ರಾಜಕೀಯ

ನಮ್ಮಿಬ್ಬರದ್ದು ಲವ್ ಅ್ಯಂಡ್ ಹೇಟ್ ಸಂಬಂಧ- ವಿಧಾನಸಭೆಯಲ್ಲಿ ಈಶ್ವರಪ್ಪ ಕುರಿತು ಸಿದ್ದು‌ ಹಾಸ್ಯ

ಬೆಂಗಳೂರು : ವಿಧಾನಮಂಡಲ ಅಧಿವೇಶನ ಇಂದು ಆರಂಭವಾಗಿದ್ದು, ಕಲಾಪದಲ್ಲಿ ಇಂದು ಸ್ವಾರಸ್ಯಕರ ಘಟನೆ ನಡೆಯಿತು. ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವ ಈಶ್ವರಪ್ಪ ಅವರ ಕುರಿತು ಈಶ್ವರಪ್ಪ ಮತ್ತು ನಂದು ಲವ್ ಅಂಡ್ ಹೇಟ್ ಸಂಬಂಧ ಎಂದು ಹೇಳಿದ್ದು, ಕಲಾಪದಲ್ಲಿ ಸ್ವಾರಸ್ಯ ಸೃಷ್ಟಿಸಿತು. ವಿಧಾನಸಭೆ ಕಲಾಪದ ವೇಳೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸುವ ಸಂದರ್ಭದಲ್ಲಿ ಸಿದ್ದರಾಮಯ್ಯ ಮಾತನಾಡುತ್ತಿದ್ದರು, ಈ ವೇಳೆ ಅವರು ಮಾತನಾಡಿದ್ದು ಸರಿಯಾಗಿ ಕೇಳಿಸುತ್ತಿರಲಿಲ್ಲ. ಆಗ ಸ್ಪೀಕರ್ ಕಾಗೇರಿ ಮೈಕ್ ಸರಿ ಮಾಡಿಕೊಳ್ಳುವಂತೆ ಸೂಚಿಸಿದರಲ್ಲದೇ, ನೀವು ಮಾತನಾಡುತ್ತಿರುವುದು […]

ನಮ್ಮಿಬ್ಬರದ್ದು ಲವ್ ಅ್ಯಂಡ್ ಹೇಟ್ ಸಂಬಂಧ- ವಿಧಾನಸಭೆಯಲ್ಲಿ ಈಶ್ವರಪ್ಪ ಕುರಿತು ಸಿದ್ದು‌ ಹಾಸ್ಯ Read More »

ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ| ಸಿಎಂ ಗೆ ಬೆಲೆಏರಿಕೆ ಬಿಸಿ ಮುಟ್ಟಿಸಲು ಪ್ರತಿಪಕ್ಷಗಳು ಸಜ್ಜು

ಬೆಂಗಳೂರು: ಇಂದಿನಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದೆ. ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಬೊಮ್ಮಾಯಿ ಅವರಿಗೆ ಇದು ಮೊದಲ ಅಧಿವೇಶನವಾಗಿದೆ. 6 ತಿಂಗಳ ಬಳಿಕ ಅಧಿವೇಶನ ನಡೆ ಯುತ್ತಿದ್ದು, ಕೊರೊನಾದಿಂದಾಗಿ ಸಾಕಷ್ಟು ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ.ಅಧಿವೇಶನದಲ್ಲಿ ಕೊಳಚೆ ಪ್ರದೇಶಗಳ ಭೂಕಬಳಿಕೆ ವಿರುದ್ಧ ಕ್ರಮಕ್ಕೆ ತಿದ್ದುಪಡಿ ಮಸೂದೆ, ಬಿಡಬ್ಲ್ಯುಎಸ್‌ಎಸ್‌ಬಿ ತಿದ್ದುಪಡಿ, ಪೌರಸಭೆ, ಶಿಕ್ಷಕರ ವರ್ಗಾವಣೆ ನಿಯಮ ಮಸೂದೆ ಮತ್ತು 4 ಅಧ್ಯಾದೇಶ ಸಹಿತ 18 ಮಸೂದೆಗಳ ಮಂಡನೆಗೆ ಸರಕಾರ ಸಿದ್ಧವಾಗಿದೆ. ಅಧಿವೇಶನದಲ್ಲಿ ಅಗತ್ಯ ವಸ್ತುಗಳ ಬೆಲೆ

ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ| ಸಿಎಂ ಗೆ ಬೆಲೆಏರಿಕೆ ಬಿಸಿ ಮುಟ್ಟಿಸಲು ಪ್ರತಿಪಕ್ಷಗಳು ಸಜ್ಜು Read More »

ಮಾಜಿ ಸಿಎಂ ಯಡಿಯೂರಪ್ಪರನ್ನು ದಿಢೀರ್ ಭೇಟಿಯಾದ ನಳಿನ್|

: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಳೆದ ರಾತ್ರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಈ ವಿದ್ಯಮಾನ ಕುತೂಹಲ ಮೂಡಿಸಿದೆ. ಕಳೆದ ರಾತ್ರಿ ಸರ್ಕಾರಿ ನಿವಾಸದಲ್ಲಿ ನಳಿನ್ ಕುಮಾರ್ ಕಟೀಲ್ ಮಾಜಿ ಸಿಎಂ ಬಿ.ಎಸ್ ವೈ ರನ್ನು ಭೇಟಿ ಮಾಡಿದ್ದಾರೆ. ಕೆಲ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಬಳಿಕ ಪಕ್ಷದ ಕೋರ್ ಕಮಿಟಿ ಸಭೆ ಇನ್ನೂ ನಡೆದಿಲ್ಲ. ಈ ಹಿನ್ನಲೆಯಲ್ಲಿ ಮುಂದಿನ ವಾರದಲ್ಲಿ ಕೋರ್ ಕಮಿಟಿ

ಮಾಜಿ ಸಿಎಂ ಯಡಿಯೂರಪ್ಪರನ್ನು ದಿಢೀರ್ ಭೇಟಿಯಾದ ನಳಿನ್| Read More »

ಗುಜರಾತ್ ಸಿಎಂ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ

ಗುಜರಾತ್: ಕ್ಷಿಪ್ರ ಬೆಳವಣಿಗೆಯಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರನ್ನ ಭೇಟಿಯಾಗಿ ವಿಜಯ್ ರೂಪಾನಿ ತಮ್ಮ ರಾಜೀನಾಮೆ ಪತ್ರ ನೀಡಿದ್ದಾರೆ ಎನ್ನಲಾಗಿದೆ. ನಿನ್ನೆ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗಾಂಧಿನಗರಕ್ಕೆ ಬಂದಿದ್ದು ಅವರ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆದಿದೆ ಎನ್ನಲಾಗಿದೆ. ಸಭೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂಬ ಮಾಹಿತಿ ಇದೆ. ಇನ್ನು ರಾಜೀನಾಮೆ ನಂತರ ಹೇಳಿಕೆ ನೀಡಿರುವ ವಿಜಯ್ ರೂಪಾನಿ, ನಮ್ಮ ಪಕ್ಷದಲ್ಲಿ ಕಾಲಕ್ಕೆ

ಗುಜರಾತ್ ಸಿಎಂ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ Read More »

ಕೋವಿಡ್ ತಪಾಸಣೆ ಹೆಚ್ಚಿಸದಿದ್ದರೆ ಆರೋಗ್ಯಾಧಿಕಾರಿಗಳ ಮೇಲೆ ಕ್ರಮ- ಸಚಿವ ಅಂಗಾರ ಎಚ್ಚರಿಕೆ

ಮಂಗಳೂರು : ಕೋವಿಡ್-19 ಸೋಂಕು ಹೆಚ್ಚು ಕಂಡುಬರುವ ಪ್ರದೇಶಗಳಲ್ಲಿ ಸಂಬಂಧಿಸಿದ ಆಯಾ ತಾಲೂಕುಗಳ ಆರೋಗ್ಯಾಧಿಕಾರಿಗಳು ಹೆಚ್ಚಿನ ತಪಾಸಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ಈ ನಿರ್ದೇಶನವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಅವರು ತಿಳಿಸಿದರು. ಸೆ. 6ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ನಿರ್ಬಂಧಗಳ ಕುರಿತು ಚರ್ಚಿಸುವ ಸಲುವಾಗಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ

ಕೋವಿಡ್ ತಪಾಸಣೆ ಹೆಚ್ಚಿಸದಿದ್ದರೆ ಆರೋಗ್ಯಾಧಿಕಾರಿಗಳ ಮೇಲೆ ಕ್ರಮ- ಸಚಿವ ಅಂಗಾರ ಎಚ್ಚರಿಕೆ Read More »

ಪಂಚಾಯತ್ ಗಳಲ್ಲಿ ‘ಸರ್’, ‘ಮೇಡಂ’ ಪದಬಳಕೆ ಸಲ್ಲದು – ಕೆಪಿಸಿಸಿ ಆದೇಶ

ತಿರುವನಂತಪುರಂ: ಕಾಂಗ್ರೆಸ್ ಅಧಿಕಾರದಲ್ಲಿರುವ ಕೇರಳದ ಯಾವ ಪಂಚಾಯತ್​ಗಳ ಕಾಂಗ್ರೆಸ್ ಕಚೇರಿಗಳಲ್ಲೂ ಸರ್ ಮತ್ತು ಮೇಡಂ ಎಂಬ ಪದಗಳನ್ನು ಬಳಸುವಂತಿಲ್ಲ ಎಂದು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಕೆ. ಸುಧಾಕರನ್ ಆದೇಶ ನೀಡಿದ್ದಾರೆ. ಕೇರಳ ರಾಜ್ಯದ ಪಲಕ್ಕಾಡ್ ಜಿಲ್ಲೆಯ ಮಥೂರ್ ಗ್ರಾಮ ಪಂಚಾಯತ್​ನಿಂದ ಆರಂಭವಾಗಿರುವ ಈ ಸಂಪ್ರದಾಯ ಕಾಂಗ್ರೆಸ್ ಅಧಿಕಾರದಲ್ಲಿರುವ ಕೇರಳದ ಎಲ್ಲ ಪಂಚಾಯತ್​ಗಳಿಗೂ ಅನ್ವಯವಾಗಲಿದೆ. ಈ ಮೊದಲು ಮಥೂರ್ ಗ್ರಾಮ ಪಂಚಾಯಿತಿಯಲ್ಲಿ ಮಾತ್ರ ಸರ್ ಮತ್ತು ಮೇಡಂ ಎಂದು ಕರೆಯುವುದನ್ನು ನಿಷೇಧಿಸಲಾಗಿತ್ತು. ಆದರೆ, ಕಾಂಗ್ರೆಸ್

ಪಂಚಾಯತ್ ಗಳಲ್ಲಿ ‘ಸರ್’, ‘ಮೇಡಂ’ ಪದಬಳಕೆ ಸಲ್ಲದು – ಕೆಪಿಸಿಸಿ ಆದೇಶ Read More »

ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿಸುವ ಪ್ರಾತ್ಯಕ್ಷಿಕೆ – ಸಚಿವರು ಭಾಗಿ

ಮಂಗಳೂರು: ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ ಪ್ರಾತ್ಯಕ್ಷಿಕೆಯನ್ನು ಸೆ. 3ರ ಶುಕ್ರವಾರದಂದು ಅಳಿವೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಮೀನುಗಾರಿಕೆ ಇಲಾಖೆಯ ನಿರ್ದೇಶಕರು, ಅಧಿಕಾರಿಗಳು ಈ ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿದ್ದರು. ಸಚಿವರು ಈ ಸಂದರ್ಭದಲ್ಲಿ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ ತಾಂತ್ರಿಕತೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ನೀರು ಕುಡಿದು ಸಂಭ್ರಮಿಸಿದರು.

ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿಸುವ ಪ್ರಾತ್ಯಕ್ಷಿಕೆ – ಸಚಿವರು ಭಾಗಿ Read More »

ಅತ್ಯಾಚಾರ ಪ್ರಕರಣ ವಿಷಯದಲ್ಲಿ ಎಚ್ಚರಿಕೆಯಿಂದ ಮಾತಾಡಿ: ಕಾಂಗ್ರೆಸ್ ನಾಯಕರ ಆರೋಪಕ್ಕೆ ಮಾತಾಡಿ ಗೊಂದಲ ಮಾಡ್ಕೊಬೇಡಿ : ಸಿಎಂ

ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರ. ಹಾಗಾಘಿ ಈ ಪ್ರಕರಣದ ವಿಷಯದಲ್ಲಿ ಎಚ್ಚರಿಕೆಯಿಂದ ಮಾತನಾಡಿ ಎಂದು ಸಂಪುಟ ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಕಿವಿಮಾತು ಹೇಳಿದ್ದಾರೆ. ಕಾಂಗ್ರೆಸ್ ನಾಯಕರ ಆರೋಪಕ್ಕೆ ಮಾತಾಡಿ ಗೊಂದಲ ಮಾಡ್ಕೊಬೇಡಿ. ಈ ರೀತಿ ಘಟನೆ ಆದಾಗ ವಿಪಕ್ಷದವರು ಟೀಕೆ ಮಾಡೋದು ಸಹಜ. ಹಾಗಂತ ಏನೋ ಮಾತಾಡಿ, ಗೊಂದಲ ಮಾಡ್ಕೊಳ್ಳೋದು ಬೇಡ. ಅತ್ಯಾಚಾರ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಿರಿ ಎಂದು ಹೇಳಿದ್ದಾರೆ. ಬಳಿಕ ಅವರು ನಿಮ್ಮ

ಅತ್ಯಾಚಾರ ಪ್ರಕರಣ ವಿಷಯದಲ್ಲಿ ಎಚ್ಚರಿಕೆಯಿಂದ ಮಾತಾಡಿ: ಕಾಂಗ್ರೆಸ್ ನಾಯಕರ ಆರೋಪಕ್ಕೆ ಮಾತಾಡಿ ಗೊಂದಲ ಮಾಡ್ಕೊಬೇಡಿ : ಸಿಎಂ Read More »

ಬೆಲೆ ಏರಿಕೆ ಖಂಡಿಸಿ ಬಿಜೆಪಿ ನಾಯಕರಿಂದಲೇ ರಾಜೀನಾಮೆ| ಬಿಜೆಪಿ ಸಮರ್ಥಕರಿಗೆ ಇದು ಪಾಠವೇ?

ಶಿವಮೊಗ್ಗ: ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಬಿಜೆಪಿ ಮುಖಂಡರೊಬ್ಬರು ತಮ್ಮ ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಅಚ್ಚರಿ ಮೂಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ತವರು ಜಿಲ್ಲೆಯಲ್ಲಿ ನಡೆದ ಈ ಘಟನೆ ಈಗ ಚರ್ಚಾಗ್ರಾಸವಾಗಿದೆ. ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಬೆಲೆ ಏರಿಕೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಆದರೆ, ಶಿವಮೊಗ್ಗ ನಗರದ ಶೇಖರ್ ಎನ್ನುವರು ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ನಗರದ ಅಶೋಕನಗರದಲ್ಲಿ ಬಿಜೆಪಿ ವತಿಯಿಂದ ವಾರ್ಡ್ ಅಧ್ಯಕ್ಷರ ಮನೆ ಬಾಗಿಲಿಗೆ ತೆರಳಿ ನಾಮಫಲಕವನ್ನು ವಿತರಿಸುವ

ಬೆಲೆ ಏರಿಕೆ ಖಂಡಿಸಿ ಬಿಜೆಪಿ ನಾಯಕರಿಂದಲೇ ರಾಜೀನಾಮೆ| ಬಿಜೆಪಿ ಸಮರ್ಥಕರಿಗೆ ಇದು ಪಾಠವೇ? Read More »

ಕಾಂಗ್ರೆಸ್ ಹಡಗು ಸಮುದ್ರದ ಮಧ್ಯದಲ್ಲಿ ಸಿಲುಕಿ ಗಿರಗಿರನೆ ತಿರುಗುತ್ತಿದೆ|ಸಿದ್ದರಾಮಯ್ಯನವರ ಸಹ ತಲೆ ತಿರುಗುತ್ತಿದೆ- ಸದಾನಂದ ಗೌಡ ಲೇವಡಿ

ಮಡಿಕೇರಿ: ಕಾಂಗ್ರೆಸ್ ಹಡಗು ಸಮುದ್ರದ ಮಧ್ಯದಲ್ಲಿ ಸಿಲುಕಿ ಗಿರಗಿರನೇ ತಿರುಗುತ್ತಿದೆ. ಹೀಗಾಗಿ ಸಿದ್ದರಾಯಮ್ಮನವರ ತಲೆ ತಿರುಗುತ್ತಿದೆ ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಖಾತೆಗಳ ಕ್ಯಾತೆಯಿಂದಾಗಿ ಬೊಮ್ಮಾಯಿ ಅವರ ಸರ್ಕಾರ ಹೆಚ್ಚುದಿನ ಉಳಿಯುವುದಿಲ್ಲ ಎಂದಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯನವರಿಗೆ ಗೂಟದ ಕಾರು ಬೇಕಾಗಿತ್ತು. ಇದಕ್ಕಿಂತ ದೊಡ್ಡ ಹುದ್ದೆ ಸಿಗುವುದಿಲ್ಲ ಎಂಬುದು ಸಿದ್ದರಾಮಯ್ಯನವರಿಗೆ ಗೊತ್ತಾಗಿತ್ತು. ಹೀಗಾಗಿ ಅವರ ಮನಸ್ಸಿನಲ್ಲಿದ್ದ

ಕಾಂಗ್ರೆಸ್ ಹಡಗು ಸಮುದ್ರದ ಮಧ್ಯದಲ್ಲಿ ಸಿಲುಕಿ ಗಿರಗಿರನೆ ತಿರುಗುತ್ತಿದೆ|ಸಿದ್ದರಾಮಯ್ಯನವರ ಸಹ ತಲೆ ತಿರುಗುತ್ತಿದೆ- ಸದಾನಂದ ಗೌಡ ಲೇವಡಿ Read More »