“ಬೆಳ್ಳಾರೆ ಪೊಲೀಸ್ ಪೇದೆ ಬಾಲಕೃಷ್ಣ ಅಮಾನತುಗೊಳಿಸಿ ತನಿಖೆ ನಡೆಸಿ” – ಪುನೀತ್ ಕೆರೆಹಳ್ಳಿ ಮನವಿ
ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆಯಿಂದ ವರ್ಗಾವಣೆಗೊಂಡಿರುವ ಹೆಡ್ ಕಾನ್ಸ್ಟೇಬಲ್ ಬಾಲಕೃಷ್ಣರನ್ನು ಅಮಾನತುಗೊಳಿಸಿ ತನಿಖೆ ನಡೆಸಲು ಪುನಿತ್ ಕೆರೆಹಳ್ಳಿ ಮನವಿ ಮಾಡಿದ್ದಾರೆ. ಇಂದು ಬೆಳ್ಳಾರೆಯಲ್ಲಿ ಠಾಣೆಗೆ ಧಾವಿಸಿದ ಅವರು ವಿವಿಧ ಹಿಂದೂ ಸಂಘಟನೆಗಳ ಮುಖಂಡರ ಜೊತೆಗೆ ಠಾಣಾಧಿಕಾರಿ ಸುಹಾಸ್ ಆರ್ ರವರಿಗೆ ಮನವಿ ಸಲ್ಲಿಸಿದರು. ಬಾಲಕೃಷ್ಣರವರು ಪ್ರವೀಣ್ ಹತ್ಯೆ ನಡೆದ ಎರಡೇ ನಿಮಿಷದಲ್ಲಿ ಘಟನಾ ಸ್ಥಳಕ್ಕೆ ಧಾವಿಸಿದ್ದು, ಸರ್ಕಾರಿ ಅಂಬ್ಯುಲೆನ್ಸ್ ಗೆ ಫೋನ್ ಮಾಡುವ ಬದಲು ಕೋಮುಗಲಭೆಯಲ್ಲಿ ಪಾಲ್ಗೊಂಡಿದ್ದ […]
“ಬೆಳ್ಳಾರೆ ಪೊಲೀಸ್ ಪೇದೆ ಬಾಲಕೃಷ್ಣ ಅಮಾನತುಗೊಳಿಸಿ ತನಿಖೆ ನಡೆಸಿ” – ಪುನೀತ್ ಕೆರೆಹಳ್ಳಿ ಮನವಿ Read More »







