ರಾಜಕೀಯ

ಅಣ್ಣಾ ಮಲೈ ಹಾದಿ ಹಿಡೀತಾರಾ ರವಿ ಡಿ. ಚೆನ್ನಣ್ಣನವರ್? ಬಿಜೆಪಿ ಸೇರಲು ನಿರ್ಧಾರ ಮಾಡಿರುವ ಸೂಪರ್ ಕಾಪ್…!

ನವದೆಹಲಿ: ಅಣ್ಣಾಮಲೈ ಬಳಿಕ ರಾಜ್ಯದ ಮತ್ತೊಬ್ಬ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಶೀಘ್ರದಲ್ಲಿ ಬಿಜೆಪಿ ಸೇರುವ ತಯಾರಿಯಲ್ಲಿದ್ದಾರಾ ಎಂಬ ಪ್ರಶ್ನೆ ಎದ್ದಿದೆ. ಹೌದು. ಉನ್ನತ ಹುದ್ದೆಯ ಕನಸು ಕಂಡು ಹಗಲಿರುಳು ಓದಿ ದಕ್ಕಿಸಿಕೊಂಡ ಐಎಎಸ್, ಐಪಿಎಸ್ ನಂತಹ ಉನ್ನತ ಸ್ಥಾನಗಳನ್ನು ತೊರೆದು ರಾಜಕೀಯಕ್ಕೆ ಎಂಟ್ರಿ ಕೊಡುವ ಅಧಿಕಾರಿಗಳ ಸಂಖ್ಯೆ ಹೆಚ್ಚಾಗುತ್ತಿದೆ. 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇಂತಹದೊಂದು ಟ್ರೆಂಡ್ ಶುರುವಾಗಿದ್ದು ಯುವ ಅಧಿಕಾರಿಗಳು ರಾಜಕೀಯದತ್ತ ಮುಖ ಮಾಡಿದ್ದು ಈಗ ಚನ್ನಣ್ಣನವರ್ ಬಿಜೆಪಿ […]

ಅಣ್ಣಾ ಮಲೈ ಹಾದಿ ಹಿಡೀತಾರಾ ರವಿ ಡಿ. ಚೆನ್ನಣ್ಣನವರ್? ಬಿಜೆಪಿ ಸೇರಲು ನಿರ್ಧಾರ ಮಾಡಿರುವ ಸೂಪರ್ ಕಾಪ್…! Read More »

ಸಂಪುಟದಲ್ಲಿ ಯಡ್ಡಿ ಪರಾಕ್ರಮ, ಸದ್ದಿಲ್ಲದ ಕಟೀಲ್ ‘ಕಾಮಿಡಿ ಪಂಚ್’, ಅಂಗನವಾಡಿ ಮೊಟ್ಟೆ ಕದ್ದವರಿಗೆ ‘ರಾಜ’ ಮರ್ಯಾದೆ – ಕಾಂಗ್ರೆಸ್ ಟೀಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ತಮ್ಮ ಕಣ್ಣೀರಿಗೆ ಕಾರಣರಾದವರ ವಿರುದ್ಧ ತಕ್ಕ ಪ್ರತೀಕಾರ ತೀರಿಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್‌ ಟೀಕಿಸಿದೆ. ಈ ಸಂಬಂಧ ಸರಣಿ ಟ್ವೀಟ್‌ ಮಾಡಿರುವ ಕಾಂಗ್ರೆಸ್, ‘ಯಡಿಯೂರಪ್ಪ ಅವರು ತಮ್ಮ ಕಣ್ಣೀರಿಗೆ ತಕ್ಕ ಪ್ರತೀಕಾರ ತೀರಿಸಿಕೊಳ್ಳುತ್ತಿದ್ದಾರೆ. ತಮ್ಮ ವಿರುದ್ಧದ ಬಂಡಾಯಗಾರರನ್ನು ಸಂಪುಟದಿಂದ ದೂರವಿಡುವ ಮೂಲಕ ನಳೀನ್ ಕುಮಾರ್ ಕಟೀಲ್‌ ತಂಡಕ್ಕೆ ಮರ್ಮಾಘಾತ ನೀಡಿದ್ದಾರೆ. ಕಟೀಲ್ ಕಾಮಿಡಿ ಮಾಡಲು ಮಾತ್ರ. ಸಿಎಂ ಆಯ್ಕೆಯಿಂದ ಸಚಿವರ ಆಯ್ಕೆವರೆಗೂ ಬಿಎಸ್‌ವೈ ಅವರೇ ಹೈಕಮಾಂಡ್ ಆಗಿದ್ದಾರೆ’ ಎಂದು ವ್ಯಂಗ್ಯವಾಡಿದೆ. ಮೊದಲೆಲ್ಲ

ಸಂಪುಟದಲ್ಲಿ ಯಡ್ಡಿ ಪರಾಕ್ರಮ, ಸದ್ದಿಲ್ಲದ ಕಟೀಲ್ ‘ಕಾಮಿಡಿ ಪಂಚ್’, ಅಂಗನವಾಡಿ ಮೊಟ್ಟೆ ಕದ್ದವರಿಗೆ ‘ರಾಜ’ ಮರ್ಯಾದೆ – ಕಾಂಗ್ರೆಸ್ ಟೀಕೆ Read More »

ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿದ ಸಿಎಂ. ಯಾರ್ಯಾರಿಗೆ ಯಾವ ಜಿಲ್ಲೆ? ಇಲ್ಲಿದೆ ಫುಲ್ ಡೀಟೈಲ್…

ಬೆಂಗಳೂರು : ರಾಜ್ಯದ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ, ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿಯ ಜವಾಬ್ದಾರಿಯನ್ನು ವಹಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿನ ನೆರೆ, ಪ್ರವಾಹ, ಕೊರೋನಾ 3ನೇ ಅಲೆಯ ನಿಯಂತ್ರಣ ಜವಾಬ್ದಾರಿಯನ್ನು ನೀಡಿದ್ದಾರೆ. ಇಂದಿನ ನೂತನ ಸಚಿವ ಸಂಪುಟದ ಮೊದಲ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕೈಗೊಂಡ ತೀರ್ಮಾನಗಳ ಕುರಿತಂತೆ ಪಟ್ಟಿಯನ್ನು ಬಿಡುಗಡೆ ಮಾಡಿರುವಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ಹಾಗೂ ನೆರೆ ಹಾವಳಿ ಪರಿಹಾರ ಕೆಲಸಗಳನ್ನು ತ್ವರಿತವಾಗಿ ಪರಿಶೀಲನೆ ಮಾಡಲು, ಈ ಕೆಳಕಂಡ

ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿದ ಸಿಎಂ. ಯಾರ್ಯಾರಿಗೆ ಯಾವ ಜಿಲ್ಲೆ? ಇಲ್ಲಿದೆ ಫುಲ್ ಡೀಟೈಲ್… Read More »

ಅಂಗನವಾಡಿ ಮೊಟ್ಟೆಗೆ ‘ಜೊಲ್ಲು’ ಸುರಿಸಿದ ‘ಶಶಿಕಲಾ’ ಮತ್ತೆ ಸಚಿವೆ….! | ಸಂಪುಟದಲ್ಲಿ ಭ್ರಷ್ಟರಿಗೆ ಸ್ಥಾನ ನೀಡಿದ ಬಿಜೆಪಿ

ಬೆಂಗಳೂರು: ಯಡಿಯೂರಪ್ಪ ಸಂಪುಟದಲ್ಲಿ ಸಚಿವೆಯಾಗಿದ್ದು, ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಶಶಿಕಲಾ ಜೊಲ್ಲೆ ಬೊಮ್ಮಾಯಿ ಸಂಪುಟದಲ್ಲಿ ಮತ್ತೆ ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದು ಪ್ರತಿಪಕ್ಷಗಳ ಮತ್ತು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ಬಾರಿಯ ಯಡಿಯೂರಪ್ಪ ಸರಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾಗಿದ್ದ ಜೊಲ್ಲೆ, ಅಂಗನವಾಡಿಗೆ ಪೂರೈಕೆಯಾಗುತ್ತಿದ್ದ ಮೊಟ್ಟೆ ಖರೀದಿ ಟೆಂಡರ್ ವಿಚಾರದಲ್ಲಿ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಹೇಳಲಾಗಿತ್ತು. ಇದಕ್ಕೆ ಸಂಬಂಧಿಸಿದ, ನಿಪ್ಪಾಣಿ ಶಾಸಕಿ ಶಶಿಕಲಾ ಅವರ ಭ್ರಷ್ಟಾಚಾರ ವಿಡಿಯೋ ಕೂಡ ಖಾಸಗಿ ಸುದ್ದಿ ಮಾಧ್ಯಮವೊಂದಕ್ಕೆ ಸಿಕ್ಕಿತ್ತು. ಇದರಲ್ಲಿ

ಅಂಗನವಾಡಿ ಮೊಟ್ಟೆಗೆ ‘ಜೊಲ್ಲು’ ಸುರಿಸಿದ ‘ಶಶಿಕಲಾ’ ಮತ್ತೆ ಸಚಿವೆ….! | ಸಂಪುಟದಲ್ಲಿ ಭ್ರಷ್ಟರಿಗೆ ಸ್ಥಾನ ನೀಡಿದ ಬಿಜೆಪಿ Read More »

ರಾಜ್ಯ ಸಚಿವ ಸಂಪುಟ ನೂತನ ಸಚಿವರ ಪಟ್ಟಿ ಬಿಡುಗಡೆ,

ಬೆಂಗಳೂರು: ರಾಜ್ಯ ಸಚಿವ ಸಂಪುಟದ ನೂತನ ಸಚಿವರ ಪಟ್ಟಿ ರಾಜಭವನದಿಂದ ಅಧಿಕೃತವಾಗಿ ಬಿಡುಗಡೆಯಾಗಿದೆ. ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿರುವ ಮಂತ್ರಿಗಳ ಪಟ್ಟಿ.! ಕೆ.ಎಸ್.ಈಶ್ವರಪ್ಪಆರ್.ಅಶೋಕ್ಡಾ.ಸಿ.ಎನ್.ಅಶ್ವತ್ಥ ನಾರಾಯಣಬಿ.ಶ್ರೀ ರಾಮುಲುಉಮೇಶ್ ಕತ್ತಿಬಿ.ಸಿ.ಪಾಟೀಲ್ಎಸ್.ಟಿ.ಸೋಮಶೇಖರ್ಡಾ.ಕೆ.ಸುಧಾಕರ್ಬೈರತಿ‌ ಬಸವರಾಜಮುರುಗೇಶ್ ನಿರಾಣಿಶಿವರಾಂ ಹೆಬ್ಬಾರ್ಶಶಿಕಲಾ ಜೊಲ್ಲೆಕೆಸಿ ನಾರಾಯಣ್ ಗೌಡಸುನೀಲ್ ಕುಮಾರ್ಅರಗ ಜ್ಞಾನೇಂದ್ರಗೋವಿಂದ ಕಾರಜೋಳಮುನಿರತ್ನಎಂ.ಟಿ.ಬಿ ನಾಗರಾಜ್ಗೋಪಾಲಯ್ಯಮಾಧುಸ್ವಾಮಿಹಾಲಪ್ಪ ಆಚಾರ್ಶಂಕರ್ ಪಾಟೀಲ್ ಮುನೇನಕೊಪ್ಪಕೋಟಾ ಶ್ರೀನಿವಾಸ ಪೂಜಾರಿಪ್ರಭು ಚೌವ್ಹಾಣ್ಸೋಮಣ್ಣಅಂಗಾರಸಿಸಿ ಪಾಟೀಲ್ಆನಂದ ಸಿಂಗ್ಬಿಸಿ ನಾಗೇಶ್

ರಾಜ್ಯ ಸಚಿವ ಸಂಪುಟ ನೂತನ ಸಚಿವರ ಪಟ್ಟಿ ಬಿಡುಗಡೆ, Read More »

ಡಿಸಿಎಂ ಪಟ್ಟ ಸೃಷ್ಟಿಸಲ್ಲ- ಸಿಎಂ ಬೊಮ್ಮಾಯಿ

ಬೆಂಗಳೂರು : ನಾನು ಪ್ರಮಾಣವಚನ ತೆಗೆದುಕೊಂಡ ಮೇಲೆ, ಉತ್ತರ ಕನ್ನಡ ಜಿಲ್ಲೆಯ ಪ್ರವಾಸ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದೆ. ಅಲ್ಲೇ ಸ್ಥಳದಲ್ಲಿಯೇ ಪರಿಹಾರವನ್ನು ಘೋಷಣೆ ಮಾಡಿದ್ದೇನೆ. ರೈತರ ಮಕ್ಕಳಿಗೆ ವಿಶೇಷ ವಿದ್ಯಾರ್ಥಿವೇತನ ಘೋಷಣೆ ಮಾಡಿದ್ದೇನೆ. ಸಾಮಾಜಿಕ ಭದ್ರತೆಯ ಯೋಜನೆಗಳ ಹಣವನ್ನು ಹೆಚ್ಚಿಗೆ ಮಾಡಿದ್ದೇನೆ. ಇದಾದ ನಂತ್ರ ಸಚಿವ ಸಂಪುಟದ ವಿಸ್ತರಣೆ ಕುರಿತಂತೆ ಬಿಜೆಪಿ ವರಿಷ್ಠರೊಂದಿಗೆ ಮಾತನಾಡಿದ್ದೇನೆ. ನಾವು ನಿನ್ನೆ ರಾತ್ರಿ ಅಂತಿಮ ಸುತ್ತಿನ ಮಾತುಕತೆ ಆದ ಮೇಲೆ. ಇದೀಗ ಪಟ್ಟಿ ಅಂತಿಮಗೊಂಡಿದೆ. ರಾಜ್ಯಪಾಲರಿಗೆ ಕಳುಹಿಸಿಕೊಡಲಾಗಿದೆ. ಒಟ್ಟು 29

ಡಿಸಿಎಂ ಪಟ್ಟ ಸೃಷ್ಟಿಸಲ್ಲ- ಸಿಎಂ ಬೊಮ್ಮಾಯಿ Read More »

ಆ.4ರಂದು ರಾಜ್ಯ ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ| ಹೊಸ ಸಚಿವರು ಯಾರು ಎಂಬುದೇ ಸಸ್ಪೆನ್ಸ್…!

ಬೆಂಗಳೂರು: ಬಹು ನಿರೀಕ್ಷಿತ ಬಸವರಾಜ ಬೊಮ್ಮಾಯಿ ಸಂಪುಟ ರಚನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಬುಧವಾರ (ಅ.04) ಸಂಜೆ 5ಕ್ಕೆ ರಾಜಭವನದ ಗಾಜಿನಮನೆಯಲ್ಲಿ ನೂತನ ಸಚಿವ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಅಳೆದು ತೂಗಿ ಹೈಕಮಾಂಡ್ ಸಚಿವರ ಪಟ್ಟಿ ಸಿದ್ಧಪಡಿಸಿದ್ದು, ಒಟ್ಟು 26 ಜನರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಅವರ ಹೆಸರುಗಳನ್ನು ಮಾತ್ರ ಇನ್ನೂ ಬಹಿರಂಗಪಡಿಸಿಲ್ಲ. ನೂತನವಾಗಿ ಆಯ್ಕೆಯಾದ ಸಚಿವರಿಗೆ ರಾಜಭವನದ ಗಾಜಿನಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ತಾವರ್ ಚಂದ್

ಆ.4ರಂದು ರಾಜ್ಯ ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ| ಹೊಸ ಸಚಿವರು ಯಾರು ಎಂಬುದೇ ಸಸ್ಪೆನ್ಸ್…! Read More »

ರಾಜ್ಯ ಸಚಿವ ಸಂಪುಟ ನಾಳೆಯೇ ಫೈನಲ್, ಎಲ್ಲರೂ ಸಚಿವರಾಗಲು ಸಾಧ್ಯವಿಲ್ಲ- ಸಿಎಂ ಬೊಮ್ಮಾಯಿ

ನವದೆಹಲಿ: ಇಂದು ಸಂಜೆ ಅಥವಾ ನಾಳೆ ಸಚಿವ ಸಂಪುಟ ರಚನೆ ಫೈನಲ್ ಆಗಲಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಬ್ಯಾಲೆನ್ಸ್ ಸಂಪುಟ ರಚನೆಗೆ ಒತ್ತು ನೀಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ದೆಹಲಿಗೆ ಬಂದ ಶಾಸಕರ ಜೊತೆಯೂ ಚರ್ಚಿಸಿದ್ದೇನೆ. ಎಲ್ಲಾ ಶಾಸಕರು ಸಚಿವರಾಗಲು ಸಾಧ್ಯವಾಗದು. ಪ್ರಾದೇಶಿಕ ಸಮತೋಲನ ಕಾಪಾಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಯಾವೆಲ್ಲ ಆಧಾರದ ಮೇಲೆ ಹಾಗೂ ಎಷ್ಟು ಹಂತದಲ್ಲಿ ಸಂಪುಟ ರಚನೆ ಮಾಡಬೇಕು ಎಂಬ ಬಗ್ಗೆ ವರಿಷ್ಠರನ್ನು ಭೇಟಿಯಾಗಿ

ರಾಜ್ಯ ಸಚಿವ ಸಂಪುಟ ನಾಳೆಯೇ ಫೈನಲ್, ಎಲ್ಲರೂ ಸಚಿವರಾಗಲು ಸಾಧ್ಯವಿಲ್ಲ- ಸಿಎಂ ಬೊಮ್ಮಾಯಿ Read More »

ಬೊಮ್ಮಾಯಿ ಸಂಪುಟ| ಕೋಟ, ಅಂಗಾರ ಔಟ್ |ಸುನಿಲ್‌ ಕುಮಾರ್‌, ಭರತ್‌ ಶೆಟ್ಟಿ ಇನ್…!?

ಮಂಗಳೂರು: ರಾಜ್ಯದಲ್ಲಿ ಸಚಿವ ಸಂಪುಟ ರಚನೆಯ ಕಸರತ್ತು ನಡೆಯುತ್ತಿದೆ. ಕರಾವಳಿ ಸಮಿತಿಯೂ ಸಚಿವ ಸ್ಥಾನಕ್ಕೆ ಲಾಭ ನಡೆಯುತ್ತಿರುವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಎಸ್.ಅಂಗಾರಕ್ಕೆ ಕೋಕ್ ನೀಡುವುದು ಖಚಿತವಾಗಿದೆ. ಕಾರ್ಕಳ ಶಾಸಕ ಸುನಿಲ್ ಕುಮಾರ್ ಮತ್ತು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಸಂಪುಟ ಸೇರುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆಯ ಬೆನ್ನಲ್ಲೇ ಬಸವರಾಜ್ ಬೊಮ್ಮಾಯಿ ರಾಜ್ಯದ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಮುಂದಿನ ಎರಡು ವರ್ಷಗಳಲ್ಲಿ ಎದುರಾಗುವ ಚುನಾವಣೆಯ ದೃಷ್ಟಿಯಿಂದ ರಾಜ್ಯದ ನಾಯಕತ್ವ

ಬೊಮ್ಮಾಯಿ ಸಂಪುಟ| ಕೋಟ, ಅಂಗಾರ ಔಟ್ |ಸುನಿಲ್‌ ಕುಮಾರ್‌, ಭರತ್‌ ಶೆಟ್ಟಿ ಇನ್…!? Read More »

ಕಾರವಾರ ಕಡಲ ಕಿನಾರೆಯಲ್ಲಿ ಮಾಜಿ ಸಿಎಂ ಸಿದ್ದು ಜಾಲಿ ವಾಕ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿನ ಪ್ರವಾಹ ಪೀಡಿತ ಸ್ಥಳಗಳನ್ನು ವೀಕ್ಷಿಸಲು ಬಂದ ವಿರೋಧಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಕಾರವಾರಕ್ಕೆ ಭೇಟಿ ನೀಡಿ ಮುಂಜಾನೆ ಕಡಲ ಕಿನಾರೆಯಲ್ಲಿ ವಾಕಿಂಗ್ ಹೋಗಿದ್ದರೆ. ನಿನ್ನೆ ರಾತ್ರಿ ಹುಬ್ಬಳ್ಳಿಯಿಂದ ಬಂದ ಸಿದ್ದರಾಮಯ್ಯನವರು ಕಾರವಾರದ ಪ್ರವಾಸಿ ಮಂದಿರದಲ್ಲಿ ತಂಗಿದ್ದರು. ಇಂದು ಮುಂಜಾನೆ ಕಾರವಾರದ ರವೀಂದ್ರನಾಥ ಕಡಲತೀರದಲ್ಲಿ ವಾಕ್ ಮಾಡಿದರು. ಇನ್ನೂ ಇಂದು ಜಿಲ್ಲೆಯ ಕಾರವಾರ, ಅಂಕೋಲಾ ಹಾಗೂ ಯಲ್ಲಾಪುರ ತಾಲೂಕಿನ ನೆರೆ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಕಾರವಾರ ತಾಲೂಕಿನ

ಕಾರವಾರ ಕಡಲ ಕಿನಾರೆಯಲ್ಲಿ ಮಾಜಿ ಸಿಎಂ ಸಿದ್ದು ಜಾಲಿ ವಾಕ್ Read More »