಿಡೆಂಟ್​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಸಿಲಿಕಾನ್ ಸಿಟಿಯಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಮೇ 4, 2024 ಆಫ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಶೈಕ್ಷಣಿಕ ಅರ್ಹತೆ:ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ

ಈ ಹುದ್ದೆಗಳಿಗೆ 2.25 ಲಕ್ಷ ಸಂಬಳ, ಈಗಲೇ ಅಪ್ಲೈ ಮಾಡಿ Read More »

ಈ ಒಂದು ಕೋರ್ಸ್ ಮಾಡಿದ್ರೆ ಸಾಕು, ಲಕ್ಷ ಲಕ್ಷ ಸಂಬಳ ಕೊಡೋ ಕಂಪನಿಯಲ್ಲಿ ಕೆಲಸ ಸಿಗುತ್ತೆ!

ಸಮಗ್ರ ಉದ್ಯೋಗ: ಒಂದು ಕಾಲದಲ್ಲಿ ಬಿಬಿಎ, ಬಿಕಾಂ, ಬಿಎಸ್ಸಿಯಂತಹ ಸಾಂಪ್ರದಾಯಿಕ ಪದವಿ ಕೋರ್ಸ್‌ಗಳಿಗೆ ಉತ್ತಮ ಬೇಡಿಕೆ ಇತ್ತು. ಆದರೆ ಈಗ ಕಾಲ ಬದಲಾಗಿದೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಆಗಮನದೊಂದಿಗೆ ಡೇಟಾ ಸೈನ್ಸ್, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಮೆಷಿನ್ ಲರ್ನಿಂಗ್, ಸೈಬರ್ ಸೆಕ್ಯುರಿಟಿಯಂತಹ ಕೋರ್ಸ್‌ಗಳು ಪ್ರಾಮುಖ್ಯತೆಯನ್ನು ಪಡೆಯುತ್ತಿವೆ. ಇವುಗಳೊಂದಿಗೆ ಡಿಜಿಟಲ್ ಮಾರ್ಕೆಟಿಂಗ್ ಮತ್ತು ಪರಿಸರ ವಿಜ್ಞಾನದಂತಹ ವಿಷಯಗಳು ಸಹ ಉತ್ತಮ ಉದ್ಯೋಗಾವಕಾಶಗಳನ್ನು ನೀಡುತ್ತವೆ. ಆದರೆ ಭವಿಷ್ಯದ ಬಗ್ಗೆ ಯೋಚಿಸುವವರು AI ಕೋರ್ಸ್‌ಗಳನ್ನು ಕಲಿಯಬೇಕು. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಪ್ರಸ್ತುತ ಎಲ್ಲಾ

ಈ ಒಂದು ಕೋರ್ಸ್ ಮಾಡಿದ್ರೆ ಸಾಕು, ಲಕ್ಷ ಲಕ್ಷ ಸಂಬಳ ಕೊಡೋ ಕಂಪನಿಯಲ್ಲಿ ಕೆಲಸ ಸಿಗುತ್ತೆ! Read More »

ತಿಂಗಳಿಗೆ 44,000 ಕೊಡ್ತಾರೆ, ಈಗಲೇ ಅರ್ಜಿ ಸಲ್ಲಿಸಿ!

ಸಮಗ್ರ ಉದ್ಯೋಗ: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಅಕಾಡೆಮಿಕ್ ಅಸೋಸಿಯೇಟ್- ಎಕನಾಮಿಕ್ಸ್​ ಏರಿಯಾ​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಏಪ್ರಿಲ್ 30, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ವಿದ್ಯಾರ್ಹತೆ:ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು

ತಿಂಗಳಿಗೆ 44,000 ಕೊಡ್ತಾರೆ, ಈಗಲೇ ಅರ್ಜಿ ಸಲ್ಲಿಸಿ! Read More »