ಕಾಂಗ್ರೆಸ್ ಅಧಿಕಾರಕ್ಕೆ ಬಂದುಬಿಟ್ಟರೆ ಇಡೀ ರಾಜ್ಯದ ಜನರಿಗೆ ಹಿಜಾಬ್ ಹಾಕಿಸುತ್ತಾರೆ: ಸುನೀಲ್ಕುಮಾರ್
ಸಮಗ್ರ ನ್ಯೂಸ್ ಡೆಸ್ಕ್: ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಿಂದೂಗಳಿಗೂ ಸೇರಿದಂತೆ ಇಡೀ ರಾಜ್ಯದ ಜನರಿಗೆ ಹಿಜಾಬ್ ಹಾಕಿಸುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ಕುಮಾರ್ ಹೇಳಿದರು. ಅವರು ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿದಿಗಳೊಂದಿಗೆ ಮಾತನಾಡಿ ಮಂಗಳೂರಿನಲ್ಲಿ ಕಾಂಗ್ರೆಸ್, ಎಸ್ಡಿಪಿಐ ಮತ್ತು ಪಿಎಫ್ಐ ಒಗ್ಗಟ್ಟಾಗಿವೆ. ದೇಶ ವಿಭಜನೆಗೆ ಕಾಂಗ್ರೆಸ್ ಬೆಂಬಲಿಸುತ್ತಿದೆ ಎಂದರು. ಹಿಜಾಬ್ಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಇಂದು ಮಧ್ಯಾಹ್ನದ ಮತ್ತೊಮ್ಮೆ ವಿಚಾರಣೆ ನಡೆಯಲಿದ್ದು, ನ್ಯಾಯಾಲಯ ಏನು ಆದೇಶ ನೀಡುತ್ತದೆ ಎಂಬುದನ್ನು ನಾವೆಲ್ಲರೂ […]
ಕಾಂಗ್ರೆಸ್ ಅಧಿಕಾರಕ್ಕೆ ಬಂದುಬಿಟ್ಟರೆ ಇಡೀ ರಾಜ್ಯದ ಜನರಿಗೆ ಹಿಜಾಬ್ ಹಾಕಿಸುತ್ತಾರೆ: ಸುನೀಲ್ಕುಮಾರ್ Read More »










