ರಾಜಕೀಯ

ರಾಜ್ಯ ರಾಜಕೀಯದಲ್ಲಿ ಸುನಾಮಿ ಎಬ್ಬಿಸಲು ರೆಡಿಯಾಯ್ತಾ ಬಿಟ್ ಕಾಯಿನ್ ದಂಧೆ..? ಹ್ಯಾಕರ್ ಶ್ರೀಕಿ ಜೊತೆ ಕಾಂಗ್ರೆಸ್ ನಾಯಕರ ಮಕ್ಕಳು…!?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ಬಿಟ್ ಕಾಯಿನ್ ಹಗರಣದಲ್ಲಿ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರಿಕಿ ಜೊತೆಗೆ ಕಾಂಗ್ರೆಸ್ ನಾಯಕರ ಮಕ್ಕಳ ಒಡನಾಟ ಇರುವುದು ಗೊತ್ತಾಗಿದೆ. ಕಾಂಗ್ರೆಸ್ ಪಕ್ಷದ ಶಾಸಕ ಹ್ಯಾರಿಸ್ ಅವರ ಪುತ್ರ ಉಮರ್ ನಲಪಾಡ್ ಮತ್ತು ಮಾಜಿ ಸಚಿವ ಲಮಾಣಿ ಅವರ ಪುತ್ರ ದರ್ಶನ್ ಜೊತೆಗೆ ಶ್ರೀಕಿ ಒಡನಾಟ ಹೊಂದಿದ್ದರು ಎನ್ನುವುದು ಸಿಸಿಬಿ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಪ್ರತ್ಯೇಕ ಆರೋಪ ಪಟ್ಟಿಯಲ್ಲಿ ಈ ಕುರಿತಂತೆ ಉಲ್ಲೇಖಿಸಲಾಗಿದೆ. ಉಮರ್ ನಲಪಾಡ್ ಮತ್ತು ದರ್ಶನ್ ಅವರೊಂದಿಗೆ ಶ್ರೀಕಿ […]

ರಾಜ್ಯ ರಾಜಕೀಯದಲ್ಲಿ ಸುನಾಮಿ ಎಬ್ಬಿಸಲು ರೆಡಿಯಾಯ್ತಾ ಬಿಟ್ ಕಾಯಿನ್ ದಂಧೆ..? ಹ್ಯಾಕರ್ ಶ್ರೀಕಿ ಜೊತೆ ಕಾಂಗ್ರೆಸ್ ನಾಯಕರ ಮಕ್ಕಳು…!? Read More »

ಬಿಜೆಪಿ ಈಗ ಮೊದಲಿನಂತಲ್ಲ, ಸಂಪೂರ್ಣ ಕಲಬೆರಕೆ ಪಕ್ಷ| ಇದರೊಳಗೆ ವಲಸಿಗರೇ ತುಂಬಿದ್ದಾರೆ – ಮುತಾಲಿಕ್ ಟೀಕೆ

ಬಾಗಲಕೋಟೆ : ‘ಕಾಂಗ್ರೆಸ್ಸಿನವರಿಗೆ ಹಿಂದುತ್ವ ಅನ್ನೋದೆ ಇಲ್ಲ ಅವರು ಬರಿ ಲೂಟಿ ಮಾಡುವ ಉದ್ದೇಶ ಹೊಂದಿದ್ದಾರೆ , ಕಾಂಗ್ರೇಸ್ಸಿನವರು ಇಲ್ಲಿಯವರೆಗೆ ಉಗ್ರರನ್ನೇ ಹುಟ್ಟು ಹಾಕಿದ್ದಾರೆ , ಇಂತಹ ನಾಯಕರು ಇಂದು ಬಿಜೆಪಿಯಲ್ಲಿದ್ದಾರೆ , ದೇಶದ ವಿಚಾರ ಬಂದಾಗ ಹಿಂದುತ್ವ ,,ಧರ್ಮ ಸಂಸ್ಕೃತಿ ,ಮಾನ ಮರ್ಯಾದೆ ಏನು ಇಲ್ಲ. ಬಿಜೆಪಿ ಈಗ ಮೊದಲಿನ ತರ ಬಿಜೆಪಿ ಆಗಿ ಉಳಿದಿಲ್ಲ ಇದು ಓರಿಜಿನಲ್ ಬಿಜೆಪಿ ಅಲ್ಲ ,ಇದು ಕಲೆಬೆರಕೆ ಪಕ್ಷ’ ಎಂದು ಬಾಗಲಕೋಟೆಯಲ್ಲಿ ಪ್ರಮೋದ್ ಹೇಳಿದ್ದಾರೆ. ಪ್ರಮೋದ್ ಮುತಾಲಿಕ್ ರವರು

ಬಿಜೆಪಿ ಈಗ ಮೊದಲಿನಂತಲ್ಲ, ಸಂಪೂರ್ಣ ಕಲಬೆರಕೆ ಪಕ್ಷ| ಇದರೊಳಗೆ ವಲಸಿಗರೇ ತುಂಬಿದ್ದಾರೆ – ಮುತಾಲಿಕ್ ಟೀಕೆ Read More »

ಕರ್ನಾಟಕದ ಬಿಜೆಪಿ ನಾಯಕತ್ವದಲ್ಲಿ ಬದಲಾವಣೆ ಪ್ರಶ್ನೆಯೇ ಇಲ್ಲ – ಅರುಣ್ ಸಿಂಗ್ ಸ್ಪಷ್ಟನೆ

ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ನಾಯಕತ್ವ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಅರುಣ್‌ ಸಿಂಗ್‌, ಕಾಂಗ್ರೆಸ್‌ ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂದು ಆರೋಪಿಸಿದ್ದಾರೆ. ಪಕ್ಷದ ಸಭೆಗಳನ್ನು ನಡೆಸಲು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದ ಅರುಣ್‌ ಸಿಂಗ್‌, ರಾಜ್ಯದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್ ನನ ಕಟೀಲ್‌ ಅವರು ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ಕಟೀಲ್‌ ಹಾಗೂ ಬೊಮ್ಮಾಯಿ ಅವರ ಕೆಲಸಗಳನ್ನು ಶ್ಲಾಘಿಸಿದರು. ಕಾಂಗ್ರೆಸ್‌

ಕರ್ನಾಟಕದ ಬಿಜೆಪಿ ನಾಯಕತ್ವದಲ್ಲಿ ಬದಲಾವಣೆ ಪ್ರಶ್ನೆಯೇ ಇಲ್ಲ – ಅರುಣ್ ಸಿಂಗ್ ಸ್ಪಷ್ಟನೆ Read More »

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ನಳಿನ್ ಕುಮಾರ್ ಕಟೀಲ್ ಎತ್ತಂಗಡಿ..?

ಬೆಂಗಳೂರು: ಪಕ್ಷ ಸಂಘಟನೆಯಲ್ಲಿ ವಿಫಲ, ಉಪಚುನಾವಣೆ ಹಿನ್ನಡೆ, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಸೋತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರ ಸ್ಥಾನ ಬದಲಾಗಿದೆ ಎಂಬ ವದಂತಿ ಹಬ್ಬಿದೆ. ಇದೇ 9ರಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಲಿದ್ದು, ಅಂದು ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಖಜಾಂಚಿ, ಜಿಲ್ಲಾ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಕೋರ್ ಕಮಿಟಿ ಮುಖಂಡರ ಜೊತೆ ಸಭೆ ನಡೆಸಲಿದ್ದಾರೆ. ಇತ್ತೀಚೆಗೆ ನಡೆದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಗೆ ಹಾನಗಲ್‍ನಲ್ಲಿ ಹಿನ್ನೆಡೆಯಾಗಿರುವ ಬಗ್ಗೆ ಸಭೆಯಲ್ಲಿ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ನಳಿನ್ ಕುಮಾರ್ ಕಟೀಲ್ ಎತ್ತಂಗಡಿ..? Read More »

ಮುಖ್ಯಮಂತ್ರಿಗೆ ತವರು‌ ಜಿಲ್ಲೆಯಲ್ಲಿ ಮುಖಭಂಗ| ಹಾನಗಲ್ ಗೆದ್ದ ಕಾಂಗ್ರೆಸ್|

ಬೆಂಗಳೂರು: ಮುಖ್ಯಮಂತ್ರಿ ತವರು ಜಿಲ್ಲೆಯ ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ತೀವ್ರ ಮುಖಭಂಗವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರು 55665 ಹಾಗೂ ಬಿಜೆಪಿಯ ಶಿವರಾಜ ಸಜ್ಜನರ ಅವರು 48847 ಮತ್ತು ಜೆಡಿಎಸ್ ನ ನಿಯಾಜ್ ಶೇಖ್ ಕೇವಲ 570 ಮತಗಳನ್ನು ಪಡೆದಿದ್ದಾರೆ. ಇನ್ನು ಸಿಂದಗಿ ಹಾಗೂ ಹಾನಗಲ್​ ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್​ 29ರಂದು ಚುನಾವಣೆ ನಡೆದಿತ್ತು. ಮೂರು ಪಕ್ಷದ ಘಟಾನುಘಟಿ ನಾಯಕರು

ಮುಖ್ಯಮಂತ್ರಿಗೆ ತವರು‌ ಜಿಲ್ಲೆಯಲ್ಲಿ ಮುಖಭಂಗ| ಹಾನಗಲ್ ಗೆದ್ದ ಕಾಂಗ್ರೆಸ್| Read More »

ಸಿಂದಗಿಯಲ್ಲಿ ಸಿಂಹಾಸನ ಏರಿದ ಭೂಸನೂರು| 25 ಸಾವಿರ ‌ಮತಗಳ ಬರ್ಜರಿ‌ ಗೆಲುವು

ವಿಜಯಪುರ: ಸಿಂದಗಿ ಉಪಚುನಾವಣೆಯಲ್ಲಿ ಸಿಂದಗಿ ಬಿಜೆಪಿ ಅಭ್ಯರ್ಥಿ ರಮೇಶ್​ ಭೂಸನೂರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಣದಲ್ಲಿ 6 ಅಭ್ಯರ್ಥಿಗಳಿದ್ದರೂ ಬಿಜೆಪಿಯ ರಮೇಶ ಭೂಸನೂರ ಹಾಗೂ ಕಾಂಗ್ರೆಸ್‌ನ ಅಶೋಕ ಮನಗೂಳಿ ನಡುವೆ ನೇರ ಹಣಾಹಣಿ ನಡೆದಿದ್ದು, 25,000ಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಸಿಂದಗಿಯಲ್ಲಿ ಸಿಂಹಾಸನ ಏರಿದ ಭೂಸನೂರು| 25 ಸಾವಿರ ‌ಮತಗಳ ಬರ್ಜರಿ‌ ಗೆಲುವು Read More »

ನಾಳೆಯಿಂದ ನಮ್ಮ ಆಟವೆಂದರೆ‌ ಹಣ ಹಂಚುವುದೇ ಸೋಮಣ್ಣನವರೇ?- ಎಚ್.ಡಿ ಕುಮಾರಸ್ವಾಮಿ ತರಾಟೆ

ವಿಜಯಪುರ: ಇವತ್ತು ಸಾಯಂಕಾಲದ ತನಕ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಿಂಧಗಿಯಲ್ಲಿ ಫ್ರೀ ಆಗಿ ಬಿಟ್ಟುಬಿಟ್ಟಿದ್ದೇವೆ. ನಾಳೆಯಿಂದ ನಮ್ಮ ಆಟ ಶುರುವಾಗುತ್ತದೆ ಎಂದು ಉಪ ಚುನಾವಣೆ ಬಹಿರಂಗ ಪ್ರಚಾರದ ಅಂತ್ಯವಾಗುವುದಕ್ಕೆ ಮೊದಲು ಹೇಳಿಕೆ ನೀಡಿರುವ ವಸತಿ ಸಚಿವ ವಿ.ಸೋಮಣ್ಣ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು; “ನಾಳೆಯಿಂದ ನಮ್ಮ ಆಟ ಆರಂಭ ಎಂದರೆ ಅರ್ಥವೇನು? ಆಟ ಎಂದರೆ ದುಡ್ಡು ಹಂಚುವುದಾ?” ಎಂದು ಪ್ರಶ್ನಿಸಿದರು. ನಿಮ್ಮ ಆಟವನ್ನು ಬರೀ ಚುನಾವಣೆಗಷ್ಟೇ ಸೀಮಿತ

ನಾಳೆಯಿಂದ ನಮ್ಮ ಆಟವೆಂದರೆ‌ ಹಣ ಹಂಚುವುದೇ ಸೋಮಣ್ಣನವರೇ?- ಎಚ್.ಡಿ ಕುಮಾರಸ್ವಾಮಿ ತರಾಟೆ Read More »

100 ಕೋಟಿ ಲಸಿಕೆ ವಿತರಣೆಗೆ ಸಂಭ್ರಮಿಸಿದ್ದಾಯ್ತು| ಪೆಟ್ರೋಲ್ ಡೀಸೆಲ್ ರೂ.100 ಆಗಿದ್ದಕ್ಕೆ ಸಂಭ್ರಮಾಚರಣೆ ಯಾವಾಗ ಮೋದಿಜೀ..!?

ಡಿಜಿಟಲ್ ಡೆಸ್ಕ್: ಭಾರತದಲ್ಲಿ 100 ಕೋಟಿ ಕೋವಿಡ್ -19 ಲಸಿಕೆ ವಿತರಣೆ ನಡೆಸಿದ್ದನ್ನು ಆಚರಿಸಿದಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಇತರ ‘ಶತಕಾಚರಣೆ’ ‘ಸಂಭ್ರಮ’ಗಳನ್ನು ಆಚರಿಸುವಂತೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ವಕ್ತಾರ ಪಿ.ಚಿದಂಬರಂ ಭಾನುವಾರ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿದ್ದಾರೆ. ಕೇಂದ್ರದ ಆಡಳಿತಾರೂಡ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ರಾಜ್ಯಸಭಾ ಸಂಸದ ಪಿ.ಚಿದಂಬರಂ, ಪ್ರಧಾನಿ ನರೇಂದ್ರ ಮೋದಿಯವರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಪ್ರತಿ ಲೀಟರ್‌ಗೆ 100 ರೂ.ಗಳನ್ನು ದಾಟಿದೆ. ಪ್ರಧಾನಿ ಮೋದಿಯವರು ತಮ್ಮ ಮಂತ್ರಿಗಳನ್ನು 100 ಬಿಲಿಯನ್

100 ಕೋಟಿ ಲಸಿಕೆ ವಿತರಣೆಗೆ ಸಂಭ್ರಮಿಸಿದ್ದಾಯ್ತು| ಪೆಟ್ರೋಲ್ ಡೀಸೆಲ್ ರೂ.100 ಆಗಿದ್ದಕ್ಕೆ ಸಂಭ್ರಮಾಚರಣೆ ಯಾವಾಗ ಮೋದಿಜೀ..!? Read More »

ಮಹಿಳಾ ಕಾಂಗ್ರೇಸ್ ನಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕಟೀಲ್‌ಗೆ ಫಿನಾಯಿಲ್ ರವಾನೆ| ಸ್ಪೀಡ್ ಪೋಸ್ಟ್ ಮೂಲಕ ತಲುಪಲಿದೆ ಫಿನಾಯಿಲ್

ಕೊಪ್ಪಳ: ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೀಡಿರುವ ಹೇಳಿಕೆಯನ್ನು ವಿರೋಧಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ನಿಂದ ನಳೀನ್ ಕುಮಾರ್ ಕಟೀಲ್‌ಗೆ ಅಂಚೆ ಮುಖಾಂತರ ಫಿನಾಯಿಲ್ ತಲುಪಿಸುವಂತೆ, ಇಂದು ಕೊಪ್ಪಳ ನಗರದ ಅಂಚೆ ಕಚೇರಿ ಮುಂಭಾಗದಲ್ಲಿ ಅರ್ಧ ಗಂಟೆ ಪ್ರತಿಭಟನಾರ್ಥ ಮೌನವಾಗಿ ಕುಳಿತು, ಸಂಸದ ನಳೀನ್ ಕುಮಾರ್‌ಗೆ ಫಿನಾಯಲ್ ಕಳಿಸುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್, ಕೊಪ್ಪಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ,

ಮಹಿಳಾ ಕಾಂಗ್ರೇಸ್ ನಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕಟೀಲ್‌ಗೆ ಫಿನಾಯಿಲ್ ರವಾನೆ| ಸ್ಪೀಡ್ ಪೋಸ್ಟ್ ಮೂಲಕ ತಲುಪಲಿದೆ ಫಿನಾಯಿಲ್ Read More »

ನಳಿನ್ ಹೇಳಿಕೆಗೆ ಮುನಿಸಿಕೊಂಡ ಯಡಿಯೂರಪ್ಪ| ಬೇಜವಾಬ್ದಾರಿ ಹೇಳಿಕೆಗೆ ಅಸಮಾಧಾನ|

ಬೆಂಗಳೂರು : ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಮತ್ತು ಪೆಡ್ಲರ್ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಸಮಾಧಾನ ಹೊರ ಹಾಕಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರದ ಮೊರಟಗಿಯಲ್ಲಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಯಾರಿಗೂ ಅಗೌರವ ತರುವ ಹಾಗೆ ಯಾರೂ ಮಾತನಾಡಬಾರದು. ರಾಹುಲ್ ಗಾಂಧಿ ಅವರ ಬಗ್ಗೆ ನನಗೆ ಗೌರವ ಇದೆ. ನಳಿನ್ ಕುಮಾರ್ ರೀತಿ ಯಾರು ಮಾತನಾಡಬಾರದು ಎಂದಿದ್ದಾರೆ. ನಳಿನ್ ಕುಮಾರ್

ನಳಿನ್ ಹೇಳಿಕೆಗೆ ಮುನಿಸಿಕೊಂಡ ಯಡಿಯೂರಪ್ಪ| ಬೇಜವಾಬ್ದಾರಿ ಹೇಳಿಕೆಗೆ ಅಸಮಾಧಾನ| Read More »