ರಾಜಕೀಯ

ಮಗುವನ್ನೂ ಚಿವುಟಿ ತೊಟ್ಟಿಲು ತೂಗುತ್ತಿರುವ ರಾಜಕೀಯ ನಾಯಕರು| ವಿಕೋಪಕ್ಕೆ ತಿರುಗಿದ ಮೇಲೆ ಹಿಂದೂ – ಮುಸ್ಲಿಂ ಭಾಯಿಭಾಯಿ ಮಂತ್ರ!

ಸಮಗ್ರ ನ್ಯೂಸ್: ರಾಜ್ಯದಲ್ಲಿ ಸೃಷ್ಟಿಯಾದ ಕೋಮುವೈಷಮ್ಯ ವಿಕೋಪಕ್ಕೆ ತಿರುಗುತ್ತಿದ್ದು, ಇದೀಗ ರಾಜಕೀಯ ನಾಯಕರು ಶಾಂತಿಮಂತ್ರ ಜಪಿಸುತ್ತಿದ್ದಾರೆ. ತಾವೇ ಸೃಷ್ಟಿ ಮಾಡಿದ ಈ ಕೋಮುದ್ವೇಷವನ್ನು ಅತ್ತ ಆರಲೂ ಬಿಡದೆ ಇತ್ತ ಜೋರಾಗಲೂ ಬಿಡದೆ ಮಗುವನ್ನೂ ಚಿವುಟುತ್ತಾ ತೊಟ್ಟಿಲು ತೂಗುತ್ತಾ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಉಡುಪಿಯ ಸರ್ಕಾರಿ ಕಾಲೇಜೊಂದರಲ್ಲಿ ಹಿಜಾಬ್ ವಿವಾದ ಸೃಷ್ಟಿಯಾದ ಬಳಿಕ ಈ ವಿಚಾರ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಇದೇ ವಿಚಾರ ವಿದ್ಯಾರ್ಥಿಗಳ ಮಧ್ಯೆ, ಧರ್ಮಗಳ ಮಧ್ಯೆ ದ್ವೇಷ ಉಂಟಾಗುವಂತೆ ಮಾಡಿತ್ತು. ಮೇಲ್ನೋಟಕ್ಕೆ ಇದು […]

ಮಗುವನ್ನೂ ಚಿವುಟಿ ತೊಟ್ಟಿಲು ತೂಗುತ್ತಿರುವ ರಾಜಕೀಯ ನಾಯಕರು| ವಿಕೋಪಕ್ಕೆ ತಿರುಗಿದ ಮೇಲೆ ಹಿಂದೂ – ಮುಸ್ಲಿಂ ಭಾಯಿಭಾಯಿ ಮಂತ್ರ! Read More »

ಕರ್ನಾಟಕದಲ್ಲಿ ಇಂದಿನಿಂದ ಬಿಜೆಪಿ ಚುನಾವಣೆ ಶಸ್ತ್ರಾಭ್ಯಾಸ| ಮೂರು ತಂಡದಲ್ಲಿ ರಾಜ್ಯ ಪ್ರವಾಸಕ್ಕೆ ಕೇಸರಿ ಪಡೆ ಸನ್ನದ್ಧ

ಸಮಗ್ರ ನ್ಯೂಸ್: ಮುಂಬರುವ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ತಯಾರಿ ಆರಂಭಿಸಿರುವ ಬಿಜೆಪಿ ಹಿರಿಯ ನಾಯಕರನ್ನು ಒಳಗೊಂಡ ಮೂರು ತಂಡಗಳ ನೇತೃತ್ವದ ರಾಜ್ಯ ಪ್ರವಾಸ ಮಂಗಳವಾರದಿಂದ ಆರಂಭವಾಗಲಿದೆ. ಮಂಗಳವಾರದಿಂದ ಈ ತಿಂಗಳ 24ರವರೆಗೆ ಅಂದರೆ, 12 ದಿನಗಳ ಕಾಲ ಮೂರು ತಂಡಗಳು ಪ್ರವಾಸ ನಡೆಸಲಿವೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮೂರು ತಂಡಗಳು ರಚನೆಯಾಗಿದ್ದು, ಅವುಗಳಲ್ಲಿ ಹಿರಿಯ ನಾಯಕರು ಇದ್ದಾರೆ. ಈ ತಂಡಗಳು

ಕರ್ನಾಟಕದಲ್ಲಿ ಇಂದಿನಿಂದ ಬಿಜೆಪಿ ಚುನಾವಣೆ ಶಸ್ತ್ರಾಭ್ಯಾಸ| ಮೂರು ತಂಡದಲ್ಲಿ ರಾಜ್ಯ ಪ್ರವಾಸಕ್ಕೆ ಕೇಸರಿ ಪಡೆ ಸನ್ನದ್ಧ Read More »

ಚಂದ್ರು ಹತ್ಯೆ ಪ್ರಕರಣ| ಸಿಐಡಿ‌ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ಬೆಂಗಳೂರಿನ ಜೆ.ಜೆ. ನಗರದಲ್ಲಿ ಚಂದ್ರು ಕೊಲೆ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಚಂದ್ರು ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ಸೂಚಿಸಿದ್ದೇನೆ. ನಿನ್ನೆ ಡಿಜಿ, ಐಜಿಪಿ ಮತ್ತು ಕಮಿಷನರ್ ಕರೆದು ಮಾತನಾಡಿದ್ದೇನೆ. ಇಂದು ನಗರ ಪೊಲೀಸ್ ಆಯುಕ್ತರು ಸಿಐಡಿಗೆ ಚಂದ್ರು ಹತ್ಯೆ ಕೇಸ್ ಹಸ್ತಾಂತರ ಮಾಡಲಿದ್ದಾರೆ.ಆರೋಪ ಪ್ರತ್ಯಾರೋಪ ಏನೇ ಇರಲಿ ಸತ್ಯ ಹೊರಬರಲೇಬೇಕು ಎಂದು

ಚಂದ್ರು ಹತ್ಯೆ ಪ್ರಕರಣ| ಸಿಐಡಿ‌ ತನಿಖೆಗೆ ರಾಜ್ಯ ಸರ್ಕಾರ ಆದೇಶ Read More »

“ನಮಗೆ ನಿರ್ದೇಶನ ನೀಡಿದಂತೆ‌ ಭಾರತಕ್ಕೆ ನೀಡಲು ಸಾದ್ಯವಿಲ್ಲ, ಏಕೆಂದರೆ ಅದು‌ ಸೂಪರ್ ಪವರ್” – ಇಮ್ರಾನ್ ಖಾನ್

ಸಮಗ್ರ ನ್ಯೂಸ್: ಭಾರತವನ್ನು ‘ಅತ್ಯಂತ ಗೌರವಯುತ ರಾಷ್ಟ್ರ’ಎಂದು ಕರೆದಿರುವ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್, ಯಾವುದೇ ಮಹಾಶಕ್ತಿಯು ಭಾರತಕ್ಕೆ ಷರತ್ತುಗಳನ್ನು ವಿಧಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಸರ್ಕಾರವನ್ನು ಕಿತ್ತೊಗೆಯಲು ವಿದೇಶಿ ಷಡ್ಯಂತ್ರವನ್ನು ನಡೆಸಲಾಗಿದೆ ಎಂದು ಆರೋಪಿಸಿದರು. ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಯಾವುದೇ ದೊಡ್ಡ ಶಕ್ತಿಯು ಭಾರತವನ್ನು ತನ್ನ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಏನನ್ನೂ ಮಾಡುವಂತೆ ಒತ್ತಾಯಿಸಲು ಸಾಧ್ಯವಿಲ್ಲ. ನಿರ್ಬಂಧಗಳ ಹೊರತಾಗಿಯೂ ಭಾರತ ರಷ್ಯಾದಿಂದ ತೈಲವನ್ನು ಖರೀದಿಸುತ್ತಿದೆ” ಎಂದು ಹೇಳಿದರು. ನಾನು ಭಾರತದ ವಿರುದ್ಧವಲ್ಲ ಮತ್ತು ನೆರೆಯ

“ನಮಗೆ ನಿರ್ದೇಶನ ನೀಡಿದಂತೆ‌ ಭಾರತಕ್ಕೆ ನೀಡಲು ಸಾದ್ಯವಿಲ್ಲ, ಏಕೆಂದರೆ ಅದು‌ ಸೂಪರ್ ಪವರ್” – ಇಮ್ರಾನ್ ಖಾನ್ Read More »

ಒಂದೊಂದು ಹುದ್ದೆಗೂ ಕೋಟ್ಯಂತರ ಹಣ; ಬೆಲೆ ಏರಿಕೆ ಮರೆಮಾಚಲು ಹಿಜಾಬ್, ಹಲಾಲ್ ವಿವಾದ ಸೃಷ್ಟಿ – ಭಾಸ್ಕರ ರಾವ್

ಸಮಗ್ರ ನ್ಯೂಸ್: ‘ನನ್ನ ಸೇವಾ ಅವಧಿಯಲ್ಲಿ ರಾಜ್ಯದ ವಿದ್ಯಮಾನಗಳನ್ನು ಚೆನ್ನಾಗಿ ಅರಿತಿದ್ದೇನೆ. ಒಂದೊಂದು ಹುದ್ದೆಗೂ ಕೋಟ್ಯಂತರ ಹಣ ಕೊಡಬೇಕು. ಉತ್ತಮವಾಗಿ ಮಾತನಾಡುವ ನಾಯಕರ ಬಂಡವಾಳವನ್ನು ಮುಂದೆ ಬಿಚ್ಚಿಡುತ್ತೇನೆ’ಎಂದು ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಗುಡುಗಿದ್ದಾರೆ. ಇತ್ತೀಚೆಗಷ್ಟೇ ಆಮ್ ಆದ್ಮಿ ಪಾರ್ಟಿ ಸೇರಿರುವ ಅವರು ಮಾಧ್ಯಮಗಳ ಜೊತೆ ಸಂವಾದದಲ್ಲಿ ಪಾಲ್ಗೊಂಡು, ಪೊಲೀಸ್ ಅಧಿಕಾರಿಯಾಗಿದ್ದರಿಂದ ನಾನು ಆಗ ಸರಕಾರದ ವಿರುದ್ಧ ಮಾತನಾಡಲು ಸಾಧ್ಯವಾಗಿರಲಿಲ್ಲ. ವ್ಯವಸ್ಥೆಯಿಂದ ಬೇಸತ್ತು ನಿವೃತ್ತಿ ತೆಗೆದುಕೊಂಡಿದ್ದೇನೆ. ಇನ್ಮುಂದೆ ಎಲ್ಲರ ಬಂಡವಾಳ ಬಿಚ್ಚಿಡ್ತೀನಿ ಎಂದರು. ಕೊರೋನ ಸಂದರ್ಭದಲ್ಲಿ

ಒಂದೊಂದು ಹುದ್ದೆಗೂ ಕೋಟ್ಯಂತರ ಹಣ; ಬೆಲೆ ಏರಿಕೆ ಮರೆಮಾಚಲು ಹಿಜಾಬ್, ಹಲಾಲ್ ವಿವಾದ ಸೃಷ್ಟಿ – ಭಾಸ್ಕರ ರಾವ್ Read More »

ಧರ್ಮ ಸಂಘರ್ಷಕ್ಕೆ ಕಾರಣವಾಗಿರುವ ಗೃಹಸಚಿವರನ್ನು ಬಂಧಿಸಿ – ಡಿಕೆಶಿ

ಸಮಗ್ರ ನ್ಯೂಸ್: ‘ಧರ್ಮಗಳ ನಡುವೆ ಸಂಘರ್ಷ ಭಾವನೆ ಮೂಡಿಸಿ, ಅಶಾಂತಿ ಸೃಷ್ಟಿಗೆ ಕಾರಣವಾಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಕೂಡಲೇ ಬಂಧಿಸಿ ಕ್ರಮ ಜರುಗಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಮಂಡ್ಯದ ಕೆ.ಆರ್ ಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಪಘಾತದ ನಂತರದ ಜಗಳದ ವೇಳೆ ಚಂದ್ರು ಕೊಲೆಯಾಗಿದ್ದರೂ, ಉರ್ದು ಭಾಷೆ ಬರುವುದಿಲ್ಲವೆಂಬ ಕಾರಣಕ್ಕೆ ದಲಿತ ಯುವಕನ ಕೊಲೆಯಾಗಿದೆ ಎಂದು ತಪ್ಪು ಮಾಹಿತಿ ನೀಡಿದ್ದಾರೆ. ಆದರೆ ಸಮಾಜಕ್ಕೆ ಸತ್ಯ ತಿಳಿಸಿರುವ ಪೊಲೀಸರು ಅಭಿನಂದನೆಗೆ ಅರ್ಹರು’ ಎಂದರು.

ಧರ್ಮ ಸಂಘರ್ಷಕ್ಕೆ ಕಾರಣವಾಗಿರುವ ಗೃಹಸಚಿವರನ್ನು ಬಂಧಿಸಿ – ಡಿಕೆಶಿ Read More »

ಮುಸ್ಕಾನ್ ಪರ ಬ್ಯಾಟಿಂಗ್ ನಡೆಸಿದ ಅಲ್ ಖೈದಾ ನಾಯಕ ಜವಾಹಿರಿ| “ನಮ್ಮನ್ನು ನೆಮ್ಮದಿಯಿಂದ ಇರಲು ಬಿಡಿ” ಎಂದು ಅಲವತ್ತುಕೊಂಡ ಮುಸ್ಕಾನ್ ಕುಟುಂಬ

ಸಮಗ್ರ ನ್ಯೂಸ್ : ನಮ್ಮನ್ನು ‌ನಮ್ಮಷ್ಟಕ್ಕೇ ಬಿಟ್ಟುಬಿಡಿ, ಹೇಗೋ ನಾವು ಜೀವನ ಮಾಡಿಕೊಂಡು ಹೋಗುತ್ತಿದ್ದೇವೆ. ನಮಗೆ ಯಾರ ಸಹಾಯ ಬೇಡ, ನಮ್ಮನ್ನು ನೆಮ್ಮದಿಯಾಗಿ ಬದುಕಲು ಬಿಟ್ಟುಬಿಡಿ ಎಂದು ಮಂಡ್ಯ‌ ವಿದ್ಯಾರ್ಥಿನಿ ಮುಸ್ಕಾನ್‌ ತಂದೆ ಮನವಿ ಮಾಡಿದ್ದಾರೆ. ಹಿಜಾಬ್‌ ಗಲಾಟೆ ವೇಳೆ “ಅಲ್ಲಾಹು ಅಕ್ಬರ್‌ ” ಎಂದು ಘೋಷಣೆ ಕೂಗಿದ್ದ ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್‌ ಪರ ಅಲ್‌ ಖೈದಾ ನಾಯಕ ಜವಾಹಿರಿ ಬ್ಯಾಟಿಂಗ್‌ ಮಾಡಿದ್ದು, ಭಾರತದ ಶ್ರೇಷ್ಠ ಮಹಿಳೆ! ಎಂದು ಕೊಂಡಾಡಿದ್ದಾನೆ. ಸಧ್ಯ ಈ ಕುರಿತು ಪ್ರತಿಕ್ರಿಯಿಸಿದ ಮುಸ್ಕಾನ್‌,

ಮುಸ್ಕಾನ್ ಪರ ಬ್ಯಾಟಿಂಗ್ ನಡೆಸಿದ ಅಲ್ ಖೈದಾ ನಾಯಕ ಜವಾಹಿರಿ| “ನಮ್ಮನ್ನು ನೆಮ್ಮದಿಯಿಂದ ಇರಲು ಬಿಡಿ” ಎಂದು ಅಲವತ್ತುಕೊಂಡ ಮುಸ್ಕಾನ್ ಕುಟುಂಬ Read More »

ನೈತಿಕ ಪೊಲೀಸ್ ಗಿರಿಯಲ್ಲಿ ಭಜರಂಗದಳ ಕಾರ್ಯಕರ್ತರ ಬಂಧನ| ತನಗೇನೂ ಸಂಬಂಧವಿಲ್ಲವೆಂದು ತೆರಳಿದ ಶಾಸಕ ಸಂಜೀವ ಮಠಂದೂರು| ಧಿಕ್ಕಾರ ಕೂಗಿದ ಕಾರ್ಯಕರ್ತರು

ಸಮಗ್ರ ನ್ಯೂಸ್: ನೈತಿಕ ಪೊಲೀಸ್ ಗಿರಿ ಆರೋಪದಡಿ ಹಿಂದೂ ಕಾರ್ಯಕರ್ತರ ಬಂಧನ ಮಾಡಿದ್ದನ್ನು ಆಕ್ಷೇಪಿಸಿ ಹಿಂದೂ ಸಂಘಟನೆ ಕಾರ್ಯಕರ್ತರು ಪುತ್ತೂರು ಶಾಸಕ ಸಂಜೀವ ಮಠಂದೂರು ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ತಡರಾತ್ರಿ ದ.ಕ ಜಿಲ್ಲೆಯ ಉಪ್ಪಿನಂಗಡಿ ಬಳಿ ಶಾಸಕ ಸಂಜೀವ ಮಠಂದೂರು ತಡೆದು ಕಾರ್ಯಕರ್ತರು ವಾಗ್ವಾದ ನಡೆಸಿದ್ದಾರೆ. ಮನೆಯಲ್ಲಿದ್ದೇನೆ ಎಂದು ಹೇಳಿ ಶಾಸಕ ಮಠಂದೂರು ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಉಪ್ಪಿನಂಗಡಿ ಬಳಿ ತಡೆದು ಧಿಕ್ಕಾರ ಕೂಗಿದ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರ ಪರ ನಿಲ್ಲದ ಹಿನ್ನೆಲೆ ಶಾಸಕರ ವಿರುದ್ದ

ನೈತಿಕ ಪೊಲೀಸ್ ಗಿರಿಯಲ್ಲಿ ಭಜರಂಗದಳ ಕಾರ್ಯಕರ್ತರ ಬಂಧನ| ತನಗೇನೂ ಸಂಬಂಧವಿಲ್ಲವೆಂದು ತೆರಳಿದ ಶಾಸಕ ಸಂಜೀವ ಮಠಂದೂರು| ಧಿಕ್ಕಾರ ಕೂಗಿದ ಕಾರ್ಯಕರ್ತರು Read More »

ಸೈಲೆಂಟ್ ಇದ್ದವರಿಗೆ ಗೇಟ್ ಪಾಸ್; ಹೊಸಬರಿಗೆ ಎಂಟ್ರಿ| ಸಂಪುಟ ಪುನಾರಚನೆ ಕಸರತ್ತಿಗೆ ಸಿಎಂ ಬೊಮ್ಮಾಯಿ ಚಿಂತನೆ

ಸಮಗ್ರ ನ್ಯೂಸ್: ಬಿಜೆಪಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯ ಬಳಿಕ, ಸರ್ಕಾರ ಮತ್ತು ಪಕ್ಷದ ಮಟ್ಟದಲ್ಲಿ ಬದಲಾವಣಾ ಪ್ರಕ್ರಿಯೆಗಳು ಚುರುಕುಗೊಂಡಿವೆ. ಜೊತೆ ಜೊತೆಗೆ ಸಿಎಂ ಬೊಮ್ಮಾಯಿ ಸಚಿವ ಸಂಪುಟ ಪುನಾರಚನೆಯೂ ಚುರುಕು ಪಡೆದಿದೆ. ಮೇಕೆದಾಟು ಸೇರಿದಂತೆ ರಾಜ್ಯದ ನೀರಾವರಿ ಯೋಜನೆಗಳ ಸಂಬಂಧ ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಚರ್ಚೆ ನಡೆಸುವ ಅಧಿಕೃತ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಇಂದು ಮಧ್ಯಾಹ್ನವೇ ಸಿಎಂ ದೆಹಲಿಗೆ ತೆರಳಲಿದ್ದಾರೆ. ಈ ವೇಳೆ ರಾಜ್ಯ ಸಚಿವ ಸಂಪುಟ ಕಸರತ್ತಿಗೆ ವರಿಷ್ಠರ ಹಸಿರು ನಿಶಾನೆ ಪಡೆಯುವುದು

ಸೈಲೆಂಟ್ ಇದ್ದವರಿಗೆ ಗೇಟ್ ಪಾಸ್; ಹೊಸಬರಿಗೆ ಎಂಟ್ರಿ| ಸಂಪುಟ ಪುನಾರಚನೆ ಕಸರತ್ತಿಗೆ ಸಿಎಂ ಬೊಮ್ಮಾಯಿ ಚಿಂತನೆ Read More »

ಪ್ರಾಣಿವಧೆಗೆ ಸ್ಟನ್ನಿಂಗ್ ಕಡ್ಡಾಯವಲ್ಲ- ಸಚಿವ ಪ್ರಭು ಚವ್ಹಾಣ್

ಸಮಗ್ರ ನ್ಯೂಸ್: ಹಲಾಲ್‌ ಬಾಯ್ಕಾಟ್‌ ಅಭಿಯಾನ ಬೆನ್ನೆಲ್ಲೇ ಪ್ರಾಣಿಗಳ ವಧೆ ಸಂದರ್ಭದಲ್ಲಿ ‘ಸ್ಟನ್ನಿಂಗ್‌’ (ಪ್ರಜ್ಞೆ ತಪ್ಪಿಸುವ) ವಿಧಾನ ಪಾಲಿಸಬೇಕು ಎಂಬ ಪಶುಪಾಲನಾ ಇಲಾಖೆ ಆದೇಶ ಪ್ರತಿಯೊಂದು ವೈರಲ್‌ ಆಗಿತ್ತು. ಆದರೆ, ಸಾರ್ವಜನಿಕರಿಂದ ವಿರೋಧ ವ್ಯಕ್ತವಾದ ಹಿನ್ನೆಲೆ ಇಲಾಖೆ ಅದೇಶದಿಂದ ಹಿಂದೆ ಸರಿದಿದ್ದು, ಸ್ಟನ್ನಿಂಗ್‌ ಕಡ್ಡಾಯ ನಿಯಮ ಆದೇಶ ಜಾರಿಗೊಳಿಸಿಲ್ಲ ಎಂದು ಸಚಿವ ಪ್ರಭು ಚವ್ಹಾಣ್‌ ಸ್ಟಷ್ಟನೆ ನೀಡಿದ್ದಾರೆ. ‘ಆಹಾರಕ್ಕಾಗಿ ಪ್ರಾಣಿ ವಧೆ ಮಾಡುವಾಗ ಪ್ರಾಣಿಗಳಿಗೆ ಹಿಂಸೆ ನೀಡಬಾರದು. ಕಡ್ಡಾಯವಾಗಿ ಸ್ಟನ್ನಿಂಗ್‌ ಬಳಸಬೇಕು. ಆದರೆ, ಬೆಂಗಳೂರು ಪ್ರಾಣಿವಧಾಗಾರಗಳಲ್ಲಿ ಈ

ಪ್ರಾಣಿವಧೆಗೆ ಸ್ಟನ್ನಿಂಗ್ ಕಡ್ಡಾಯವಲ್ಲ- ಸಚಿವ ಪ್ರಭು ಚವ್ಹಾಣ್ Read More »