ರಾಜಕೀಯ

ಪೊಲೀಸರ ಎದುರೇ ಶಾಸಕನ ಕಪಾಳಕ್ಕೆ ಬಾರಿಸಿದ ವಕೀಲ

ಸಮಗ್ರ ನ್ಯೂಸ್: ವಕೀಲರೊಬ್ಬರು ಪೊಲೀಸರೆದುರೇ ಲಕ್ಕೊದ ಲಖೀಂಪುರ್ ಖೇರಿ ಶಾಸಕ ಯೋಗೇಶ್ ವರ್ಮ ಎಂಬಾತನಿಗೆ (ಅ.9) ಕಪಾಳ ಮೋಕ್ಷ ಮಾಡಿದ್ದಾರೆ.ಈ ಕಪಾಳ ಮೋಕ್ಷದ ಬೆನ್ನಿಗೇ ಶಾಸಕನ ಬೆಂಬಲಿಗರು ಹಲ್ಲೆ ನಡೆಸಿದ್ದು, ವಕೀಲರ ಮೇಲೆ ದಾಳಿ ಮಾಡಿದ್ದಾರೆ. ಆಗ ಮಧ್ಯಪ್ರವೇಶಿಸಿರುವ ಪೊಲೀಸರು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.ಶಾಸಕನ ಮೇಲೆ ಹಲ್ಲೆ ನಡೆಸಿದ ವಕೀಲನನ್ನು ಸ್ಥಳೀಯ ಬಾ‌ರ್ ಅಸೋಸಿಯೇಷನ್ ಅಧ್ಯಕ್ಷ ಅವಧೇಶ್ ಸಿಂಗ್ ಎಂದು ಗುರುತಿಸಲಾಗಿದೆ. ಈ ಘಟನೆಯು ನಗರ ಸಹಕಾರ ಬ್ಯಾಂಕ್ ಆಡಳಿತ ಸಮಿತಿಯ ಚುನಾವಣೆ ನಡೆಯುವ ವೇಳೆ ನಡೆದಿದ್ದು, […]

ಪೊಲೀಸರ ಎದುರೇ ಶಾಸಕನ ಕಪಾಳಕ್ಕೆ ಬಾರಿಸಿದ ವಕೀಲ Read More »

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಸಂಬಂಧಿಕರಿಗೆ ಲೋಕಾಯುಕ್ತ ನೋಟಿಸ್

ಸಮಗ್ರ ನ್ಯೂಸ್: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಂಬಂಧಿಕರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತ ಪೊಲೀಸರು ಎಫ್‌ ಐಆರ್ ದಾಖಲಿಸಿ ಸಿದ್ದರಾಮಯ್ಯ ಅವರ ಸೋದರಮಾವ ಮಲ್ಲಿಕಾರ್ಜುನ ಸ್ವಾಮಿ ಹಾಗೂ ದೇವರಾಜು ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ.ತನಿಖೆ ಬಳಿಕವೇ ಸತ್ಯಾಸತ್ಯತೆ ಹೊರಬರಲಿದೆ.

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಸಂಬಂಧಿಕರಿಗೆ ಲೋಕಾಯುಕ್ತ ನೋಟಿಸ್ Read More »

ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿ, 5 ವರ್ಷ ಇರುತ್ತಾರೊ, 3 ವರ್ಷ ಇರುತ್ತಾರೊ ನನಗೆ ಗೊತ್ತಿಲ್ಲ : ಸಚಿವ ಸತೀಶ್‌ ಜಾರಕಿಹೊಳಿ

ಸಮಗ್ರ ನ್ಯೂಸ್:ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿ. ಸದ್ಯಕ್ಕೆ ಯಾವುದೇ ಬದಲಾವಣೆ ಇಲ್ಲ. 5 ವರ್ಷ ಇರುತ್ತಾರೊ 3 ವರ್ಷ ಇರುತ್ತಾರೊ ಅದು ನನಗೆ ಗೊತ್ತಿಲ್ಲ ಅದನ್ನು ನೀವು ಹೈಕಮಾಂಡ್ ಬಳಿ ಕೇಳಬೇಕು. ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಅ.08 ರಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಹೇಳಿದರು. ಆದರೆ ಈಗ ಸಿದ್ದರಾಮಯ್ಯನವರೇ ನಮ್ಮ ಸಿಎಂ. ಅದರಲ್ಲಿ ಬೇರೆ ಯಾವುದೇ ಪ್ರಶ್ನೆ ಇಲ್ಲ. ನಾನು ಅವರ ಜೊತೆ ಸಚಿವನಾಗಿ ಕೆಲಸ ಮಾಡುತ್ತೇನೆ. ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸಿಲ್ಲ. ಅಂತಹ

ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿ, 5 ವರ್ಷ ಇರುತ್ತಾರೊ, 3 ವರ್ಷ ಇರುತ್ತಾರೊ ನನಗೆ ಗೊತ್ತಿಲ್ಲ : ಸಚಿವ ಸತೀಶ್‌ ಜಾರಕಿಹೊಳಿ Read More »

ಜಮ್ಮು – ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಓಮರ್ ಅಬ್ದುಲ್ಲ ಆಯ್ಕೆ

ಸಮಗ್ರ ನ್ಯೂಸ್: ಜಮ್ಮು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಅವರನ್ನು ನೇಮಕ ಮಾಡಲಾಗುವುದು ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಘೋಷಣೆ ಮಾಡಿದ್ದಾರೆ. ಜಮ್ಮು ಕಾಶ್ಮೀರದ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಮುನ್ನಡೆ ಪಡೆಯುತ್ತಿದ್ದಂತೆ ಮಾಧ್ಯದೊಂದಿಗೆ ಮಾತನಾಡಿದ ಫಾರೂಕ್ ಅಬ್ದುಲ್ಲಾ, ಜನರು ತಮ್ಮ ಜನಾದೇಶವನ್ನು ನೀಡಿದ್ದಾರೆ, ಅವರು ಆಗಸ್ಟ್ 5 ರಂದು ತೆಗೆದುಕೊಂಡ ನಿರ್ಧಾರವನ್ನು ಒಪ್ಪುವುದಿಲ್ಲ ಎಂದು ಅವರು ಸಾಬೀತುಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಜಮ್ಮು – ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಓಮರ್ ಅಬ್ದುಲ್ಲ ಆಯ್ಕೆ Read More »

ಜಮ್ಮು- ಕಾಶ್ಮೀರ ಚುನಾವಣೆ| ಬಿಜೆಪಿಗೆ ಮುಖಭಂಗ| ಮೈತ್ರಿಗೆ ಎನ್ ಸಿ – ಕಾಂಗ್ರೆಸ್ ನಿರ್ಧಾರ

ಸಮಗ್ರ ನ್ಯೂಸ್: ಜಮ್ಮು ಕಾಶ್ಮೀರದಲ್ಲಿ 10 ವರ್ಷದ ನಂತರ ನಡೆದ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟವು 50 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುವ ಮೂಲಕ ಸರಳ ಬಹುಮತದತ್ತ ದಾಪುಗಾಲಿಟ್ಟಿದೆ. ಆರಂಭದಿಂದಲೂ ಎನ್ ಸಿ ಮತ್ತು ಕಾಂಗ್ರೆಸ್ ಮುನ್ನಡೆ ಸಿಕ್ಕಿತ್ತು. ಮಧ್ಯಾಹ್ನ 12 ಗಂಟೆಯ ಟ್ರೆಂಡ್ ಪ್ರಕಾರ ಎನ್ ಸಿ ಮತ್ತು ಕಾಂಗ್ರೆಸ್ ಮೈತ್ರಿಕೂಟ 50 ಕ್ಷೇತ್ರ, ಬಿಜೆಪಿ 26, ಪಿಡಿಪಿ 05, ಇತರರು 09 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ವಿಶೇಷ ಸ್ಥಾನಮಾನವನ್ನು ನೀಡುವ ಸಂವಿಧಾನದ 370ನೇ

ಜಮ್ಮು- ಕಾಶ್ಮೀರ ಚುನಾವಣೆ| ಬಿಜೆಪಿಗೆ ಮುಖಭಂಗ| ಮೈತ್ರಿಗೆ ಎನ್ ಸಿ – ಕಾಂಗ್ರೆಸ್ ನಿರ್ಧಾರ Read More »

ಜಮ್ಮು- ಕಾಶ್ಮೀರ ಚುನಾವಣೆ| ಬಿಜೆಪಿಗೆ ಮುಖಭಂಗ| ಮೈತ್ರಿಗೆ ಎನ್ ಸಿ – ಕಾಂಗ್ರೆಸ್ ನಿರ್ಧಾರ

ಸಮಗ್ರ ನ್ಯೂಸ್: ಜಮ್ಮು ಕಾಶ್ಮೀರದಲ್ಲಿ 10 ವರ್ಷದ ನಂತರ ನಡೆದ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟವು 50 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುವ ಮೂಲಕ ಸರಳ ಬಹುಮತದತ್ತ ದಾಪುಗಾಲಿಟ್ಟಿದೆ. ಆರಂಭದಿಂದಲೂ ಎನ್ ಸಿ ಮತ್ತು ಕಾಂಗ್ರೆಸ್ ಮುನ್ನಡೆ ಸಿಕ್ಕಿತ್ತು. ಮಧ್ಯಾಹ್ನ 12 ಗಂಟೆಯ ಟ್ರೆಂಡ್ ಪ್ರಕಾರ ಎನ್ ಸಿ ಮತ್ತು ಕಾಂಗ್ರೆಸ್ ಮೈತ್ರಿಕೂಟ 50 ಕ್ಷೇತ್ರ, ಬಿಜೆಪಿ 26, ಪಿಡಿಪಿ 05, ಇತರರು 09 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ವಿಶೇಷ ಸ್ಥಾನಮಾನವನ್ನು ನೀಡುವ ಸಂವಿಧಾನದ 370ನೇ

ಜಮ್ಮು- ಕಾಶ್ಮೀರ ಚುನಾವಣೆ| ಬಿಜೆಪಿಗೆ ಮುಖಭಂಗ| ಮೈತ್ರಿಗೆ ಎನ್ ಸಿ – ಕಾಂಗ್ರೆಸ್ ನಿರ್ಧಾರ Read More »

ಹರಿಯಾಣ ವಿಧಾನಸಭೆ ಚುನಾವಣೆ| ಬಿಜೆಪಿ ವಿರುದ್ದ ಗೆದ್ದು ಬೀಗಿದ ಕುಸ್ತಿಪಟು ವಿನೇಶ್ ಪೋಗಟ್

ಸಮಗ್ರ ನ್ಯೂಸ್: ಹರಿಯಾಣದಲ್ಲಿ ಅತಿ ಹೆಚ್ಚು ಕುತೂಹಲ ಮೂಡಿಸಿರುವ ಜುಲಾನಾ ವಿಧಾನಸಭೆ ಕ್ಷೇತ್ರದಿಂದ ಸ್ಫರ್ಧಿಸಿದ ಕುಸ್ತಿಪಟು ವಿನೇಶ್ ಫೋಗಟ್ ಭರ್ಜರಿ ಜಯಭೇರಿ ಬಾರಿಸಿದ್ದಾರೆ. ವಿನೇಶ್ ಫೋಗಟ್ ಬಿಜೆಪಿ ಅಭ್ಯರ್ಥಿ ಯೋಗಿಶ್ ವಿರುದ್ಧ 6 ಸಾವಿರಕ್ಕೂ ಹೆಚ್ಚು ಮತದ ಅಂತರದಿಂದ ಗೆಲುವು ಸಾಧಿಸಿದ್ದಾರೆ ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆಯಲ್ಲಿ ಮೊದಲ ಎರಡು ಗಂಟೆ ಕಾಣಿಸಿಕೊಂಡಿದ್ದ ಟ್ರೆಂಡ್, ಸಂಪೂರ್ಣ ತಲೆಕೆಳಗಾಗಿದೆ. ಆರಂಭಿಕ ಸುತ್ತುಗಳಲ್ಲಿ ಕಾಂಗ್ರೆಸ್ ಉತ್ತಮ ಮುನ್ನಡೆ ಸಾಧಿಸಿತ್ತು. ಆದರೆ ಒಂದೆರಡು ಸುತ್ತಿನ ಮತ ಎಣಿಕೆಯಲ್ಲಿ ಸಂಪೂರ್ಣ ಚಿತ್ರಣ

ಹರಿಯಾಣ ವಿಧಾನಸಭೆ ಚುನಾವಣೆ| ಬಿಜೆಪಿ ವಿರುದ್ದ ಗೆದ್ದು ಬೀಗಿದ ಕುಸ್ತಿಪಟು ವಿನೇಶ್ ಪೋಗಟ್ Read More »

ಹರಿಯಾಣ: ಕಾಂಗ್ರೆಸ್ ಹಿಂದಿಕ್ಕಿ ಮುನ್ನಡೆ‌ ಕಾಯ್ದುಕೊಂಡ‌ ಬಿಜೆಪಿ| ರೋಚಕ ಫೈಂಟಿಂಗ್ ನಲ್ಲಿ ಕಾಂಗ್ರೆಸ್/ ಬಿಜೆಪಿ

ಸಮಗ್ರ ನ್ಯೂಸ್: ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ಫೈಟ್ ಶುರುವಾಗಿದೆ. ಆರಂಭದಲ್ಲಿ ಕಾಂಗ್ರೆಸ್‌ (Congress) ಮುನ್ನಡೆಯಲ್ಲಿದ್ದರೆ ಈಗ ಬಿಜೆಪಿ (BJP) ಅಲ್ಪ ಮುನ್ನಡೆ ಸಾಧಿಸಿದೆ.ಬೆಳಗ್ಗೆ 10 ಗಂಟೆಯ ಟ್ರೆಂಡ್‌ ವೇಳೆ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ 46 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್‌ 41 ಕ್ಷೇತ್ರ ಹಾಗೂ ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಹರಿಯಾಣದಲ್ಲಿ 90 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಬಹುಮತಕ್ಕೆ 46 ಸ್ಥಾನಗಳ ಅಗತ್ಯವಿದೆ. ಬಿಜೆಪಿ

ಹರಿಯಾಣ: ಕಾಂಗ್ರೆಸ್ ಹಿಂದಿಕ್ಕಿ ಮುನ್ನಡೆ‌ ಕಾಯ್ದುಕೊಂಡ‌ ಬಿಜೆಪಿ| ರೋಚಕ ಫೈಂಟಿಂಗ್ ನಲ್ಲಿ ಕಾಂಗ್ರೆಸ್/ ಬಿಜೆಪಿ Read More »

ಸರ್ಕಾರ ಬಿದ್ರೆ ಬೀಳಲಿ ಜಾತಿಗಣತಿ ವರದಿ ಜಾರಿ ಮಾಡಲೇಬೇಕು: ಕಾಂಗ್ರೆಸ್ MLC ಬಿ.ಕೆ ಹರಿಪ್ರಸಾದ್ ಸ್ಫೋಟಕ ಹೇಳಿಕೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಜಾತಿ ಜನಗಣತಿ ವರದಿ ಜಾರಿ ಜಟಾಪಟಿ ಇದೀಗ ಪ್ರಾರಂಭವಾದಂತೆ ಕಾಣುತ್ತಿದೆ. ಹೌದು ಸರ್ಕಾರ ಬಿದ್ದರೆ ಬೀಳಲಿ. ಕರ್ನಾಟಕದಲ್ಲಿ ಜಾತಿಗಣತಿ ಜಾರಿ ಮಾಡಲೇಬೇಕು ಎಂದು ಕಾಂಗ್ರೆಸ್ ಎಂಎಲ್ಸಿ ಬಿ.ಕೆ ಹರಿಪ್ರಸಾದ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಜಾತಿಗಣತಿ ಜಾರಿ ವಿಚಾರ ಕಾಂಗ್ರೆಸ್ ಪ್ರಣಾಳಿಕೆಯಲ್ಲೇ ಇದೆ. ಆದರೆ ಜಾತಿಗಣತಿ ಜಾರಿಗೆ ಸರ್ಕಾರ ಯಾಕೆ ಯೋಚನೆ ಮಾಡುತ್ತಿದೆ? ಮೀನಾಮೇಷ ಎಣಿಸದೆ ಮೊದಲು ಜಾತಿಗಣತಿ ಜಾರಿ ಮಾಡಲಿ ಎಂದು ಆಗ್ರಹಿಸಿದರು. ಇಷ್ಟೇ ಅಲ್ಲದೆ ಜಾತಿಗಣತಿ ಜಾರಿಯಿಂದ ಎಲ್ಲ ಸಮುದಾಯಗಳಿಗೆ ಅನುಕೂಲ

ಸರ್ಕಾರ ಬಿದ್ರೆ ಬೀಳಲಿ ಜಾತಿಗಣತಿ ವರದಿ ಜಾರಿ ಮಾಡಲೇಬೇಕು: ಕಾಂಗ್ರೆಸ್ MLC ಬಿ.ಕೆ ಹರಿಪ್ರಸಾದ್ ಸ್ಫೋಟಕ ಹೇಳಿಕೆ Read More »

ಹರ್ಯಾಣ: ವಿಧಾನಸಭಾ ಚುನಾವಣಾ ಮತದಾನ

ಸಮಗ್ರ ನ್ಯೂಸ್:ಹರ್ಯಾಣ ವಿಧಾನಸಭಾ ಚುನಾವಣೆ ಮತದಾನ ಪ್ರಕ್ರಿಯೆ ಅ.05 ರಂದು ಬೆಳಗ್ಗೆ ಆರಂಭವಾಗಿದ್ದು, ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಕಾಂಗ್ರೆಸ್‌ನ ಭೂಪಿಂದ‌ರ್ ಸಿಂಗ್ ಹೂಡಾ ಮತ್ತು ಕುಸ್ತಿಪಟು ವಿನೇಶ್ ಫೋಗಟ್, ಬಿಜೆಪಿಯ ದುಶ್ಯಂತ್ ಚೌಟಾಲಾ ಸೇರಿ 1031 ಮಂದಿ ಅಭ್ಯರ್ಥಿಗ ಭವಿಷ್ಯ ನಿರ್ಧಾರವಾಗಲಿದೆ. 2019ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 40, ಕಾಂಗ್ರೆಸ್ ಮತ್ತು ಜೆಜೆಪಿ 10 ಸ್ಥಾನ ಗೆದ್ದಿದ್ದವು. ಬಿಜೆಪಿಗೆ ಬಹುಮತ ಬಾರದ ಕಾರಣ ಜೆಜೆಪಿ ಬೆಂಬಲ ನೀಡಿತ್ತು. ಈ ಸಲ ಬಿಜೆಪಿ ಹಾಗೂ ಜೆಜೆಪಿ ಮೈತ್ರಿ

ಹರ್ಯಾಣ: ವಿಧಾನಸಭಾ ಚುನಾವಣಾ ಮತದಾನ Read More »