ರಾಜಕೀಯ ನಿವೃತ್ತಿಯ ಮಾತನ್ನಾಡಿದ ಟಗರು| ಸಿದ್ದು ಮಾತಿನ ಮರ್ಮವೇನು?
ಸಮಗ್ರ ನ್ಯೂಸ್: ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ವರುಣ, ಚಾಮುಂಡೇಶ್ವರಿ, ಹುಣಸೂರು, ಹೆಬ್ಬಾಳ, ಚಾಮರಾಜಪೇಟೆ, ಬಾದಾಮಿ, ಕೋಲಾರ ಇಷ್ಟು ಕ್ಷೇತ್ರದ ಜನ ಕೇಳುತ್ತಿದ್ದಾರೆ. ನಾನು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ತೀರ್ಮಾನ ಮಾಡಿಲ್ಲ. ಎಲ್ಲಿ ನನಗೆ ರಾಜಕೀಯ ಪುನರ್ ಜನ್ಮ ಸಿಕ್ಕಿತೋ ಅಲ್ಲಿಯೇ ಸೋಲಿಸಿದರು. ಹಾಗಂತ ಬೇಸರ ಮಾಡಿಕೊಳ್ಳುವುದಕ್ಕೆ ಆಗುವುದಿಲ್ಲ. ಬರೋಬ್ಬರಿ ಐದು ಬಾರಿ ಚಾಮುಂಡೇಶ್ವರಿ ಜನ ನನ್ನನ್ನು ಗೆಲ್ಲಿಸಿದ್ದಾರೆ. ಅದಕ್ಕಾಗಿ ಚಾಮುಂಡೇಶ್ವರಿಯನ್ನು ನಾನು ಯಾವಾಗಲೂ ಮರೆಯಲ್ಲ. ಮುಂದಿನ ಚುನಾವಣೆಯೇ ಕೊನೆ. ಮತ್ತೆ ಚುನಾವಣಾ […]
ರಾಜಕೀಯ ನಿವೃತ್ತಿಯ ಮಾತನ್ನಾಡಿದ ಟಗರು| ಸಿದ್ದು ಮಾತಿನ ಮರ್ಮವೇನು? Read More »