ರಾಜ್ಯ ರಾಜಕೀಯದಲ್ಲಿ ಸುನಾಮಿ ಎಬ್ಬಿಸಲು ರೆಡಿಯಾಯ್ತಾ ಬಿಟ್ ಕಾಯಿನ್ ದಂಧೆ..? ಹ್ಯಾಕರ್ ಶ್ರೀಕಿ ಜೊತೆ ಕಾಂಗ್ರೆಸ್ ನಾಯಕರ ಮಕ್ಕಳು…!?
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ಬಿಟ್ ಕಾಯಿನ್ ಹಗರಣದಲ್ಲಿ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರಿಕಿ ಜೊತೆಗೆ ಕಾಂಗ್ರೆಸ್ ನಾಯಕರ ಮಕ್ಕಳ ಒಡನಾಟ ಇರುವುದು ಗೊತ್ತಾಗಿದೆ. ಕಾಂಗ್ರೆಸ್ ಪಕ್ಷದ ಶಾಸಕ ಹ್ಯಾರಿಸ್ ಅವರ ಪುತ್ರ ಉಮರ್ ನಲಪಾಡ್ ಮತ್ತು ಮಾಜಿ ಸಚಿವ ಲಮಾಣಿ ಅವರ ಪುತ್ರ ದರ್ಶನ್ ಜೊತೆಗೆ ಶ್ರೀಕಿ ಒಡನಾಟ ಹೊಂದಿದ್ದರು ಎನ್ನುವುದು ಸಿಸಿಬಿ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಪ್ರತ್ಯೇಕ ಆರೋಪ ಪಟ್ಟಿಯಲ್ಲಿ ಈ ಕುರಿತಂತೆ ಉಲ್ಲೇಖಿಸಲಾಗಿದೆ. ಉಮರ್ ನಲಪಾಡ್ ಮತ್ತು ದರ್ಶನ್ ಅವರೊಂದಿಗೆ ಶ್ರೀಕಿ […]