ರಾಜಕೀಯ

‘ಅತ್ಯಾಚಾರವನ್ನು ಎಂಜಾಯ್ ಮಾಡ್ಬೇಕು’ ಹೇಳಿಕೆಗೆ ಕ್ಷಮೆಯಾಚಿಸಿದ ರಮೇಶ್ ಕುಮಾರ್

ಬೆಂಗಳೂರು : ಗುರುವಾರ ವಿಧಾನಸಭೆಯಲ್ಲಿ ಆಡಿದ ಮಾತು ವಿವಾದ ಸೃಷ್ಟಿಸಿ, ವ್ಯಾಪಕ ವಿರೋಧ ವ್ಯಕ್ತವಾದ ಬೆನ್ನಲ್ಲೇ ಮಾಜಿ ಸ್ಪೀಕರ್‌ ರಮೇಶ್‌ ಕಮಾರ್‌ ಶುಕ್ರವಾರ ಸದನದಲ್ಲಿ ಕ್ಷಮೆ ಯಾಚಿಸಿದ್ದಾರೆ. ”ಲಘುವಾಗಿ ವರ್ತಿಸಬೇಕೆಂಬ ಉದ್ದೇಶ ನನಗಿರಲಿಲ್ಲ. ಮಹಿಳೆಯರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದರೆ ಕ್ಷಮೆ ಕೇಳಲು ನನಗೆ ಯಾವುದೇ ತೊಂದರೆ ಇಲ್ಲ.ನನ್ನ ಹೃದಯಾಳದಿಂದ ನಾನು ಕ್ಷಮೆಯಾಚಿಸುತ್ತೇನೆ” ಎಂದು ಕಲಾಪ ಆರಂಭಕ್ಕೂ ಮುನ್ನ ರಮೇಶ್ ಕುಮಾರ್ ಕ್ಷಮೆ ಯಾಚಿಸಿದ್ದಾರೆ. ”ಇದನ್ನು ಬೆಳೆಸುವುದು ಬೇಡ ಇಲ್ಲಿಗೆ ಮುಗಿಸಿ” ಎಂದು ಸ್ಪೀಕರ್ ವಿಶೇಶ್ವರ ಹೆಗಡೆ […]

‘ಅತ್ಯಾಚಾರವನ್ನು ಎಂಜಾಯ್ ಮಾಡ್ಬೇಕು’ ಹೇಳಿಕೆಗೆ ಕ್ಷಮೆಯಾಚಿಸಿದ ರಮೇಶ್ ಕುಮಾರ್ Read More »

ಇಂದು ವಿಧಾನಪರಿಷತ್ ಚುನಾವಣೆ ಫಲಿತಾಂಶ ಪ್ರಕಟ| 90 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಬೆಂಗಳೂರು : ಕರ್ನಾಟಕ ವಿಧಾನಪರಿಷತ್ ಚುನಾವಣೆಗೆ ಡಿ.10ರಂದು ಮತದಾನ ನಡೆದಿದ್ದು ಮತ ಎಣಿಕೆ ಕಾರ್ಯ ಇಂದು(ಡಿ.14) ನಡೆಯಲಿದೆ. ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ವಿಧಾನಪರಿಷತ್ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, 90 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಶುರುವಾಗಲಿದ್ದು, ರಾಜ್ಯದ 20 ಜಿಲ್ಲಾ ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ. ವಿಧಾನಪರಿಷತ್ ನಲ್ಲಿ ಸ್ಪಷ್ಟ ಬಹುಮತ ಪಡೆಯಲು ಬಿಜೆಪಿ 12 ಸ್ಥಾನಗಳನ್ನು ಗೆಲ್ಲಬೇಕಿದೆ. ಪ್ರಸ್ತುತ

ಇಂದು ವಿಧಾನಪರಿಷತ್ ಚುನಾವಣೆ ಫಲಿತಾಂಶ ಪ್ರಕಟ| 90 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ Read More »

“ನಳೀನ್ ಕುಮಾರ್ ಕಟೀಲ್ ರ ತಾಕತ್ತಿಗೆ ಸವಾಲ್ ಹಾಕಿದ ಭಜರಂಗಿಗಳು”| “ಬಿಜೆಪಿಗೆ ವಿರೋಧ ಪಕ್ಷದಲ್ಲಿ ಇದ್ದರೆ ಮಾತ್ರ ಹಿಂದುತ್ವದ ನೆನಪು”| “ಯು. ಟಿ. ಖಾದರ್ ಐವನ್ ಡಿ’ಸೋಜರಿಗೆ ಶ್ರದ್ದಾಂಜಲಿ!! |ಸಂಘಟನೆಯವರೇ ಈ ಅಧಿಕಾರ ನಿಮಗಿದೆಯಾ?

ಮಂಗಳೂರು: ಕಳೆದು ಎರಡು ದಿನಗಳ ಹಿಂದೆ ಖಾಸಗಿ ಬಸ್ಸಿನ ಜೋಡಿಯೊಂದಕ್ಕೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಬಂಧಿಸಿದ ಹಿನ್ನೆಲೆ ಹಿಂದೂ ಕಾರ್ಯಕರ್ತರು ಬಿಜೆಪಿ ಮತ್ತು ನಳಿನ್ ಕುಮಾರ್ ಕಟೀಲ್ ವಿರುದ್ಧ ಭಾರಿ ಆಕ್ರೋಶ ವ್ಯಕ್ತಪಡಿಸಿದ್ದು ಜಾಲತಾಣಗಲ್ಲಿ ವೈರಲ್ ಆಗುತ್ತಿದೆ. ಘಟನೆ ವಿವರ :ಮಂಗಳೂರಿನಿಂದ ಉಡುಪಿ ಗೆ ಪ್ರಯಾಣಿಸುವ ಬಸ್ಸಿನಲ್ಲಿ ಹಿಂದೂ ಯುವತಿಯ ಮತ್ತು ಮುಸ್ಲಿಂ ಯುವಕನ ಸರಸ ಸಲ್ಲಾಪದಲ್ಲಿ ತೊಡಗಿದ್ದರು. ಇದನ್ನು ಕಂಡು ಹಿಂದೂ ಕಾರ್ಯಕರ್ತರು ಅವರನ್ನು ಪ್ರಶ್ನಿಸಿದಲ್ಲದೇ ಹಲ್ಲೆ ಕೂಡ ನಡೆಸಿದ್ದಾರೆ. ಇದು ಜಾಲತಾಣಗಳಲ್ಲಿ

“ನಳೀನ್ ಕುಮಾರ್ ಕಟೀಲ್ ರ ತಾಕತ್ತಿಗೆ ಸವಾಲ್ ಹಾಕಿದ ಭಜರಂಗಿಗಳು”| “ಬಿಜೆಪಿಗೆ ವಿರೋಧ ಪಕ್ಷದಲ್ಲಿ ಇದ್ದರೆ ಮಾತ್ರ ಹಿಂದುತ್ವದ ನೆನಪು”| “ಯು. ಟಿ. ಖಾದರ್ ಐವನ್ ಡಿ’ಸೋಜರಿಗೆ ಶ್ರದ್ದಾಂಜಲಿ!! |ಸಂಘಟನೆಯವರೇ ಈ ಅಧಿಕಾರ ನಿಮಗಿದೆಯಾ? Read More »

’70 ವರ್ಷದ ಕಥೆ ಬಿಟ್ಟುಬಿಡಿ, ಏಳು ವರ್ಷದ ಸಾಧನೆ ಹೇಳಿ’ ಕೇಂದ್ರದ ವಿರುದ್ದ ಪ್ರಿಯಾಂಕ ಕಿಡಿ

ಜೈಪುರ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹಣದುಬ್ಬರ ಏರಿಕೆಯ ಬಗ್ಗೆ ಕೇಂದ್ರ ಸರ್ಕಾರವನ್ನು ಭಾನುವಾರ ಗುರಿಯಾಗಿಸಿದ್ದಾರೆ, ಕೇಂದ್ರ ಸರ್ಕಾರವು ಸಾರ್ವಜನಿಕ ಕಲ್ಯಾಣವನ್ನು ಬಯಸುವುದಿಲ್ಲ ಅದು ಕೇವಲ ಕೆಲ ಉದ್ಯಮಿಗಳಿಗಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. ಜೈಪುರದ ವಿದ್ಯಾಧರ್ ನಗರ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಮಹಂಗಾಯಿ ಹಠಾವೋ ಬೆಲೆ ಏರಿಕೆ ನಿಲ್ಲಿಸಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ ವಾದ್ರಾ, ‘ಎರಡು ರೀತಿಯ ಸರ್ಕಾರಗಳಿವೆ. ಜನರ ಸೇವೆ, ಸಮರ್ಪಣೆ ಮತ್ತು ಸತ್ಯದ ಬಗ್ಗೆ ಮಾತನಾಡುವುದು

’70 ವರ್ಷದ ಕಥೆ ಬಿಟ್ಟುಬಿಡಿ, ಏಳು ವರ್ಷದ ಸಾಧನೆ ಹೇಳಿ’ ಕೇಂದ್ರದ ವಿರುದ್ದ ಪ್ರಿಯಾಂಕ ಕಿಡಿ Read More »

ಇಂದು ಪರಿಷತ್ ಚುನಾವಣೆ| 25 ಸ್ಥಾನಕ್ಕೆ 90 ಅಭ್ಯರ್ಥಿಗಳು ಕಣದಲ್ಲಿ| ಡಿ. 14ರಂದು ಫಲಿತಾಂಶ

ಬೆಂಗಳೂರು: ಇಪ್ಪತ್ತು ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಇಂದು (ಡಿ.9) ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಒಟ್ಟು 90 ಅಭ್ಯರ್ಥಿಗಳು ಕಣದಲ್ಲಿದ್ದು, ಡಿಸೆಂಬರ್‌ 14ರಂದು ಫಲಿತಾಂಶ ಹೊರ ಬರಲಿದೆ. ಬುಧವಾರ ಸಂಜೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಗುರುವಾರ ಮತದಾರರನ್ನು ನೇರವಾಗಿ ಭೇಟಿಯಾಗಿ ಮತ ಯಾಚಿಸುವ ಕೊನೆಯ ಕ್ಷಣದ ಕಸರತ್ತು ನಡೆಯಿತು. ನವೆಂಬರ್‌ 16ರಿಂದ ಚುನಾವಣಾ ಪ್ರಕ್ರಿಯೆ ಆರಂಭವಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ತಲಾ 20 ಕ್ಷೇತ್ರಗಳಲ್ಲಿ ಪೈಪೋಟಿಯಲ್ಲಿವೆ.

ಇಂದು ಪರಿಷತ್ ಚುನಾವಣೆ| 25 ಸ್ಥಾನಕ್ಕೆ 90 ಅಭ್ಯರ್ಥಿಗಳು ಕಣದಲ್ಲಿ| ಡಿ. 14ರಂದು ಫಲಿತಾಂಶ Read More »

ಚುನಾವಣೆ ಬಂದಾಗಲೆಲ್ಲ ಪಂಚಾಯ್ತಿ ಸದಸ್ಯರ ಬಗ್ಗೆ ಬಿಜೆಪಿಗೆ ಪ್ರೀತಿ ಉಕ್ಕಿಬರುತ್ತೆ: ಪ್ರಿಯಾಂಕ್ ಖರ್ಗೆ

ಕಲಬುರಗಿ: ಚುನಾವಣೆ ಬಂದಾಗಲೆಲ್ಲ ಪಂಚಾಯ್ತಿ ಸದಸ್ಯರ ಬಗ್ಗೆ ಬಿಜೆಪಿಗೆ ಪ್ರೀತಿ ಉಕ್ಕಿಬರುತ್ತೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದರು. ಕಲಬುರಗಿ ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಂಚಾಯ್ತಿ ವ್ಯವಸ್ಥೆಯಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ. ಚುನಾವಣೆ ಬಂದಾಗಲೆಲ್ಲ ಪಂಚಾಯ್ತಿ ಸದಸ್ಯರ ಬಗ್ಗೆ ಬಿಜೆಪಿಗೆ ಪ್ರೀತಿ ಉಕ್ಕಿಬರುತ್ತೆ. ದಿ.ರಾಜೀವ್‍ಗಾಂಧಿ ಅವರು ಪಂಚಾಯ್ತಿ ವ್ಯವಸ್ಥೆಯಲ್ಲಿ ಮೀಸಲಾತಿ ಜಾರಿಗೆ ತಂದರು. ಆದರೆ ಸಂವಿಧಾನದಲ್ಲಿ ಮೀಸಲಾತಿ ತಿದ್ದುಪಡಿ ಪ್ರಶ್ನಿಸಿ ಬಿಜೆಪಿ ಕೋರ್ಟ್ ಮೊರೆ ಹೋಗಿತ್ತು. ಬಿಜೆಪಿ ಅವರಿಗೆ ಮೀಸಲಾತಿ ಬಗ್ಗೆ ಆಸಕ್ತಿ ಇಲ್ಲ,

ಚುನಾವಣೆ ಬಂದಾಗಲೆಲ್ಲ ಪಂಚಾಯ್ತಿ ಸದಸ್ಯರ ಬಗ್ಗೆ ಬಿಜೆಪಿಗೆ ಪ್ರೀತಿ ಉಕ್ಕಿಬರುತ್ತೆ: ಪ್ರಿಯಾಂಕ್ ಖರ್ಗೆ Read More »

“ಪೊಲೀಸರಿಂದಲೂ ಎಂಜಲು ಕಾಸು ತಿನ್ನುವವರ ಬಗ್ಗೆ ಮಾತಾಡ್ಲಿ” – ಬಿಜೆಪಿ ಮುಖಂಡ, ಮಾಜಿ ಪೊಲೀಸ್ ಅಧಿಕಾರಿ ಮಟ್ಟಣ್ಣನವರ್

ಬೆಂಗಳೂರು: ‘ಪೊಲೀಸರು ಕೆಟ್ಟು ಹಾಳಾಗಿದ್ದಾರೆ. ಎಂಜಲು ಕಾಸು ತಿನ್ನುತ್ತಾರೆ ಎಂಬ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೇಳಿಕೆ ವೈರಲ್‌ ಆಗಿದೆ. ಇದೇ ರೀತಿ ಪೊಲೀಸರಿಂದ ಎಂಜಲು ಕಾಸು ತಿನ್ನುವವರ ಕುರಿತೂ ಗೃಹಸಚಿವರು ಮಾತನಾಡಬೇಕು’ ಎಂದು ಆಡಳಿತಾರೂಢ ಬಿಜೆಪಿ ಮುಖಂಡರೂ ಆಗಿರುವ ಮಾಜಿ ಪೊಲೀಸ್‌ ಅಧಿಕಾರಿ ಗಿರೀಶ್‌ ಮಟ್ಟೆಣ್ಣವರ್‌ ಆಗ್ರಹಿಸಿದ್ದಾರೆ. ಅರಗ ಜ್ಞಾನೇಂದ್ರ ಅವರು ಗೃಹ ಸಚಿವರಾದ ಬಳಿಕ ಪೊಲೀಸರ ಕುರಿತು ಇಂತಹ ಹೇಳಿಕೆಗಳು ಬರುತ್ತಲೇ ಇವೆ. ಆದರೆ, ವರ್ಗಾವಣೆ ಎಂಜಲು ದಂಧೆ ಗೃಹ ಸಚಿವರಿಗೆ ಗೊತ್ತಿಲವೇ

“ಪೊಲೀಸರಿಂದಲೂ ಎಂಜಲು ಕಾಸು ತಿನ್ನುವವರ ಬಗ್ಗೆ ಮಾತಾಡ್ಲಿ” – ಬಿಜೆಪಿ ಮುಖಂಡ, ಮಾಜಿ ಪೊಲೀಸ್ ಅಧಿಕಾರಿ ಮಟ್ಟಣ್ಣನವರ್ Read More »

ಮೋದಿ- ದೊಡ್ಡಗೌಡ್ರು ಮುಖಾಮುಖಿ ಭೇಟಿ| ಕುತೂಹಲ ಕೆರಳಿಸಿದ ಹಾಲಿ, ಮಾಜಿ ಪ್ರಧಾನಿಗಳ ಮಾತುಕತೆ|

ಹೊಸದಿಲ್ಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಸಂಸತ್ ನ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಇಂದು ಈ ಇಬ್ಬರೂ ನಾಯಕರು ಸಂಸತ್ ನಲ್ಲಿ ಮಾತುಕತೆ ನಡೆಸಿದರು. ಈ ಕುರಿತು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ” ಇಂದು ಸಂಸತ್ತಿನಲ್ಲಿ ನಮ್ಮ ಮಾಜಿ ಪ್ರಧಾನಿ ಶ್ರೀ ಹೆಚ್ ಡಿ ದೇವೇಗೌಡರ ಜೊತೆ ಉತ್ತಮ ಸಭೆ ನಡೆಸಿದ್ದೇವೆ” ಎಂದು ಬರೆದುಕೊಂಡಿದ್ದಾರೆ. ಮೂರು ರೈತ ಕಾಯ್ದೆಗಳನ್ನು ಕೇಂದ್ರ

ಮೋದಿ- ದೊಡ್ಡಗೌಡ್ರು ಮುಖಾಮುಖಿ ಭೇಟಿ| ಕುತೂಹಲ ಕೆರಳಿಸಿದ ಹಾಲಿ, ಮಾಜಿ ಪ್ರಧಾನಿಗಳ ಮಾತುಕತೆ| Read More »

ರಾಜ್ಯದ ಶ್ರೀಮಂತ ಎಂಎಲ್.ಸಿ‌ ಅಭ್ಯರ್ಥಿ ಕೆಜಿಎಪ್ ಬಾಬು ಅಲಿಯಾಸ್ ಯೂಸುಪ್ ಶರೀಪ್ ಹಿನ್ನಲೆ ಗೊತ್ತಾ? ಇವರ ಮೇಲಿದೆ ಹಲವು ಪ್ರಕರಣಗಳು..!

ಬೆಂಗಳೂರು: ‘ಕೆಜಿಎಫ್‌ ಬಾಬು’ ಎಂದೇ ಹೆಸರುವಾಸಿಯಾಗಿರುವ ಯೂಸುಫ್‌ ಷರೀಫ್‌ ಅವರು ಬೆಂಗಳೂರು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಬರೋಬ್ಬರಿ 1,743 ಕೋಟಿ ರೂ.ಆಸ್ತಿ ಘೋಷಣೆ ಮಾಡಿದ್ದಾರೆ. ಈ ಮೂಲಕ ರಾಜ್ಯದ ಅತಿ ಶ್ರೀಮಂತ ಅಭ್ಯರ್ಥಿ ಎನ್ನಿಸಿಕೊಂಡಿದ್ದಾರೆ. ಇವರ ಮೇಲೆ ಅತ್ಯಾಚಾರ ಸೇರಿ 21 ಪ್ರಕರಣಗಳಿವೆ. ಮೊದಲ ಹೆಂಡತಿ ಮಗಳ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದರಲ್ಲಿ 14 ಪ್ರಕರಣಗಳು ಈಗಾಗಲೇ ಖುಲಾಸೆಯಾಗಿದೆ. ಜೆಪಿ ನಗರ ಠಾಣೆಯಲ್ಲಿ 2 ಕೇಸ್,

ರಾಜ್ಯದ ಶ್ರೀಮಂತ ಎಂಎಲ್.ಸಿ‌ ಅಭ್ಯರ್ಥಿ ಕೆಜಿಎಪ್ ಬಾಬು ಅಲಿಯಾಸ್ ಯೂಸುಪ್ ಶರೀಪ್ ಹಿನ್ನಲೆ ಗೊತ್ತಾ? ಇವರ ಮೇಲಿದೆ ಹಲವು ಪ್ರಕರಣಗಳು..! Read More »

‘ ಅಧಿಕಾರಕ್ಕಾಗಿ ಅಂಟಿಕೊಂಡು ಕೂರಲ್ಲ, ಜನಸೇವೆಯೇ ನನ್ನ ಉದ್ದೇಶ’| ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ ಹೇಳಿಕೆ|

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ 83ನೇ ಸಂಚಿಕೆಯಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದಾರೆ. ಇನ್ನೆರಡು ದಿನಗಳಲ್ಲಿ ಡಿಸೆಂಬರ್ ಆರಂಭವಾಗಲಿದ್ದು, ದೇಶ ನೌಕಾಪಡೆಯ ದಿನ ಮತ್ತು ಸಶಸ್ತ್ರ ಪಡೆಗಳ ಧ್ವಜ ದಿನವನ್ನು ಆಚರಿಸುತ್ತಿದೆ. ಡಿಸೆಂಬರ್ 16 ರಂದು ದೇಶವು 1971 ರ ಯುದ್ಧದ ಸುವರ್ಣಮಹೋತ್ಸವ ಆಚರಿಸಲಿದ್ದು, ಈ ಸಂದರ್ಭದಲ್ಲಿ ದೇಶದ ಭದ್ರತಾ ಪಡೆಗಳನ್ನು ಸ್ಮರಿಸುವುದು ನಮ್ಮ ಕರ್ತವ್ಯ. ನಾವು ವೀರಯೋಧರನ್ನು ಹುತಾತ್ಮ ಯೋಧರನ್ನು ಸ್ಮರಿಸೋಣ ಎಂದು ಹೇಳಿದ್ದಾರೆ. ಪ್ರಕೃತಿ ಸಂರಕ್ಷಣೆ

‘ ಅಧಿಕಾರಕ್ಕಾಗಿ ಅಂಟಿಕೊಂಡು ಕೂರಲ್ಲ, ಜನಸೇವೆಯೇ ನನ್ನ ಉದ್ದೇಶ’| ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ ಹೇಳಿಕೆ| Read More »