ಸಿಎಂ ಬೊಮ್ಮಾಯಿ ಮತ್ತೊಂದು ಮಹತ್ವದ ಹೆಜ್ಜೆ ಶುಭಕೋರುವ ಬೋರ್ಡಿಂಗ್ಸ್ ಫ್ಲೆಕ್ಸ್ ಗೆ ಬ್ರೇಕ್
ಉಡುಪಿ: ಕೆಲವು ದಿನಗಳ ಹಿಂದೆ ಸರಕಾರಿ ಸಮಾರಂಭಗಳಲ್ಲಿ ಹೂ ಗುಚ್ಛ, ಹಾರ, ಇತರ ನೆನಪಿನ ಕಾಣಿಕೆ ನೀಡುವುದನ್ನು ನಿಷೇಧಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇಶುಭಕೋರುವಂತಹ ವರ್ಡಿಂಗ್ಸ್ ಫ್ಲೆಕ್ಸ್ ಗಳನ್ನು ಹಾಕುವುದನ್ನು ನಿಲ್ಲಿಸಬೇಕು ಎಂದರು. ಜೊತೆಗೆ ಫ್ಲೆಕ್ಸ್ ಗಳನ್ನು ಹಾಕದಂತೆ ಪಕ್ಷ ಮತ್ತು ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡರು.ಸರಕಾರಿ ಸಮಾರಂಭಗಳಲ್ಲಿ ಹೂವಿನ ಬಳಕೆ ನಿಷೇಧ ಮಾಡಿರುವುದನ್ನು ವಿರೋಧಿಸಿ ಹೂವಿನ ವ್ಯಾಪ್ಯಾರಿಗಳು ಕೈಗೊಂಡಿದ್ದ ಪ್ರತಿಭಟನೆ […]
ಸಿಎಂ ಬೊಮ್ಮಾಯಿ ಮತ್ತೊಂದು ಮಹತ್ವದ ಹೆಜ್ಜೆ ಶುಭಕೋರುವ ಬೋರ್ಡಿಂಗ್ಸ್ ಫ್ಲೆಕ್ಸ್ ಗೆ ಬ್ರೇಕ್ Read More »