ರಾಜಕೀಯ

ಜಮ್ಮು- ಕಾಶ್ಮೀರ ಚುನಾವಣೆ| ಬಿಜೆಪಿಗೆ ಮುಖಭಂಗ| ಮೈತ್ರಿಗೆ ಎನ್ ಸಿ – ಕಾಂಗ್ರೆಸ್ ನಿರ್ಧಾರ

ಸಮಗ್ರ ನ್ಯೂಸ್: ಜಮ್ಮು ಕಾಶ್ಮೀರದಲ್ಲಿ 10 ವರ್ಷದ ನಂತರ ನಡೆದ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟವು 50 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುವ ಮೂಲಕ ಸರಳ ಬಹುಮತದತ್ತ ದಾಪುಗಾಲಿಟ್ಟಿದೆ. ಆರಂಭದಿಂದಲೂ ಎನ್ ಸಿ ಮತ್ತು ಕಾಂಗ್ರೆಸ್ ಮುನ್ನಡೆ ಸಿಕ್ಕಿತ್ತು. ಮಧ್ಯಾಹ್ನ 12 ಗಂಟೆಯ ಟ್ರೆಂಡ್ ಪ್ರಕಾರ ಎನ್ ಸಿ ಮತ್ತು ಕಾಂಗ್ರೆಸ್ ಮೈತ್ರಿಕೂಟ 50 ಕ್ಷೇತ್ರ, ಬಿಜೆಪಿ 26, ಪಿಡಿಪಿ 05, ಇತರರು 09 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ವಿಶೇಷ ಸ್ಥಾನಮಾನವನ್ನು ನೀಡುವ ಸಂವಿಧಾನದ 370ನೇ […]

ಜಮ್ಮು- ಕಾಶ್ಮೀರ ಚುನಾವಣೆ| ಬಿಜೆಪಿಗೆ ಮುಖಭಂಗ| ಮೈತ್ರಿಗೆ ಎನ್ ಸಿ – ಕಾಂಗ್ರೆಸ್ ನಿರ್ಧಾರ Read More »

ಜಮ್ಮು- ಕಾಶ್ಮೀರ ಚುನಾವಣೆ| ಬಿಜೆಪಿಗೆ ಮುಖಭಂಗ| ಮೈತ್ರಿಗೆ ಎನ್ ಸಿ – ಕಾಂಗ್ರೆಸ್ ನಿರ್ಧಾರ

ಸಮಗ್ರ ನ್ಯೂಸ್: ಜಮ್ಮು ಕಾಶ್ಮೀರದಲ್ಲಿ 10 ವರ್ಷದ ನಂತರ ನಡೆದ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟವು 50 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುವ ಮೂಲಕ ಸರಳ ಬಹುಮತದತ್ತ ದಾಪುಗಾಲಿಟ್ಟಿದೆ. ಆರಂಭದಿಂದಲೂ ಎನ್ ಸಿ ಮತ್ತು ಕಾಂಗ್ರೆಸ್ ಮುನ್ನಡೆ ಸಿಕ್ಕಿತ್ತು. ಮಧ್ಯಾಹ್ನ 12 ಗಂಟೆಯ ಟ್ರೆಂಡ್ ಪ್ರಕಾರ ಎನ್ ಸಿ ಮತ್ತು ಕಾಂಗ್ರೆಸ್ ಮೈತ್ರಿಕೂಟ 50 ಕ್ಷೇತ್ರ, ಬಿಜೆಪಿ 26, ಪಿಡಿಪಿ 05, ಇತರರು 09 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ವಿಶೇಷ ಸ್ಥಾನಮಾನವನ್ನು ನೀಡುವ ಸಂವಿಧಾನದ 370ನೇ

ಜಮ್ಮು- ಕಾಶ್ಮೀರ ಚುನಾವಣೆ| ಬಿಜೆಪಿಗೆ ಮುಖಭಂಗ| ಮೈತ್ರಿಗೆ ಎನ್ ಸಿ – ಕಾಂಗ್ರೆಸ್ ನಿರ್ಧಾರ Read More »

ಹರಿಯಾಣ ವಿಧಾನಸಭೆ ಚುನಾವಣೆ| ಬಿಜೆಪಿ ವಿರುದ್ದ ಗೆದ್ದು ಬೀಗಿದ ಕುಸ್ತಿಪಟು ವಿನೇಶ್ ಪೋಗಟ್

ಸಮಗ್ರ ನ್ಯೂಸ್: ಹರಿಯಾಣದಲ್ಲಿ ಅತಿ ಹೆಚ್ಚು ಕುತೂಹಲ ಮೂಡಿಸಿರುವ ಜುಲಾನಾ ವಿಧಾನಸಭೆ ಕ್ಷೇತ್ರದಿಂದ ಸ್ಫರ್ಧಿಸಿದ ಕುಸ್ತಿಪಟು ವಿನೇಶ್ ಫೋಗಟ್ ಭರ್ಜರಿ ಜಯಭೇರಿ ಬಾರಿಸಿದ್ದಾರೆ. ವಿನೇಶ್ ಫೋಗಟ್ ಬಿಜೆಪಿ ಅಭ್ಯರ್ಥಿ ಯೋಗಿಶ್ ವಿರುದ್ಧ 6 ಸಾವಿರಕ್ಕೂ ಹೆಚ್ಚು ಮತದ ಅಂತರದಿಂದ ಗೆಲುವು ಸಾಧಿಸಿದ್ದಾರೆ ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆಯಲ್ಲಿ ಮೊದಲ ಎರಡು ಗಂಟೆ ಕಾಣಿಸಿಕೊಂಡಿದ್ದ ಟ್ರೆಂಡ್, ಸಂಪೂರ್ಣ ತಲೆಕೆಳಗಾಗಿದೆ. ಆರಂಭಿಕ ಸುತ್ತುಗಳಲ್ಲಿ ಕಾಂಗ್ರೆಸ್ ಉತ್ತಮ ಮುನ್ನಡೆ ಸಾಧಿಸಿತ್ತು. ಆದರೆ ಒಂದೆರಡು ಸುತ್ತಿನ ಮತ ಎಣಿಕೆಯಲ್ಲಿ ಸಂಪೂರ್ಣ ಚಿತ್ರಣ

ಹರಿಯಾಣ ವಿಧಾನಸಭೆ ಚುನಾವಣೆ| ಬಿಜೆಪಿ ವಿರುದ್ದ ಗೆದ್ದು ಬೀಗಿದ ಕುಸ್ತಿಪಟು ವಿನೇಶ್ ಪೋಗಟ್ Read More »

ಹರಿಯಾಣ: ಕಾಂಗ್ರೆಸ್ ಹಿಂದಿಕ್ಕಿ ಮುನ್ನಡೆ‌ ಕಾಯ್ದುಕೊಂಡ‌ ಬಿಜೆಪಿ| ರೋಚಕ ಫೈಂಟಿಂಗ್ ನಲ್ಲಿ ಕಾಂಗ್ರೆಸ್/ ಬಿಜೆಪಿ

ಸಮಗ್ರ ನ್ಯೂಸ್: ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ಫೈಟ್ ಶುರುವಾಗಿದೆ. ಆರಂಭದಲ್ಲಿ ಕಾಂಗ್ರೆಸ್‌ (Congress) ಮುನ್ನಡೆಯಲ್ಲಿದ್ದರೆ ಈಗ ಬಿಜೆಪಿ (BJP) ಅಲ್ಪ ಮುನ್ನಡೆ ಸಾಧಿಸಿದೆ.ಬೆಳಗ್ಗೆ 10 ಗಂಟೆಯ ಟ್ರೆಂಡ್‌ ವೇಳೆ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ 46 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್‌ 41 ಕ್ಷೇತ್ರ ಹಾಗೂ ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಹರಿಯಾಣದಲ್ಲಿ 90 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಬಹುಮತಕ್ಕೆ 46 ಸ್ಥಾನಗಳ ಅಗತ್ಯವಿದೆ. ಬಿಜೆಪಿ

ಹರಿಯಾಣ: ಕಾಂಗ್ರೆಸ್ ಹಿಂದಿಕ್ಕಿ ಮುನ್ನಡೆ‌ ಕಾಯ್ದುಕೊಂಡ‌ ಬಿಜೆಪಿ| ರೋಚಕ ಫೈಂಟಿಂಗ್ ನಲ್ಲಿ ಕಾಂಗ್ರೆಸ್/ ಬಿಜೆಪಿ Read More »

ಸರ್ಕಾರ ಬಿದ್ರೆ ಬೀಳಲಿ ಜಾತಿಗಣತಿ ವರದಿ ಜಾರಿ ಮಾಡಲೇಬೇಕು: ಕಾಂಗ್ರೆಸ್ MLC ಬಿ.ಕೆ ಹರಿಪ್ರಸಾದ್ ಸ್ಫೋಟಕ ಹೇಳಿಕೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಜಾತಿ ಜನಗಣತಿ ವರದಿ ಜಾರಿ ಜಟಾಪಟಿ ಇದೀಗ ಪ್ರಾರಂಭವಾದಂತೆ ಕಾಣುತ್ತಿದೆ. ಹೌದು ಸರ್ಕಾರ ಬಿದ್ದರೆ ಬೀಳಲಿ. ಕರ್ನಾಟಕದಲ್ಲಿ ಜಾತಿಗಣತಿ ಜಾರಿ ಮಾಡಲೇಬೇಕು ಎಂದು ಕಾಂಗ್ರೆಸ್ ಎಂಎಲ್ಸಿ ಬಿ.ಕೆ ಹರಿಪ್ರಸಾದ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಜಾತಿಗಣತಿ ಜಾರಿ ವಿಚಾರ ಕಾಂಗ್ರೆಸ್ ಪ್ರಣಾಳಿಕೆಯಲ್ಲೇ ಇದೆ. ಆದರೆ ಜಾತಿಗಣತಿ ಜಾರಿಗೆ ಸರ್ಕಾರ ಯಾಕೆ ಯೋಚನೆ ಮಾಡುತ್ತಿದೆ? ಮೀನಾಮೇಷ ಎಣಿಸದೆ ಮೊದಲು ಜಾತಿಗಣತಿ ಜಾರಿ ಮಾಡಲಿ ಎಂದು ಆಗ್ರಹಿಸಿದರು. ಇಷ್ಟೇ ಅಲ್ಲದೆ ಜಾತಿಗಣತಿ ಜಾರಿಯಿಂದ ಎಲ್ಲ ಸಮುದಾಯಗಳಿಗೆ ಅನುಕೂಲ

ಸರ್ಕಾರ ಬಿದ್ರೆ ಬೀಳಲಿ ಜಾತಿಗಣತಿ ವರದಿ ಜಾರಿ ಮಾಡಲೇಬೇಕು: ಕಾಂಗ್ರೆಸ್ MLC ಬಿ.ಕೆ ಹರಿಪ್ರಸಾದ್ ಸ್ಫೋಟಕ ಹೇಳಿಕೆ Read More »

ಹರ್ಯಾಣ: ವಿಧಾನಸಭಾ ಚುನಾವಣಾ ಮತದಾನ

ಸಮಗ್ರ ನ್ಯೂಸ್:ಹರ್ಯಾಣ ವಿಧಾನಸಭಾ ಚುನಾವಣೆ ಮತದಾನ ಪ್ರಕ್ರಿಯೆ ಅ.05 ರಂದು ಬೆಳಗ್ಗೆ ಆರಂಭವಾಗಿದ್ದು, ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಕಾಂಗ್ರೆಸ್‌ನ ಭೂಪಿಂದ‌ರ್ ಸಿಂಗ್ ಹೂಡಾ ಮತ್ತು ಕುಸ್ತಿಪಟು ವಿನೇಶ್ ಫೋಗಟ್, ಬಿಜೆಪಿಯ ದುಶ್ಯಂತ್ ಚೌಟಾಲಾ ಸೇರಿ 1031 ಮಂದಿ ಅಭ್ಯರ್ಥಿಗ ಭವಿಷ್ಯ ನಿರ್ಧಾರವಾಗಲಿದೆ. 2019ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 40, ಕಾಂಗ್ರೆಸ್ ಮತ್ತು ಜೆಜೆಪಿ 10 ಸ್ಥಾನ ಗೆದ್ದಿದ್ದವು. ಬಿಜೆಪಿಗೆ ಬಹುಮತ ಬಾರದ ಕಾರಣ ಜೆಜೆಪಿ ಬೆಂಬಲ ನೀಡಿತ್ತು. ಈ ಸಲ ಬಿಜೆಪಿ ಹಾಗೂ ಜೆಜೆಪಿ ಮೈತ್ರಿ

ಹರ್ಯಾಣ: ವಿಧಾನಸಭಾ ಚುನಾವಣಾ ಮತದಾನ Read More »

ಕೇಂದ್ರ ಸಚಿವ ಹೆಚ್‌.ಡಿ ಕುಮಾರ ಸ್ವಾಮಿ ವಿರುದ್ಧ ಎಫ್ ಐ ಆರ್ 50 ಕೋಟಿ ರೂ. ಹಣಕ್ಕೆ ಬೇಡಿಕೆ ಆರೋಪ..!

ಸಮಗ್ರ ನ್ಯೂಸ್: ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.50 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಉದ್ಯಮಿ ಹಾಗೂ ಜೆಡಿಎಸ್‌ ಸೋಶಿಯಲ್ ಮೀಡಿಯಾ ಉಪಾಧ್ಯಕ್ಷ ವಿಜಯ್ ಟಾಟಾ ಎಂಬುವರು ದೂರು ನೀಡಿದ್ದರು. ಚನ್ನಪಟ್ಟಣ ಉಪಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಟಿಕೆಟ್ ಫಿಕ್ಸ್ ಆಗಿದೆ. ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದ್ದು 50 ಕೋಟಿ ರೂ. ಹೊಂದಿಸಿಕೊಡಬೇಕು. ಹಣ ಹೊಂದಿಸಿ ಕೊಡದಿದ್ದರೆ ನಾನು ಏನು ಮಾಡುತ್ತೇನೋ ಗೊತ್ತಿಲ್ಲ.ನೀನು ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುವುದಷ್ಟೇ

ಕೇಂದ್ರ ಸಚಿವ ಹೆಚ್‌.ಡಿ ಕುಮಾರ ಸ್ವಾಮಿ ವಿರುದ್ಧ ಎಫ್ ಐ ಆರ್ 50 ಕೋಟಿ ರೂ. ಹಣಕ್ಕೆ ಬೇಡಿಕೆ ಆರೋಪ..! Read More »

ಅಶೋಕ್ ವಿರುದ್ಧ ನೂರಾರು ಕೋಟಿ ಭೂ ಅಕ್ರಮ ಆರೋಪ.. ದಾಖಲೆ ಬಿಡುಗಡೆ ಮಾಡಿದ ಕಾಂಗ್ರೆಸ್

ಸಮಗ್ರ ನ್ಯೂಸ್: ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧದ ನೂರಾರು ಕೋಟಿ ರೂ. ಬೆಲೆಬಾಳುವ ಜಮೀನಿನ ಹಗರಣದ ದಾಖಲೆಯನ್ನು ಕಾಂಗ್ರೆಸ್ ಸಚಿವರು ಇದೀಗ ಬಿಡುಗಡೆ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮತ್ತು ಸಚಿವ ಹೆಚ್.ಕೆ ಪಾಟೀಲ್ ರಿಂದ ದಾಖಲೆ ಬಿಡುಗಡೆ ಮಾಡಲಾಗಿದೆ. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಕಾಲದಲ್ಲಿ ಏನಾಗಿತ್ತು ಎಂಬುದನ್ನು ನಿಮ್ಮ ಮುಂದೆ ತರುತ್ತಿದ್ದೇವೆ. ಲೊಟ್ಟೆಗೊಲ್ಲಹಳ್ಳಿ ನೂರಾರು

ಅಶೋಕ್ ವಿರುದ್ಧ ನೂರಾರು ಕೋಟಿ ಭೂ ಅಕ್ರಮ ಆರೋಪ.. ದಾಖಲೆ ಬಿಡುಗಡೆ ಮಾಡಿದ ಕಾಂಗ್ರೆಸ್ Read More »

ಸಿದ್ದರಾಮಯ್ಯ ಶರ್ಟ್ ಗೆ ತಗುಲಿದ ಬೆಂಕಿಯ ಶಾಖ

ಸಮಗ್ರ ನ್ಯೂಸ್: ಸಿಎಂ ಸಿದ್ದದರಾಮಯ್ಯ ಅವರು ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಿದ ವೇಳೆ ಅವಘಡವೊಂದು ಸಂಭವಿಸಿದ್ದು, ಸಿಎಂ ಸಿದ್ದರಾಮಯ್ಯ ಶರ್ಟ್ ಗೆ ಉತ್ಸವ ಜ್ಯೋತಿಯ ಬೆಂಕಿಯ ಶಾಖ ತಗುಲಿದೆ. ಸಿಎಂ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸುವ ವೇಳೆ ಶರ್ಟ್ ಗೆ ಬೆಂಕಿಯ ಶಾಖ ತಗುಲಿದೆ.ಕೂಡಲೇ ಗನ್ ಮ್ಯಾನ್ ಸಿಎಂ ಸಿದ್ದರಾಮಯ್ಯ ನವರನ್ನು ಸರಿಸಿದ್ದು, ಗನ್ ಮ್ಯಾನ್ ಸಮಯ ಪ್ರಜ್ಞೆಯಿಂದ ಸಿಎಂ ಸಿದ್ದರಾಮಯ್ಯನವರು ಪಾರಾಗಿದ್ಧರೆ.

ಸಿದ್ದರಾಮಯ್ಯ ಶರ್ಟ್ ಗೆ ತಗುಲಿದ ಬೆಂಕಿಯ ಶಾಖ Read More »

ವಿಧಾನ ಪರಿಷತ್ ಉಪಚುನಾವಣೆ| ದ.ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಬೊಟ್ಯಾಡಿ

ಸಮಗ್ರ ನ್ಯೂಸ್: : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಆಯ್ಕೆಯಾಗಿದ್ದಾರೆ. ಕಿಶೋರ್ ಕುಮಾರ್ ಪುತ್ತೂರು ಅವರನ್ನು ಅಭ್ಯರ್ಥಿಯಾಗಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಘೋಷಣೆ ಮಾಡಿದೆ. ಪುತ್ತೂರಿನ ಸರ್ವೆಯ ಬೊಟ್ಯಾಡಿಯ ನಿವಾಸಿಯಾದ ಕಿಶೋರ್ ಕುಮಾರ್ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಿಶೋರ್ ಕುಮಾರ್ ಕಳೆದ ವಿಧಾನ ಸಭಾ ಚುನಾವಣೆಯ ಸಂದರ್ಭ ಪುತ್ತೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಈ ಬಾರಿ ವಿಧಾನ

ವಿಧಾನ ಪರಿಷತ್ ಉಪಚುನಾವಣೆ| ದ.ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಬೊಟ್ಯಾಡಿ Read More »