ವಿಧಾನಪರಿಷತ್ ಚುನಾವಣೆ| ಗೆದ್ದುಬೀಗಿದ ಕಾಂಗ್ರೆಸ್ ನ ಪ್ರಕಾಶ್ ಹುಕ್ಕೇರಿ
ಸಮಗ್ರ ನ್ಯೂಸ್: ವಾಯುವ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರರನ್ನು ಹಿಂದಿಕ್ಕಿ ಜಯಭೇರಿ ಬಾರಿಸಿದ್ದಾರೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಬಾಕಿಯಿದೆ. ಪ್ರಕಾಶ್ ಹುಕ್ಕೇರಿ ಮೊದಲ ಸುತ್ತಿನಲ್ಲಿ 1692 ಮತಗಳ ಮುನ್ನಡೆ ಕಾಯ್ದುಕೊಂಡಿದ್ದರು.2ನೇ ಸುತ್ತಿನಲ್ಲಿ 3400 ಮತಗಳನ್ನು ಪಡೆದಿದ್ದರು. ಪ್ರಸ್ತುತ ಮಾಹಿತಿಯ ಪ್ರಕಾರ ಹುಕ್ಕೇರಿ 10 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದು, 4 ಸಾವಿರಕ್ಕಿಂತ ಹೆಚ್ಚಿನ ಮತಗಳ ಮುನ್ನಡೆ ಸಾಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಹಿಂದೆ ಎರಡು ಬಾರಿ ಗೆಲುವು […]
ವಿಧಾನಪರಿಷತ್ ಚುನಾವಣೆ| ಗೆದ್ದುಬೀಗಿದ ಕಾಂಗ್ರೆಸ್ ನ ಪ್ರಕಾಶ್ ಹುಕ್ಕೇರಿ Read More »